ಶ್ರೇಯಸ್ ಅಯ್ಯರ್ ನಾಯಕತ್ವಕ್ಕೆ ಗೌತಮ್ ಗಂಭೀರ್ ಕೊಕ್ಕೆ? – Kannada News | Gautam Gambhir’s Veto: Will It Block Shreyas Iyer’s T20I Captaincy?
ಭಾರತ ಟಿ20 ತಂಡದ ಮುಂದಿನ ನಾಯಕ ಯಾರು? ಈ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ಸಿಗಲಿದೆ. ಆದರೆ ನೂತನ ನಾಯಕನ ಆಯ್ಕೆಯಲ್ಲಿ ಹೆಡ್ ಕೋಚ್ ಗೌತಮ್ ಗಂಭೀರ್ ಅವರ ನಿರ್ಧಾರವೇ ಅಂತಿಮವಾಗುವ ಸಾಧ್ಯತೆ ದಟ್ಟವಾಗಿದೆ. ಪ್ರಸ್ತುತ ನಾಯಕ ಸೂರ್ಯಕುಮಾರ್ ಯಾದವ್ ಅವರ ಫಾರ್ಮ್ ಕೈಕೊಟ್ಟಿರುವ ಕಾರಣ ಸೆಲೆಕ್ಟರ್ಗಳು ಹೊಸ ನಾಯಕನ ಹುಡುಕಾಟದಲ್ಲಿದ್ದಾರೆ. ಆದರೆ, ರೇಸ್ನಲ್ಲಿ ಮುಂಚೂಣಿಯಲ್ಲಿರಬೇಕಾಗಿದ್ದ ಶ್ರೇಯಸ್ ಅಯ್ಯರ್ ಅವರ ಹಾದಿಗೆ ಗಂಭೀರ್ ಅಡ್ಡಿಯಾಗಬಹುದು ಎಂಬ ವರದಿಗಳು ಕ್ರಿಕೆಟ್ ವಲಯದಲ್ಲಿ ಭಾರಿ ಸಂಚಲನ ಮೂಡಿಸಿವೆ. ಕ್ರೆಡಿಟ್ ವಾರ್ ಮತ್ತು…