Headlines

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್

ಬಿಗ್​​ಬಾಸ್ (Bigg Boss) ಮನೆಯಲ್ಲಿ ಭಾನುವಾರದ ಎಪಿಸೋಡ್ ಫನ್ ಎಪಿಸೋಡ್ ಆಗಿರುತ್ತದೆ. ಸುದೀಪ್ ಅವರು ಸ್ಪರ್ಧಿಗಳನ್ನು ನಗಿಸುವ ಜೊತೆಗೆ ತಾವೂ ನಕ್ಕು, ಪ್ರೇಕ್ಷಕರನ್ನೂ ನಗಿಸಿ ಕೊನೆಗೆ ಒಬ್ಬರನ್ನೋ ಅಥವಾ ಇಬ್ಬರನ್ನೋ ಮನೆಯಿಂದ ಹೊರಗೆ ಕರೆದುಕೊಂಡು ಹೋಗುತ್ತಾರೆ. ಇದೀಗ ಮತ್ತೊಂದು ಭಾನುವಾರದ ಎಪಿಸೋಡ್ ಬಂದಿದೆ. ಸುದೀಪ್, ಸ್ಪರ್ಧಿಗಳೊಡನೆ ತುಸು ಫನ್ ಮಾಡಿದ್ದಾರೆ. ಗಿಲ್ಲಿ ಹಾಗೂ ರಜತ್ ಇಬ್ಬರಿಗೂ ಕಣ್ಣಿಗೆ ಬಟ್ಟೆ ಕಟ್ಟಿದ್ದಾರೆ. ಅವರು ಮಾಡುವ ಕಾಮಿಡಿಗೆ ಸುದೀಪ್ ಸೇರಿ, ಇಡೀ ಮನೆ ಮಂದಿಯೇ ನಕ್ಕಿದ್ದಾರೆ. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

‘45’ vs ‘ಮಾರ್ಕ್’: ಯಾವ ಸಿನಿಮಾ ಮೊದಲು ಬಿಡುಗಡೆ? – Kannada News | Sudeep’s Mark and Shiva Rajkumar’s 45 movie advance booking open

ಡಿಸೆಂಬರ್ ತಿಂಗಳಲ್ಲಿ ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತವೆ. ಡಿಸೆಂಬರ್ ಮತ್ತು ಜನವರಿ ಸ್ಟಾರ್ ನಟರ ಸಿನಿಮಾಗಳ ಬಿಡುಗಡೆ ಆಗಿಯೇ ಆಗುತ್ತವೆ. ಈ ಡಿಸೆಂಬರ್ ಅಂತೂ ಕನ್ನಡ ಸಿನಿಮಾ ಪ್ರೇಮಿಗಳಿಗೆ ಹಬ್ಬವೇ ಸರಿ. ಡಿಸೆಂಬರ್ 11 ರಂದು ದರ್ಶನ್ (Darshan) ನಟನೆಯ ‘ಡೆವಿಲ್’ ಸಿನಿಮಾ ಬಿಡುಗಡೆ ಆಗಿದೆ. ಅದಾದ ಬಳಿಕ ಇನ್ನೂ ಎರಡು ದೊಡ್ಡ ಸಿನಿಮಾಗಳು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಡಿಸೆಂಬರ್ 25 ರಂದು ಸುದೀಪ್ ನಟನೆಯ ‘ಮಾರ್ಕ್’ ಮತ್ತು ಅದೇ ದಿನದಂದು ಶಿವರಾಜ್ ಕುಮಾರ್, ಉಪೇಂದ್ರ…

Read More

NLC Apprenticeship 2025: NLCಯಲ್ಲಿ ಅಪ್ರೆಂಟಿಸ್​ಗಳ ನೇಮಕಾತಿ, ಬಿ.ಟೆಕ್ ಮತ್ತು ಡಿಪ್ಲೊಮಾ ಆದವರು ಅರ್ಹರು! – Kannada News | NLC Apprenticeship 2025: 575 Engineering and Diploma Vacancies – Apply Now!

ಅಪ್ರೆಂಟಿಸ್‌ಶಿಪ್‌ಗಳನ್ನು ಹುಡುಕುತ್ತಿರುವ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಅರ್ಜಿದಾರರಿಗೆ ಗುಡ್​ ನ್ಯೂಸ್​ ಇಲ್ಲಿದೆ. ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ (NLC) ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 2 ರೊಳಗೆ NLC ಯ ಅಧಿಕೃತ ವೆಬ್‌ಸೈಟ್ nlcindia.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳ ಹಾರ್ಡ್ ಪ್ರತಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 9 ಎಂದು ನಿಗದಿಪಡಿಸಲಾಗಿದೆ. ಕಂಪನಿಯು ಒಟ್ಟು 575 ಅಪ್ರೆಂಟಿಸ್ ಹುದ್ದೆಗಳನ್ನು ಪ್ರಕಟಿಸಿದೆ. ಇದರಲ್ಲಿ ವಿವಿಧ ಪದವೀಧರ ಮತ್ತು…

Read More

‘ಮಾರ್ಕ್’ ವಿರುದ್ಧ ನೆಗೆಟಿವ್ ಪ್ರಚಾರ: ಹಾಕಿರುವ ಸವಾಲು ಏನು? – Kannada News | Darshan Fans negative campaign against Sudeep’s Mark movie

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಸಿನಿಮಾ ಡಿಸೆಂಬರ್ 25ರಂದು ತೆರೆಗೆ ಬರಲಿದೆ. ಆದರೆ ‘ಮಾರ್ಕ್’ ಸಿನಿಮಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನೆಗೆಟಿವ್ ಪ್ರಚಾರ ಮಾಡಲಾಗುತ್ತಿದೆ. ‘ಮಾರ್ಕ್’ ಸಿನಿಮಾ ಅನ್ನು ಸೋಲಿಸಿಯೇ ಸಿದ್ಧ ಎಂದು ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿರುವ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನಿನ್ನೆ ಹುಬ್ಬಳ್ಳಿಯಲ್ಲಿ ಸುದೀಪ್ ಆಡಿರುವ ಎಚ್ಚರಿಕೆಯ ಮಾತುಗಳು, ಈ ಉಪದ್ರವಿಗಳಿಗೆ ಇನ್ನಷ್ಟು ಉತ್ಸಾಹ ತುಂಬಿದಂತಿದೆ. ದರ್ಶನ್ ಮತ್ತು ಸುದೀಪ್ ಅಭಿಮಾನಿಗಳು…

Read More

ದೇವರ ಹಾಡು ಹಾಡಿದ್ದಕ್ಕೆ ಕ್ರುದ್ಧಗೊಂಡ ಶಾಲಾ ಸಹ-ಮಾಲೀಕ; ಬಂಗಾಳಿ ಗಾಯಕಿ ಮೇಲೆ ಹಲ್ಲೆಗೆ ಯತ್ನ? – Kannada News | Bengali singer Lagnajita Chakraborty allegedly abused for singing Hindu religious song

ಕೋಲ್ಕತಾ, ಡಿಸೆಂಬರ್ 21: ಬಂಗಾಳಿ ಸಿನಿಮಾವೊಂದರ ಭಕ್ತಿ ಗೀತೆಯನ್ನು ಹಾಡಿದ್ದಕ್ಕೆ ಗಾಯಕಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಪೂರ್ಬ ಮೇದಿನಿಪುರ್​ನ ಭಾಗಬನ್​ಪುರ್ ಎಂಬಲ್ಲಿನ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಖ್ಯಾತ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರಬರ್ತಿ (Lagnajita Chakraborty) ಎಂಬಾಕೆಯನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ ಆರೋಪ ಹೊತ್ತು ಬಂಧಿತರಾಗಿರುವ ವ್ಯಕ್ತಿಯು ಆ ಶಾಲೆಯ ಒಬ್ಬ ಸಹ-ಮಾಲೀಕ ಎನ್ನಲಾಗಿದೆ. ಭಾಗಬನ್​ಪುರ್​ನಲ್ಲಿರುವ ಸೌತ್ ಪಾಯಿಂಟ್ ಪಬ್ಲಿಕ್ ಸ್ಕೂಲ್​ನಲ್ಲಿ ಶನಿವಾರ ಸಂಜೆ…

Read More

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್ – Kannada News | Digital detox: A Karnataka village switches off TVs, mobiles every evening In halaga Belagavi District

ಬೆಳಗಾವಿ, (ಡಿಸೆಂಬರ್ 21): ಇಂದಿನ ಬದಲಾಗುತ್ತಿರುವ ಡಿಜಿಟಲ್ (Digital) ಯುಗದಲ್ಲಿ ಮೊಬೈಲ್ (Mobile), ಟಿವಿ (Tv), ಓಟಿಟಿ (Ott), ವೆಬ್‌ಸೀರಿಸ್‌ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ತಂತ್ರಜ್ಞಾನ ಅವಲಂಬನೆ ಹೆಚ್ಚಾದಂತೆ ಮಕ್ಕಳ ಬಾಲ್ಯದ ಆಟಗಳು, ಕುಟುಂಬದ ಒಡನಾಟ, ಸಂಸ್ಕೃತಿ ಮತ್ತು ಸಾಮಾಜಿಕ ಮೌಲ್ಯಗಳು ನಿಧಾನವಾಗಿ ಮರೆಯಾಗುತ್ತಿವೆ. ಮಕ್ಕಳು ಮೊಬೈಲ್‌ಗಳಲ್ಲೇ ಮುಳುಗಿದರೆ, ವಯಸ್ಕರು ಕೂಡಾ ಟಿವಿ, ವಿಡಿಯೋ ಗೇಮ್ಸ್, ಓಟಿಟಿ, ಸಾಮಾಜಿಕ ಜಾಲತಾಣಗಳಲ್ಲಿ ಸಮಯ ಕಳೆಯುತ್ತಿದ್ದಾರೆ. ಇದರ ಪರಿಣಾಮವಾಗಿ ನಮ್ಮ ಆಚಾರ-ವಿಚಾರ, ಸಂಸ್ಕೃತಿಯೇ ಪತನದ ಅಂಚಿಗೆ…

Read More

U19 Asia Cup 2025: ಪಾಕಿಸ್ತಾನದ ವಿರುದ್ಧ ಏಷ್ಯಾಕಪ್ ಫೈನಲ್ ಸೋತ ಟೀಂ ಇಂಡಿಯಾ – Kannada News | 2025 U19 Asia Cup Final: Pakistan Crushes India by 191 Runs in Dubai

2025 ರ ಅಂಡರ್-19 ಏಷ್ಯಾಕಪ್ ಟ್ರೋಫಿ ಪಾಕಿಸ್ತಾನದ ಪಾಲಾಗಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ನಾಯಕತ್ವದ ಟೀಂ ಇಂಡಿಯಾ ಕೇವಲ 156 ರನ್​ಗಳಿಗೆ ಆಲೌಟ್ ಆಗುವ ಮೂಲಕ 191 ರನ್‌ಗಳ ಭಾರಿ ಅಂತರದ ಸೋಲು ಅನುಭವಿಸಿತು. ಇತ್ತ ಟೀಂ ಇಂಡಿಯಾವನ್ನು ಮಣಿಸಿದ ಪಾಕಿಸ್ತಾನ ಮೊಟ್ಟ ಮೊದಲ ಅಂಡರ್-19 ಏಷ್ಯಾಕಪ್ ಟ್ರೋಫಿಯನ್ನು ಪ್ರಶಸ್ತಿಯನ್ನು ಎತ್ತಿಹಿಡಿದಿದೆ. ವಾಸ್ತವವಾಗಿ 2012 ರಲ್ಲಿ ನಡೆದಿದ್ದ ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇದೇ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಆದರೆ…

Read More

IIMC Jobs 2025: IIMCನಲ್ಲಿ ಬೋಧಕೇತರ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಸಹ ಅರ್ಜಿ ಸಲ್ಲಿಸಲು ಅರ್ಹರು – Kannada News | IIMC Non Teaching Jobs 2025: 51 Vacancies, Eligibility and How to Apply Online

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (IIMC) ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳು ನವದೆಹಲಿ ಕ್ಯಾಂಪಸ್ ಜೊತೆಗೆ ಅಮರಾವತಿ, ಜಮ್ಮು, ಐಜ್ವಾಲ್, ಧೆಂಕನಲ್ ಮತ್ತು ಕೊಟ್ಟಾಯಂ ಕ್ಯಾಂಪಸ್‌ಗಳಿಗೆ ಸೇರಿವೆ. ವೃತ್ತಿಪರ ಸಹಾಯಕ, ವಿಭಾಗ ಅಧಿಕಾರಿ ಮತ್ತು ಸಹಾಯಕ ರಿಜಿಸ್ಟ್ರಾರ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಜನವರಿ 12 ರ ಮೊದಲು IIMC ಯ ಅಧಿಕೃತ ವೆಬ್‌ಸೈಟ್ iimc.gov.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ…

Read More

U19 Asia Cup 2025: 41 ಬೌಂಡರಿ, 19 ಸಿಕ್ಸರ್‌, 471 ರನ್‌..! ಇತಿಹಾಸ ಸೃಷ್ಟಿಸಿದ ಪಾಕ್ ಬ್ಯಾಟ್ಸ್‌ಮನ್

2025 ರ ಅಂಡರ್-19 ಏಷ್ಯಾಕಪ್‌ನ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನದ ಯುವ ಆರಂಭಿಕ ಬ್ಯಾಟ್ಸ್‌ಮನ್ ಸಮೀರ್ ಮಿನ್ಹಾಸ್ ಭಾರತದ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 113 ಎಸೆತಗಳನ್ನು ಎದುರಿಸಿದ ಮಿನ್ಹಾಸ್, 152.21 ರ ಅತ್ಯುತ್ತಮ ಸ್ಟ್ರೈಕ್ ರೇಟ್‌ನಲ್ಲಿ 172 ರನ್​ಗಳ ಇನ್ನಿಂಗ್ಸ್ ಆಡಿದರು, ಇದರಲ್ಲಿ 17 ಬೌಂಡರಿಗಳು ಮತ್ತು 9 ಸಿಕ್ಸರ್‌ಗಳು ಸೇರಿದ್ದವು. ಇದರೊಂದಿಗೆ ಸಮೀರ್ ಮಿನ್ಹಾಸ್ ಅಂಡರ್-19 ಏಷ್ಯಾ ಕಪ್‌ನ ಫೈನಲ್‌ನಲ್ಲಿ ಅತಿದೊಡ್ಡ ಇನ್ನಿಂಗ್ಸ್ ಆಡಿದ ದಾಖಲೆಯನ್ನು ನಿರ್ಮಿಸಿದರು. ಇದಕ್ಕೂ ಮೊದಲು, ಅಂಡರ್-19 ಏಷ್ಯಾಕಪ್‌ನ…

Read More

ನೀವೇ ಎಂಎಲ್​​ಸಿ ಅಂತ ಗ್ಯಾರಂಟಿ ಏನು? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ – Kannada News | What proof Your MLC? toll plaza staff Stops BJP MLC keshav prasad Car One hour at Vijayapura

ವಿಜಯಪುರ, (ಡಿಸೆಂಬರ್ 21): ನೀವು ಎಂಎಲ್​​ಸಿ ಎನ್ನುವುದನ್ನು ಏನು ಗ್ಯಾರಂಟಿ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್ (BJP MLC keshav prasad) ಅವರನ್ನು ಟೋಲ್ ಸಿಬ್ಬಂದಿ ಪ್ರಶ್ನಿಸಿದ್ದು, ಬರೋಬ್ಬರಿ 1 ಗಂಟೆಗಳ ಕಾಲ ತಡೆ ನಿಲ್ಲಿಸಿದ್ದಾನೆ. ವಿಜಯಪುರ (Vijayapura) ಹೊರವಲಯದಲ್ಲಿರುವ ಟೋಲ್ ನಲ್ಲಿ ಈ ಘಟನೆ ನಡೆದಿದೆ. ನಾಳೆ‌ ಕೆಡಿಪಿ ಸಭೆ ಹಿನ್ನೆಲೆಯಲ್ಲಿ ಕೇಶವಪ್ರಸಾದ್ ಅವರು ಇಂದು (ಡಿಸೆಂಬರ್ 21) ವಿಜಯಪುರಕ್ಕೆ ಹೊರಟ್ಟಿದ್ದರು. ಮಾರ್ಗಮಧ್ಯೆ ಟೋಲ್ ಸಿಬ್ಬಂದಿ ಕಾರು ಬಿಡದೇ ನಿಲ್ಲಿಸಿದ್ದಾನೆ. ನೀವು ಎಂಎಲ್​​ಸಿ…

Read More