ಗ್ರಾಹಕರಿಗೆ ಶೀಘ್ರ ಮತ್ತೊಂದು ದರ ಏರಿಕೆ ಬರೆ: ಸರಕು ಸಾಗಾಟ ವಾಹನಗಳ ಬಾಡಿಗೆ ದರ ಶೇ.10ರಷ್ಟು ಹೆಚ್ಚಳ ಸಾಧ್ಯತೆ – Kannada News | Fuel Pinch: Karnataka Lorry Owners Weigh 10 Percent Hike in Freight Charges as Diesel Prices Soar

ಬೆಂಗಳೂರು, ಮೇ 26: ಇಂಧನಗಳ ಬೆಲೆ ಸತತ ಏರಿಕೆಯಿಂದ ಈಗಾಗಲೇ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದುರುವ ನಡುವೆ ಶೀಘ್ರವೇ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ. ಕಳೆದ 10 ದಿನಗಳಲ್ಲಿ ಡೀಸೆಲ್ ದರವು ಒಟ್ಟು 7.81 ರೂ. ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಲಾರಿ ಮಾಲೀಕರು ಹಾಗೂ ಸಾರಿಗೆ ಸಂಸ್ಥೆಗಳು ಸರಕು ಸಾಗಣೆ ದರವನ್ನು ಕನಿಷ್ಠ ಶೇ. 10ರಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಆತಂಕ ಒಂದೊಮ್ಮೆ ಸರಕು ಸಾಗಣೆ ವಾಹನಗಳ…

Read More

ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ; 10 ಜನರಿಗೆ ಗಾಯ – Kannada News | 10 people injured as under construction bridge collapses in Jammu and Kashmir Baramulla

ಬಾರಾಮುಲ್ಲಾ, ಜೂನ್ 25: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಂದು ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಕುಸಿದು ಬಿದ್ದಿದೆ. ಈ ಘಟನೆಯಲ್ಲಿ 10 ಜನರು ಗಾಯಗೊಂಡಿದ್ದಾರೆ. ಉತ್ತರ ಕಾಶ್ಮೀರದ (Jammu and Kashmir) ಬಾರಾಮುಲ್ಲಾದ ನ್ಯೂ ಬೈಪಾಸ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಕಾಮಗಾರಿಯ ಅಂತಿಮ ಹಂತದಲ್ಲಿದ್ದ ಈ ಸೇತುವೆಯ ರಚನೆಯು ಹಠಾತ್ತನೆ ಕುಸಿದು ಬಿದ್ದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸೇತುವೆಯು ತನ್ನ ಕೊನೆಯ ಹಂತದ ನಿರ್ಮಾಣದಲ್ಲಿದ್ದರಿಂದ ಇದನ್ನು ಇನ್ನೂ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿರಲಿಲ್ಲ. ಈ ಘಟನೆ…

Read More

Plane Crash: ಡೊಮಿನಿಕನ್ ಗಣರಾಜ್ಯದಲ್ಲಿ ತುರ್ತು ಲ್ಯಾಂಡಿಂಗ್ ವೇಳೆ ಖಾಸಗಿ ಜೆಟ್ ಅಪಘಾತ, ಬೆಂಕಿಗಾಹುತಿ, ಇಬ್ಬರು ಸಾವು – Kannada News

ಸ್ಯಾಂಟೊ ಡೊಮಿಂಗೊ, ಜೂನ್ 08: ಕೆರೆಬಿಯನ್ ದ್ವೀಪ ರಾಷ್ಟ್ರವಾದ ಡೊಮಿನಿಕನ್ ಗಣರಾಜ್ಯದ ಲಾ ರೊಮಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಅಪಘಾತ( Plane Accident)ವೊಂದು ಸಂಭವಿಸಿದೆ. ತಾಂತ್ರಿಕ ದೋಷದ ಕಾರಣದಿಂದಾಗಿ ತುರ್ತು ಭೂಸ್ಪರ್ಶಕ್ಕೆ ಯತ್ನಿಸುತ್ತಿದ್ದ ಖಾಸಗಿ ವಿಮಾನ ರನ್​ ವೇ ಮೇಲೆ ಬೆಂಕಿಗಾಹುತಿಯಾಗಿದೆ. ಘಟನೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಅದೃಷ್ಟವಶಾತ್, ಅಪಘಾತದ ಸಮಯದಲ್ಲಿ ವಿಮಾನದಲ್ಲಿ ಬೇರೆ ಯಾವುದೇ ಪ್ರಯಾಣಿಕರು ಅಥವಾ ಸಿಬ್ಬಂದಿ ಇರಲಿಲ್ಲ ಎಂದು ವಿಮಾನಯಾನ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಅಮೆರಿಕದ ಮಾಧ್ಯಮಗಳ ವರದಿಗಳ ಪ್ರಕಾರ, ಗಲ್ಫ್‌ಸ್ಟ್ರೀಮ್ ಜಿ200…

Read More

ಲಿಫ್ಟ್​ನಲ್ಲಿ ಸಿಲುಕಿಕೊಂಡ ತಾಯಿ-ಮಗು; ಪೊಲೀಸರು ರಕ್ಷಿಸಿದ್ದು ಹೇಗೆ? – Kannada News | Hyderabad Mother and child trapped inside lift how police rescued them

ಹೈದರಾಬಾದ್, ಜುಲೈ 20: ತೆಲಂಗಾಣದ (Telangana) ಮೇಡ್ಚಲ್-ಮಲ್ಕಜ್‌ಗಿರಿ ಜಿಲ್ಲೆಯ ಕುಕತ್‌ಪಲ್ಲಿ ಪ್ರದೇಶದ ಕೆಪಿಎಚ್‌ಬಿ ಕಾಲೋನಿಯಲ್ಲಿ ತಾಯಿ ಮತ್ತು ಮಗು ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದರು. ಕೆಪಿಎಚ್‌ಬಿ ಹಂತ 9ರಲ್ಲಿರುವ ಕೋಟಕ್ ಮಹೀಂದ್ರಾ ಬ್ಯಾಂಕ್ ಕಟ್ಟಡದ ಲಿಫ್ಟ್‌ನೊಳಗೆ ಮಹಿಳೆಯೊಬ್ಬರು ತನ್ನ ಮಗುವಿನೊಂದಿಗೆ ಹೋದಾಗ ತಾಂತ್ರಿಕ ದೋಷದಿಂದಾಗಿ ಲಿಫ್ಟ್ ಮಧ್ಯದಲ್ಲಿ ನಿಂತುಹೋಯಿತು. ಇದರಿಂದಾಗಿ ತಾಯಿ ಮತ್ತು ಮಗು ಸ್ವಲ್ಪ ಸಮಯದವರೆಗೆ ಲಿಫ್ಟ್‌ನಲ್ಲಿ ಸಿಲುಕಿಕೊಂಡರು. ಅವರ ಕಿರುಚಾಟ ಕೇಳಿ ಸ್ಥಳೀಯರು ಭಯಭೀತರಾದರು. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ಪಡೆದ ಕೆಪಿಎಚ್‌ಬಿ ಪೊಲೀಸರು…

Read More

ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ – Kannada News | Tungabhadra River People happy for Crest gates of Tunga reservoir lifted to release excess water

ದಾವಣಗೆರೆ, (ಜುಲೈ 05): ಜೂನ್ ತಿಂಗಳಲ್ಲಿ ಮುಂಗಾರು ಮಳೆ ಕೊರತೆಯಿಂ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಸೇರಿದಂತೆ ಹಲವು ಜಲಾಶಯಗಳು ಬತ್ತಿ ಹೋಗಿವೆ. ಆದ್ರೆ, ಜುಲೈ ಆರಂಭದಲ್ಲಿ ಮಲೆನಾಡು ಭಾಗದಲ್ಲಿ ಕ್ರಮೇಣ ಮುಂಗಾರು ಮಳೆ ಚುರುಕುಗೊಳ್ಳಲಾರಂಭಿಸಿದೆ. ಹೀಗಾಗಿ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ. 3.24 ಟಿಎಂಸಿ ಸಾಮರ್ಥ್ಯ ಗಾಜನೂರಿನ ತುಂಗಾ ಜಲಾಶಯವು ಪ್ರತಿ ವರ್ಷ ಜೂನ್ ಮೊದಲ ವಾರದಲ್ಲಿ ಭರ್ತಿಯಾಗುತ್ತಿತ್ತು. ಆದ್ರೆ ಬಾರಿ ಆರಂಭದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಒಂದು ತಿಂಗಳು ತಡವಾಗೊ ಅಂದ್ರೆ…

Read More

Reliance AGM 2026: ರಿಲಯನ್ಸ್ ಇಂಡಸ್ಟ್ರೀಸ್​ನಿಂದ ಭರ್ಜರಿ ಬಂಡವಾಳ ವೆಚ್ಚ; ಒಂದು ವರ್ಷದಲ್ಲಿ 1.44 ಲಕ್ಷ ಕೋಟಿ ರೂ ವೆಚ್ಚ – Kannada News | Reliance generates huge revenue and profit in 2025 26, spent over 1.44 lakh crore on capex

ಮುಕೇಶ್ ಅಂಬಾನಿImage Credit source: Youtube @RelianceUpdates ಮುಂಬೈ, ಜೂನ್ 19: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ತನ್ನ ಆರ್ಥಿಕ ಫಲಿತಾಂಶಗಳನ್ನು ಪ್ರಕಟಿಸಿದ್ದು, ಈ ಬಾರಿಯ ವರದಿಯಲ್ಲಿ ಕಂಪನಿಯು ಭಾರಿ ಬಂಡವಾಳ ಹೂಡಿಕೆ ಮತ್ತು ದಾಖಲೆಯ ಆದಾಯವನ್ನು ದಾಖಲಿಸಿದೆ. 2025-2026ರ ಹಣಕಾಸು ವರ್ಷದಲ್ಲಿ (FY26) ರಿಲಯನ್ಸ್ ಸಂಸ್ಥೆ ಬರೋಬ್ಬರಿ ₹95,754 ಕೋಟಿ ನಿವ್ವಳ ಲಾಭ ದಾಖಲಿಸಿದೆ. ಹಿಂದಿನ ವರ್ಷದಕ್ಕೆ ಹೋಲಿಸಿದರೆ ನಿವ್ವಳ ಲಾಭದಲ್ಲಿ ಬರೋಬ್ಬರಿ ಶೇ. 17.8ರಷ್ಟು ಏರಿಕೆ ಆಗಿದೆ. ಇವತ್ತು ನಡೆದ ಅರ್​ಐಎಲ್​ನ 49ನೇ ವಾರ್ಷಿಕ…

Read More

ಉರಿ ಬಿಸಿಲಿಗೆ ಮನೆಯಿಂದ ಹೊರಗೆ ಹೋಗುವಾಗ ಅಗತ್ಯವಾಗಿ ಈ ವಸ್ತುಗಳನ್ನು ನಿಮ್ಮೊಂದಿಗೆ ಒಯ್ಯಿರಿ – Kannada News | Summer Safety Tips: Keep these things with you when you go out in the hot summer

ಬೇಸಿಗೆಯ (Summer) ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಜೊತೆಗೆ ಸೆಖೆಯನ್ನು ತಡೆಯಲು ನಾವು ಧರಿಸುವ ಬಟ್ಟೆ, ಪಾದರಕ್ಷೆ ಸಹಿತ ಸೇವನೆ ಮಾಡುವಂತಹ ಆಹಾರದ ಬಗ್ಗೆಯೂ ಈ ಸಮಯದಲ್ಲಿ ಗಮನ ವಹಿಸುವ ಅತ್ಯಗತ್ಯ. ಅದರಲ್ಲೂ ಈ ಉರಿ ಬಿಸಿಲಿಗೆ ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಶಾಖದ ಅಲೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಕೆಲವೊಂದು ಅಗತ್ಯ ವಸ್ತುಗಳನ್ನು ನಮ್ಮೊಂದಿಗೆ ಕೊಂಡೊಯ್ಯಲೇಬೇಕು. ಈ ಸಣ್ಣ ಈ ವಿಷಯಗಳು ಶಾಖದ ಹೊಡೆತ,…

Read More

ಯಶ್ ಒಬ್ಬ ಕವಿ, ಮುಂಚೆ ಕವಿತೆ ಬರೀತಿದ್ದ: ಯೋಗರಾಜ್ ಭಟ್ – Kannada News | Yogaraj Bhatt said Yash also a poet he used write poems

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ಸಿನಿಮಾದ ‘ತಬಾಹಿ’ ಹಾಡು ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ‘ತಬಾಹಿ’ ಹಾಡನ್ನು ಯೋಗರಾಜ್ ಭಟ್ ಬರೆದಿದ್ದಾರೆ. ಸಿನಿಮಾದ ಹಾಡು ಬರೆದ ಅನುಭವದ ಬಗ್ಗೆ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ಖುದ್ದು ಯಶ್ ಸಹ ಒಬ್ಬ ಕವಿ. ಮುಂಚೆ ಅವರು ಧಾರಾವಾಹಿಗಳಲ್ಲಿ ನಟಿಸುವ ಸಂದರ್ಭದಲ್ಲಿ ಅವರು ಕವಿತೆಗಳನ್ನು ಬರೆಯುತ್ತಿದ್ದರು. ಅವರ ಕವಿತೆಗಳನ್ನು ಆಗ ನಾನೂ ಸಹ ಓದಿದ್ದೆ’ ಎಂದಿದ್ದಾರೆ. ‘ತಬಾಹಿ‘ ಹಾಡು ಬರೆಯುವಾಗ…

Read More

ನಮ್ಮ ವಿರೋಧ ಮಹಿಳಾ ಮೀಸಲಾತಿಗಲ್ಲ; ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ – Kannada News | We are Against Centre’s Approach not women’s reservation Mallikarjun Kharge After Key Meet

ನವದೆಹಲಿ, ಏಪ್ರಿಲ್ 15: ಹಲವಾರು ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಯಲ್ಲಿನ ಕ್ಷೇತ್ರ ಪುನರ್ವಿಂಗಡಣೆ ನಿಬಂಧನೆಗಳ ವಿರುದ್ಧ ಒಗ್ಗಟ್ಟಿನಿಂದ ಮತ ಚಲಾಯಿಸಲು ನಿರ್ಧರಿಸಿವೆ. ಆದರೆ ಮಹಿಳಾ ಮೀಸಲಾತಿಯನ್ನು ವಿರೋಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ನಮ್ಮ ವಿರೋಧ ಕೇಂದ್ರ ಸರ್ಕಾರ ಮಸೂದೆಯನ್ನು ಜಾರಿಗೆ ತರುತ್ತಿರುವ ವಿಧಾನಕ್ಕೇ ವಿನಃ ಮಹಿಳಾ ಮೀಸಲಾತಿಗಲ್ಲ ಎಂದಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಹೊರತುಪಡಿಸಿ, ಇಂಡಿಯಾ ಬಣದ ಹಲವಾರು ಪಕ್ಷಗಳ…

Read More

ಗಾನವಿ ಸಾವು ಪ್ರಕರಣ: ‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಒಂದು ದಿನವೂ ಮಲಗಿಲ್ಲ ಅವನು!’

ಬೆಂಗಳೂರು, ಡಿ.26: ಬೆಂಗಳೂರು, ರಾಮಮೂರ್ತಿನಗರದಲ್ಲಿ ನವ ವಿವಾಹಿತೆ ಗಾನವಿ ಮದುವೆಯಾದ ಕೇವಲ ಒಂದೂವರೆ ತಿಂಗಳಿಗೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ವರದಕ್ಷಿಣೆ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಆರೋಪಕ್ಕೆ ಸಂಬಂಧಿಸಿದೆ. ಗಾನವಿ ಅವರ ಚಿಕ್ಕಪ್ಪ ಕಾರ್ತಿಕ್ ನೀಡಿರುವ ಹೇಳಿಕೆ ಪ್ರಕಾರ, ಮದುವೆಯಾದ ಮರುದಿನದಿಂದಲೇ ಗಾನವಿ ಪತಿ ಸೂರಜ್ ಆಭರಣ, ಆಸ್ತಿ ಹಾಗೂ ಕಾರಿಗಾಗಿ ನಿರಂತರ ಕಿರುಕುಳ ನೀಡುತ್ತಿದ್ದರು. ಅಲ್ಲದೆ, ಸೂರಜ್ ಅವರು ಗಾನವಿ ಜೊತೆ ದೈಹಿಕ ಸಂಪರ್ಕ ಹೊಂದಲು ನಿರಾಕರಿಸಿ, ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಕಾರ್ತಿಕ್ ಆರೋಪಿಸಿದ್ದಾರೆ….

Read More