ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಈಶಾನ್ಯ ರಾಜ್ಯಗಳ ಅತಿದೊಡ್ಡ ವಿಮಾನ ನಿಲ್ದಾಣ – Kannada News | PM Modi To Inaugurate Guwahati Lokapriya Gopinath Bordoloi International Airport New Terminal Tomorrow

ಗುವಾಹಟಿ, ಡಿಸೆಂಬರ್ 19: ಗುವಾಹಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಳೆ (ಡಿಸೆಂಬರ್ 20) ಈಶಾನ್ಯ ರಾಜ್ಯದ ಅತಿದೊಡ್ಡ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ. ಈ ಲೋಕಪ್ರಿಯ ಗೋಪಿನಾಥ್ ಬೋರ್ಡೊಲೊಯ್ ಅಂತಾರಾಷ್ಟ್ರೀಯ (ಎಲ್‌ಜಿಬಿಐ) ವಿಮಾನ ನಿಲ್ದಾಣ ಅಸ್ಸಾಂ ಮತ್ತು ಈಶಾನ್ಯದ ವಾಯುಯಾನ ಇತಿಹಾಸದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಇದು ಈಶಾನ್ಯ ರಾಜ್ಯಗಳ ಪ್ರವಾಸೋದ್ಯಮದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತದೆ. ಇದು ಅಸ್ತಿತ್ವದಲ್ಲಿರುವ ಟರ್ಮಿನಲ್‌ಗಿಂತ 7 ಪಟ್ಟು ದೊಡ್ಡದಾಗಿದೆ. “ನಾನು ನಾಳೆ ಅಸ್ಸಾಂನ ಗುವಾಹಟಿಯನ್ನು ತಲುಪುತ್ತೇನೆ….

Read More

ಧಾರಾವಾಡ: ಆಲಿಕಲ್ಲು ಮಳೆಗೆ ಉದುರಿದ ಮಾವು; ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಂಗಾಲಾದ ಅನ್ನದಾತ!

ಧಾರಾವಾಡ, ಮಾ.28: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಆರಂಭದಲ್ಲೇ ವರುಣನ ಅಟ್ಟಹಾಸ ಶುರುವಾಗಿದೆ. ಕಳೆದ ಹತ್ತು ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಧಾರಾವಾಡ ಜಿಲ್ಲೆಯ ಮಾವು ಬೆಳೆಗಾರರು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಮರದಲ್ಲಿ ನಳನಳಿಸುತ್ತಿದ್ದ ಮಾವಿನ ಕಾಯಿಗಳು ಈಗ ನೆಲಪಾಲಾಗಿವೆ. ಧಾರಾವಾಡ ಜಿಲ್ಲೆಯ ಕಲಘಟಗಿ, ಹುಬ್ಬಳ್ಳಿ ಮತ್ತು ಧಾರಾವಾಡ ತಾಲೂಕುಗಳಲ್ಲಿ ಅತಿ ಹೆಚ್ಚು ಮಾವು ಬೆಳೆಯಲಾಗುತ್ತದೆ. ಇಲ್ಲಿನ ಹೆಮ್ಮೆಯ ‘ಆಲ್ಪಾನ್ಸೋ’ (ಆಪೂಸ್) ಮಾವಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆಯಿದೆ. ಕಳೆದ ವರ್ಷ ಫಸಲು ಬಾರದೆ ಕಂಗಾಲಾಗಿದ್ದ…

Read More

ಪ್ರಭಾಸ್ ಸಿನಿಮಾದಿಂದ ಹೊರಬಂದ ಪ್ರಕಾಶ್ ರೈ: ಕಾರಣವೇನು? – Kannada News | Prakash Raj out of Prabhas starrer Spirit movie

ಪ್ರಕಾಶ್ ರೈ (Prakash Raj) ಭಾರತದ ಅತ್ಯಂತ ಬ್ಯುಸಿ ನಟರಲ್ಲಿ ಒಬ್ಬರು. ಭಾಷೆಯ ಹಂಗಿಲ್ಲದೆ ಹಲವಾರು ಭಾಷೆಗಳಲ್ಲಿ ಪೋಷಕ ನಟ, ವಿಲನ್ ಹೀಗೆ ಹಲವಾರು ಪಾತ್ರಗಳಲ್ಲಿ ಪ್ರಕಾಶ್ ರೈ ನಟಿಸುತ್ತಾ ಬರುತ್ತಿದ್ದಾರೆ. ಆದರೆ ಪ್ರಕಾಶ್ ರೈ ಇದೀಗ ದೊಡ್ಡ ಪ್ಯಾನ್ ಇಂಡಿಯಾ ಸಿನಿಮಾದಿಂದ ಹೊರಗೆ ಬಂದಿದ್ದಾರೆ ಎನ್ನಲಾಗುತ್ತಿದೆ. ಅದುವೇ ಪ್ರಭಾಸ್ ನಟನೆಯ ‘ಸ್ಪಿರಿಟ್’. ಸಿನಿಮಾದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಜೊತೆಗಿನ ಭಿನ್ನಾಭಿಪ್ರಾಯವೇ ಈ ನಿರ್ಧಾರಕ್ಕೆ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಸಲಿಗೆ ಪ್ರಕಾಶ್ ರೈ…

Read More

ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ CSK ಆಟಗಾರ – Kannada News | Aman Khan Creates Unwanted Record in ODI Cricket

ಏಕದಿನ ಕ್ರಿಕೆಟ್ ಶುರುವಾಗಿ ಬರೋಬ್ಬರಿ 54 ವರ್ಷಗಳಾಗಿವೆ. ಈ ಐವತ್ತನಾಲ್ಕು ವರ್ಷಗಳಲ್ಲಿ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ ಹೀನಾಯ ದಾಖಲೆಯೊಂದು ಭಾರತೀಯ ಆಟಗಾರನ ಹೆಸರಿಗೆ ಸೇರ್ಪಡೆಯಾಗಿದೆ. ಅದು ಕೂಡ 10 ಓವರ್​ಗಳಲ್ಲಿ ಬರೋಬ್ಬರಿ 123 ರನ್​ಗಳನ್ನು ನೀಡುವ ಮೂಲಕ ಎಂಬುದೇ ಅಚ್ಚರಿ. ವಿಜಯ ಹಝಾರೆ ಟೂರ್ನಿಯಲ್ಲಿ ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ಪುದುಚೇರಿ ಪರ ಕಣಕ್ಕಿಳಿದ ಅಮಾನ್ ಖಾನ್ 10 ಓವರ್​ಗಳಲ್ಲಿ ಬರೋಬ್ಬರಿ 123 ರನ್​​ಗಳನ್ನು ನೀಡಿದ್ದಾರೆ. ಈ ಮೂಲಕ ಲಿಸ್ಟ್​ ಎ (ಏಕದಿನ) ಕ್ರಿಕೆಟ್​ನಲ್ಲಿ 10 ಓವರ್​ಗಳಲ್ಲಿ…

Read More

ಚೆನ್ನಾಗಿದ್ದವಳು ಸಡನ್ನಾಗಿ ಹೆಂಗೆ ಸತ್ತೋದ್ಲು ಸರ್: ಮಿನಿಸ್ಟರ್ ಮುಂದೆ ಶೃತಿ ಪತಿ ಗೋಳಾಟ – Kannada News | Hassan Maternal Death Case:Shruthi Husband Tears Infront of Minister krishna byre gowda

ಹಾಸನ, (ಫೆಬ್ರವರಿ 25): ಹೆರಿಗೆ ನಂತರ ಬಾಣಂತಿ ಸಾವನ್ನಪ್ಪಿರುವ ಘಟನೆ ಹಾಸನದ (Hassan) ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶೃತಿ ಎನ್ನುವ ಮಹಿಳೆ ಹೆರಿಗೆಗೆಂದು ಹಾಸನದ ಹಿಮ್ಸ್ ಆಸ್ಪತ್ರೆ (Hims Hospital) ದಾಖಲಾಗಿದ್ದರು. ಆದ್ರೆ, ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಶೃತಿ (30) ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಣಂತಿ ಶೃತಿ ಸಾವಿಗೆ ಹಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಶೃತಿ ಸಂಬಂಧಿಕರು ಹಾಗೂ ಪತಿ ಆರೋಪಿಸಿದ್ದಾರೆ. ಇನ್ನು ಈ ಪ್ರಕರಣ ತೀವ್ರ ಸ್ವರೂಪ…

Read More

ಜಮೀರ್​​ಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್!: ಹೈಕಮಾಂಡ್ ನಿನ್ನ ಮೇಲೆ ಸಿಟ್ಟಾಗಿದೆ, ನೀನೇ ಸಮಜಾಯಿಷಿ ನೀಡಬೇಕು – Kannada News | Davangere By poll Fallout: Zameer Accused of Inciting Congress Muslim Leaders’ Revolt

ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಬೆಂಗಳೂರು, ಏ.15: ದಾವಣಗೆರೆ ಉಪಚುನಾವಣೆ ಟಿಕೆಟ್ ಘೋಷಣೆಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಬಂಡಾಯದ ಕಿಚ್ಚು ಈಗ ಸಚಿವ ಜಮೀರ್ ಅಹ್ಮದ್ ಅವರ ಬುಡಕ್ಕೆ ಬಂದಿದೆ. ಮುಸ್ಲಿಂ ನಾಯಕರ ತಲೆದಂಡ ಆಗುತ್ತಿದೆ. ದಾವಣಗೆರೆ ಉಪಚುನಾವಣೆ ಕಾಂಗ್ರೆಸ್​​​​ಗೆ ಪ್ರತಿಷ್ಠೆಯ ಚುನಾವಣೆ ಆಗಿತ್ತು. ಇದೀಗ ಅಲ್ಪಸಂಖ್ಯಾತ ನಾಯಕರ ಅಸಮಾಧನದಿಂದ ಕಾಂಗ್ರೆಸ್​​ ಇಲ್ಲಿ ಗೆಲ್ಲುವುದು ಅನುಮಾನವಾಗಿದೆ, ಈ ಕಾರಣಕ್ಕೆ ನಜೀರ್ ಅಹಮದ್, ಅಬ್ದುಲ್ ಜಬ್ಬರ್ ಅವರು ರಾಜೀನಾಮೆ ನೀಡಿದ್ದಾರೆ. ಆದರೆ ಇದರಲ್ಲಿ ಪ್ರಮುಖ ಪಾತ್​ರವಹಿಸಿ…

Read More

ದೇಗುಲಕ್ಕೆ ಬರುವ ಭಕ್ತರನ್ನ ಬಿಸಿಲಿನಿಂದ ರಕ್ಷಿಸಲು ಗ್ರೀನ್ ಮ್ಯಾಟ್ ಅಳವಡಿಕೆ – Kannada News | Mailara Mallanna Temple Battles Heat: Green Mats Ensure Devotee Comfort and Darshan

ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಗ್ರೀನ್ ‌ಮ್ಯಾಟ್ ಅಳವಡಿಕೆImage Credit source: tv9 kannada ಬೀದರ್, ಏಪ್ರಿಲ್​ 20: ಜಿಲ್ಲೆಯಲ್ಲಿ ಬಿಸಿಲಿನ (heat) ಕಾವು ದಿನದಿಂದ ದಿನಕ್ಕೆ ಏರುತ್ತಲಿದೆ. ಇದರಿಂದ ಹೆದರಿ ಜನರು ಮನೆಯಿಂದ ಹೊರಬರುತ್ತಿಲ್ಲ. ಜಿಲ್ಲೆಯಲ್ಲಿ ಪ್ರತಿದಿನ 36ರಿಂದ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. ಇನ್ನು ದೇವಸ್ಥಾನಕ್ಕೂ ಭಕ್ತರು ಹೋಗಲು ಹಿಂದೆಟು ಹಾಕುತ್ತಿದ್ದಾರೆ. ಹೀಗಾಗಿ ಭಕ್ತರಿಗೆ ನೆರಳು ಒದಗಿಸುವ ದೃಷ್ಟಿಯಿಂದ ದೇವಸ್ಥಾನದಲ್ಲಿ ಗ್ರೀನ್ ಮ್ಯಾಟ್ ಅಳವಡಿಸಲಾಗಿದೆ. ಆ ಮೂಲಕ  ಭಕ್ತರ ಖುಷಿ ಹೆಚ್ಚಿಸುವಂತೆ ಮಾಡಿದೆ. ಬಿಸಿಲ…

Read More

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೊಸ ಹಾದಿ; ಮಂಜು ಮುಸುಕಿದರೂ ಇನ್ನು ವಿಮಾನ ಹಾರಾಟ ಫುಲ್ ಸೇಫ್! – Kannada News | KIA Airport Gets Smarter: New AI Safety System Enhances Airside Operations

ವಿಮಾನ ನಿಲ್ದಾಣ ಸುರಕ್ಷತೆ, AI ತಂತ್ರಜ್ಞಾನ ಬೆಂಗಳೂರು, ಮೇ.6: ಇತ್ತೀಚಿನ ದಿನಗಳಲ್ಲಿ ದೇಶ, ವಿದೇಶಗಳಲ್ಲಿ ವಿಮಾನ ಅಪಘಾತಗಳು ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ಪ್ರಯಾಣಿಕರ ಮತ್ತು ವಿಮಾನಗಳ ಸುರಕ್ಷತೆಗಾಗಿ ಹೊಸ ಹೆಜ್ಜೆ ಇಟ್ಟಿದೆ. ವಿಮಾನಗಳು ಓಡಾಡುವ ಜಾಗದಲ್ಲಿ (ಏರ್‌ಸೈಡ್) ಭದ್ರತೆ ಹೆಚ್ಚಿಸಲು ‘ಸ್ಮಾರ್ಟ್ ಏರ್‌ಸೈಡ್ ಸೇಫ್ಟಿ ಸಿಸ್ಟಂʼ ಎಂಬ ಹೊಸ ತಂತ್ರಜ್ಞಾನವನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಬಿಐಎಎಲ್‌) ಜಾರಿಗೆ ತಂದಿದೆ. ಅಪಾಯಕಾರಿ ಜಾಗದಲ್ಲಿ ಹೊಸ ಸುರಕ್ಷತಾ ವ್ಯವಸ್ಥೆ ವಿಮಾನ ನಿಲ್ದಾಣದೊಳಗೆ ‘ಕ್ರಾಸ್…

Read More

Video: ಮನೆ ಕೆಲಸ, ಮಕ್ಕಳ ಆರೈಕೆಗಾಗಿ ತಿಂಗಳಿಗೆ 46 ಸಾವಿರ ರೂ ಖರ್ಚು ಮಾಡುವ ಬೆಂಗಳೂರಿನ ಮಹಿಳೆ – Kannada News | Bengaluru: Salary for nannies who take care of children in Bengaluru is Rs 46 thousand

ಬೆಂಗಳೂರು, ಫೆಬ್ರವರಿ 15: ಕೆಲವು ವರ್ಷಗಳ ಹಿಂದೆ ಪುರುಷರು ಕೆಲಸಕ್ಕೆ ಹೋದರೆ, ಮಹಿಳೆಯರು ಮನೆ ಮಕ್ಕಳು ಸಂಸಾರವನ್ನು ನೋಡಿಕೊಳ್ಳುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ, ಗಂಡ ಹೆಂಡ್ತಿ ಇಬ್ಬರೂ ದುಡಿದ್ರೂ ಖರ್ಚು ವೆಚ್ಚಗಳನ್ನು ಭರಿಸೋಕೆ ಆಗಲ್ಲ. ಇದೀಗ ಬೆಂಗಳೂರಿನ (Bengaluru) ಮಹಿಳೆಯೊಬ್ಬರು ತನ್ನ ಮಕ್ಕಳನ್ನು ಆರೈಕೆ ಮಾಡುವ ದಾದಿಯರಿಗೆ (caretaker) ಸಂಬಳ ಎಷ್ಟು ನೀಡುತ್ತಾರೆ ಎಂದು ರಿವೀಲ್ ಮಾಡಿದ್ದಾರೆ. ಅಷ್ಟೇ ಅಲ್ಲದೇ, ದಾದಿಯರು ಇದೀಗ ನಮ್ಮ ಕುಟುಂಬದ ಭಾಗವಾಗಿದ್ದಾರೆ ಎಂದು ಹೇಳಿದ್ದಾರೆ. ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋ ವೈರಲ್…

Read More

ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ವಿಚಾರಿಸಿ ಡಿಕೆ ಶಿವಕುಮಾರ್ – Kannada News | Minister D Sudhakar Hospitalised: DK Shivakumar Enquires About Health

ಬೆಂಗಳೂರು, ಏ.26: ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಸುಧಾಕರ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಸುಧಾಕರ್ ಅವರನ್ನು ಡಿಕೆ ಶಿವಕುಮಾರ್ ಭೇಟಿ ಮಾಡಿದರು. ಸಚಿವ ಡಿ.ಸುಧಾಕರ್ ಅವರು ಶ್ವಾಸಕೋಶ ಸಂಬಂಧಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ವೆಂಟಿಲೇಟರ್ ವ್ಯವಸ್ಥೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಸುಧಾಕರ್ ಅವರ ಆರೋಗ್ಯದ ಬಗ್ಗೆ ವೈದ್ಯರೊಂದಿಗೆ…

Read More