Headlines

ಎಣ್ಣೆ ಏಟಲ್ಲಿ ಕ್ಯಾಬ್​​ಗೆ ಸ್ಕೂಟಿ ಗುದ್ದಿ ಯುವತಿಯರ ರಂಪಾಟ: ಸ್ಥಳೀಯರ ಜೊತೆಗೂ ಕಿರಿಕ್​​ – Kannada News | Drunk Girl Hits Cab with Scooter, Assaults Driver in Hulimavu, Bengaluru

ಬೆಂಗಳೂರು, ಫೆಬ್ರವರಿ 08: ಮದ್ಯದ ಅಮಲಿನಲ್ಲಿ ಕಾರು, ಬೈಕ್​ಗಳಿಗೆ ದ್ವಿಚಕ್ರ ವಾಹನ ಗುದ್ದಿ ಯುವತಿಯರು ಕಿರಿಕ್ ಮಾಡಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಹುಳಿಮಾವು ಬಳಿ ನಡೆದಿದೆ. ಕ್ಯಾಬ್ ಡ್ರೈವರ್ ಜೊತೆ ವಾಗ್ವಾದ ನಡೆಸಿ ಆತನ ಮೇಲೆ ಹಲ್ಲೆ ನಡೆಸಲು ಉತ್ತರ ಭಾರತೀಯ ಯುವತಿಯರು ಯತ್ನಿಸಿದ್ದು, ಪ್ರಶ್ನಿಸಿದ ಜನರ ಜೊತೆಗೂ ಯುವತಿಯರು ಅಸಭ್ಯವಾಗಿ ವರ್ತಿಸಿದ್ದಾರೆ. ಕೂಡಲೇ ಸಾರ್ವಜನಿಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳ್ಕೆ ಬಂದರೂ ಯುವತಿಯರ ಹೈಡ್ರಾಮಾ ಮಾತ್ರ ನಿಂತಿಲ್ಲ. ಕೈಗೆ ಚೈನ್…

Read More

Daily Devotional: ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು! – Kannada News | Daily Devotional: Why Taking Selfies or Photos in Temple Sanctuaries is Discouraged: A Spiritual Perspective

ಬೆಂಗಳೂರು, ಫೆಬ್ರುವರಿ​ 02: ಸಾಮಾನ್ಯವಾಗಿ ನಾವು ಹಿರಿಯರೊಂದಿಗೆ, ಕಾರ್ಯಕ್ರಮಗಳಲ್ಲಿ ಅಥವಾ ಸುಂದರ ಪ್ರಕೃತಿಯ ನಡುವೆ ಫೋಟೋಗಳನ್ನು ತೆಗೆದುಕೊಳ್ಳಲು ಬಯಸುತ್ತೇವೆ. ಆದರೆ ದೇವಾಲಯಗಳ ವಿಷಯದಲ್ಲಿ, ವಿಶೇಷವಾಗಿ ಮೂಲ ವಿಗ್ರಹ ಅಥವಾ ಗರ್ಭಗುಡಿಯೊಳಗೆ ಫೋಟೋಗಳನ್ನು, ಸೆಲ್ಫಿಗಳನ್ನು ತೆಗೆದುಕೊಳ್ಳುವುದು ಅಷ್ಟು ಶುಭವಲ್ಲ ಎಂದು ಹೇಳಲಾಗಿದೆ. ಮೂಲ ವಿಗ್ರಹಗಳನ್ನು ವಾಸ್ತುಶಾಸ್ತ್ರದ ಪ್ರಕಾರ ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಲಾಗಿರುತ್ತದೆ. ಅವು ಸತತವಾಗಿ ಅಭಿಷೇಕ, ಪೂಜೆಗಳಿಂದ ದೈವಿಕ ಶಕ್ತಿಯನ್ನು ಹೊಂದಿರುತ್ತವೆ. ಈ ವಿಗ್ರಹಗಳು ಪಂಚಭೂತಗಳ ನಿಯಂತ್ರಣದಲ್ಲಿರುತ್ತವೆ ಮತ್ತು ಪ್ರಬಲ ಆಧ್ಯಾತ್ಮಿಕ ಶಕ್ತಿಯನ್ನು ಹೊರಸೂಸುತ್ತವೆ. ಭಕ್ತರು ಭಕ್ತಿ ಅಥವಾ ಪ್ರೀತಿಯಿಂದ…

Read More

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ವಾರ್ಷಿಕ ಪರೀಕ್ಷೆ ಸಮಯದಲ್ಲಿ KSRTC ಬಸ್​​​ನಲ್ಲಿ ಉಚಿತ ಪ್ರಯಾಣ – Kannada News | Karnataka KSRTC Free Bus Rides for 2nd PUC Exams

ಬೆಂಗಳೂರು, ಫೆ.13: ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಿಹಿಸುದ್ದಿ ನೀಡಿದೆ. ಫೆಬ್ರವರಿ 28ರಿಂದ ಪ್ರಾರಂಭವಾಗಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸುಲಭವಾಗಿ ಮತ್ತು ಸಕಾಲಕ್ಕೆ ತಲುಪಲು ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿವೆ. ಈ ಅವಧಿಯಲ್ಲಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರದವರೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ…

Read More

‘ಧುರಂಧರ್’ ಸಿನಿಮಾ ಆಫರ್ ತಿರಸ್ಕರಿಸಿದರಾ ನಾಗಾರ್ಜುನ? – Kannada News | Did Dhurandhar’s Rehman Dakait character offered to Akkineni Nagarjuna first

ಬಾಲಿವುಡ್‌ನ ಇತ್ತೀಚಿನ ಬ್ಲಾಕ್‌ಬಸ್ಟರ್ ಸಿನಿಮಾ ‘ಧುರಂಧರ್’ (Dhurandhar) ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸವನ್ನೇ ಬರೆದಿದೆ. ರಣ್ವೀರ್ ಸಿಂಗ್ ನಾಯಕನಾಗಿ ನಟಿಸಿರುವ ಈ ಸಿನಿಮಾನಲ್ಲಿ ಅವರಷ್ಟೆ ಪ್ರಾಮುಖ್ಯತೆಯನ್ನು ಇತರೆ ಪಾತ್ರಗಳು ಸಹ ಪಡೆದುಕೊಂಡಿವೆ. ಅದರಲ್ಲೂ ರಹಮಾನ್ ಡಕೈತ್ ಪಾತ್ರವಂತೂ ಸೂಪರ್ ಹಿಟ್ ಆಗಿದೆ. ಪಾತ್ರದಲ್ಲಿ ನಟಿಸಿರುವ ಅಕ್ಷಯ್ ಖನ್ನಾ, ತಾವೇಕೆ ಬಾಲಿವುಡ್​ನ ಪ್ರತಿಭಾವಂತ ನಟ ಎಂಬುದನ್ನು ಸಾಬೀತುಪಡಿಸಿದ್ದಾರೆ. ಆದರೆ ಈ ಪಾತ್ರ ಮೊದಲಿಗೆ ದಕ್ಷಿಣದ ಸ್ಟಾರ್ ನಟನಿಗೆ ಆಫರ್ ಮಾಡಲಾಗಿತ್ತು ಎನ್ನಲಾಗುತ್ತಿದೆ. ತೆಲುಗಿನ ಸ್ಟಾರ್ ಹೀರೋ ಆಗಿರುವ ಅಕ್ಕಿನೇನಿ ನಾಗಾರ್ಜುನ…

Read More

ಹೊಸಕೋಟೆ ಬಳಿ ಬೈಕ್, ಕ್ಯಾಂಟರ್ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸಾವು – Kannada News | Hoskote Highway Tragedy: 7 Killed in Chain Collision Between Car, Bike and Canter Near Bengaluru

ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿರುವುದುImage Credit source: tv9 ದೇವನಹಳ್ಳಿ, ಫೆಬ್ರವರಿ 13: ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ (Accident) ಸಂಭವಿಸಿ ಏಳು ಜನ ದುರ್ಮರಣ ಹೊಂದಿದ್ದಾರೆ. ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ​ಯುವಿ ಕಾರಿನ (XUV Car) ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್…

Read More

ಕಾಂಗ್ರೆಸ್​​​ ಮುಖಂಡನ ಪವರ್ ಮುಂದೆ ಡಮ್ಮಿಯಾದ ಅರಣ್ಯಾಧಿಕಾರಿಗಳು: ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ – Kannada News | Chikkamagaluru: Illegal Resort Threatens Western Ghats’ Tiger Buffer Zone and Chandradrona Parvata

ಚಿಕ್ಕಮಗಳೂರು, ಜ.21: ಅರಣ್ಯಗಳ ಮಧ್ಯೆ ರೆಸಾರ್ಟ್ ನಿರ್ಮಾಣ (Illegal Resort in Western Ghats) ಮಾಡಲು ಕಾಂಗ್ರೆಸ್​​​ ಮುಂಖಡರೊಬ್ಬರು ಮುಂದಾಗಿದ್ದಾರೆ. ಅರಣ್ಯ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ, ಪಶ್ಚಿಮ ಘಟ್ಟಗಳ ಸಾಲಿನ ಚಂದ್ರದ್ರೋಣ ಪರ್ವತದ ತಪ್ಪಲಿನಲ್ಲಿ ರೆಸಾರ್ಟ್ ನಿರ್ಮಾಣವಾಗುತ್ತಿದೆ ಎಂದು ಹೇಳಲಾಗಿದೆ. ಇದು ಒಂದು ಕಡೆ ಹುಲಿ‌ ಸಂರಕ್ಷಿತ ಪ್ರದೇಶದ ಬಫರ್ ಝೋನ್ ಆಗಿದ್ದು, ಮತ್ತೊಂದು ಕಡೆ ಸೂಕ್ಷ್ಮ ಪ್ರದೇಶವಾಗಿದೆ. ಅರಣ್ಯ ಇಲಾಖೆಯ ನಿರಾಕ್ಷೇಪಣಾ ಪ್ರಮಾಣಪತ್ರ (NOC) ಪಡೆಯದೆ ಕಾನೂನಿನ ವಿರೋಧವಾಗಿ ರೆಸಾರ್ಟ್ ನಿರ್ಮಿಸಲಾಗುತ್ತಿದೆ. ಇದು ಅಕ್ರಮವಾಗಿ…

Read More

ಪಿಎಸ್​ಎಲ್​ವಿ ರಾಕೆಟ್ ವೈಫಲ್ಯ; ನಾಶಗೊಂಡ ಸೆಟಿಲೈಟ್​ಗಳ ನಷ್ಟ ಯಾರು ಭರಿಸೋದು? – Kannada News | PSLV rocket mission failure, who bears the loss for lost satellites

ನವದೆಹಲಿ, ಜನವರಿ 12: ಹದಿನಾರು ಸೆಟಿಲೈಟ್​ಗಳನ್ನು ಹೊತ್ತ ಪಿಎಸ್​ಎಲ್​ವಿ ರಾಕೆಟ್ ಉಡಾವಣೆ (PSLV rocket launch) ವಿಫಲವಾಗಿದೆ. ಇಸ್ರೋದಿಂದ ಉಡಾವಣೆಗೊಂಡ ಪಿಎಸ್​ಎಲ್​ವಿ-ಸಿ62 ರಾಕೆಟ್ ತಾಂತ್ರಿಕ ವೈಫಲ್ಯ ಕಂಡು, ಗುರಿ ತಪ್ಪಿದೆ. ಇದರೊಂದಿಗೆ, ರಾಕೆಟ್ ಜೊತೆಗೆ ಅದರಲ್ಲಿದ್ದ ಭೂ ವೀಕ್ಷಣಾ ಉಪಗ್ರಹವಾದ ಇಒಎಸ್-ಎನ್1 ಸೇರಿದಂತೆ 16 ಸೆಟಿಲೈಟ್​ಗಳೂ ನಾಶವಾಗಲಿವೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಸ್ಪೇಸ್ ಸೆಂಟರ್​ನಲ್ಲಿ ಬೆಳಗ್ಗೆ 10:18ಕ್ಕೆ ಈ ರಾಕೆಟ್ ಉಡಾವಣೆ ಆಗಿತ್ತು. ಇಒಎಸ್-ಎನ್1 ಸೇರಿದಂತೆ 15 ಸೆಟಿಲೈಟ್​ಗಳನ್ನು ಸೂರ್ಯ ಸಂಬದ್ಧ ಕಕ್ಷೆಗೆ (Sun Synchronous…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಇಂದು ದೊಡ್ಡ ಮಟ್ಟದಲ್ಲಿ ಆದಾಯ ತರುವಂಥ ಕೆಲಸಕ್ಕೆ ಮುಂದಾಗುವರು – Kannada News | January 7 Daily Horoscope: Birth Numbers 7, 8, 9 Predictions and Financial Insights

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಪರ್ಯಾಯ ಮಾರ್ಗ ಆಲೋಚಿಸುವುದು ಬಹಳ ಮುಖ್ಯ ಎಂದೆನಿಸುತ್ತದೆ. ನಿಮಗಿರುವ ಹೆಸರು, ಗೊತ್ತಿರುವ ಕೆಲಸದಲ್ಲಿ ಇರುವಂಥ ಕಾಂಟ್ಯಾಕ್ಟ್, ಪ್ರಭಾವಿಗಳ ಸಂಪರ್ಕ ಈ ಎಲ್ಲವನ್ನೂ ಬಳಸಿಕೊಂಡು, ದೊಡ್ಡ ಮಟ್ಟದಲ್ಲಿ ಆದಾಯ ತರುವಂಥ ಕೆಲಸ- ಕಾರ್ಯಗಳನ್ನು ಮಾಡುವುದಕ್ಕೆ ಮುಂದಾಗಲಿದ್ದೀರಿ. ಗ್ರಂಥಿಗೆ ಮಳಿಗೆ ನಡೆಸುತ್ತಾ ಇರುವವರಿಗೆ ಹೊಸ ಹೊಸ ವಸ್ತುಗಳ ಮಾರಾಟದ ಅವಕಾಶ ತೆರೆದುಕೊಳ್ಳಲಿದೆ. ನಿಮ್ಮಲ್ಲಿ ಕೆಲವರಿಗೆ ಹೂಡಿಕೆಯಲ್ಲಿ ಅದೃಷ್ಟದ ಬೆಂಬಲ ದೊರೆಯಲಿದೆ. ಜನ್ಮಸಂಖ್ಯೆ 8 (ಯಾವುದೇ…

Read More

Video: ಓಲಾ ಸ್ಕೂಟರ್​ನಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ, ಸ್ವಲ್ಪದರಲ್ಲೇ ಪಾರಾದ ತಂದೆ-ಮಗ

ಸೋಲಾಪುರ, ಜನವರಿ 22: ಓಲಾ ಎಲೆಕ್ಟ್ರಿಕ್ ಸ್ಕೂಟರ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಸೋಲಾಪುರದಲ್ಲಿ ನಡೆದಿದೆ. ತಂದೆ ಮಗನನ್ನು ಶಾಲೆಗೆ ಬಿಡಲು ಬೈಕ್ ಮೇಲೆ ಕುಳಿತು ಕಾಯುತ್ತಿರುತ್ತಾರೆ. ಮಗ ಬಂದು ಕುಳಿತ ತಕ್ಷಣ, ಅಲ್ಲೇ ಹೋಗುತ್ತಿದ್ದ ಮಹಿಳೆಯೊಬ್ಬರು ಬೈಕ್​ನಲ್ಲಿ ಹೊಗೆ ಬರುತ್ತಿರುವುದನ್ನು ನೋಡಿ ಎಚ್ಚರಿಕೆ ಕೊಡುತ್ತಾರೆ, ಆಗ ಇಬ್ಬರೂ ಬೈಕ್​ನಿಂದ ಇಳಿದು ದೂರ ಓಡುತ್ತಾರೆ. ಬೈಕ್​ನಿಂದ ಬರುತ್ತಿದ್ದ ಹೊಗೆ ಮತ್ತಷ್ಟು ಹೆಚ್ಚಾಗುತ್ತದೆ. ಆಗ ಅಲ್ಲಿದ್ದವರು ಬೈಕ್ ಮೇಲೆ ನೀರು…

Read More

ಮಹಿಳಾ ಅಧಿಕಾರಿಯ ಬೆಡ್‌ರೂಮ್ ದೃಶ್ಯಗಳ ಸ್ಟಿಂಗ್ ಮಾಡಿ 50 ಲಕ್ಷ ರೂ.ಗೆ ಬ್ಲ್ಯಾಕ್‌ಮೇಲ್: ನಕಲಿ ಪತ್ರಕರ್ತರ ಗ್ಯಾಂಗ್ ಬಂಧನ – Kannada News | Hidden Camera Sting in Belagavi: Fake Journalists Blackmail Woman Officer for Rs 50 Lakh, Three Arrested

ಬೆಳಗಾವಿ, ಫೆಬ್ರವರಿ 6: ಬೆಳಗಾವಿಯಲ್ಲಿ (Belagavi) ಮಹಿಳಾ ಅಧಿಕಾರಿಯ ಖಾಸಗಿ ಕ್ಷಣಗಳನ್ನು ರಹಸ್ಯ ಕ್ಯಾಮರಾದಲ್ಲಿ ಸೆರೆಹಿಡಿದು 50 ಲಕ್ಷ ರೂಪಾಯಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣ ಸದ್ಯ ಬೆಳಗಾವಿಯಲ್ಲಿ ಸಂಚಲನ ಮೂಡಿಸಿದೆ. ಗೋಕಾಕ್‌ನ ಸಮೀರ್ ನಿಸಾರ್ ಅಹ್ಮದ್ ಶೇಖ್, ಅಬ್ಬುಲ್ ರಶೀದ್ ಮಕಾಂದಾರ್ ಹಾಗೂ ಮೊಹಮ್ಮದ್ ಬಾಳೇಕುಂದ್ರಿ ಬಂಧಿತ ಆರೋಪಿಗಳು. ಆರೋಪಿಗಳು ಮಹಿಳಾ ಅಧಿಕಾರಿ ಮನೆಯ ಲೈಟ್ ಬಲ್ಬ್ ಹೋಲ್ಡರ್‌ಗಳಲ್ಲಿ ರಹಸ್ಯ ಕ್ಯಾಮರಾ…

Read More