Headlines

NCRTC Recruitment 2026: ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ; ತಿಂಗಳಿಗೆ 2ಲಕ್ಷ ರೂ. ಸಂಬಳ, ಇಂದೇ ಅರ್ಜಿ ಸಲ್ಲಿಸಿ! – Kannada News | NCRTC Recruitment 2026: Manager and Engineer Posts with Attractive Salary

ಪ್ರತಿಷ್ಠಿತ ರಾಷ್ಟ್ರೀಯ ರಾಜಧಾನಿ ಪ್ರದೇಶ ಸಾರಿಗೆ ನಿಗಮದಲ್ಲಿ (NCRTC) ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಒಂದು ಸಿಹಿಸುದ್ದಿ ಇಲ್ಲಿದೆ. ನಿಗಮವು ವಿವಿಧ ತಾಂತ್ರಿಕ ಮತ್ತು ಆಡಳಿತಾತ್ಮಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಕರ್ಷಕ ವೇತನ ಹಾಗೂ ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ವೇದಿಕೆಯಾಗಿದೆ. ಆದರೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಾಳೆಯೇ (ಮೇ 9) ಆಗಿರುವುದರಿಂದ, ಆಸ್ತರು ತಡಮಾಡದೇ ಅರ್ಜಿ ಸಲ್ಲಿಸಿ, ನಿಮ್ಮ ಕನಸಿನ ಉದ್ಯೋಗ ಪಡೆಯಿರಿ. ಖಾಲಿ…

Read More

ಬಿಗ್​​ಬಾಸ್ ಮನೆಯ ಬೆಂಕಿಯುಂಡೆ ಅಶ್ವಿನಿಗೆ ಧಕ್ಕಲಿಲ್ಲ ಗೆಲುವು – Kannada News | Bigg Boss Kannada 12: Ashwini became second runner up

ಅಶ್ವಿನಿ, ಬಿಗ್​​ಬಾಸ್(Bigg Boss) ಕನ್ನಡ ಸೀಸನ್ 12ರ ಅಪರೂಪದ ಸ್ಪರ್ಧಿ. ಹೋರಾಟಗಾರ್ತಿ, ತಾಯಿ, ಸಹೋದರಿ, ಜಗಳಗಂಟಿ, ಮಾಸ್ಟರ್ ಮೈಂಡ್ ಹೀಗೆ ಆಟದ ಬೇರೆ ಬೇರೆ ಹಂತದಲ್ಲಿ ಬೇರೆ ಬೇರೆ ರೀತಿಯಾಗಿ ತಮ್ಮನ್ನು ತೋರ್ಪಡಿಸಿಕೊಂಡ ಅಶ್ವಿನಿ, ಗಿಲ್ಲಿಗೆ ನಿಜವಾದ ಪ್ರತಿಸ್ಪರ್ಧಿ ಎನಿಸಿಕೊಂಡಿದ್ದರು. ಅಶ್ವಿನಿಗೆ ಇರುವ ರಕ್ಷಣಾ ವೇದಿಕೆ ಹಿನ್ನೆಲೆ ಹಾಗೂ ದಿಟ್ಟ ಮಹಿಳೆಯಾಗಿ ಅವರು ಸಂಪಾದಿಸಿರುವ ಮಹಿಳಾ ಸ್ಪರ್ಧಿಗಳ ಕಾರಣಕ್ಕೆ ಅಶ್ವಿನಿ ಗೆಲ್ಲುವ ಸ್ಪರ್ಧಿ ಎನಿಸಿಕೊಂಡಿದ್ದರು. ಆದರೆ ಅದೀಗ ಸುಳ್ಳಾಗಿದೆ ಅಶ್ವಿನಿ ಅವರು ಅದ್ಭುತವಾದ ಆಟದ ಹೊರತಾಗಿಯೂ ಎರಡನೇ…

Read More

World Blood Donor Day 2026: ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಲು ನೆರವಾಗಿ – Kannada News | World Blood Donor Day 2026: What is the significance of World Blood Donor Day?

ವಿಶ್ವ ರಕ್ತದಾನಿಗಳ ದಿನImage Credit source: png magic ರಕ್ತದಾನವು (Blood donation) ಮಹಾದಾನ ಮಾತ್ರವಲ್ಲ ಇದು ಮಾನವೀಯತೆಯ ಅಮೂಲ್ಯವಾದ ಅಭಿವ್ಯಕ್ತಿಯೂ ಹೌದು. ಅಪಘಾತಕ್ಕೀಡಾದವರಿಗೆ, ಕ್ಯಾನ್ಸರ್‌ ರೋಗಿಗಳಿಗೆ, ಶಸ್ತ್ರಚಿಕಿತ್ಸೆಯ ಸಮಯದಲ್ಲಿ ರೋಗಿಗಳಿಗೆ ಹೀಗೆ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವವರಿಗೆ ರಕ್ತ ಬೇಕಾಗುತ್ತದೆ. ಈ ಸಂದರ್ಭದಲ್ಲಿ ನಾವು ರಕ್ತ ದಾನವನ್ನು ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಬಹುದಾಗಿದೆ.  ರಕ್ತದಾನದ ಈ ಮಹತ್ವವನ್ನು ಸಾರಲು, ರಕ್ತದಾನ ಮಾಡುವಂತೆ ಜನರನ್ನು ಪ್ರೋತ್ಸಾಹಿಸಲು ಹಾಗೂ ರಕ್ತದಾನಿಗಳನ್ನು ಗೌರವಿಸಲು ಪ್ರತಿವರ್ಷ ಜೂನ್‌ 14 ರಂದು…

Read More

3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ – Kannada News | 3 year old child sexually assaulted by her fathers friend in Visakhapatnam case registered

ವಿಶಾಖಪಟ್ಟಣಂ, ಫೆಬ್ರವರಿ 19: ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪೆಡಗಂಟ್ಯಾಡ ಮಂಡಲದಲ್ಲಿ 3 ವರ್ಷದ ಮಗುವಿನ ಮೇಲೆ ಆಕೆಯ ತಂದೆಯ ಸ್ನೇಹಿತನೇ ಲೈಂಗಿಕ ದೌರ್ಜನ್ಯ (Sexually Harassment) ಎಸಗಿದ್ದಾನೆ. ಆಕೆಯ ತಂದೆಯನ್ನು ಭೇಟಿಯಾಗುವ ನೆಪದಲ್ಲಿ ಆತ ಮನೆಗೆ ಬಂದಿದ್ದ. ಆದರೆ, ಆಕೆಯ ಅಪ್ಪ ಮನೆಯಲ್ಲಿರಲಿಲ್ಲ. ಅಮ್ಮ ಒಳಗೆ ಅಡುಗೆ ಮಾಡುತ್ತಿದ್ದರು. ಈ ವೇಳೆ ಆ ಆರೋಪಿಯು ಮಗುವಿಗೆ ಬಿಸ್ಕತ್ ಕೊಡಿಸುತ್ತೇನೆ ಎಂದು ಹತ್ತಿರದ ದಿನಸಿ ಅಂಗಡಿಗೆ ಕರೆದೊಯ್ದನು. ಆಕೆಯನ್ನು ಅಂಗಡಿಗೆ ಕರೆದುಕೊಂಡು ಹೋಗುವಾಗ ಮಧ್ಯದಲ್ಲೇ ಆಕೆಯ ಮೇಲೆ ಅತ್ಯಾಚಾರ…

Read More

‘ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​’ ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು! – Kannada News | Bagalkots Heartfelt Goodbye: Students Cry for Beloved Transferring Teachers

ಬಾಗಲಕೋಟೆ, ಜನವರಿ 03: ಬಾಗಲಕೋಟೆ ಜಿಲ್ಲೆಯ ಬುದ್ನಿ ಪಿಎಂ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಅಚ್ಚುಮೆಚ್ಚಿನ ಶಿಕ್ಷಕರ ವರ್ಗಾವಣೆಯನ್ನು ಸಹಿಸಲಾಗದೆ ಶಾಲಾ ಮಕ್ಕಳು ಗೊಳೋ ಎಂದು ಕಣ್ಣೀರಿಟ್ಟಿದ್ದಾರೆ. ಶಿಕ್ಷಕರಾದ ವೆಂಕಟೇಶ್ ಪಾಟೀಲ್ ಹಾಗೂ ಬಿಜಿ ರಾಮನಗೌಡ ಪಾಟೀಲ್ ಅವರು ಬೇರೆಡೆಗೆ ವರ್ಗಾವಣೆಯಾಗಿದ್ದು, ಇದರ ಹಿನ್ನೆಲೆಯಲ್ಲಿ ಮಕ್ಕಳು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇದು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಆಳವಾದ ಬಾಂಧವ್ಯವನ್ನು ಇದು ಎತ್ತಿ ತೋರಿಸುತ್ತದೆ. ಮಕ್ಕಳಷ್ಟೇ ಅಲ್ಲದೆ, ಗ್ರಾಮಸ್ಥರು ಕೂಡ ವರ್ಗಾವಣೆಗೊಂಡ ಶಿಕ್ಷಕರನ್ನು ಗೌರವದಿಂದ…

Read More

Karnataka Weather Forecast: 5 ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್; ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವರುಣಾರ್ಭಟ – Kannada News | Karnataka Weather Forecast: Orange Alert Issued for 5 Districts; Heavy Rain to Lash Coastal and Malnad Regions

ಬೆಂಗಳೂರು, ಜೂನ್​​ 30: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಜುಲೈ 6ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ ವ್ಯಾಪಕವಾಗಿ ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಐಎಂಡಿ ಮುನ್ಸೂಚನೆ ಹಿನ್ನೆಲೆಯಲ್ಲಿ ಮಿಂಚು ಮತ್ತು ಭಾರೀ ಮಳೆಯ ಸಂದರ್ಭ ರೈತರು ಕೃಷಿ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಪ್ರವಾಸಿಗರು, ಮೀನುಗಾರರು ಹಾಗೂ ಸಾರ್ವಜನಿಕರು ನದಿಗಳು…

Read More

Friday Dos and Don’ts: ಶುಕ್ರವಾರ ತಪ್ಪಿಯೂ ಈ ಕೆಲಸ ಮಾಡಬೇಡಿ; ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು – Kannada News | Friday Dos and Don’ts: Boost Lakshmi’s Blessings and Financial Prosperity

ಹಿಂದೂ ಧರ್ಮದಲ್ಲಿ, ಪ್ರತಿ ದಿನವೂ ಒಂದೊಂದು ದೇವರಿಗೆ ಮೀಸಲಾಗಿರುತ್ತದೆ. ಶುಕ್ರವಾರವನ್ನು ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಗೆ ಸಮರ್ಪಿಸಲಾಗಿದೆ. ಈ ದಿನದಂದು ಲಕ್ಷ್ಮಿ ದೇವಿಗೆ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತದೆ. ಉಪವಾಸವನ್ನು ಸಹ ಆಚರಿಸಲಾಗುತ್ತದೆ. ಈ ದಿನವನ್ನು ಶುಕ್ರ ಗ್ರಹಕ್ಕೂ ಸಮರ್ಪಿಸಲಾಗಿದೆ. ಶುಕ್ರನನ್ನು ಭೌತಿಕ ಸಂತೋಷ, ವೈವಾಹಿಕ ಆನಂದ, ಐಷಾರಾಮಿ, ಖ್ಯಾತಿ ಮತ್ತು ಕಲೆಯಲ್ಲಿ ಒಂದು ಅಂಶವೆಂದು ಪರಿಗಣಿಸಲಾಗುತ್ತದೆ. ಶುಕ್ರವಾರದಂದು ಲಕ್ಷ್ಮಿ ದೇವಿಯನ್ನು ಪೂಜಿಸುವುದು ಮತ್ತು ಉಪವಾಸ ಮಾಡುವುದರಿಂದ ಆರ್ಥಿಕ ಸಮಸ್ಯೆಗಳು ನಿವಾರಣೆಯಾಗುತ್ತವೆ. ಈ ದಿನ ಲಕ್ಷ್ಮಿ ದೇವಿಯನ್ನು ಪೂಜಿಸುವುದು…

Read More

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು, ಮೇ 30: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಧಾನಸೌಧದ ಬಾಗಿಲಿಗೆ ನಮಸ್ಕರಿಸಿ ಒಳಗೆ ತೆರಳಿದ್ದಾರೆ. ಅವರ ಆಗಮನದ ವೇಳೆ ವಿಧಾನಸೌಧದ ಆವರಣದಲ್ಲಿ ಭಾರೀ ಜನಸಂದಣಿ ಇತ್ತು. ಜನರನ್ನು ಉದ್ದೇಶಿಸಿಯೂ ಡಿಕೆಶಿ ಕೈಮುಗಿದ ದೃಶ್ಯ ಕಂಡುಬಂತು. ಖಾಸಗಿ ಕಾರಿನಲ್ಲಿಯೇ ಬಂದ ಡಿಕೆಶಿ ಅವರನ್ನು ನಾಯಕರು ಬರಮಾಡಿಕೊಂಡರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಸ್ನಾಯು ಸೆಳೆತದಿಂದ ಕೈ ತಪ್ಪಿದ ಐತಿಹಾಸಿಕ ದಾಖಲೆ..! – Kannada News | Cramps Stop Shubman Gill From Making ODI History

ಮೊಹಮ್ಮದ್ ಅಝರುದ್ದೀನ್, ಸೌರವ್ ಗಂಗೂಲಿ, ಎಂ.ಎಸ್. ಧೋನಿ ಅವರಿಂದ ಹಿಡಿದು ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾವರೆಗೆ ಭಾರತದ ಹಲವು ಶ್ರೇಷ್ಠ ನಾಯಕರು ಇಂಗ್ಲೆಂಡ್ ವಿರುದ್ಧ ಅವರದ್ದೇ ನೆಲದಲ್ಲಿ ಬ್ಯಾಟ್ ಬೀಸಿದ್ದಾರೆ. ಆದರೆ ಇವರಾರೂ ಮಾಡಲಾಗದ ಒಂದು ವಿಶಿಷ್ಟ ಸಾಧನೆ ಬರೆಯುವ ಸುವರ್ಣ ಅವಕಾಶ ಭಾರತದ ಯುವ ನಾಯಕ ಶುಭ್​ಮನ್ ಗಿಲ್ ಅವರಿಗೆ ಒದಗಿಬಂದಿತ್ತು. ಆದರೆ ದುರದೃಷ್ಟವಶಾತ್, ಇತಿಹಾಸದ ಹೊಸ್ತಿಲಲ್ಲಿ ಗಿಲ್ ಅವರಿಗೆ ‘ಸ್ನಾಯು’ ಕೈ ಕೊಟ್ಟಿತು. ಸ್ನಾಯು ಸೆಳೆತದಿಂದ ಕೈ ತಪ್ಪಿದ ದಾಖಲೆ! ಇಂಗ್ಲೆಂಡ್ ನೀಡಿದ…

Read More

Video: ವಾಹನ ಚಲಾಯಿಸುವಾಗ ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು

ನೀವು ರಸ್ತೆಯಲ್ಲಿ ಹೋಗುವಾಗ ಮಾಡುವ ಒಂದು ತಪ್ಪಿನಿಂದ ಎಂಥಾ ದೊಡ್ಡ ಅಪಘಾತ ಸಂಭವಿಸಬಹುದು. ಸಿಮೆಂಟ್ ಮಿಕ್ಸರ್ ಟ್ರಕ್ ಒಂದು ಬರುವಾಗ ಪಕ್ಕದಲ್ಲಿ ಬರುತ್ತಿದ್ದ ಬೈಕ್ ಸವಾರ ನಿಧಾನವಾಗಿ ಎಡಕ್ಕೆ ಚಲಿಸಿದ್ದಾನೆ. ಆಗ ಟ್ರಕ್ ಚಾಲಕ ಗೊತ್ತಾಗದೇ ಬೈಕ್ ಮೇಲೆ ವಾಹನ ಹತ್ತಿಸಿದ್ದಾರೆ. ದೊಡ್ಡ ವಾಹನಗಳು ಬ್ಲೈಂಡ್ ಸ್ಪಾಟ್​ಗಳನ್ನು ಹೊಂದಿರುತ್ತವೆ. ಹಾಗಾಗಿ ನೀವು ಮಾಡುವ ಒಂದು ಸಣ್ಣ ತಪ್ಪು ದೊಡ್ಡ ಸಮಸ್ಯೆಯನ್ನೇ ತಂದೊಡ್ಡಬಹುದು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More