Headlines

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ – Kannada News | Road Accident in Chikkaballapur Drunk Car driver Hits Scooty

ಚಿಕ್ಕಬಳ್ಳಾಪುರ, ಡಿಸೆಂಬರ್ 20: ಚಿಕ್ಕಬಳ್ಳಾಪುರದಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಪ್ರಯಾಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ತ್ರಿಚಕ್ರ ಬೈಕ್​ನಲ್ಲಿ ವಿಶೇಷಚೇತನ ವ್ಯಕ್ತಿ ತನ್ನ ಪತ್ನಿ ಹಾಗೂ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದರು. ಚಿಕ್ಕಬಳ್ಳಾಪುರದ ಬೈಪಾಸ್​​ನಲ್ಲಿ ಕಾರು ಆ ಬೈಕ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಪಘಾತದ ರಭಸಕ್ಕೆ ವಿಶೇಷ ಚೇತನ ಸ್ಕೂಟಿ ಸವಾರನಾದ ಮುನಿಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ. ಹೆಂಡತಿ ಮುನಿರತ್ನಮ್ಮನವರ ಪ್ರಜ್ಞೆ ತಪ್ಪಿದ್ದು,…

Read More

ಬಿಸಿಯೂಟದಲ್ಲಿ ಹುಳುಗಳು ಪತ್ತೆ: ಟಿವಿ9 ವರದಿ ಇಂಪ್ಯಾಕ್ಟ್; ಶಾಲೆಗಳಿಗೆ ಬಂತು ಗುಣಮಟ್ಟದ ಬೇಳೆ – Kannada News | Worms Found in School Meals: Impact of TV9 Report Leads to Supply of Quality Pulses

ಬೆಂಗಳೂರು, ಡಿಸೆಂಬರ್​ 20: ಅನ್ನದಲ್ಲೂ ಹುಳು (maggots), ಸಾಂಬರ್​​ನಲ್ಲೂ ಹುಳು, ಅಕ್ಕಿ, ಬೇಳೆಗಳಲ್ಲೂ ಹುಳುವೋ ಹುಳು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀಡುತ್ತಿರುವ ಬಿಸಿಯೂಟ ಅಧ್ವಾನ ಎದ್ದಿದೆ. ವಿದ್ಯಾರ್ಥಿಗಳಿಗೆ ನೀಡುತ್ತಿರುವ ಕಳಪೆ ಆಹಾರದ ವಿರುದ್ಧ ಟಿವಿ9 ಸಮರ ಸಾರಿದ್ದು, ಶಾಲೆಗಳಲ್ಲಿನ ಕರ್ಮಕಾಂಡವನ್ನೂ ತೆರೆದಿಟ್ಟಿದೆ. ವರದಿ ಇಂಪ್ಯಾಕ್ಟ್ ಬೆನ್ನಲ್ಲೇ ಶಾಲೆಗಳಿಗೆ ಗುಣಮಟ್ಟದ ಬೇಳೆ ಬಂದಿದೆ. ಮತ್ತೊಂದೆಡೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಚಿಕ್ಕಮಗಳೂರಲ್ಲೂ ‘ಹುಳು ಊಟದ’ ಕರ್ಮಕಾಂಡ! ಇಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಬಿಟ್ಟೇನಹಳ್ಳಿ…

Read More

ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ?; ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕಾಪ್ರಹಾರ – Kannada News | Karnataka Minister Priyank Kharge targets Union Home Minister Amit Shah in His Social Media Post

ಬೆಂಗಳೂರು, ಡಿಸೆಂಬರ್ 20: ಬಾಂಗ್ಲಾ ವಲಸಿಗರ ಬಗ್ಗೆ ಅತಾರ್ಕಿಕವಾಗಿ ರಾಜ್ಯ ಸರ್ಕಾರವನ್ನು ಟೀಕಿಸುವ ಬಿಜೆಪಿಗರಿಗೆ ಬಾಂಗ್ಲಾ ವಲಸಿಗರು ದೇಶದೊಳಗೆ ನುಸುಳುವಂತಾಗಿದ್ದು ಹೇಗೆ? ಮತ್ತು ಯಾರ ಅಸಾಮರ್ಥ್ಯದಿಂದ? ಎಂಬ ಪ್ರಶ್ನೆಗೆ ಉತ್ತರ ಹೇಳುವ ಧೈರ್ಯವಿಲ್ಲ ಎಂದು ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಟೀಕಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಸಮರ್ಥ ನಾಯಕ ಎಂದು ಕರೆದಿರುವ ಪ್ರಿಯಾಂಕ್ ಖರ್ಗೆ ಅದಕ್ಕೆ ಕಾರಣವನ್ನೂ ನೀಡಿದ್ದಾರೆ. ಬಾಂಗ್ಲಾ ವಲಸಿಗರು ದೇಶದ ಗಡಿ…

Read More

ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ – Kannada News | Modi Government bulldozed MGNREGA Sonia Gandhi slams VB G RAM G Bill

ನವದೆಹಲಿ, ಡಿಸೆಂಬರ್ 20: ಕೇಂದ್ರ ಸರ್ಕಾರವು MNREGA (ನರೇಗಾ) ಯೋಜನೆಯಲ್ಲಿ ಬದಲಾವಣೆಗಳನ್ನು ಮಾಡುವ ಮೂಲಕ ಅದನ್ನು ದುರ್ಬಲಗೊಳಿಸುತ್ತಿದೆ. 20 ವರ್ಷಗಳ ಹಿಂದೆ ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ MNREGA ಯೋಜನೆ ಲಕ್ಷಾಂತರ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಮತ್ತು ಘನತೆಯನ್ನು ಒದಗಿಸಿದೆ. ಕೊವಿಡ್ ಬಿಕ್ಕಟ್ಟಿನ ಸಮಯದಲ್ಲಿ MNREGA ಹಲವರ ಜೀವ ಉಳಿಸಿದೆ, ಕುಟುಂಬಕ್ಕೆ ಆಧಾರವಾಗಿದೆ. ಆದರೆ ಮೋದಿ ಸರ್ಕಾರವು ಯಾವುದೇ ಸಮಾಲೋಚನೆಯಿಲ್ಲದೆ ಅದನ್ನು ಬದಲಾಯಿಸಿತು. ಸರ್ಕಾರವು MNREGA ಅನ್ನು ಬುಲ್ಡೋಜರ್ ಮೂಲಕ ನಾಶಮಾಡಿದೆ. ಇದರ ವಿರುದ್ಧ…

Read More

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ – Kannada News | Arjun Janya talks about how 45 movie story stuck to him

ಕನ್ನಡ ಚಿತ್ರರಂಗದ ಸ್ಟಾರ್ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ (Arjun Janya) ಅವರು ಸಿನಿಮಾ ನಿರ್ದೇಶಕನಾಗಿದ್ದಾರೆ. ಸಂಗೀತ ನಿರ್ದೇಶನ ಅದ್ಭುತವಾಗಿ ನಡೆಯುತ್ತಿರುವಾಗಲೇ ಅವರು ಸಿನಿಮಾ ನಿರ್ದೇಶಕನ ಟೋಪಿ ಧರಿಸಿದ್ದಾರೆ. ‘45’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಸಿನಿಮಾನಲ್ಲಿ ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದೆ. ಸಿನಿಮಾದ ಟ್ರೈಲರ್​​ನಿಂದಲೇ ಇದೊಂದು ಭಿನ್ನವಾದ ಕತೆ ಎಂಬುದು ತಿಳಿದು ಬರುತ್ತಿದೆ. ಈ ಭಿನ್ನವಾದ ಕತೆ ಅರ್ಜುನ್ ಜನ್ಯಗೆ ಹೊಳೆದಿದ್ದು ಹೇಗೆ? ಟಿವಿ9…

Read More

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ – Kannada News | DK Shivakumar Receives Blessings from Naga Sadhus at His Residence Today

ಬೆಂಗಳೂರು, ಡಿಸೆಂಬರ್​​ 20: ಶುಕ್ರವಾರ ಗೋಕಾರ್ಣದ ದೇಗುಲಕ್ಕೆ ಡಿಸಿಎಂ ಡಿಕೆ ಶಿಕವಕುಮಾರ್​ ತೆರಳಿದ್ದರು. ಈ ವೇಳೆ ಪ್ರಾರ್ಥನೆ ಸಲ್ಲಿಸುವಾಗ ಗಣಪತಿಯ ಬಲಗಡೆಯಿಂದ ಹೂ ಬಿದ್ದಿತ್ತು. ಜಗದೀಶ್ವರಿ ದೇಗುಲದಲ್ಲಿ ಬೇಡಿಕೆ ಇಟ್ಟಾಗಲೂ ಒಳ್ಳೆಯ ಮುನ್ಸೂಚನೆ ಸಿಕ್ಕಿತ್ತು. ಈ ಮಧ್ಯೆ ಇಂದು ಸದಾಶಿವನಗರದ ನಿವಾಸಕ್ಕೆ ಉತ್ತರ ಪ್ರದೇಶ, ಉತ್ತರಾಖಂಡ್​ನಿಂದ 10ಕ್ಕೂ ಹೆಚ್ಚು ನಾಗಾಸಾಧುಗಳು ಆಗಮಿಸಿ ಡಿಕೆ ಶಿವಕುಮಾರ್​ಗೆ ಆಶೀರ್ವಾದ ಮಾಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಒಟಿಟಿಗೆ ಬರಲಿದೆ ಉಪ್ಪಿ ನಟನೆಯ ತೆಲುಗು ಸಿನಿಮಾ: ಬಿಡುಗಡೆ ಯಾವಾಗ? – Kannada News | Upendra Ram Pothineni starrer Andhra King Taluka movie releasing on OTT

ಉಪೇಂದ್ರ (Upendra) ಕನ್ನಡದಲ್ಲಿ ಮಾತ್ರವಲ್ಲ ನೆರೆಯ ತೆಲುಗು ಚಿತ್ರರಂಗದಲ್ಲೂ ಜನಪ್ರಿಯರು. ಸಾಕಷ್ಟು ತೆಲುಗು ಸಿನಿ ಪ್ರಿಯರನ್ನು ಅಭಿಮಾನಿಗಳನ್ನಾಗಿ ಹೊಂದಿದ್ದಾರೆ ಉಪೇಂದ್ರ. ಆಗೊಮ್ಮೆ ಈಗೊಮ್ಮೆ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿರುತ್ತಾರೆ ಉಪೇಂದ್ರ. ಇತ್ತೀಚೆಗಷ್ಟೆ ‘ಆಂಧ್ರ ಕಿಂಗ್ ತಾಲೂಕ’ ಹೆಸರಿನ ತೆಲುಗು ಸಿನಿಮಾನಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಸಿನಿಮಾ ಈಗಾಗಲೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಉತ್ತಮ ಪ್ರದರ್ಶನ ಕಂಡಿದೆ. ಇದೀಗ ಇದೇ ಸಿನಿಮಾ ಒಟಿಟಿಗೆ ಬರುತ್ತಿದೆ. ತೆಲುಗು ಚಿತ್ರರಂಗದ ಜನಪ್ರಿಯ ನಟ ರಾಮ್ ಪೋತಿನೇನಿ ನಾಯಕನಾಗಿ, ಭಾಗ್ಯಶ್ರೀ ಬೋರ್ಸೆ ನಾಯಕಿಯಾಗಿ…

Read More

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ – Kannada News | Arjun Janya explains why his 45 movie release postponed many times

ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ, ರಾಜ್ ಬಿ ಶೆಟ್ಟಿ ನಟಿಸಿ ಅರ್ಜುನ್ ಜನ್ಯ ನಿರ್ದೇಶನ ಮಾಡಿರುವ ‘45’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಅಸಲಿಗೆ ಈ ಸಿನಿಮಾ ಇದೇ ವರ್ಷದ ಮಧ್ಯ ಭಾಗದಲ್ಲಿಯೇ ಬಿಡುಗಡೆ ಆಗಬೇಕಿತ್ತು. ಮೇ ತಿಂಗಳಲ್ಲೇ ಸಿನಿಮಾ ರಿಲೀಸ್ ಆಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು ಆದರೆ ನಾನಾ ಕಾರಣಗಳಿಗಾಗಿ ಸಿನಿಮಾ ತಡವಾಗುತ್ತಲೇ ಬಂತು. ಆದರೆ ಸಿನಿಮಾ ಬಿಡುಗಡೆ ತಡವಾಗಿದ್ದು ಏಕೆ ಎಂದು ಅರ್ಜುನ್ ಜನ್ಯ ವಿವರಣೆ ನೀಡಿದ್ದಾರೆ. ಅವರು ಟಿವಿ9ಗೆ ವಿಶೇಷ…

Read More

ಬಿಕ್ಲು ಶಿವ ಕೊಲೆ ಕೇಸ್​​: ಬೈರತಿ ಬಸವರಾಜ್​​ಗಾಗಿ​ ತಲಾಶ್, ಪುಣೆಯಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ? – Kannada News | Biklu Shiva Murder Case: CID Searches for Byrati Basavaraj; Is the BJP MLA Hiding in Pune

ಬೆಂಗಳೂರು, ಡಿಸೆಂಬರ್​ 20: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ  (Biklu Shiva) ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ (Byrati Basavaraj) ಬಂಧನ ಭೀತಿ ಎದುರಾಗಿದೆ. ಶುಕ್ರವಾರ ಹೈಕೋರ್ಟ್​​ ತನಿಖೆಗೆ ನೀಡಿದ್ದ ತಡೆ ತೆರವು ಮತ್ತು ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದೆ. ಇದರ ಬೆನ್ನಲ್ಲೇ ಬೈರತಿ ಬಸವರಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಪರ್ಕಕ್ಕೆ ಸಿಗುತ್ತಿಲ್ಲ. ಬಂಧನ ಭೀತಿ ಹಿನ್ನಲ್ಲೆ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಸದ್ಯ…

Read More

World Meditation Day: ವಿಶ್ವಸಂಸ್ಥೆಯಲ್ಲಿ ವಿಶ್ವ ಧ್ಯಾನ ದಿನದ ಪ್ರಯುಕ್ತ ಜಗತ್ತಿಗೆ ಧ್ಯಾನದ ಮಹತ್ವ ಸಾರಿದ ರವಿಶಂಕರ್ ಗುರೂಜಿ – Kannada News | United Nations Observes Second World Meditation Day Gurudev Sri Sri Ravi Shankar Delivers Keynote Address

ನವದೆಹಲಿ, ಡಿಸೆಂಬರ್ 20: ವಿಶ್ವಸಂಸ್ಥೆಯ ಹಲವು ಸದಸ್ಯ ರಾಷ್ಟ್ರಗಳು ಎರಡನೇ ವಿಶ್ವ ಧ್ಯಾನ ದಿನವನ್ನು ಆಚರಿಸಲು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಒಟ್ಟುಗೂಡಿವೆ. ಜಾಗತಿಕ ಶಾಂತಿ, ಮಾನಸಿಕ ಆರೋಗ್ಯ ಮತ್ತು ನಾಯಕತ್ವಕ್ಕೆ ಧ್ಯಾನದ ಅಗತ್ಯವನ್ನು ಅವು ಪುನರುಚ್ಚರಿಸಿವೆ. ಜಾಗತಿಕ ಶಾಂತಿ ಮತ್ತು ಸಾಮರಸ್ಯಕ್ಕಾಗಿ ಧ್ಯಾನ ಎಂಬ ಶೀರ್ಷಿಕೆಯ ಈ ಕಾರ್ಯಕ್ರಮದಲ್ಲಿ ಗುರುದೇವ ಶ್ರೀ ಶ್ರೀ ರವಿಶಂಕರ್ ಅವರ ಪ್ರಾಸ್ತಾವಿಕ ಭಾಷಣ ಮತ್ತು ಧ್ಯಾನದ ಮಾರ್ಗದರ್ಶನವಿತ್ತು. ಇದು ಭಾರತದ ನಾಗರಿಕತೆಯ ಪರಂಪರೆಯಲ್ಲಿ ಬೇರೂರಿರುವ ಧ್ಯಾನವೆಂಬ ಅಭ್ಯಾಸವನ್ನು ವಿಶ್ವದ ಪ್ರಮುಖ ರಾಜತಾಂತ್ರಿಕ…

Read More