ಏಕಕಾಲಕ್ಕೆ 3 ವಾಹಿನಿಯಲ್ಲಿ ‘ಧುರಂಧರ್’ ಸಿನಿಮಾದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ – Kannada News | Ranveer Singh starrer Dhurandhar World Television Premiere on May 30 Where to Watch

ಜಿಯೋ ಸ್ಟುಡಿಯೋಸ್ ಮತ್ತು ಬಿ62 ಸ್ಟುಡಿಯೋಸ್ ನಿರ್ಮಾಣದ, 2025ರ ಸೂಪರ್ ಹಿಟ್ ಸಿನಿಮಾ ‘ಧುರಂಧರ್’ (Dhurandhar) ಈಗ ಕಿರುತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರವು ಮೇ 30ರ ಶನಿವಾರ ಸಂಜೆ 7 ಗಂಟೆಗೆ ಮೂರು ವಾಹಿನಿಗಳಲ್ಲಿ ಏಕಕಾಲಕ್ಕೆ ಪ್ರಸಾರ ಆಗಲಿದೆ. ಸ್ಟಾರ್ ಗೋಲ್ಡ್, ಸ್ಟಾರ್ ಗೋಲ್ಡ್ 2 ಮತ್ತು ಕಲರ್ಸ್ ಸಿನೆಪ್ಲೆಕ್ಸ್ ವಾಹಿನಿಗಳಲ್ಲಿ ಒಟ್ಟಿಗೆ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ (Dhurandhar World Television Premiere) ಆಗಲಿದೆ. ಈ ಸಿನಿಮಾದಿಂದ ರಣವೀರ್ ಸಿಂಗ್ (Ranveer Singh) ಅವರಿಗೆ ದೊಡ್ಡ…

Read More

‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ

ತಮ್ಮ ಭಿನ್ನ ಶೈಲಿಯ ಅಡುಗೆ ವಿಡಿಯೋ ಮೂಲಕ ಗಮನ ಸೆಳೆದವರು ರಕ್ಷಿತಾ ಶೆಟ್ಟಿ. ಅವರಿಗೆ ಬಿಗ್ ಬಾಸ್ ಆಫರ್ ಬಂತು. ಈಗ ಅವರು ‘ಕ್ವಾಟ್ಲೆ ಕಿಚನ್ ಸೀಸನ್ 2’ ಶೋಗೆ ಬಂದಿದ್ದಾರೆ. ಈ ಶೋನಲ್ಲಿ ಅವರು ಮಾತನಾಡಿದ ವಿಡಿಯೋ ಗಮನ ಸೆಳೆದಿದೆ. ವೇದಿಕೆ ಮೇಲೆ ಅವರ ಅಡುಗೆ ವಿಡಿಯೋ ಪ್ಲೇ ಮಾಡಲಾಯಿತು. ಈ ವಿಡಿಯೋದಲ್ಲಿ ಅವರು, ‘ನನಗೆ ನೀನು ಅಂದ್ರೆ ತುಂಬ ಇಷ್ಟ’ ಎಂದು ಮೀನಿಗೆ ಹೇಳಿದ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಇಸ್ರೇಲ್ ದಾಳಿಯಲ್ಲಿ ನಮ್ಮ ದೇಶದ ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ಹತ್ಯೆ; ಇರಾನ್ ಸ್ಪಷ್ಟನೆ

ನವದೆಹಲಿ, ಮಾರ್ಚ್ 18: ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್​ನ ಗುಪ್ತಚರ ಸಚಿವ ಮೃತಪಟ್ಟಿದ್ದಾರೆ. ಗುಪ್ತಚರ ಇಲಾಖೆಯ ಎಸ್ಮಾಯಿಲ್ ಖತೀಬ್ ಅವರ ಹತ್ಯೆಯನ್ನು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ದೃಢಪಡಿಸಿದ್ದಾರೆ. ಈ ದಾಳಿಯನ್ನು ಅವರು “ಹೇಡಿತನದ ಹತ್ಯೆ” ಎಂದು ಕರೆದಿದ್ದಾರೆ. ಇಸ್ರೇಲ್ ತನ್ನ ಪಡೆಗಳು ಟೆಹ್ರಾನ್ ಮೇಲೆ ರಾತ್ರಿಯಿಡೀ ನಡೆಸಿದ ವೈಮಾನಿಕ ದಾಳಿ ನಡೆಸಿ ಸಚಿವ ಎಸ್ಮಾಯಿಲ್ ಅವರನ್ನು ಹತ್ಯೆ ಮಾಡಿವೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಇರಾನ್ (Iran War) ಕೂಡ ಈ ಬಗ್ಗೆ ದೃಢಪಡಿಸಿದೆ….

Read More

IND vs ZIM: ಟಿ20 ವಿಶ್ವಕಪ್​ನಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ – Kannada News | Abhishek Sharma T20 WC 2026 Comeback: Half Century vs Zimbabwe Marks Form Return

2026 ರ ಟಿ20 ವಿಶ್ವಕಪ್‌ನ ಮೊದಲ ಮೂರು ಇನ್ನಿಂಗ್ಸ್‌ಗಳಲ್ಲಿ ಅಭಿಷೇಕ್ ಶರ್ಮಾ ಎಂಟು ಎಸೆತಗಳನ್ನು ಎದುರಿಸಿ ಒಂದೇ ಒಂದು ರನ್ ಗಳಿಸಲು ವಿಫಲರಾದರು. ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ ಮೊದಲ ಎಸೆತದಲ್ಲೇ ಔಟಾಗಿದ್ದ ಅಭಿಷೇಕ್, ಪಾಕಿಸ್ತಾನ ವಿರುದ್ಧದ ಎರಡನೇ ಪಂದ್ಯದಲ್ಲಿ, ನಾಲ್ಕು ಎಸೆತಗಳನ್ನು ಎದುರಿಸಿ ರನ್ ಗಳಿಸಲು ವಿಫಲರಾಗಿದ್ದರು. ನೆದರ್ಲ್ಯಾಂಡ್ಸ್ ವಿರುದ್ಧದ ಮೂರನೇ ಪಂದ್ಯದಲ್ಲಿ ಕೇವಲ ಮೂರು ಎಸೆತಗಳನ್ನು ಎದುರಿಸಿ ನಿರಾಶೆ ಮೂಡಿಸಿದ್ದರು. Source link

Read More

‘ಕೆಡಿ’ ಅಶ್ಲೀಲ ಹಾಡಿನ ವಿವಾದ: ಮಹಿಳಾ ಆಯೋಗದ ಮುಂದೆ ಕ್ಷಮೆ ಕೇಳಿದ ಸಂಜಯ್ ದತ್ – Kannada News | Sanjay Dutt apologizes to National Commission for Women over KD Movie song controversy

ಕನ್ನಡದ ಪ್ಯಾನ್-ಇಂಡಿಯಾ ಸಿನಿಮಾ ‘ಕೆಡಿ: ದಿ ಡೆವಿಲ್’ (KD: The Devil) ಬಿಡುಗಡೆಗೂ ಮುನ್ನ ಸಖತ್ ವಿವಾದ ಮಾಡಿಕೊಂಡಿದೆ. ಈ ಸಿನಿಮಾದ ‘ಸರ್ಕೆ ಚುನಾರ್ ತೇರಿ ಸರ್ಕೆ’ ಹಾಡಿನಲ್ಲಿನ ಅಶ್ಲೀಲ ಸಾಹಿತ್ಯದ ಕಾರಣಕ್ಕೆ ಭಾರಿ ಟೀಕೆ ವ್ಯಕ್ತವಾಯಿತು. ಈ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಂಜಯ್ ದತ್ (Sanjay Dutt) ಅವರು ಸೋಮವಾರ (ಏಪ್ರಿಲ್ 27) ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಿ ಕ್ಷಮೆ ಯಾಚಿಸಿದ್ದಾರೆ. ಸೋಮವಾರ ಮಧ್ಯಾಹ್ನ ತಮ್ಮ ವಕೀಲರೊಂದಿಗೆ ಮಹಿಳಾ ಆಯೋಗದ ಕಚೇರಿಗೆ…

Read More

ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು, ಅವಶೇಷಗಳಡಿ ಸಿಲುಕಿದ ನಾಲ್ವರಿಗಾಗಿ ಹುಡುಕಾಟ – Kannada News | One killed and 4 people trapped after building collapses in Rohini Delhi rains

ನವದೆಹಲಿ, ಜುಲೈ 8: ದೆಹಲಿಯಲ್ಲಿ (Delhi Rains) ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಂದು ಮಧ್ಯಾಹ್ನ ದೆಹಲಿಯ ರೋಹಿಣಿ ಸೆಕ್ಟರ್ 16 ರಲ್ಲಿ ನಿರ್ಮಾಣ ಹಂತದಲ್ಲಿದ್ದ 4 ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದೆ. ಈ ಭೀಕರ ದುರಂತದಲ್ಲಿ 41 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಕಟ್ಟಡದ ಮಾಲೀಕ ಸೇರಿದಂತೆ 4 ಜನರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ರಾಮ್ ಎಂಬ 41 ವರ್ಷದ…

Read More

ಜೂನಿಯರ್ ಮಹೇಶ್ ಬಾಬು ಕಂಡ ಎಗ್ಸೈಟ್​​​ಮೆಂಟ್​​​ನಲ್ಲಿ ಅಭಿಮಾನಿ ಮಾಡಿದ್ದೇನು ನೋಡಿ – Kannada News | Junior Mahesh Babu Viral: Fan Hugs Lookalike, Boosting Star’s Public Appeal

ಸ್ಟಾರ್ ಹೀರೋಗಳು ಎದುರಾದರೆ ಸಾಕು ಅಭಿಮಾನಿಗಳು ಬಂದು ಮುತ್ತಿಕೊಳ್ಳುತ್ತಾರೆ. ಹೀಗಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಭದ್ರತೆಯೊಂದಿಗೆ ಬರುತ್ತಾರೆ. ಹೀಗಾಗಿ ಎಲ್ಲರಿಗೂ ಭೇಟಿಯ ಅದೃಷ್ಟ ಸಿಗೋದಿಲ್ಲ. ಈ ಕಾರಣದಿಂದಲೇ, ಅವರಂತೆ ಕಾಣೋ ಜೂನಿಯರ್ ಆರ್ಟಿಸ್ಟ್​​​ಗಳಿಗೂ ಸಾಕಷ್ಟು ಬೇಡಿಕೆ ಇರುತ್ತದೆ.ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಜೂನಿಯರ್ ಮಹೇಶ್ ಬಾಬು (Mahesh Babu) ಅವರನ್ನು ನೋಡಿದ ಅಭಿಮಾನಿ ಸಖತ್ ಖುಷಿಯಾಗಿದ್ದಾರೆ. ಅವರನ್ನು ಎತ್ತಾಡಿಸಿದ್ದಾರೆ. ಮಹೇಶ್ ಬಾಬು ಅವರು ಸ್ಟಾರ್ ನಟ. ಅವರ ಸಿನಿಮಾ ನೋಡಲು ಫ್ಯಾನ್ಸ್ ಕಾಯುತ್ತಾರೆ. ಅವರನ್ನು ಭೇಟಿ ಮಾಡೋದು ಅಸಾಧ್ಯವಾದ…

Read More

Significance of 108: ಜಪಮಾಲೆಗಳಲ್ಲಿ 108 ಮಣಿಗಳಿರುವುದೇಕೇ ಗೊತ್ತಾ? ಈ ಸಂಖ್ಯೆಯ ಮಹತ್ವ ಇಲ್ಲಿ ತಿಳಿಯಿರಿ – Kannada News | The Profound Significance of 108 in Sanatana Dharma

ಸನಾತನ ಧರ್ಮದಲ್ಲಿ 108 ಸಂಖ್ಯೆImage Credit source: yogmatra.com ಸನಾತನ ಧರ್ಮದಲ್ಲಿ 108 ಸಂಖ್ಯೆಗೆ ಅತ್ಯಂತ ಪವಿತ್ರ ಸ್ಥಾನವಿದೆ. ರುದ್ರಾಕ್ಷಿ ಮಾಲೆ ಅಥವಾ ತುಳಸಿ ಮಾಲೆಗಳಲ್ಲಿ ಸಾಮಾನ್ಯವಾಗಿ 108 ಮಣಿಗಳು ಇರುತ್ತವೆ. ಜಪಗಳನ್ನು 108 ಬಾರಿ ಮಾಡಿದಾಗ ಅದು ಪರಿಪೂರ್ಣವಾಗುತ್ತದೆ ಎಂದು ನಂಬಲಾಗಿದೆ. 108 ಕೇವಲ ಧಾರ್ಮಿಕ ಮಹತ್ವವನ್ನು ಮಾತ್ರವಲ್ಲದೆ, ವೈಜ್ಞಾನಿಕ, ಭೌಗೋಳಿಕ ಮತ್ತು ಸಾಮಾಜಿಕವಾಗಿಯೂ ಹೆಚ್ಚು ಪ್ರಾಶಸ್ತ್ಯ ಪಡೆದಿದೆ. ಇದು ಬ್ರಹ್ಮಾಂಡದ ಸಂಕೇತವಾಗಿದೆ. ಅಷ್ಟೋತ್ತರ ಶತನಾಮಾವಳಿಗಳಲ್ಲಿಯೂ 108 ದೇವರ ನಾಮಗಳು ಇರುತ್ತವೆ. ಗಾಯತ್ರಿ ಮಂತ್ರ ಜಪ…

Read More

IND vs ENG: 23 ವರ್ಷಗಳ ನಂತರ ಇಂತಹದೊಂದು ಪಂದ್ಯವನ್ನಾಡುತ್ತಿದೆ ಟೀಂ ಇಂಡಿಯಾ – Kannada News | 2026 T20 WC Semifinal: India vs England – First ICC Knockout in 23 Years Without Kohli Rohit

2024 ರಲ್ಲಿ ಟಿ20 ಸ್ವರೂಪದಿಂದ ನಿವೃತ್ತರಾದ ನಂತರ, ಟೀಂ ಇಂಡಿಯಾ ಹೊಸ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದೆ. ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದಲ್ಲಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಇತರ ಪ್ರತಿಭಾವಂತ ಯುವ ಆಟಗಾರರು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಆದಾಗ್ಯೂ ಇದೇ ಮೊದಲ ಬಾರಿಗೆ ಈ ಇಬ್ಬರು ಹಿರಿಯ ಆಟಗಾರರಿಲ್ಲದೆ ಟೀಂ ಇಂಡಿಯಾ ಪ್ರಮುಖ ಪಂದ್ಯವನ್ನು ಆಡಲಿದ್ದು, ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ. Source link

Read More

ಕೃನಾಲ್ ಪಾಂಡ್ಯ ಅಲ್ಲೇ ಸಾಯಬೇಕಿತ್ತು… ಇದೆಂತಹ ನೀಚತನ..! – Kannada News | IPL 2026: S. Badrinath Under Fire for Toxic Comment on Krunal Pandya’s Injury

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ನಡುವಿನ ಪಂದ್ಯವು ಕೇವಲ ಆಟದ ಕಾರಣಕ್ಕಷ್ಟೇ ಅಲ್ಲದೆ, ಕಾಮೆಂಟರಿ ಬಾಕ್ಸ್‌ನಿಂದ ಬಂದ ಒಂದು ವಿವಾದಾತ್ಮಕ ಹೇಳಿಕೆಯಿಂದಾಗಿ ಸುದ್ದಿಯಲ್ಲಿದೆ. ಆರ್​ಸಿಬಿ ಆಟಗಾರ ಕೃನಾಲ್ ಪಾಂಡ್ಯ ಅವರ ಗಾಯದ ಬಗ್ಗೆ ತಮಾಷೆ ಮಾಡಿದ ಮಾಜಿ ಕ್ರಿಕೆಟಿಗ ಸುಬ್ರಮಣ್ಯಂ ಬದರಿನಾಥ್ ಅವರು ಈಗ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಘಟನೆಯ ವಿವರ: ಮೇ 10 ರಂದು ನಡೆದ ನಿರ್ಣಾಯಕ…

Read More