Headlines

ಪ್ರಧಾನಿ ಮೋದಿ ಸಲಹೆ ಬೆನ್ನಲ್ಲೇ ಬೆಂಗಳೂರಿನ ಕೆಲ ಕಂಪನಿಗಳು ವರ್ಕ್ ಫ್ರಂ ಹೋಂ ನೀಡಲು ಪ್ಲ್ಯಾನ್! – Kannada News | PM Modi’s WFH Suggestion: Bengaluru IT Companies Plan Remote Work; Travels Association Opposes Move

ವರ್ಕ್ ಫ್ರಂ ಹೋಂ (ಸಾಂದರ್ಭಿಕ ಎಐ ಚಿತ್ರ)Image Credit source: MediaForge AI ಬೆಂಗಳೂರು, ಮೇ 14: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇತ್ತೀಚೆಗೆ ನೀಡಿದ ಆರ್ಥಿಕ ಮಿತವ್ಯಯ ಮತ್ತು ಇಂಧನ ಉಳಿತಾಯದ ಸಲಹೆಗಳಿಗೆ ಐಟಿ ನಗರಿ ಬೆಂಗಳೂರಿನಲ್ಲಿ (Bengaluru) ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೋದಿಯವರ ವರ್ಕ್ ಫ್ರಂ ಹೋಂ ಮತ್ತು ವರ್ಚುವಲ್ ಮೀಟಿಂಗ್​​ಗಳ ಕರೆಗೆ ಪೂರಕವಾಗಿ ಬೆಂಗಳೂರಿನ ಕೆಲವು ಐಟಿ-ಬಿಟಿ ಕಂಪನಿಗಳು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ನೀಡಲು ಗಂಭೀರ ಚಿಂತನೆ…

Read More

ಆಲಿಯಾ ಭಟ್​​​ಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅವಮಾನ? ವೈರಲ್ ಆಯ್ತು ವಿಡಿಯೋ – Kannada News | Alia Bhatt’s Cannes Red Carpet: Unrecognized on International Stage

ಫ್ರಾನ್ಸ್​​ನ ರಿವೇರಿಯಾದಲ್ಲಿ ಕಾನ್ ಸಿನಿಮೋತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಈ ಫ್ಯಾಷನ್ ಹಬ್ಬಕ್ಕೆ ದೇಶ-ವಿದೇಶದ ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಈ ಉತ್ಸವದ ಎರಡನೇ ದಿನದಂದು ಆಲಿಯಾ ಭಟ್ ಅವರು ಗೌನ್ ಧರಿಸಿ ಮಿಂಚಿದರು. ಆದರೆ, ಅವರು ರೆಡ್ ಕಾರ್ಪೆಟ್ ಮೇಲೆ ನಡೆದು ಬರುವಾಗ ಸಂಭವಿಸಿದ ಒಂದು ಘಟನೆ ಚರ್ಚೆಗೆ ಕಾರಣ ಆಗಿದೆ. ಆಲಿಯಾ ಭಟ್ ಅವರನ್ನು ಯಾರೂ ಗುರುತಿಸಲೂ ಇಲ್ಲ ಎಂದು ಅನೇಕರು ಹೇಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಆಲಿಯಾ ಭಟ್ ಅವರು ಕ್ಯಾಮೆರಾಗಳಿಗೆ ಕೈ ಬೀಸುತ್ತಾ, ಫ್ಲೈಯಿಂಗ್…

Read More

ಗುರುವಾರ ಗುರುಗಳ ಆರಾಧನೆಗೆ ಪ್ರಶಸ್ತ ಕಾಲ; ಈ ರಾಶಿಗೆ ಶುಕ್ರನ ಪ್ರವೇಶ, ನಿಮ್ಮ ರಾಶಿಗಿದೆಯೇ ಶುಭಫಲ? – Kannada News | May 14, 2026: Detailed Zodiac Forecasts, Planetary Transits, and Auspicious Timings

ಬೆಂಗಳೂರು, ಮೇ . 14: ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ಕೃಷ್ಣಪಕ್ಷ ದ್ವಾದಶಿ, ರೇವತಿ ನಕ್ಷತ್ರ, ಪ್ರೀತಿ ಯೋಗ ಮತ್ತು ತೈತಿಲ ಕರಣಗಳನ್ನು ಒಳಗೊಂಡಿದೆ. ರಾಹುಕಾಲ 1:51 ರಿಂದ 3:25 ರವರೆಗೆ ಇರುತ್ತದೆ, ಆದರೆ 12:16 ರಿಂದ 1:50 ರವರೆಗೆ ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭ ಕಾಲಗಳು ಇರುತ್ತವೆ. ಗುರುವಾರದ ಮಹತ್ವವನ್ನು ಎತ್ತಿಹಿಡಿಯಲಾಗಿದ್ದು, ರಾಘವೇಂದ್ರ ಸ್ವಾಮಿಗಳು, ದಕ್ಷಿಣಾಮೂರ್ತಿ, ಹಯಗ್ರೀವ, ದತ್ತಾತ್ರೇಯ, ಶ್ರೀಧರ ಸ್ವಾಮಿಗಳು ಮತ್ತು ಸಾಯಿಬಾಬಾ ಸೇರಿದಂತೆ ಗುರುಗಳ ಆರಾಧನೆಗೆ ಈ…

Read More

ಇಂದಿನ ಹವಾಮಾನ ವರದಿ: ವರುಣನ ಆಗಮನಕ್ಕೆ ಸಜ್ಜಾದ ಬೆಂಗಳೂರು; ನಿಮ್ಮ ಜಿಲ್ಲೆಯ ಸ್ಥಿತಿ ಹೇಗಿದೆ ನೋಡಿ! – Kannada News | Bengaluru Rain and Karnataka Weather Update: Districts Brace for Rain, Heat and Humidity

ಬೆಂಗಳೂರು, ಮೇ.14 : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಹವಾಮಾನದಲ್ಲಿ ಭಾರಿ ಏರುಪೇರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವು ಭಾಗಗಳಲ್ಲಿ ಬಿಸಿಲ ಧಗೆ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಬೆಂಗಳೂರು, ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳುತ್ತಿದೆ. ಮಂಗಳೂರು ಮತ್ತು ಉಡುಪಿ ಭಾಗದಲ್ಲಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಮೂಢನಂಬಿಕೆ ಹೆಚ್ಚು, ಕಾರ್ಯದಲ್ಲಿ ನಿರುತ್ಸಾಹ – Kannada News | Horoscope May 14 Thursaday 2026; Dina Rashi Bhavishya Today, Checkout the details here

ಮೇಷ ರಾಶಿ: ಯಾರದರು ಪ್ರೀತಿಯಿಂದ ಏನನ್ನೇ ಕೊಟ್ಟರೂ ಅದನ್ನು ಸ್ವೀಕರಿಸಿ.‌ ಅದರ ಬಗ್ಗೆ ಟೀಕೆಗಳನ್ನು ಮಾಡಿ ಭಾವನೆಗೆ ಹೊಡೆತ ಕೊಡುವುದು ಬೇಡ. ಉದ್ಯೋಗದಲ್ಲಿ ಬದಲಾವಣೆ ಯೋಗವಿದೆ. ಶೀತಲ ಸಮರದಿಂದ ವಿರಾಮ ಸಿಗಲಿದೆ. ಹಣಕಾಸಿನಲ್ಲಿ ಲಾಭದ ಸೂಚನೆಗಳಿವೆ. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆಯಾಗಲಿದೆ. ಹಿರಿಯರಿಂದ ಆಶೀರ್ವಾದವನ್ನು ಪಡೆಯಿರಿ. ಶರೀರದಲ್ಲಿ ಅಸಮತೋಲನವು ಇರಲಿದೆ. ವೃಷಭ ರಾಶಿ: ನಿಮಗೆ ಆತ್ಮವಿಶ್ವಾಸವು ನಿಮ್ಮ ಆಲೋಚನೆಗಳನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ. ಬುದ್ದಿಯ ಚಾತುರ್ಯದಿಂದ ಸಮಸ್ಯೆಗಳನ್ನು ಪರಿಹರಿಸಬಹುದು. ವ್ಯವಹಾರಗಳಲ್ಲಿ ಹೊಸ ಅವಕಾಶಗಳು ಸಿಗುತ್ತವೆ. ಹಣಕಾಸಿನಲ್ಲಿ ಸ್ವಲ್ಪ ಎಚ್ಚರತೆ…

Read More

RCB vs KKR: ಕಿಂಗ್ ಕೊಹ್ಲಿ ಶತಕ; ಕೆಕೆಆರ್​ ವಿರುದ್ಧ ಗೆದ್ದ ಆರ್​ಸಿಬಿಗೆ ಅಗ್ರಸ್ಥಾನ – Kannada News | IPL 2026: Virat Kohli Century Powers RCB to Top Spot; KKR Eliminated in Raipur

ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 57ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಆವೃತ್ತಿಯಲ್ಲಿ 8ನೇ ಗೆಲುವು ದಾಖಲಿಸುವ ಮೂಲಕ ಅಂಕಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಸ್ಥಾನಕ್ಕೇರಿದೆ. ಇತ್ತ ಆರ್​​ಸಿಬಿ ವಿರುದ್ಧ ಸೋತ ಕೆಕೆಆರ್ ಮೂರನೇ ತಂಡವಾಗಿ ಪ್ಲೇಆಫ್‌ನಿಂದ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ 192 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಚೇಸ್…

Read More

ಸಮವಸ್ತ್ರ ಆದೇಶ ರದ್ದು: ಸರ್ಕಾರದ ನಿರ್ಧಾರದ ವಿರುದ್ಧ ಕಾನೂನು ಸಮರದ ಎಚ್ಚರಿಕೆ; ಓಲೈಕೆ ರಾಜಕಾರಣದ ಆರೋಪ! – Kannada News | Karnataka Revokes Uniform Order: A Deep Dive into the Hijab Row and SDMC Powers

  ಬೆಂಗಳೂರು, ಮೇ.13: ಕರ್ನಾಟಕ ಸರ್ಕಾರವು ಇತ್ತೀಚೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಮೂಲಕ ಶಾಲಾ ಸಮವಸ್ತ್ರಗಳಿಗೆ ಸಂಬಂಧಿಸಿದ ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯು 2022ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಹಿಂದಿನ ಅಧಿಸೂಚನೆಯನ್ನು ರದ್ದುಪಡಿಸಿದೆ. ರದ್ದುಗೊಂಡ ಅಧಿಸೂಚನೆಯು ಶಾಲಾ-ಕಾಲೇಜುಗಳಲ್ಲಿ ಸಮಾನತೆ ಮತ್ತು ಏಕತೆಯನ್ನು ಕಾಯ್ದುಕೊಳ್ಳಲು ಸಮವಸ್ತ್ರವನ್ನು ಕಡ್ಡಾಯಗೊಳಿಸಿ, ಶಾಲಾ ಆಡಳಿತ ಮಂಡಳಿಗಳ ನಿರ್ಣಯದಂತೆ ಪಾಲಿಸಬೇಕೆಂದು ಹೇಳಿತ್ತು.ಹೊಸ ಆದೇಶವು ಹಿಜಾಬ್, ಟೋಪಿ ಸೇರಿದಂತೆ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಲು ಅನುಮತಿ ನೀಡುತ್ತದೆ. ಈ ನಿರ್ಧಾರವು ಶಾಲಾ ಮಕ್ಕಳಲ್ಲಿ…

Read More

ಕರ್ನಾಟಕದಲ್ಲಿ ಹಿಜಾಬ್​​​ ವಿವಾದ ಮತ್ತೆ ಮುನ್ನೆಲೆಗೆ: ಸರ್ಕಾರದ ನಡೆಗೆ ಸಿಡಿದೆದ್ದ ವಿಪಕ್ಷ ಬಿಜೆಪಿ – Kannada News | BJP And Hindu Leaders Hits out at Siddaramaiah Governmnet Over Allows Hijab In School And Colleges

ಬೆಂಗಳೂರು, (ಮೇ 13): ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ (School And College)  ಹಿಜಾಬ್‌ (Hijab) ಹಾಗೂ ಧಾರ್ಮಿಕ ವಸ್ತುಗಳನ್ನು ಧರಿಸಲು ಅವಕಾಶ ನೀಡಿ ಸಿದ್ದರಾಮಯ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು…2022ರಲ್ಲಿ ಬಿಜೆಪಿ (BJP) ಸರ್ಕಾರದ ಆದೇಶವನ್ನು ಹಿಂಪಡೆದು ಜನಿವಾರ, ಶಿವದಾರ, ರುದ್ರಾಕ್ಷಿ, ಹಿಜಾಬ್, ಪೇಟ ಸೇರಿದಂತೆ ನಿಗದಿತ ಸಮವಸ್ತ್ರದೊಂದಿಗೆ ಧಾರ್ಮಿಕ ವಸ್ತ್ರಗಳನ್ನು ಧರಿಸಲು ಅವಕಾಶ ನೀಡಲಾಗಿದೆ. ಸರ್ಕಾರದ ಈ ನಿರ್ಣಯದಿಂದ ಹಿಜಾಬ್​ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು…

Read More

ರಸ್ತೆಯಲ್ಲಿ ಬಿದ್ದಿದ್ದ ಮಗುವಿನ ಕತ್ತರಿಸಿದ ತಲೆ ತಿಂದ ನಾಯಿಗಳು; ವಾಕಿಂಗ್ ಹೋದವರಿಗೆ ಶಾಕ್ – Kannada News | Dogs eating Newborn Head in Bhadradri Kothagudem district Telangana Viral News

ಹೈದರಾಬಾದ್, ಮೇ 13: ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದವರು ಒಂದು ಕಡೆ ನಾಯಿಗಳ (Dogs) ಹಿಂಡು ನಿಂತಿರುವುದನ್ನು ಕಂಡು ಕುತೂಹಲದಿಂದ ಆ ಕಡೆ ಹೋದರು. ರಸ್ತೆಬದಿಯಲ್ಲಿ ಬಿದ್ದಿದ್ದ ಮಗುವಿನ ತುಂಡಾದ ತಲೆಯನ್ನು ಆ ನಾಯಿಗಳು ಕಚ್ಚಿ ಎಳೆದಾಡುತ್ತಿದ್ದವು. ಅದನ್ನು ನೋಡಿದ ಜನರು ಗಾಬರಿಯಿಂದ ಅಲ್ಲಿಂದ ಓಡಿಹೋದರು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪೊಲೀಸರಿಗೂ ಆ ದೃಶ್ಯ ನೋಡಿ ಶಾಕ್ ಆಗಿತ್ತು. ಈ ರೀತಿ ಯಾರಾದರೂ ಪೋಷಕರು ಹಸುಗೂಸನ್ನು ಬಿಸಾಡಿ ಹೋಗಲು ಸಾಧ್ಯವೇ? ಎಮಬ ಅಚ್ಚರಿಯೂ ಮೂಡಿತ್ತು….

Read More

ಸೋಪಿಗೆ ಪೂಜೆ ಮಾಡಿ ಕ್ಷಮೆ ಕೇಳಿದ ಖ್ಯಾತ ಹಾಸ್ಯನಟ ಆಲಿ – Kannada News | Comedian Ali asked apology for using goddess Lakshmi song in Ghar soap advertisement

ಗರ್ ಸೋಪಿನ ಜಾಹೀರಾತುಗಳು ಸಾಮಾಜಿಕ ಜಾಲತಾಣದಲ್ಲಿ (Social Media) ತುಂಬಿ ಹೋಗಿವೆ. ಸ್ಟಾರ್ ನಟರಲ್ಲದ ಆದರೆ ಜನಪ್ರಿಯತೆ ಹೊಂದಿರುವ ನಟ-ನಟಿಯರು ಹಲವಾರು ಮಂದಿ ಈ ಗರ್ ಸೋಪಿನ ಜಾಹೀರಾತುಗಳಲ್ಲಿ ನಟಿಸಿದ್ದಾರೆ. ಈ ಸೋಪಿನಿಂದ ಕಪ್ಪಗಿರುವ ದೇಹದ ಬಣ್ಣ ಬಿಳಿ ಆಗುತ್ತದೆ ಎಂಬುದು ಈ ಸೋಪು ಕಂಪೆನಿಯ ವಾದ. ಆದರೆ ಇದೇ ಸೋಪಿನ ಜಾಹೀರಾತಿನಲ್ಲಿ ನಟಿಸಿ ತೆಲುಗಿನ ಬಲು ಜನಪ್ರಿಯ ಹಾಸ್ಯನಟರೊಬ್ಬರು ವಿವಾದಕ್ಕೆ ಸಿಲುಕಿದ್ದಾರೆ. ಬಳಿಕ ಕ್ಷಮೆಯನ್ನೂ ಕೋರಿದ್ದಾರೆ. ಮೊಹಮ್ಮದ್ ಅಲಿ ಅಲಿಯಾಸ್ ಆಲಿ, ತೆಲುಗು ಚಿತ್ರರಂಗದ ಬಲು…

Read More