Headlines

ಭಾರತದ ಎಐ ಇಂಪ್ಯಾಕ್ಟ್ ಸಮಿಟ್​ಗೆ ಇಡೀ ಜಗತ್ತು ಆಕರ್ಷಿತವಾಗಿರುವುದು ಯಾಕೆ? ಅಂಥದ್ದೇನು ವಿಶೇಷತೆ ಇದೆ? – Kannada News | AI Impact Summit 2026, how this benefits India and the world

ನವದೆಹಲಿ, ಫೆಬ್ರುವರಿ 16: ಈ ಬಾರಿಯ ಎಐ ಇಂಪ್ಯಾಕ್ಟ್ ಸಭೆಗೆ (India AI Impact Summit) ಭಾರತ ಆತಿಥ್ಯ ವಹಿಸಿದೆ. ಇದು ನಾಲ್ಕನೇ ಎಐ ಸಭೆಯಾಗಿದೆ. 2023ರಲ್ಲಿ ಬ್ರಿಟನ್​ನಲ್ಲಿ ಮೊದಲ ಎಐ ಇಂಪ್ಯಾಕ್ಟ್ ಸಭೆ ನಡೆದಿತ್ತು. ನಂತರದ ವರ್ಷಗಳಲ್ಲಿ ದಕ್ಷಿಣ ಕೊರಿಯಾ ಮತ್ತು ಫ್ರಾನ್ಸ್ ದೇಶಗಳಲ್ಲಿ ಶೃಂಗಸಭೆಗಳು ನಡೆದಿವೆ. ಈ ಬಾರಿಯ ಎಐ ಸಮಿಟ್ ಅನ್ನು ‘ಸರ್ವಜನ ಹಿತಾಯ, ಸರ್ವಜನ ಸುಖಾಯ’ ಥೀಮ್​ನಲ್ಲಿ ರೂಪಿಸಲಾಗಿದೆ. ಅಂದರೆ, ಎಲ್ಲರಿಗೂ ಎಐ ಅಭಿವೃದ್ಧಿಫಲ ಸಿಗಲಿ ಎಂಬುದು ಭಾರತದ ಆಶಯ. ಆ…

Read More

ಮಕ್ಕಳ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಯಲ್ಲೇ ಕಳ್ಳತನ ಮಾಡಿದ ಅತ್ತೆ – Kannada News | Woman Steals 16 Lakh worth Gold from Son in Law’s House in Belagavi to Repay Marriage Loan

ಬೆಳಗಾವಿ, ಮೇ 02: ಪುತ್ರಿಯರ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಗೆ ಅತ್ತೆ ಕನ್ನಹಾಕಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಳಿಯ ಮತ್ತು ಮಗಳು ಮನೆಯಲ್ಲಿ ಇಲ್ಲದಾಗ ಸಂಬಂಧಿ ಶಿವ ಎಂಬವನ ಜೊತೆ ಸೇರಿಕೊಂಡು ಬೆಳಗಾವಿಯ ಪಿರಣವಾಡಿ ನಿವಾಸಿ ಉಜ್ವಲಾ ಕಮ್ಮಾರ ಎಂಬಾಕೆ ಕಳ್ಳತನ ನಡೆಸಿದ್ದು, ಆರೋಪಿಗಳ ಬಂಧನವಾಗಿದೆ. 16 ಲಕ್ಷ ಮೌಲ್ಯದ 110ಗ್ರಾಂ ಚಿನ್ನದ ಆಭರಣವನ್ನು ಆರೋಪಿಗಳು ಎಗರಿಸಿದ್ದರು. ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ಅತ್ತೆಯನ್ನು ಅಳಿಯ ವಿಚಾರಿಸಿದ್ದ . ಆದರೆ ತನಗೆ ಏನೂ ಗೊತ್ತಿಲ್ಲ…

Read More

ಮಲ್ಲಿಕಾರ್ಜುನ ಮುತ್ಯಾಗೆ ತಾತ್ಕಾಲಿಕ ರಿಲೀಫ್‌: ಬೀಸೋ ದೊಣ್ಣೆಯಿಂದ ಬಚಾವ್

ಯಾದಗಿರಿ, ಮಾರ್ಚ್ 18): ಜಿಲ್ಲೆಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (Mallikarjun Mutya)  ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ನಡೆಯುತ್ತಿದ್ದ ತನಿಖೆಗೆ ತಡೆ ನೀಡಿ ಹೈಕೋರ್ಟ್‌ನ ಕಲಬುರಗಿ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ವಿಚಾರಣೆಗೆ ತಡೆ ನೀಡುವಂತೆ ಮುತ್ಯಾ‌ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ಕಲಬುರಗಿ ಹೈಕೋರ್ಟ್ ಪೀಠ (Kalaburagi High Court Bench) ಇಂದು (ಮಾರ್ಚ್ 18) ಮಧ್ಯಂತರ ತಡೆ ನೀಡಿದೆ. ಇದರಿಂದ ಸ್ವಯಂ ಘೋಷಿತ ದೇವಮಾನವನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಬಾಲಕಿ…

Read More

ವಾಲ್ಮೀಕಿ ನಿಗಮ ಹಗರಣ: ಮತ್ತೆ ಬಂಧನದ ಭೀತಿಯಲ್ಲಿದ್ದ ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಬಿಗ್ ರಿಲೀಫ್ – Kannada News | Karnataka Valmiki Corporation scam Case: Bellary Congress MLA Nagendra Gets Bail

ಬೆಂಗಳೂರು, (ಜನವರಿ 14): ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Karnataka Valmiki Corporation scam) ಮಾಜಿ ಸಚಿವ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ (B Nagendra) ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸಿಬಿಐ ನೋಟಿಸ್ ಹಿನ್ನೆಲೆಯಲ್ಲಿ ಜಾಮೀನಿಗೆ ಕೋರ್ಟ್​ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜೋರ್ಟ್​, ಕೆಲ ಷರತ್ತುಗಳನ್ನು ವಿಧಿಸಿ ನಿರೀಕ್ಷಣಾ ಜಾಮೀನು ನೀಡಿದೆ. 2 ಲಕ್ಷ ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಸೂಚಿಸಿದೆ….

Read More

GT vs RCB: ಏಷ್ಯಾದಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ವಿರಾಟ್ ಕೊಹ್ಲಿ – Kannada News | Virat Kohli Creates History: First Player with 12,000 T20 Runs in Asia

ಗುಜರಾತ್ ಟೈಟಾನ್ಸ್ ಹಾಗೂ ಆರ್​ಸಿಬಿ ನಡುವೆ ನಡೆದ ಐಪಿಎಲ್ 2026 ರ 42ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪರ ಮಾಜಿ ನಾಯಕ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದರು, ಆದರೆ ಕೇವಲ 13 ಎಸೆತಗಳಲ್ಲಿ 28 ರನ್ ಗಳಿಸಿ ಔಟಾದರು. ಆದಾಗ್ಯೂ, ಈ ಪಂದ್ಯದಲ್ಲಿ ಕೊಹ್ಲಿ ಯಾವುದೇ ಬ್ಯಾಟ್ಸ್‌ಮನ್ ಮುರಿಯಲು ಅತ್ಯಂತ ಕಷ್ಟಕರವಾದ ಮಹತ್ವದ ದಾಖಲೆಯೊಂದನ್ನು ನಿರ್ಮಿಸಿದರು. Source link

Read More

IPL 2026: RCB ತಂಡದ ಸ್ಟಾರ್ ಆಟಗಾರ ಅಲಭ್ಯ! – Kannada News | IPL 2026: Phil Salt Ruled Out of RCB vs GT Clash Due to Injury

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಓಪನರ್ ಫಿಲ್ ಸಾಲ್ಟ್ ಅವರು ಗಾಯದ ಸಮಸ್ಯೆಯಿಂದಾಗಿ ಇಂದು(ಏ.30) ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಕಳೆದ ವಾರ ನಡೆದ ಅಭ್ಯಾಸದ ಅವಧಿಯಲ್ಲಿ ಫಿಲ್ ಸಾಲ್ಟ್ ಅವರಿಗೆ ಗಾಯವಾಗಿತ್ತು. ಈ ಕಾರಣದಿಂದ ಅವರು ಏಪ್ರಿಲ್ 24 ರಂದು ನಡೆದ ಗುಜರಾತ್ ಟೈಟಾನ್ಸ್ ಪಂದ್ಯದಿಂದ ಮತ್ತು ಏಪ್ರಿಲ್ 27 ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ಹೊರಗೆ ಉಳಿದಿದ್ದರು. ಇದಾಗ್ಯೂ ಇಂದಿನ ಪಂದ್ಯಕ್ಕೆ…

Read More

Hardik Pandya: ಅವರನ್ನ ಬಾಯಿ ಬಿಟ್ಕೊಂಡು ನೋಡುತ್ತಿರುತ್ತಾರೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಶುಭಾರಂಭ ಮಾಡಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 220 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ (78) ಹಾಗೂ ರಯಾನ್ ರಿಕೆಲ್ಟನ್ (81) ಸ್ಫೋಟಕ ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿಗಳ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 19.1 ಓವರ್​ಗಳಲ್ಲಿ…

Read More

ವಂಚನೆ, ಬೆದರಿಕೆ ಆರೋಪ: ಪ್ರತಿಕ್ರಿಯೆ ನೀಡಿದ ಗಾಯಕಿ ಮಂಗ್ಲಿ – Kannada News | Singer Mangli reaction about allegation made against her

ಮಂಗ್ಲಿ (Mangli), ದಕ್ಷಿಣ ಭಾರತದ ಜನಪ್ರಿಯ ಗಾಯಕಿ. ತೀರಾ ಹಿಂದುಳಿದ ಸಮುದಾಯದಿಂದ ಬಂದು, ತನ್ನ ಜನಪದ ಗಾಯಕ ಕಲೆಯಿಂದ ಒಂದೊಂದೆ ಮೆಟ್ಟಿಲು ಹತ್ತಿ ಇಂದು ದಕ್ಷಿಣ ಭಾರತದ ಬೇಡಿಕೆಯ ಗಾಯಕರಿಯರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಕನ್ನಡದ ‘ರಾಬರ್ಟ್’ ಸಿನಿಮಾದ ತೆಲುಗು ಡಬ್​​ನಲ್ಲಿ ಮಂಗ್ಲಿ ಹಾಡಿದ ಹಾಡು ಭಾರಿ ದೊಡ್ಡ ಹಿಟ್ ಆಗಿತ್ತು. ಕರ್ನಾಟಕದಲ್ಲಿ ಹಲವು ಲೈವ್ ಶೋಗಳನ್ನು ಸಹ ಮಂಗ್ಲಿ ನೀಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರಕ್ಕೂ ಅವರು ಬಂದಿದ್ದರು. ಆದರೆ ಇದೀಗ ಮಂಗ್ಲಿ ಹೆಸರು ವಿವಾದದಲ್ಲಿ ಸಿಲುಕಿಕೊಂಡಿದ್ದು, ಅವರ…

Read More

ಬೆಂಗಳೂರಿಗೆ ಕೇಂದ್ರ ನೀಡುವ 4,500 ಎಲೆಕ್ಟ್ರಿಕ್ ಬಸ್‌ಗಳಿಗೆ ರಾಜ್ಯದಿಂದ ಸಿಗ್ತಿಲ್ಲ ಅನುಮೋದನೆ: ತೇಜಸ್ವಿ ಸೂರ್ಯ ಗಂಭೀರ ಆರೋಪ – Kannada News | BJP MP Tejasvi Surya Slams Karnataka Govt Over Delay in Cabinet Approval for 4500 Central Electric Buses for BMTC

ತೇಜಸ್ವಿ ಸೂರ್ಯ (ಚಿತ್ರ ಕೃಪೆ: ತೇಜಸ್ವಿ ಸೂರ್ಯ ಫೇಸ್​​ಬುಕ್ ಪುಟ)Image Credit source: Facebook ಬೆಂಗಳೂರು, ಜೂನ್ 29: ಬೆಂಗಳೂರಿನ (Bengaluru) ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರ ಸರ್ಕಾರವು ಬಿಎಂಟಿಸಿಗೆ (BMTC) ಬರೋಬ್ಬರಿ 4,500 ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರವು ಈ ಬಸ್‌ಗಳ ನಿಯೋಜನೆಗೆ ಅಗತ್ಯವಿರುವ ಕ್ಯಾಬಿನೆಟ್ ಅನುಮೋದನೆಯನ್ನು ನೀಡದೆ ಉದಾಸೀನತೆ ತೋರುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ….

Read More

LSG vs DC: ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ಲಕ್ನೋ ‘ಸೂಪರ್ ಸ್ಟಾರ್ಸ್’

ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತ ಲಕ್ನೋ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಲಕ್ನೋ ಈ ಪಂದ್ಯದಲ್ಲಿ ರನ್ ಮಳೆ ಹರಿಸುವ ನಿರೀಕ್ಷೆಯಿತ್ತು. ಆದರೆ ಮೊದಲ ಪಂದ್ಯದಲ್ಲಿ ಆ ನಿರೀಕ್ಷೆ ಸುಳ್ಳಾಗಿದೆ. ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ನಾಯಕ ರಿಷಭ್ ಪಂತ್ ಹಾಗೂ ಮಿಚೆಲ್ ಮಾರ್ಷ್​ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಪಂದ್ಯದ ಮೂರನೇ ಓವರ್​ನಲ್ಲಿ…

Read More