Headlines

Horoscope Today 21 December: ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 21 ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಪಾಡ್ಯ, ಪೂರ್ವಾಷಾಢ ನಕ್ಷತ್ರ, ವೃದ್ಧಿಯೋಗ ಮತ್ತು ಭವಕರಣ ಇರತಕ್ಕಂತ ಈ ದಿನದ ರಾಹುಕಾಲ 4:33 ರಿಂದ 5:59 ರ ವರೆಗೆ ಇರಲಿದೆ. ಶುಭಕಾಲ, ಸಂಕಲ್ಪ ಕಾಲವು ಮಧ್ಯಾಹ್ನ 1:42 ರಿಂದ 3:07 ರವರೆಗೆ ಇರಲಿದೆ. ಇಂದು ರವಿ ಮತ್ತು ಚಂದ್ರ ಇಬ್ಬರೂ ಧನುಸ್ಸು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 21ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಸಮಯಪ್ರಜ್ಞೆ ನಿರ್ಧಾರಗಳಿಗೆ ಇತರರು ಅಚ್ಚರಿ ಪಡುತ್ತಾರೆ. ಯಾಕೆ ಬೇಕು- ಯಾಕೆ ಬೇಡ ಎಂಬ ಬಗ್ಗೆ ನಿಮಗಿರುವಂಥ ಸ್ಪಷ್ಟತೆ ಕಾರಣಕ್ಕೆ ಕಷ್ಟ ಎನಿಸಿದಂಥ ಕೆಲಸ -ಕಾರ್ಯಗಳು ಅಚ್ಚುಕಟ್ಟಾಗಿ ಆಗಲಿವೆ. ಈಚೆಗಷ್ಟೇ ನಿವೃತ್ತರಾಗಿದ್ದೀರಿ ಅಂತಾದಲ್ಲಿ ನಿಮಗೆ ಬರಬೇಕಾದ ಫೈನಲ್ ಸೆಟ್ಲ್ ಮೆಂಟ್ ಹಣಕಾಸಿನ ವ್ಯವಹಾರಗಳಿಗೆ ಓಡಾಟ ಇರುತ್ತದೆ. ಹೌಸಿಂಗ್ ಸೊಸೈಟಿಯಲ್ಲಿ ಸೈಟಿಗಾಗಿ ಈಗಾಗಲೇ ಹಣ ಕಟ್ಟಿಯಾಗಿದೆ, ವಿತರಣೆ ಮಾತ್ರ ಬಾಕಿ ಇದೆ…

Read More

Horoscope Today 21 December: ಇಂದು ಈ ರಾಶಿಯವರಿಗೆ ವ್ಯವಹಾರಿಕ ಸೋಲಿನಿಂದ ಅಸಮಾಧಾನ

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಪೂರ್ವಾಷಾಢ, ಯೋಗ : ಧೃತಿ, ಕರಣ : ನಾಗವಾನ್, ಸೂರ್ಯೋದಯ – 06 – 45 am, ಸೂರ್ಯಾಸ್ತ – 06 – 00 pm, ಇಂದಿನ ಶುಭಾಶುಭ ಕಾಲ : ರಾಹು…

Read More

ಅವರ ತಾಯಿಯ ಬಗ್ಗೆ ಹೇಗೆ ಮಾತನಾಡಿದಿರಿ: ಅಶ್ವಿನಿ ವಿರುದ್ಧ ಕಿಚ್ಚ ಗರಂ – Kannada News | Bigg Boss Kannada: Sudeep criticized Ahwini’s fight with Kavya

ಬಿಗ್​​ಬಾಸ್ (Bigg Boss) ಮನೆಯಲ್ಲಿ ಅಶ್ವಿನಿ ಅವರ ಅಬ್ಬರ ಜೋರಾಗಿದೆ. ಅದರಲ್ಲೂ ಬಿಗ್​​ಬಾಸ್ ಪ್ರಾರಂಭವಾದ ಮೊದಲ ಕೆಲ ವಾರಗಳಲ್ಲಿ ಅಶ್ವಿನಿ ಅವರು ಇಡೀ ಮನೆಯನ್ನು ನಿಯಂತ್ರಣದಲ್ಲಿ ಇಟ್ಟಿದ್ದರು. ಆದರೆ ತಮ್ಮ ಧಮನಕಾರಿ ಮಾತುಗಳಿಂದಾಗಿ ಸುದೀಪ್ ಅವರಿಂದ ಟೀಕೆಗೆ ಸಹ ಗುರಿಯಾದರು. ರಕ್ಷಿತಾರ ಸ್ಟೇಟಸ್ ಬಗ್ಗೆ ಆಡಿದ ಮಾತು, ಗೆಜ್ಜೆ ವಿಷಯದಲ್ಲಿ ರಕ್ಷಿತಾರನ್ನು ಸಿಕ್ಕಿ ಹಾಕಿಸಿ ಮಜಾ ತೆಗೆದುಕೊಂಡಿದ್ದು, ಕೆಲವರನ್ನು ವೈಯಕ್ತಿಕವಾಗಿ ನಿಂದನೆ ಮಾಡಿದ್ದು, ಹೀಗೆ ಹಲವು ವಿಷಯಗಳಿಗೆ ಸುದೀಪ್ ಅವರಿಂದ ಟೀಕೆಗೆ ಒಳಪಟ್ಟ ಬಳಿಕ ಅಶ್ವಿನಿ ತುಸು…

Read More

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡೆ – Kannada News | DK Shivakumar and KN Rajanna Meet; Watch Video

ಬೆಂಗಳೂರು, ಡಿಸೆಂಬರ್​ 20: ರಾಜ್ಯ ರಾಜಕೀಯದಲ್ಲಿ ಪಟ್ಟದಾಟ ಜೋರಾಗಿದೆ. ಈ ಮಧ್ಯೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬೆಂಗಳೂರಿನ ಖಾಸಗಿ ಅತಿಥಿ ಗೃಹದಲ್ಲಿ ಡಿಸಿಎಂ ಡಿಕೆ ಶಿವಕುಮಾರ್​​ ಮತ್ತು ಮಾಜಿ ಸಚಿವ ಕೆ.ಎನ್ ರಾಜಣ್ಣ ಭೇಟಿ ಮಾಡಿದ್ದಾರೆ. ಕಾಂಗ್ರೆಸ್​ ನಾಯಕರ ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಅಪೆಕ್ಸ್ ಬ್ಯಾಂಕ್ ಚುನಾವಣೆ ವಿಚಾರವಾಗಿ ಚರ್ಚೆ ಮಾಡಿರುವ ಸಾಧ್ಯತೆ ಎನ್ನಲಾಗುತ್ತಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಕೋಳಿ‌ ಕಾಳಗಕ್ಕೆ ಪೊಲೀಸ ‌ನಿರ್ಬಂಧ: ತಾವೇ ಮುಂದೆ ನಿಂತು ಕೋಳಿ‌ ಅಂಕ ಮಾಡಿಸಿದ ಕಾಂಗ್ರೆಸ್​ ಶಾಸಕ – Kannada News | Puttur MLA Ashok Rai Supports Traditional Koli Anka Despite Police restriction in Kepu

ಮಂಗಳೂರು, ಡಿಸೆಂಬರ್​​ 20: ಧಾರ್ಮಿಕ ಹಿನ್ನೆಲೆಯ ಕೋಳಿ‌ ಕಾಳಗಕ್ಕೆ ಪೊಲೀಸರಿಂದ ‌ನಿರ್ಬಂಧ ಬೆನ್ನಲ್ಲೇ ಖುದ್ದು ಸ್ಥಳಕ್ಕೆ ಭೇಟಿ ನೀಡಿ ತಾವೇ ಮುಂದೆ ನಿಂತು ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ (Ashok Kumar Rai) ಕೋಳಿ‌ ಅಂಕ ಮಾಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕೇಪು ಗ್ರಾಮದ ಸಮೀಪ ಘಟನೆ ನಡೆದಿದೆ. ನಾನಿಲ್ಲೆ ಇರ್ತೇನೆ ನೀವು ಕೋಳಿ‌ ಅಂಕ ಮುಂದುವರಿಸಿ. ಬಂಧಿಸುವುದಾದರೆ ಮೊದಲು ನನ್ನ ಬಂಧಿಸಿ ಎಂದು ಶಾಸಕ ಹೇಳಿದ್ದಾರೆ. ಉಳ್ಳಾಲ್ತಿ ದುರ್ಗಾಪರಮೇಶ್ವರಿ…

Read More

ಸುದೀಪ್ ಎದುರೇ ಧ್ರುವಂತ್​​ಗೆ ಬೆದರಿಕೆ ಹಾಕಿದ ರಕ್ಷಿತಾ ಶೆಟ್ಟಿ – Kannada News | Bigg Boss Kannada 12: Rakshita Shetty threatens Dhruvanth Infront of Dhruvanth

ಮತ್ತೊಂದು ವೀಕೆಂಡ್ ಬಂದಿದೆ. ಸುದೀಪ್ (Sudeep) ಮತ್ತೆ ಬಂದಿದ್ದಾರೆ. ಶನಿವಾರದ ಎಪಿಸೋಡ್​​ನಲ್ಲಿ ಸುದೀಪ್ ಅವರು ಸಾಧ್ಯವಾದಷ್ಟು ಗಂಭೀರವಾಗಿರುತ್ತಾರೆ. ಆದರೆ ಶನಿವಾರದ ಎಪಿಸೋಡ್ ಈ ಹಿಂದಿನ ಶನಿವಾರದ ಎಪಿಸೋಡ್​​ಗಳಿಗಿಂತಲೂ ತುಸು ಭಿನ್ನವಾಗಿತ್ತು. ಸುದೀಪ್ ಅವರು ಆರಂಭದಿಂದ ತುಸು ತಮಾಷೆಯಾಗಿಯೇ ಎಪಿಸೋಡ್​ ಪ್ರಾರಂಭಿಸಿದರು. ಅದರಲ್ಲೂ ಸೀಕ್ರೆಟ್ ರೂಂನಲ್ಲಿರುವ ಧ್ರುವಂತ್ ಮತ್ತು ರಕ್ಷಿತಾ ಅವರನ್ನು ಮಾತನಾಡಿಸುವಾಗ ಸ್ವತಃ ನಕ್ಕ ಸುದೀಪ್ ಸ್ಪರ್ಧಿಗಳನ್ನು, ಪ್ರೇಕ್ಷಕರನ್ನೂ ಸಹ ನಗಿಸಿದರು. ‘ನನಗೆ ಈ ವಾರ ಬಹಳ ಎಂಟರ್ಟೈನ್​​ಮೆಂಟ್ ಆಗಿದ್ದಿದ್ದು ಬಿಗ್​​ಬಾಸ್ ಮನೆಯ ಮೇಯಿನ್ ಮನೆಯವರ ಆಟ…

Read More

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ – Kannada News | Ancient Lord Sri Ram Idol found During Road Works in Vizag

ವಿಶಾಖಪಟ್ಟಣ, ಡಿಸೆಂಬರ್ 20: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ (visakhapatnam) ರಸ್ತೆ ಕಾಮಗಾರಿಯ ಸಮಯದಲ್ಲಿ ಪ್ರಾಚೀನವಾದ ಶ್ರೀರಾಮನ ವಿಗ್ರಹ (Sri Ram Idol) ಪತ್ತೆಯಾಗಿದೆ. ರಸ್ತೆಗೆ ಡಾಂಬರು ಹಾಕಿದ ನಂತರ ಹೆಚ್ಚುವರಿಯಾದ ಮಣ್ಣನ್ನು ಎಲ್ಲೋ ಸುರಿಯಲಾಗಿತ್ತು. ಅದರಲ್ಲಿ ಶ್ರೀರಾಮನ ವಿಗ್ರಹ ಇರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಸೊಂಟದಿಂದ ತಲೆಯವರೆಗೆ ಮಾತ್ರ ಇರುವ ರಾಮನ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ಈ ವಿಷಯ ಹರಡುತ್ತಿದ್ದಂತೆ, ರಾಮನ ಪ್ರತಿಮೆಯನ್ನು ನೋಡಲು ಜನರು ಜಮಾಯಿಸಿದರು. ಆ ರಾಮನ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಮಾಡಿದರು….

Read More

ಊಟಿಯಲ್ಲಿ ಹಿಮಪಾತ; ಪ್ರವಾಸಿಗರನ್ನು ಸೆಳೆಯುತ್ತಿವೆ ಬಿಳಿ ಸೆರಗು ಹೊದ್ದ ಹೂಗಳು – Kannada News | Minimum temperature in Ooty Severe frost in the Nilgiri district

ಊಟಿ, ಡಿಸೆಂಬರ್ 20: ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಹಿಮಪಾತವಾಗಿದ್ದು, ಕನಿಷ್ಠ ತಾಪಮಾನ 0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದನ್ನು ಅನುಭವಿಸಲು ಪ್ರವಾಸಿಗರು ತಲೈಕುಂಧ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಊಟಿಯಲ್ಲಿ (Ooty) ಇಂದು ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಗರಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ತಲುಪಬಹುದು. ಗಾಳಿಯು 40 ಡಿಗ್ರಿಗಳಷ್ಟು ಚಲಿಸಲಿದ್ದು, 2.78ರ ಆಸುಪಾಸಿನಲ್ಲಿ ಬೀಸಲಿದೆ. ಊಟಿಯಲ್ಲಿ ತಾಪಮಾನವು ಭಾನುವಾರದಿಂದ ಶುಕ್ರವಾರದವರೆಗೆ 7 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು…

Read More

ಉಪೇಂದ್ರ ವೀಕ್​​ನೆಸ್ ಏನು ಎಂದು ಕಂಡು ಹಿಡಿದುಕೊಂಡ ರಾಜ್: ನಿಮ್ಗೂ ಅಚ್ಚರಿ ಆಗುತ್ತೆ – Kannada News | Raj B Shetty talks about Upendra and his weakness

ರಾಜ್ ಬಿ. ಶೆಟ್ಟಿ, ಉಪೇಂದ್ರ (Upendra), ಶಿವರಾಜ್​ಕುಮಾರ್ ಅವರು ‘45’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹುಟ್ಟಿದೆ. ಈಗ ಚಿತ್ರದ ಪ್ರಚಾರದ ಭಾಗವಾಗಿ ರಾಜ್, ಉಪೇಂದ್ರ ಹಾಗೂ ಸಿನಿಮಾ ನಿರ್ದೇಶಕ ಅರ್ಜುನ್ ಜನ್ಯ ಅವರು ಸಂದರ್ಶನ ನೀಡಿದ್ದಾರೆ.ಈ ಸಂದರ್ಶನದಲ್ಲಿ ಹಲವು ವಿಷಗಳನ್ನು ಇವರು ಹಂಚಿಕೊಂಡಿದ್ದಾರೆ. ಅದರಲ್ಲೂ ರಾಜ್ ಹೇಳಿದ ಒಂದು ಮಾತು ಗಮನ ಸೆಳೆಯಿತು. ಟಿವಿ9 ಕನ್ನಡಕ್ಕೆ ಉಪೇಂದ್ರ, ರಾಜ್ ಹಾಗೂ ಅರ್ಜುನ್ ಸಂದರ್ಶನ ನೀಡಿದರು ಮತ್ತು ಈ ಸಂದರ್ಶನ ಉಪೇಂದ್ರ ಮನೆಯಲ್ಲೇ…

Read More