Headlines

Bengaluru Air Quality: ಜಯನಗರ ಸೇರಿ ಬೆಂಗಳೂರಿನ ವಿವಿಧೆಡೆ ಉತ್ತಮ ವಾಯು ಗುಣಮಟ್ಟ! – Kannada News | Bengaluru AQI Today: Air Quality gets better in Jayanagara and Other places of Bengaluru

ಬೆಂಗಳೂರು, ಜೂನ್ 23: ಇಂದು ರಾಜ್ಯದ ವಿವಿಧ ನಗರಗಳು ಹಾಗೂ ರಾಜಧಾನಿ ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಆಶಾದಾಯಕವಾಗಿದೆ. ಮುಂಗಾರು ಮಳೆಯ ಪ್ರಭಾವದಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಿದ್ದು, ಜನತೆಗೆ ಶುದ್ಧ ಗಾಳಿ ಲಭ್ಯವಾಗುತ್ತಿದೆ. ಸಿಲಿಕಾನ್ ಸಿಟಿ ಸೇರಿದಂತೆ ಬೆಂಗಳೂರಿನ ಹಲವೆಡೆ ಉತ್ತಮ ವಾತಾವರಣ ಕಂಡುಬಂದಿದೆ. ಮುಖ್ಯಾಂಶಗಳು ಕರ್ನಾಟಕದ ಬಹುತೇಕ ನಗರಗಳಲ್ಲಿ ವಾಯು ಗುಣಮಟ್ಟ ಉತ್ತಮವಾಗಿದೆ. ಬೆಂಗಳೂರಿನಲ್ಲಿ ಮುಂಗಾರು ಮಳೆಯಿಂದಾಗಿ ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಿದೆ. ಮಡಿಕೇರಿಯಲ್ಲಿ ಅತ್ಯಂತ ಸ್ವಚ್ಛ ಹಾಗೂ ಆರೋಗ್ಯಕರ…

Read More

CM ವಿಜಯ್‌ ಗೆ ಮೊದಲ ಶಾಕ್:ಮೇಕೆದಾಟುಗೆ ಅಡ್ಡಗಾಲು ಹಾಕಲು ಮುಂದಾದ ತಮಿಳುನಾಡಿಗೆ ಹಿನ್ನಡೆ – Kannada News | Supreme Court dismisses review petition by Tamil Nadu govt against Karnataka Mekedatu project

ನವದೆಹಲಿ, (ಮೇ 25): ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು  ಯೋಜನೆಗೆ (mekedatu project) ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡು (Tamil Nadu) ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ (Vijay) ಸುಪ್ರೀಂಕೋರ್ಟ್ (Supreme court)  ಶಾಕ್ ಕೊಟ್ಟಿದೆ. ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಯೋಜನೆ ವಿರುದ್ಧದ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ 2025ರ ತೀರ್ಪನ್ನು ಮರುಪರಿಶೀಲನೆಗೆ ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ಕರ್ನಾಟಕದ ವಿರುದ್ಧ ಹೆಜ್ಜೆ ಇಟ್ಟಿದ್ದ ತಮಿಳುನಾಡು ಸಿಎಂ ವಿಜಯ್​​ಗೆ ಮೊದಲ ಶಾಕ್ ಇದಾಗಿದೆ. ಮುಖ್ಯಾಂಶಗಳು ಮೇಕೆದಾಟು ಯೋಜನೆಗೆ…

Read More

Maha Shivaratri 2026: ಮಹಾ ಶಿವರಾತ್ರಿಯಂದು ಮೂರು ಶಕ್ತಿಶಾಲಿ ರಾಜಯೋಗ ರೂಪು; ಈ ರಾಶಿಗೆ ಅದೃಷ್ಟ

ಮಹಾ ಶಿವರಾತ್ರಿ ಕೇವಲ ಒಂದು ಧಾರ್ಮಿಕ ಹಬ್ಬ ಮಾತ್ರವಲ್ಲ, ಅದು ಆಧ್ಯಾತ್ಮಿಕ ಹಾಗೂ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದಲೂ ಅತ್ಯಂತ ಮಹತ್ವದ್ದಾಗಿದೆ. ಶಿವನ ಆರಾಧನೆಗೆ ಮೀಸಲಾದ ಈ ಪವಿತ್ರ ದಿನವು ಮನಸ್ಸಿನ ಶುದ್ಧೀಕರಣ, ಪಾಪಕ್ಷಯ ಮತ್ತು ಜೀವನದಲ್ಲಿ ಹೊಸ ಆರಂಭಕ್ಕೆ ಸಂಕೇತವಾಗಿದೆ. ಈ ವರ್ಷ ಫೆಬ್ರವರಿ 15ರಂದು ಆಚರಿಸಲಾಗುವ ಮಹಾ ಶಿವರಾತ್ರಿ ವಿಶೇಷ ಗ್ರಹಸ್ಥಿತಿಗಳ ಕಾರಣದಿಂದ ಅಪರೂಪದ ಮಹತ್ವವನ್ನು ಪಡೆದುಕೊಂಡಿದೆ. ಈ ದಿನ ಚತುರ್ಗ್ರಹಿ ಯೋಗ, ಬುಧಾದಿತ್ಯ ಯೋಗ ಮತ್ತು ಸರ್ವಾರ್ಥ ಸಿದ್ಧಿ ಯೋಗ ಎಂಬ ಮೂರು ಶಕ್ತಿಶಾಲಿ ರಾಜಯೋಗಗಳು…

Read More

ಮಮತಾ ಬ್ಯಾನರ್ಜಿ ಸರ್ಕಾರ ನುಸುಳುಕೋರರನ್ನು ರಕ್ಷಿಸಲು ಎಸ್‌ಐಆರ್ ಅನ್ನು ವಿರೋಧಿಸುತ್ತಿದೆ; ಪ್ರಧಾನಿ ಮೋದಿ ಆರೋಪ – Kannada News | Mamata Banerjees TMC government opposing SIR to help infiltrators in Bengal PM Modi says

ಕೊಲ್ಕತ್ತಾ, ಡಿಸೆಂಬರ್ 20: ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ತೃಣಮೂಲ ಕಾಂಗ್ರೆಸ್ (ಟಿಎಂಸಿ) ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತವು ನುಸುಳುಕೋರರನ್ನು ರಕ್ಷಿಸಲು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ವಿರೋಧಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ನಾಡಿಯಾ ಜಿಲ್ಲೆಯ ತಾಹೆರ್‌ಪುರದಲ್ಲಿ ದೂರವಾಣಿ ಮೂಲಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ನುಸುಳುಕೋರರು ಬಂಗಾಳದಲ್ಲಿ ಟಿಎಂಸಿಯ ಬೆಂಬಲವನ್ನು ಪಡೆದಿದ್ದಾರೆ ಎಂದು ಹೇಳಿದ್ದಾರೆ. ಪಶ್ಚಿಮ…

Read More

ಕ್ರೆಡಿಟ್ ಕಾರ್ಡ್ ಹೊಂದಿರುವವರು ದಿಢೀರ್ ಮೃತಪಟ್ಟರೆ ಬಿಲ್ ಕಟ್ಟೋರು ಯಾರು? ಕುಟುಂಬದವರ ಜವಾಬ್ದಾರಿಯೇ? – Kannada News | Credit Card Debt After Death: Is Family Liable? Know Your Legal Rights

ನವದೆಹಲಿ, ಜುಲೈ 12: ಇಂದಿನ ಡಿಜಿಟಲ್ ಯುಗದಲ್ಲಿ ಡೆಬಿಟ್ ಕಾರ್ಡ್‌ಗಳಿಗಿಂತ ಕ್ರೆಡಿಟ್ ಕಾರ್ಡ್‌(Credit Card)ಗಳ ಬಳಕೆ ಅತಿಯಾಗಿದೆ. ಆಕರ್ಷಕ ರಿವಾರ್ಡ್ ಪಾಯಿಂಟ್‌ಗಳು, ಕ್ಯಾಶ್‌ಬ್ಯಾಕ್ ಮತ್ತು ಸುಲಭ ಇಎಂಐ (EMI) ಸೌಲಭ್ಯಗಳಿಗಾಗಿ ಜನರು ದೈನಂದಿನ ಶಾಪಿಂಗ್‌ನಿಂದ ಹಿಡಿದು ಪ್ರಯಾಣದ ಬುಕಿಂಗ್‌ವರೆಗೆ ಎಲ್ಲದಕ್ಕೂ ಕ್ರೆಡಿಟ್ ಕಾರ್ಡ್ ಬಳಸುತ್ತಾರೆ. ಆದರೆ, ಒಂದು ವೇಳೆ ಕ್ರೆಡಿಟ್ ಕಾರ್ಡ್ ಹೊಂದಿರುವ ವ್ಯಕ್ತಿ ಬಿಲ್ ಪಾವತಿಸುವ ಮುನ್ನವೇ ಅನಿರೀಕ್ಷಿತವಾಗಿ ಮರಣ ಹೊಂದಿದರೆ, ಆ ಸಾಲವನ್ನು ಯಾರು ತೀರಿಸಬೇಕು? ಬ್ಯಾಂಕ್‌ಗಳು ಕುಟುಂಬದವರನ್ನು ಪಾವತಿಸುವಂತೆ ಒತ್ತಾಯಿಸಬಹುದೇ? ಈ ಪ್ರಶ್ನೆಗೆ…

Read More

Bengaluru Power Cut Today: ಬೆಂಗಳೂರಿನ ಹಲವೆಡೆ ಇಂದು, ನಾಳೆ ವಿದ್ಯುತ್ ಕಡಿತ; ಎಲ್ಲೆಲ್ಲಿ ಪವರ್ ಕಟ್? ಇಲ್ಲಿದೆ ಮಾಹಿತಿ – Kannada News | Bengaluru Power Cut: BESCOM Issues Alert For 7 Hour Outage On June 22 And 23 In Key Areas

ಸಾಂದರ್ಭಿಕ ಚಿತ್ರ (ಕೃಪೆ: ಬೆಸ್ಕಾಂ ಎಕ್ಸ್​ ಹ್ಯಾಂಡಲ್)Image Credit source: @NammaBESCOM ಬೆಂಗಳೂರು, ಜೂನ್ 22: ಬೆಂಗಳೂರಿನ ಹಲವು ಪ್ರಮುಖ ಬಡಾವಣೆಗಳಲ್ಲಿ ಇಂದು ಮತ್ತು ನಾಳೆ (ಜೂನ್ 22 ಮತ್ತು ಜೂನ್ 23) ಸುದೀರ್ಘ ಅವಧಿಯ ವಿದ್ಯುತ್ ಕಡಿತ (Power Cut) ಇರಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಅಧಿಕೃತ ಮಾಧ್ಯಮ ಪ್ರಕಟಣೆ ಹಾಗೂ ಎಕ್ಸ್ (X) ಪೋಸ್ಟ್ ಮೂಲಕ ನಾಗರಿಕರಿಗೆ ಮಾಹಿತಿ ನೀಡಿದೆ. ತುರ್ತು ಮೂಲಸೌಕರ್ಯ ಕಾಮಗಾರಿ ಹಾಗೂ ನಿಯತಕಾಲಿಕ ಟ್ರಾನ್ಸ್‌ಫಾರ್ಮರ್ ನಿರ್ವಹಣಾ ಕಾಮಗಾರಿಗಳ…

Read More

ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು – Kannada News | BJP National President Nitin Nabin First Reaction about Karnataka after meeting with Party Leader In Bengaluru

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು. Read More Source link

Read More

Jio Intelligence: ಜಿಯೋದಿಂದ ಡಾಟಾ ಕ್ರಾಂತಿಯಾದಂತೆ ರಿಲಯನ್ಸ್ ಇಂಟೆಲಿಜೆನ್ಸ್​ನಿಂದ ಎಐ ಕ್ರಾಂತಿ- ಆಕಾಶ್ ಅಂಬಾನಿ – Kannada News | Jio’s AI Leap: India’s Sovereign AI Backbone & Multi Lingual Future with Reliance Intelligence

ಮುಂಬೈ, ಜೂನ್ 19: ಜಿಯೋ ಸಂಸ್ಥೆಯ ಮುಂದಿನ ದೊಡ್ಡ ಹೆಜ್ಜೆ ಅಥವಾ ಜಿಗಿತ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI- Artificial Intelligence) ವಲಯದಲ್ಲಿ ಇರಲಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 49ನೇ ವಾರ್ಷಿಕ ಮಹಾಸಭೆಯಲ್ಲಿ (AGM) ಮಾತನಾಡಿದ ಕಂಪನಿಯ ಛೇರ್ಮನ್ ಮುಕೇಶ್ ಅಂಬಾನಿ, ವಿದೇಶಗಳಲ್ಲಿ ತಯಾರಾಗುವ ಎಐಗೆ ಕೇವಲ ಗ್ರಾಹಕ ದೇಶವಾಗಿ ಭಾರತವು ಉಳಿಯಬಾರದು; ಬದಲಿಗೆ ಭಾರತವು ಎಐ ಸೃಷ್ಟಿಕರ್ತ ಮತ್ತು ಜಾಗತಿಕ ನಾಯಕ ಆಗಬೇಕು. ಇದೇ ಆಲೋಚನೆಯೊಂದಿಗೆ ರಿಲಯನ್ಸ್ ಇಂಟೆಲಿಜೆನ್ಸ್ ಅನ್ನು ಕಂಪನಿಯ ಹೊಸ ಬೆಳವಣಿಗೆಯ ಇಂಜಿನ್ ಆಗಿ…

Read More

ಇಂಗ್ಲೆಂಡ್‌ ಟೆಸ್ಟ್ ತಂಡದಿಂದ ಹೊರಬಿದ್ದ ಬೆನ್ ಸ್ಟೋಕ್ಸ್ ಹೊಸ ತಂಡಕ್ಕೆ ಎಂಟ್ರಿ – Kannada News | Ben Stokes Dropped: Nightclub Brawl Leads to England Exclusion, County Return

ಪ್ರಸ್ತುತ ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (England vs New Zealand) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ಇಂಗ್ಲೆಂಡ್‌ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಇದೀಗ ಉಭಯ ತಂಡಗಳ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಆದರೆ ಈ ಪಂದ್ಯದಲ್ಲಿ ಇಂಗ್ಲೆಂಡ್‌ ಟೆಸ್ಟ್ ತಂಡದ ನಿಯಮಿತ ನಾಯಕ ಬೆನ್ ಸ್ಟೋಕ್ಸ್ (Ben Stokes) ಆಡುತ್ತಿಲ್ಲ. ಹೀಗಾಗಿ ಅವರ ಬದಲಿಗೆ ಜೋ ರೂಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಷ್ಟಕ್ಕೂ ಬೆನ್ ಸ್ಟೋಕ್ಸ್ ಏಕೆ ಈ…

Read More

ಕೊಪ್ಪಳ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ವ್ಯಕ್ತಿ ಬಲಿ! – Kannada News | Karnataka Rain Havoc: One Dead in Koppal, Hailstorms Lash Belagavi, Alerts Issued

ಕೊಪ್ಪಳ, ಮೇ 24: ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರಕ್ಕೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಕೊಪ್ಪಳ ತಾಲೂಕಿನ ಕಾಮನೂರು ಬಳಿ ಗಾಳಿ ಮಳೆಗೆ ಮರ ಬಿದ್ದು, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ಕರಬಡಿಗೆ ಮೃತಪಟ್ಟಿದ್ದಾರೆ. ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇ 29ರವರೆಗೂ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮತ್ತು ಕೊಪ್ಪಳ ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಳಗಾವಿ ಜಿಲ್ಲೆಯ…

Read More