Headlines

ಮೆಟ್ರೋ ಟಿಕೆಟ್ ದರ ಸಮರ: ಯುದ್ಧ ಪೂರ್ತಿ ಗೆದ್ದಿಲ್ಲ ಎಂದ ಸಂಸದ; ಕೇಂದ್ರಕ್ಕೆ ಪತ್ರ ಬರೆಯುವಂತೆ ಒತ್ತಾಯ – Kannada News | Metro ticket price war: This is only temporary, the war has not been completely won, says Tejasvi Surya

ಸಂಸದ ತೇಜಸ್ವಿ ಸೂರ್ಯImage Credit source: deccanherald ಬೆಂಗಳೂರು, ಫೆಬ್ರವರಿ 07: ಸೋಮವಾರದಿಂದ ನಮ್ಮ ಮೆಟ್ರೋ ಟಿಕೆಟ್ (Namma Metro) ಪ್ರಯಾಣ ದರ ಶೇಕಡಾ 5ರಷ್ಟು ಏರಿಕೆ ಮಾಡಲು ನಿರ್ಧರಿಸಲಾಗಿತ್ತು. ಇದೇ ದರ ಏರಿಕೆ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಮಧ್ಯೆ ದಂಗಲ್ ಕೂಡ ಏರ್ಪಟ್ಟಿದೆ. ಈ ಮೆಟ್ರೋ ಪ್ರಯಾಣ ದರ ಏರಿಕೆ ಜಟಾಪಟಿಯ ನಡುವೆ ಸೋಮವಾರದಿಂದ ಮೆಟ್ರೋ ಪ್ರಯಾಣ ದರ ಏರಿಕೆಯಾಗಲ್ಲ ಅಂತಾ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಘೋಷಿಸಿದ್ದು, ಇದು…

Read More

ಚಿಕ್ಕಬಳ್ಳಾಪುರದ ರಾಜೀವ್​​ ಗೌಡನಿಗೂ ಮಂಗಳೂರಿನ ಉದ್ಯಮಿ ಮೈಕಲ್​​ಗೂ ಎಲ್ಲಿಂದ ನಂಟು? ಇಲ್ಲಿದೆ ಮಾಹಿತಿ – Kannada News | Shidlaghatta Threat Case: Rajeev Gowda and Mangaluru Businessman Michael Connection Under Probe

ಮಂಗಳೂರು, ಜನವರಿ 27: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ಆರೋಪಿ ರಾಜೀವ್​​ ಗೌಡ ಜೊತೆ ಆತನಿಗೆ ಅಶ್ರಯ ಕೊಟ್ಟಿದ್ದ ಮಂಗಳೂರಿನ ಉದ್ಯಮಿ ಮೈಕಲ್ ರೇಗೋವನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಅಷ್ಟಕ್ಕೂ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ರಾಜೀವ್​​ ಗೌಡನಿಗೂ ಮಂಗಳೂರಿನ ಉದ್ಯಮಿಗೂ ಎಲ್ಲಿಂದ ನಂಟು? ಆತ ಯಾಕೆ ಆರೋಪಿಗೆ ಅಶ್ರಯ ಕೊಟ್ಟ ಎಂಬಿತ್ಯಾದಿ ಪ್ರಶ್ನೆಗಳು ಉದ್ಭವಿಸಿದ್ದವು. ಅವೆಲ್ಲದಕ್ಕೂ ಈಗ ಉತ್ತರ ಸಿಕ್ಕಿದೆ. ರಾಜಕೀಯ ನಂಟೇ ಇಬ್ಬರ ನಡುವೆ ಪರಿಚಯಕ್ಕೆ ಕಾರಣವಾಗಿತ್ತು ಎಂಬ ಅಂಶ ತನಿಖೆ ವೇಳೆ ಬಯಲಾಗಿದೆ….

Read More

Lohri Attire Ideas: ಹೆಂಗಳೆಯರೇ… ಹಬ್ಬದ ದಿನ ಸುಂದರವಾಗಿ ಕಾಣಿಸಿಕೊಳ್ಳಲು ನಿಮ್ಮ ಉಡುಗೆ ಹೀಗಿರಲಿ – Kannada News | Lohri Outfit ideas: If you want to look beautiful on a festive day, try this traditional dress idea

ಭಾರತದಲ್ಲಿ ಸುಗ್ಗಿ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ನಮ್ಮ ಕರ್ನಾಟಕದಲ್ಲಿ ಈ ಹಬ್ಬವನ್ನು ಸಂಕ್ರಾತಿ, ತಮಿಳುನಾಡಿನಲ್ಲಿ ಪೊಂಗಲ್‌, ಪಂಜಾಬ್‌ನಲ್ಲಿ ಲೋಹ್ರಿ ಹಬ್ಬ ಎಂದು ಆಚರಿಸಲಾಗುತ್ತದೆ. ವರ್ಷದ ಈ ಮೊದಲ ಹಬ್ಬದ ದಿನ ವಿಶೇಷವಾಗಿ ಹೆಂಗಳೆಯರು ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಚೆಂದವಾಗಿ ರೆಡಿಯಾಗುತ್ತಾರೆ. ಈ ಬಾರಿಯ ಹಬ್ಬದಂದು ಯಾವ ರೀತಿಯ ಬಟ್ಟೆ ಉಡೋದು, ಯಾವ ಡ್ರೆಸ್‌ (Outfit ideas) ಸೂಕ್ತ ಎಂಬ ಗೊಂದಲದಲ್ಲಿ ಇದ್ದೀರಾ? ಹಾಗಿದ್ದರೆ ಈ ಟ್ರೆಡೀಷನಲ್‌ ಡ್ರೆಸ್‌ ಐಡಿಯಾಗಳನ್ನೊಮ್ಮೆ ಪ್ರಯತ್ನಿಸಿ. ಹಬ್ಬದ ದಿನ ಸುಂದರವಾಗಿ ಕಾಣಿಸಿಕೊಳ್ಳಲು…

Read More

16 ‘ಪ್ಯಾಸೆಂಜರ್ಸ್​​’ಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್​​ನಲ್ಲಿ ಬದುಕುಳಿದಿದ್ದು ‘KID’ ಮಾತ್ರ – Kannada News | PSLV C62 Rocket Failure: Spanish KID Capsule Defies Disaster, Transmits Data

ನವದೆಹಲಿ, ಜನವರಿ 14: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)ಯ PSLV-C62 ಮಿಷನ್‌ನ ವೈಫಲ್ಯವು ಎಲ್ಲರಿಗೂ ಬೇಸರ ತಂದಿದೆ. 16 ಪ್ಯಾಸೆಂಜರ್ಸ್​ಗಳನ್ನು ಹೊತ್ತು ಹೊರಟಿದ್ದ ರಾಕೆಟ್​(Rocket)ನಲ್ಲಿ ಕೇವಲ ಕಿಡ್ ಮಾತ್ರ ಬದುಕುಳಿದಿದೆ. ಇಲ್ಲಿ ಪ್ಯಾಸೆಂಜರ್ಸ್​ ಎಂದರೆ 16 ಉಪಗ್ರಹಗಳು ಎಂದರ್ಥ. ಸ್ಪ್ಯಾನಿಷ್ ಸ್ಟಾರ್ಟ್ಅಪ್ ಆರ್ಬಿಟಲ್ ಪ್ಯಾರಡೈಮ್‌ನ “KID” ಕ್ಯಾಪ್ಸುಲ್ ದುರಂತದಿಂದ ಬದುಕುಳಿದಿದೆ. ಈ ಫುಟ್‌ಬಾಲ್ ಗಾತ್ರದ ಕ್ಯಾಪ್ಸುಲ್ ದುರಂತದಿಂದ ಬದುಕುಳಿಯುವುದಲ್ಲದೆ, ಭೂಮಿಗೆ ಡೇಟಾವನ್ನು ಹಿಂತಿರುಗಿಸಿತು. ಕಾರ್ಯಾಚರಣೆಯ ಸಮಯದಲ್ಲಿ, ರಾಕೆಟ್‌ನ ಮೂರನೇ ಹಂತದಲ್ಲಿ ವೈಫಲ್ಯ ಎದುರಾಗಿತ್ತು. ಮುಖ್ಯ ಉಪಗ್ರಹವು ಬಾಹ್ಯಾಕಾಶವನ್ನು…

Read More

ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್: ಪ್ರೇಮ ವಿವಾಹಕ್ಕೆ ಸರ್ಕಾರ 3 ಲಕ್ಷ ರೂ. ನೀಡಬೇಕು – Kannada News | Bengaluru: Vatal Nagaraj Celebrates Valentine’s Day with Donkey Wedding and Key Demands

ಬೆಂಗಳೂರು, ಫೆ.14: ಇಂದು ಪ್ರೇಮಿಗಳ ದಿನವನ್ನು (Valentine’s Day) ಆಚರಣೆ ಮಾಡಲಾಗುತ್ತಿದೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಪ್ರತಿ ವರ್ಷದಂತೆ ಈ ಬಾರಿಯೂ ಕತ್ತೆಗಳಿಗೆ ಮದುವೆ ಮಾಡಿಸುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ. ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದ ಬಳಿ ಕತ್ತೆಗಳ ಮೆರವಣಿಗೆ ನಡೆಸಿದೆ. ಎರಡು ಕತ್ತೆಗಳಿಗೆ ಪೂಜೆ ಸಲ್ಲಿಸಿ, ಸಾಂಪ್ರದಾಯಿಕವಾಗಿ ಹೂವಿನ ಹಾರ ಹಾಕಿ ತಾಳಿ ಕಟ್ಟಿದ್ದಾರೆ. ಮದುವೆಯ ಶಾಸ್ತ್ರಗಳು ನಡೆಯುತ್ತಿದ್ದಾಗಲೇ ‘ಗಂಡು ಕತ್ತೆ’ ಹಠಾತ್ತನೆ ಅಲ್ಲಿಂದ ಓಡಿಹೋಗಿದೆ. ಇದನ್ನು ಕಂಡು…

Read More

IND-W vs SL-W: 6,6,4,6.. ಒಂದೇ ಓವರ್​ನಲ್ಲಿ ಲಂಕಾ ಸ್ಪಿನ್ನರ್ ಬೆವರಿಳಿಸಿದ ರಿಚಾ ಘೋಷ್

ಶ್ರೀಲಂಕಾ ವಿರುದ್ಧದ ನಾಲ್ಕನೇ ಟಿ20ಪಂದ್ಯದಲ್ಲಿ ಭಾರತ 221 ರನ್ ಗಳಿಸಿತು. ಇದು ಅಂತರರಾಷ್ಟ್ರೀಯ ಮಹಿಳಾ ಟಿ20ಐ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಅತ್ಯಧಿಕ ಸ್ಕೋರ್ ಆಗಿದೆ. ತಂಡ ಇಷ್ಟು ಬೃಹತ್ ಮೊತ್ತ ಕಲೆಹಾಕುವಲ್ಲಿ ಸ್ಮೃತಿ, ಶಫಾಲಿ ಹಾಗೂ ರಿಚಾ ಘೋಷ್ ಪ್ರಮುಖ ಪಾತ್ರವಹಿಸಿದರು. ಅದರಲ್ಲೂ ಕೊನೆಯಲ್ಲಿ ಅಬ್ಬರದ ಬ್ಯಾಟಿಂಗ್‌ ಮಾಡಿದ ರಿಚಾ ತಂಡವನ್ನು 200 ರನ್​ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಪಂದ್ಯದ 19ನೇ ಓವರ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದ ರಿಚಾ, ಈ ಓವರ್​ನ ಕೊನೆಯ 4 ಎಸೆತಗಳನ್ನು…

Read More

ಗಿಲ್ಲಿಗೆ ದಪ್ಪನೆಯ ಚಿನ್ನದ ಚೈನ್ ಗಿಫ್ಟ್ ಕೊಟ್ಟ ಶರವಣ? – Kannada News | Big Boss Kannada 12: Gilli’s Gold Chain Gift from Sharavana – 20 Lakh Secret Revealed

ಗಿಲ್ಲಿಗೆ ಶರವಣ ಚಿನ್ನ ಹಾಕಿದ ಕ್ಷಣ (ಚಿತ್ರ: ಶ್ರೀಕಾಂತ್ ಗೌಡ) ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ ಆದ ಬಳಿಕ ಗಿಲ್ಲಿ ನಟನ (Gilli Nata) ಲಕ್ ಸಂಪೂರ್ಣವಾಗಿ ಬದಲಾಗಿದೆ. ಬಿಗ್ ಬಾಸ್​ನಿಂದ ಗೆಲುವು ಒಂದು ಕಡೆಯಾದರೆ, ಅವರಿಗೆ ಸಿಕ್ಕ ಜನಪ್ರಿಯತೆ ಮತ್ತೊಂದು ಕಡೆ. ಇದರ ಜೊತೆಗೆ ಧನಲಕ್ಷ್ಮೀ ಕೂಡ ಗಿಲ್ಲಿಯನ್ನು ಹುಡುಕಿ ಬರುತ್ತಿದೆ. ಹೀಗಿರುವಾಗಲೇ ಗಿಲ್ಲಿ ನಟನಿಗೆ ಶರವಣ ಅವರು ಗೋಲ್ಡ್ ಚೈನ್ ಗಿಫ್ಟ್ ಕೊಟ್ಟಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಈ ಸಂದರ್ಭದ ವಿಡಿಯೋನ…

Read More

UCO Bank Recruitment 2026: ಯುಕೋ ಬ್ಯಾಂಕ್​ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | UCO Bank Recruitment 2026: Apply for CA and Officer Posts Online Now!

ಯುಕೋ ಬ್ಯಾಂಕ್ ಇತ್ತೀಚೆಗೆ ಸಿಎ ಹುದ್ದೆಗಳು ಸೇರಿದಂತೆ ಸಾಮಾನ್ಯ ಮತ್ತು ತಜ್ಞ ಅಧಿಕಾರಿಗಳಿಗೆ ನೇಮಕಾತಿಯನ್ನು ಘೋಷಿಸಿದೆ. ಬ್ಯಾಂಕ್ ತನ್ನ ಅಧಿಕೃತ ವೆಬ್‌ಸೈಟ್ www.uco.bank.in ನಲ್ಲಿ ಈ ಹುದ್ದೆಗಳಿಗೆ ನೇಮಕಾತಿ ಜಾಹೀರಾತನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿಯೂ ಅರ್ಜಿ ಸಲ್ಲಿಸಬಹುದು. ಈ ಹೊಸ ನೇಮಕಾತಿ ಡ್ರೈವ್ ಮೂಲಕ, ಯುಕೋ ಬ್ಯಾಂಕ್ ಟ್ರೇಡ್ ಫೈನಾನ್ಸ್ ಆಫೀಸರ್, ನೆಟ್‌ವರ್ಕ್ ಅಡ್ಮಿನಿಸ್ಟ್ರೇಟರ್, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್, ಸಿಸ್ಟಮ್ ಅಡ್ಮಿನಿಸ್ಟ್ರೇಟರ್, ಕ್ಲೌಡ್ ಎಂಜಿನಿಯರ್, ಸೈಬರ್ ಸೆಕ್ಯುರಿಟಿ ಆಫೀಸರ್, ಡೇಟಾ ಗೌಪ್ಯತೆ ಮತ್ತು ಡೇಟಾ ವಿಶ್ಲೇಷಕ…

Read More

ಮಾರ್ಕ್, ಡೆವಿಲ್ ರೀತಿಯೇ ಬುಕ್ ಮೈ ಶೋ ರೇಟಿಂಗ್ ನಿಷೇಧಿಸಿದ ಚಿರಂಜೀವಿ ಸಿನಿಮಾ – Kannada News | Audience rating and review not allowed to Mana Shankara Vara Prasad Garu on Book My Show

ಮೆಗಾ ಸ್ಟಾರ್ ಚಿರಂಜೀವಿ ನಟನೆಯ ‘ಮನ ಶಂಕರ ವರಪ್ರಸಾದ್ ಗಾರು’ (Mana Shankara Vara Prasad Garu) ಸಿನಿಮಾ ಜನವರಿ 12ರಂದು ಬಿಡುಗಡೆ ಆಗುತ್ತಿದೆ. ಸಂಕ್ರಾಂತಿ ಪ್ರಯುಕ್ತ ಈ ಚಿತ್ರವನ್ನು ನೋಡಲು ಚಿರಂಜೀವಿ (Chiranjeevi) ಫ್ಯಾನ್ಸ್ ಕಾತರದಿಂದ ಕಾದಿದ್ದಾರೆ. ಫಸ್ಟ್ ಡೇ ಫಸ್ಟ್ ಶೋ ಈ ಚಿತ್ರವನ್ನು ನೋಡಿ ತಮ್ಮ ಅನಿಸಿಕೆ ತಿಳಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ‘ಬುಕ್ ಮೈ ಶೋ’ (Book My Show) ಮೂಲಕ ಯಾರೂ ಕೂಡ ಈ ಸಿನಿಮಾಗೆ ರೇಟಿಂಗ್ ನೀಡುವಂತಿಲ್ಲ….

Read More

AI Impact Summit: ಜನಕಲ್ಯಾಣಕ್ಕೆ ಎಐ ಬಳಕೆ, ಇದು ಭಾರತಕ್ಕಿರುವ ಬದ್ಧತೆ: ಅಶ್ವಿನಿ ವೈಷ್ಣವ್ – Kannada News | AI Impact Summit, Ashwini Vaishnaw explains the agenda and message from India

ನವದೆಹಲಿ, ಫೆಬ್ರುವರಿ 16: ಎಐ ಇಂಪ್ಯಾಕ್ಟ್ ಸಮಿಟ್ 2026 (AI Impact Summit) ಇಂದಿನಿಂದ ಐದು ದಿನಗಳ ಕಾಲ ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿದೆ. ಇದು ನಾಲ್ಕನೇ ಆವೃತ್ತಿಯಾಗಿದ್ದು, ಭಾರತ ಆತಿಥ್ಯ ವಹಿಸಿರುವುದು ಇದು ಪ್ರಥಮ. ಬಹಳ ಗುರುತರವಾಗಿರುವ ಎಐ ಇಂಪ್ಯಾಕ್ಟ್ ಶೃಂಗಸಭೆ ಹಾಗೂ ಭಾರತದ ಎಐ ದೃಷ್ಟಿಕೋನ ಇತ್ಯಾದಿ ವಿಚಾರದ ಬಗ್ಗೆ ಕೇಂದ್ರ ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಸಚಿವ ಡಾ. ಅಶ್ವಿನಿ ವೈಷ್ಣವ್ ಫಿನಾನ್ಷಿಯಲ್ ಎಕ್ಸ್​ಪ್ರೆಸ್ ಪತ್ರಿಕೆ ಸಂದರ್ಶನದಲ್ಲಿ ವಿವರವಾಗಿ ಮಾತನಾಡಿದ್ದಾರೆ. ಭಾರತದ ಎಐ ಇಂಪ್ಯಾಕ್ಟ್…

Read More