Headlines

ನೀವು ಕೂಡ ಮುಖದವರೆಗೂ ಬ್ಲಾಂಕೆಟ್ ಹೊದ್ದು ಮಲಗ್ತೀರಾ ಈ ಅಭ್ಯಾಸ ಎಷ್ಟು ಡೇಂಜರ್ ನೋಡಿ! – Kannada News | Face Covering at Night: How It Affects Breathing & Health

ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಡೆಗಳಲ್ಲಿಯೂ ದಿನದಿಂದ ದಿನಕ್ಕೆ ಚಳಿ (winter) ಹೆಚ್ಚಾಗುತ್ತಿದೆ. ಈ ರೀತಿ ತಾಪಮಾನ ಕಡಿಮೆಯಾದಾಗ, ಸ್ವಾಭಾವಿಕವಾಗಿ ಚಳಿಯಿಂದ ರಕ್ಷಣೆ ಪಡೆಯಲು ಮುಖದ ವರೆಗೆ ಬೆಡ್ ಶಿಟ್ ಅಥವಾ ಕಂಬಳಿ ಹೊದ್ದು ಮಲಗುತ್ತೇವೆ. ಇದು ಉಷ್ಣತೆಯನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಇದು ಬಹಳ ಆರಾಮದಾಯಕವೆನಿಸುತ್ತದೆ, ಆದರೆ ಇತ್ತೀಚಿನ ಸಂಶೋಧನೆ ಹೇಳುವ ಪ್ರಕಾರ, ಈ ರೀತಿಯ ಅಭ್ಯಾಸ ಉಸಿರಾಟದ ವ್ಯವಸ್ಥೆಯ ಮೇಲೆ ಗಮನಾರ್ಹ ಒತ್ತಡವನ್ನು ಬೀರುತ್ತದೆ ಎಂದು ತಿಳಿಸಿದೆ. ಹೌದು, ರಾತ್ರಿ ಮಲಗುವಾಗ ಮುಖ…

Read More

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ – Kannada News | Bigg Boss Kannada season 12 new promo released

ಬಿಗ್​​ಬಾಸ್ (Bigg Boss) ಮನೆಯಲ್ಲಿ ಕೆಲವೊಮ್ಮೆ ಸ್ಪರ್ಧಿಗಳು ಮಕ್ಕಳಿಗಿಂತಲೂ ಕಡೆಯಾಗಿ ವರ್ತಿಸುತ್ತಾರೆ. ತೀರ ಸಿಲ್ಲಿ ವಿಷಯಗಳಿಗೆ ಸಿಲ್ಲಿಯಾಗಿ ಜಗಳ ಮಾಡುತ್ತಾರೆ. ಉದ್ದೇಶಪೂರ್ವಕವಾಗಿ ಹಠ ಮಾಡುತ್ತಾರೆ. ಇದ್ದಕ್ಕಿದ್ದಂತೆ ಕಣ್ಣೀರು ಹಾಕುತ್ತಾರೆ ಇನ್ನೂ ಏನೇನೋ. ಕಳೆದ ವಾರ ಬಿಗ್​​ಬಾಸ್ ಮನೆಯಲ್ಲಿ ಟಾಸ್ಕ್ ಒಂದನ್ನು ಆಡಿಸಲಾಗಿತ್ತು. ಅದಕ್ಕೆ ರಾಶಿಕಾ ಉಸ್ತುವಾರಿ ಆಗಿದ್ದರು. ಆ ಟಾಸ್ಕ್​​​ ಗೊಂದಲಗಳ ಗೂಡಾಗಿತ್ತು. ಇದೀಗ ಸುದೀಪ್ ಅವರು ಆ ಟಾಸ್ಕ್ ವಿಷಯನ್ನೇ ಮುಖ್ಯವಾಗಿ ಹಿಡಿದುಕೊಂಡು ಇಡೀ ಮನೆಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ ಸುದ್ದಿಗಳಿಗಾಗಿ…

Read More

ಆಧುನಿಕ ಸಮಾಜದ ಸಂಬಂಧಗಳ ಕಡೆಗೆ ಬೆಳಕು ಚೆಲ್ಲುವ ಒಂದು ಪುಟ್ಟ ಕಾದಂಬರಿ’ನಮಗೂಂದು ಸೊಸೆ ಬೇಕು!’ – Kannada News | K. Satyanarayana’s ‘Namagoondu Sose Beku!’: Family, Marriage and Society

K. Satyanarayana’s ‘Namagoondu Sose Beku!’ ಕನ್ನಡದ ಸಾಹಿತ್ಯ ಲೋಕದಲ್ಲಿ ಕೆ. ಸತ್ಯನಾರಾಯಣ ಅವರು ಅತ್ಯಂತ ಪ್ರಮುಖ ಕಥೆಗಾರರು ಮತ್ತು ಕಾದಂಬರಿಕಾರರು. ಅವರ ಲೇಖನಿಯಲ್ಲಿ ಮೂಡಿದ ಇತ್ತೀಚಿನ ಕೃತಿಯೆಂದರೆ ‘ನಮಗೂಂದು ಸೊಸೆ ಬೇಕು!’ ಕಾದಂಬರಿ. ಇದು ಸಮಾಜದಲ್ಲಿನ ಕೌಟುಂಬಿಕ ಸಂಬಂಧಗಳು, ವಿವಾಹ ವ್ಯವಸ್ಥೆ ಮತ್ತು ಮನೆಗೆ ಸೊಸೆಯನ್ನು ಹುಡುಕುವ ಪ್ರಕ್ರಿಯೆಯಲ್ಲಿ ಎದುರಾಗುವ ಹಾಸ್ಯ ಹಾಗೂ ವಾಸ್ತವದ ಸಂಗತಿಗಳನ್ನು ಆಧರಿಸಿದ ಕಥೆಯಾಗಿದೆ. ಏನಿದೆ ಕಾದಂಬರಿಯಲ್ಲಿ? ಈ ಕಾದಂಬರಿಯು ಮಹಾಭಾರತದ ಉತ್ತರೆಯ ಮುಗ್ಧತೆ ಮತ್ತು ವಿರಾಟರಾಜನರ ಮನೆಯ ಕಥೆಯೊಂದಿಗೆ ಆಧುನಿಕ…

Read More

ಕಲಬುರಗಿ: ಬಿಜೆಪಿ ಕಾರ್ಯಕರ್ತನ ಮನೆಯಲ್ಲೇ ಪಕ್ಷದ ಕಾರ್ಯಕರ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ – Kannada News | Kalaburagi Incident: BJP Woman Worker Dies After Fire Incident at Party Activist’s House

ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ, ಜ್ಯೋತಿ ಪಾಟೀಲ್ ಕಲಬುರಗಿ, ಡಿಸೆಂಬರ್ 20: ಕಲಬುರಗಿ (Kalaburagi) ಜಿಲ್ಲೆಯ ನಂದಿಕೂರ್ ಗ್ರಾಮದಲ್ಲಿ ಬಿಜೆಪಿ (BJP) ಕಾರ್ಯಕರ್ತೆ ಜ್ಯೋತಿ ಪಾಟೀಲ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಈ ಘಟನೆ ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ ಅವರ ಮನೆಯ ಆವರಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಘಟನೆ ಬಳಿಕ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರರನ್ನು ಪೊಲೀಸರು ವಶಕ್ಕೆ ಪಡೆದು…

Read More

‘ರಿಚರ್ಡ್ ಆಂಟನಿ’ ಸಿನಿಮಾ ಕುರಿತು ರಾಜ್ ನೀಡಿದ ಹೇಳಿಕೆ ಬಗ್ಗೆ ಶುರುವಾಗಿದೆ ಚರ್ಚೆ – Kannada News | Rakshit Shetty’s ‘Richard Anthony’: Raj B Shetty’s Hint Sparks Delay Speculation

ರಕ್ಷಿತ್ ಶೆಟ್ಟಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು. ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಅವರು ಗಮನ ಸೆಳೆದಿದ್ದಾರೆ. ಅವರು ಕಳೆದ ಕೆಲ ಸಮಯದಿಂದ ಯಾರ ಕಣ್ಣೀಗು ಕಾಣಿಸುತ್ತಿಲ್ಲ. ಅವರು ‘ರಿಚರ್ಡ್ ಆಂಟನಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಿರುವಾಗಲೇ ರಾಜ್ ಅವರು ನೀಡಿದ ಹೇಳಿಕೆ ಚರ್ಚೆ ಹುಟ್ಟುಹಾಕಿದೆ. ಆ ಚಿತ್ರಕ್ಕಾಗಿ ಇನ್ನೂ ಎಷ್ಟು ವರ್ಷ ಕಾಯಬೇಕು ಎಂಬ ಪ್ರಶ್ನೆ ಮೂಡಿದೆ. ರಾಜ್ ಬಿ. ಶೆಟ್ಟಿ ಅವರು ‘45’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಬಗ್ಗೆ ಟ್ರೇಲರ್​​ನಲ್ಲಿ ಹಿಂಟ್…

Read More

ಹುಷಾರಿಲ್ಲ ಅಂತಾ ಆಸ್ಪತ್ರೆಗೆ ಹೋದ್ರೆ ಡಾಕ್ಟರ್ ನಾಲಿಗೆ ತೋರಿಸಿ ಎನ್ನುವುದಕ್ಕೆ ಕಾರಣ ಏನ್ ಗೊತ್ತಾ? – Kannada News | Tongue Colors & What They Mean: Vitamin Deficiency Signs

ನೀವು ಗಮನಿಸಿರಬಹುದು, ಆರೋಗ್ಯ ಸಮಸ್ಯೆ ಎಂದು ಆಸ್ಪತ್ರೆಗೆ ಹೋದರೆ, ವೈದ್ಯರು ಮೊದಲು ನಾಲಿಗೆ ತೋರಿಸಲು ಹೇಳುತ್ತಾರೆ. ಆದರೆ ನಮ್ಮ ಆರೋಗ್ಯಕ್ಕೂ ಇದಕ್ಕೂ ಏನು ಸಂಬಂಧ ಎಂದು ಎಂದಾದರೂ ಯೋಚಿಸಿದ್ದೀರಾ… ಏಕೆಂದರೆ ನಾಲಿಗೆ (Tongue) ಆರೋಗ್ಯಕ್ಕೆ ಹಿಡಿದ ಕೈ ಗನ್ನಡಿಯಂತೆ ಕಾರ್ಯನಿರ್ವಹಿಸುತ್ತದೆ, ನಮ್ಮ ದೇಹದ ಆಂತರಿಕ ಆರೋಗ್ಯ ಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಸಾಮಾನ್ಯವಾಗಿ, ಆರೋಗ್ಯಕರ ನಾಲಿಗೆ ಗುಲಾಬಿ ಬಣ್ಣದಲ್ಲಿದ್ದು ಸ್ವಲ್ಪ ತೇವವಾಗಿರುತ್ತದೆ. ಈ ಬಣ್ಣದಲ್ಲಿನ ಸ್ವಲ್ಪ ಬದಲಾವಣೆ ಕೂಡ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಸೂಚಿಸಬಹುದಾಗಿದೆ. ಹಾಗಾದರೆ ಯಾವ ಬಣ್ಣ ಯಾವ…

Read More

ಈ ವಾರ ಒಟಿಟಿಗೆ ಬಂದಿವೆ ಕೆಲ ಆಸಕ್ತಿಗಳ ಸಿನಿಮಾಗಳು: ಇಲ್ಲಿದೆ ಪಟ್ಟಿ – Kannada News | OTT Release this week from December 15 to December 20

ರಶ್ಮಿಕಾ ಮಂದಣ್ಣ ನಟಿಸಿರುವ ಹಿಂದಿ ಸಿನಿಮಾ ‘ಥಮ’ ಈ ವಾರ ಒಟಿಟಿಗೆ ಬಂದಿದೆ. ಆಯುಷ್ಮಾಕ್ ಖುರಾನಾ, ನವಾಜುದ್ದೀನ್ ಸಿದ್ಧಿಖಿ ನಟಿಸಿರುವ ಈ ಹಾರರ್ ಸಿನಿಮಾ ಡಿಸೆಂಬರ್ 16ಕ್ಕೆ ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಬಿಡುಗಡೆ ಕಂಡಿದೆ. Source link

Read More

ಟೀಮ್ ಇಂಡಿಯಾದಿಂದ ಗಿಲ್​ಗೆ ಗೇಟ್ ಪಾಸ್: ಭಾರತ ತಂಡದಲ್ಲಿ 2 ಬದಲಾವಣೆ – Kannada News | India Squad For T20 World Cup 2026: Shubman Gill Dropped

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. Source link

Read More

Video: ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ

ಹಾಪುರ್, ಡಿಸೆಂಬರ್ 20: ಉತ್ತರ ಪ್ರದೇಶದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯ ಹಾಪುರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಜೀವಕ್ಕೆ ಕುತ್ತು ತರಬಹುದಾದ ಅಪಾಯಕಾರಿ ಸಾಹಸವನ್ನು ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಷ್ಟ್ರೀಯ ಹೆದ್ದಾರಿಯ ಮೇಲಿರುವ ರೈಲ್ವೆ ಸೇತುವೆಯ ಮೇಲೆ ವ್ಯಕ್ತಿಯೊಬ್ಬ ನೇತಾಡುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಜನನಿಬಿಡ ರಸ್ತೆಯಲ್ಲಿ ಭಾರೀ ವಾಹನಗಳು ಮತ್ತು ಕಾರುಗಳು ಕೆಳಗೆ ಹಾದು ಹೋಗುವಾಗ ಸ್ಟಂಟ್ ಮಾಡಿದ್ದಾನೆ. ಈ ಸಾಹಸವನ್ನು ಕೇವಲ ರೆಕಾರ್ಡಿಂಗ್ ಉದ್ದೇಶಗಳಿಗಾಗಿ ಮಾತ್ರ ಮಾಡಲಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಯಾವುದೇ ಸುರಕ್ಷತಾ ಸಾಧನಗಳು…

Read More

India T20 Squad: ಟಿ20 ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಪ್ರಕಟ – Kannada News | India Squad For T20 World Cup 2026

ಬಹುನಿರೀಕ್ಷಿತ ಟಿ20 ವಿಶ್ವಕಪ್​ಗಾಗಿ (T20 World Cup 2026) ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಟೂರ್ನಿಯಿಂದ ಶುಭ್​​ಮನ್ ಗಿಲ್ ಅವರನ್ನು ಕೈ ಬಿಡಲಾಗಿದೆ. ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಫೆಬ್ರವರಿ 7 ರಿಂದ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಯುಎಸ್​ಎ ತಂಡವನ್ನು ಎದುರಿಸಲಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಫೆಬ್ರವರಿ 15 ರಂದು ತನ್ನ ಬದ್ಧ ವೈರಿ ಪಾಕಿಸ್ತಾನ್ ವಿರುದ್ಧ…

Read More