Headlines

ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್​​ ನಡುವೆ ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!

ಬೆಂಗಳೂರು, ಜನವರಿ 08: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಗಡುವು ಮತ್ತೆ ಮುಂದಕ್ಕೆ ಹೋಗಿದೆ. ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದಿರಲು ಹೈಕಮಾಂಡ್​​ ನಿರ್ಧರಿಸಿದೆ ಎನ್ನಲಾಗಿದೆ. ಇತ್ತೀಚೆಗೆ, ಸಿಎಂ ಸಿದ್ದರಾಮಯ್ಯ ‘ಎಷ್ಟು ದಿನ ಇರುತ್ತೇವೋ ಗೊತ್ತಿಲ್ಲ’ ಎಂದು ಹೇಳಿದ್ದರೆ, ಡಿ.ಕೆ. ಶಿವಕುಮಾರ್ ‘ಕೊಟ್ಟ ಮಾತಿಗೆ’ ಬದ್ಧರಾಗಿರಬೇಕು ಎಂದು ಹೇಳಿರೋದು ನಾನಾ ಚರ್ಚೆಗಳಿಗೆ ಕಾರಣವಾಗಿತ್ತು. ದೇವರಾಜು ಅರಸು ಅವರ ದಾಖಲೆಯನ್ನೂ ಸಿಎಂ ಆಗಿ ಸಿದ್ದರಾಮಯ್ಯ ಮುರಿದಿರುವ ಕಾರಣ, ಅಧಿಕಾರ ಹಸ್ತಾಂತರ ವಿಚಾರ ಮತ್ತೆ ಮುನ್ನೆಲೆಗೆ…

Read More

ವಾಟ್ಸಾಪ್​ನಲ್ಲಿ ಪ್ರೀಪೇಡ್ ಮೊಬೈಲ್ ರೀಚಾರ್ಜ್; ಬಂದಿದೆ ಹೊಸ ಫೀಚರ್

ಬೆಂಗಳೂರು, ಏಪ್ರಿಲ್ 23: ನಂಬರ್ ಒನ್ ಮೆಸೇಜಿಂಗ್ ಆ್ಯಪ್ ಆದ ವಾಟ್ಸಾಪ್​ನಲ್ಲಿ ರೀಚಾರ್ಜ್ ಸರ್ವಿಸ್ ಅನ್ನು ಪರಿಚಯಿಸಲಾಗುತ್ತಿದೆ. ಭಾರತದಲ್ಲಿ ವಾಟ್ಸಾಪ್ ಬಳಕೆದಾರರಿಗೆ ಪ್ರೀಪೇಡ್ ಮೊಬೈಲ್ ರೀಚಾರ್ಜ್ ಸೇವೆ ಲಭ್ಯ ಇರಲಿದೆ. ಆಂಡ್ರಾಯ್ಡ್ ಮತ್ತು ಆ್ಯಪಲ್ ಮೊಬೈಲ್​ಗಳಲ್ಲಿ ಎರಡರಲ್ಲೂ ಇದು ಸಿಗಲಿದೆ. ಆದರೆ, ಹಂತ ಹಂತವಾಗಿ ಇದು ಜಾರಿಯಾಗುತ್ತದೆ. ಮುಂಬರುವ ಕೆಲ ವಾರಗಳಲ್ಲಿ ಎಲ್ಲಾ ವಾಟ್ಸಾಪ್ ಬಳಕೆದಾರರಿಗೂ ಈ ಸೇವೆ ಸಿಗುತ್ತದೆ. ಮೊಬೈಲ್ ರೀಚಾರ್ಜ್ ಸೇವೆ ನೀಡಲು ವಾಟ್ಸಾಪ್​ಗೆ ಪೇಯು (PayU) ನೆರವು ನೀಡುತ್ತಿದೆ. ವಾಟ್ಸಾಪ್ ಬಳಕೆದಾರರು ತಮ್ಮದೇ…

Read More

ಚಲಿಸುತ್ತಿದ್ದ KSRTC ಬಸ್‌ನ ಆಕ್ಸೆಲ್ ಕಟ್​​: ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರೀ ದುರಂತ – Kannada News | Ksrtc bus axle snaps in chamarajanagar major tragedy averted

ಚಾಮರಾಜನಗರ, ಫೆಬ್ರವರಿ 10: ಜಿಲ್ಲೆಯ ತ್ರಯಂಬಕಪುರ ಗೇಟ್ ಬಳಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಆಕ್ಸೆಲ್ ಏಕಾಏಕಿ ಕಟ್ ಆಗಿದ್ದು, ಸಂಭವನೀಯ ದೊಡ್ಡ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಚಾಮರಾಜನಗರದಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್​ನ ಆಕ್ಸೆಲ್ ಮುರಿದ ಕಾರಣ ಬಸ್ ಮಾರ್ಗ ಮಧ್ಯದಲ್ಲೇ ನಿಂತಿದೆ. ಇದರಿಂದಾಗಿ ಶಾಲೆ-ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ತೀವ್ರ ತೊಂದರೆ ಅನುಭವಿಸಿದ್ದಾರೆ. ಬಸ್‌ಗಳ ಸ್ಥಿತಿಗತಿಯನ್ನು ಪರಿಶೀಲಿಸದೆ ಹೇಗೆ ಡಿಪೋದಿಂದ ಹೊರಗೆ ಕಳುಹಿಸಲಾಗುತ್ತದೆ ಎಂದು ಪ್ರಯಾಣಿಕರು ಪ್ರಶ್ನಿಸಿದ್ದು, ಒಂದು ಸಣ್ಣ ಎಡವಟ್ಟಾಗಿದ್ದರೂ ಕೂಡ…

Read More

ಸಹ ಸ್ಪರ್ಧಿಗಳ ಕುಟುಂಬದವರ ಹಾರೈಕೆ: ಕೊನೆಗೂ ಕ್ಯಾಪ್ಟನ್ ಆದ ಗಿಲ್ಲಿ – Kannada News | Bigg Boss Kannada: Gilli became house captain by family members vote

ಈ ವಾರ ಬಿಗ್​​ಬಾಸ್ (Bigg Boss) ಮನೆಯಲ್ಲಿ ಫ್ಯಾಮಿಲಿ ವಾರವಾಗಿತ್ತು. ಮನೆಯ ಸದಸ್ಯರಿಗೆ ಯಾವುದೇ ಟಾಸ್ಕ್ ಇರಲಿಲ್ಲ. ಆದರೆ ಮನೆಯ ಸದಸ್ಯರ ಓಟಿನ ಆಧಾರದ ಮೇಲೆ ಮನೆಯ ಕ್ಯಾಪ್ಟನ್ ಆಯ್ಕೆ ನಡೆದಿದೆ. ಮನೆಗೆ ಬಂದ ಸ್ಪರ್ಧಿಗಳ ಕುಟುಂಬದವರೇ ಈ ಬಾರಿ ಕ್ಯಾಪ್ಟನ್ ಆಯ್ಕೆ ಮಾಡಬೇಕಿತ್ತು. ಅದರಂತೆ ಯಾರಿಗೆ ಯಾರು ಕ್ಯಾಪ್ಟನ್ ಆಗಬೇಕು ಎಂದು ಎಲ್ಲರೂ ಸೂಚಿಸಿದರು. ಈ ವೇಳೆ ಗಿಲ್ಲಿಗೆ ಹೆಚ್ಚು ಓಟು ಬಂದಿತ್ತು, ಅಶ್ವಿನಿ ಅವರಿಗೂ ಸಹ ಹೆಚ್ಚು ಮತಗಳು ಬಂದಿದ್ದವು. ಅಂತಿಮವಾಗಿ ಅಶ್ವಿನಿ ಮತ್ತು…

Read More

ವಿಡಿಯೋ ವೈರಲ್​​ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್​​ ಅಜ್ಞಾತ ಸ್ಥಳಕ್ಕೆ: ಕಾನೂನು ಹೋರಾಟದ ಕುರಿತು ಚರ್ಚೆ – Kannada News | Karntaka DGP Ramachandra Rao on Leave After Video Controversy

ಬೆಂಗಳೂರು, ಜನವರಿ 19: ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ 10 ದಿನ ರಜೆ ಹಾಕಿ ಡಿಜಿಪಿ ಡಾ. ರಾಮಚಂದ್ರ ರಾವ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕಾನೂನಾತ್ಮಕ‌ ಹೋರಾಟದ ಕುರಿತು ರಹಸ್ಯ ಸ್ಥಳದಲ್ಲಿ ವಕೀಲರ ತಂಡದ ಜೊತೆ ರಾಮಚಂದ್ರ ರಾವ್ ಚರ್ಚಿಸಲಿದ್ದಾರೆ. ಮತ್ತೊಂದೆಡೆ ಡಿಜಿಪಿಗೆ ಶಾಕ್​​ ಕೊಡುವ ತಯಾರಿಯಲ್ಲಿ ರಾಜ್ಯ ಸರ್ಕಾರ ಇದ್ದು, ಯಾವುದೇ ಕ್ಷಣ ಅಧಿಕಾರಿ ಅಮಾನತು ಆದೇಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ವಿಚಾರಣೆ…

Read More

Horoscope Today 26 April : ಇಂದು ಈ ರಾಶಿಯವರಿಗೆ ಪರೋಕ್ಷವಾಗಿ ಅನೇಕ ರೀತಿಯಲ್ಲಿ ಲಾಭವಾಗಲಿದ್ದು, ಹೇಳಿಕೊಳ್ಳಲಾರರು

ಇಂದಿನ ಪಂಚಾಂಗ ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ನವಮೀ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಧೃತಿ, ಕರಣ : ಬವ, ಸೂರ್ಯೋದಯ – 06 – 05 am, ಸೂರ್ಯಾಸ್ತ – 06 – 38 pm, ಇಂದಿನ ಶುಭಾಶುಭ ಕಾಲ :…

Read More

ಬಗೆಹರಿಸದಿದ್ರೆ ಕುಟುಂಬ ಸಮೇತ ಆತ್ಮಹತ್ಯೆ: ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ

ದೇವನಹಳ್ಳಿ, ಏಪ್ರಿಲ್​ 02: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪ ನೇತೃತ್ವದಲ್ಲಿ ನಡೆದ ಡಾ. ಬಿಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತಿನ ಜಟಾಪಟಿಯೇ ನಡೆಯಿತು. ಇದೇ ವೇಳೆ ಸಚಿವರ ಎದುರೇ ವಿಷ ಕುಡಿಯುವುದಾಗಿ ರೈತರೊಬ್ಬರು ಹೇಳಿದ್ದಾರೆ. ದೇವನಹಳ್ಳಿಯ ಮುದಗುರ್ಕಿ ಗ್ರಾಮದ ನಿವಾಸಿ ಆಂಜಿನಪ್ಪ ಸಭೆಗೆ ವಿಷದ ಬಾಟಲ್ ತಂದಿದ್ದರು. 20 ಗುಂಟೆ ಜಮೀನು ವ್ಯಾಜ್ಯ ವಿಚಾರಕ್ಕೆ ಅಧಿಕಾರಿಗಳು ಕಿರುಕುಳ ನೀಡುತ್ತಿರುವ ಆರೋಪ…

Read More

ಬೆಂಗಳೂರು ಮಳೆ ಅಬ್ಬರ: ವಿಧಾನಸೌಧಕ್ಕೂ ನುಗ್ಗಿ ನೀರು; ಆರ್. ಅಶೋಕ್ ಕೊಠಡಿ ಜಲಾವೃತ! – Kannada News | Heavy Rain Exposes Vidhana Soudha Waterlogging, Raises Preparedness Concerns

ಬೆಂಗಳೂರು, ಏ.29: ರಾಜ್ಯ ರಾಜಧಾನಿಯಲ್ಲಿ ಕಳೆದ ಹಲವಾರು ದಿನಗಳ ಬಿಸಿಲಿನ ತಾಪಮಾನದ ನಂತರ ಭಾರಿ ಮಳೆ ಸುರಿದಿದೆ. ಈ ಧಾರಾಕಾರ ಮಳೆಯ ಪರಿಣಾಮವಾಗಿ ರಾಜ್ಯದ ಪ್ರಮುಖ ಆಡಳಿತ ಕೇಂದ್ರವಾದ ವಿಧಾನಸೌಧ ಜಲಾವೃತಗೊಂಡಿದೆ. ವಿಧಾನಸೌಧದ ಸುತ್ತಮುತ್ತ ಭಾರೀ ಗಾಳಿ ಸಹಿತ ಆಲಿಕಲ್ಲು ಮಳೆ ದಾಖಲಾಗಿದೆ. ಮಳೆಯ ತೀವ್ರತೆಯಿಂದಾಗಿ ವಿಧಾನಸೌಧದ ಮೂರು ಮಹಡಿಗಳ ಕಾರಿಡಾರ್‌ಗಳಲ್ಲಿ ಸಂಪೂರ್ಣವಾಗಿ ನೀರು ನಿಂತಿದೆ. ಈ ಪರಿಸ್ಥಿತಿಯಿಂದಾಗಿ ಸಾರ್ವಜನಿಕರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ನೌಕರರು ನೀರಿನಲ್ಲೇ ನಡೆದುಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗಿದೆ. ವಿರೋಧ ಪಕ್ಷದ ನಾಯಕ…

Read More

ಮದುವೆಗೆ ಬಂದ ಮಹಿಳೆ ನಾಪತ್ತೆ ಕೇಸ್​​: ಪತಿ ಸ್ನೇಹಿತನ ಮನೆಯಲ್ಲಿ ಮಹಿಳೆ ಸಿಕ್ಕಿಬಿದ್ದಿದ್ದೇಗೆ? – Kannada News | Priyanka and David’s Elopement Drama Unveiled by CCTV Footage

ತುಮಕೂರು, ಫೆಬ್ರವರಿ 16: ಮದುವೆಗೆಂದು ತೆರಳಿ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಪತಿ ಸ್ನೇಹಿತನ ಮನೆಯಲ್ಲಿ ಪತ್ತೆಯಾಗಿದ್ದ ಈಕೆ ಆತನೊಂದಿಗೆ ಕುಣಿಗಲ್‌ಗೆ ಬಂದ ವಿಡಿಯೋ ಲಭ್ಯವಾಗಿದೆ. ನಾಪತ್ತೆಯಾಗಿದ್ದ ದಿನದ ರಾತ್ರಿಯೇ ಪ್ರಿಯಾಂಕಾ ಕುಣಿಗಲ್​​ಗೆ ಬಂದಿದ್ದಳು. ಗುರುವಾರ ಸಂಜೆ ನಾಲ್ಕು ಗಂಟೆಗೆ ತನ್ನ ರೂಮ್ ಬಿಟ್ಟಿದ್ದ ಡೇವಿಡ್, ಮರಳಿ ಪ್ರಿಯಾಂಕಾ ಜೊತೆ ಹಿಂದಿರುಗಿ ಬಂದಿದ್ದ. ಬೇಲೂರು ಪೊಲೀಸರು ಎಂಟ್ರಿ ಕೊಡುವವರೆಗೂ‌ ಮನೆಯಿಂದ ಈಚೆ ಬರದೇ ಪ್ರಿಯಾಂಕಾ ಒಳಗೇ ಇದ್ದಳು. ಹೀಗಾಗಿ ಆಕೆಗೆ ಹೋಟೆಲ್​​ನಿಂದ-ಊಟ ತಿಂಡಿಯನ್ನು ಡೇವಿಡ್​​…

Read More

Viral: ಬೆಂಗಳೂರು ಜೀವನ ದುಬಾರಿಯಲ್ಲ; ತಿಂಗಳ ಖರ್ಚು ವೆಚ್ಚ ಹಂಚಿಕೊಂಡ ಯುವಕ – Kannada News | Young man says life in Bangalore is not that expensive

ಬೆಂಗಳೂರು, ಜನವರಿ 08: ಈಗೇನಿದ್ದರೂ ಕೈಯಲ್ಲಿ ದುಡ್ಡಿದರೆ (money) ಮಾತ್ರ ಜೀವನ ನಡೆಸಲು ಸಾಧ್ಯ. ಬೆಂಗಳೂರು (Bengaluru) ಅಂದ್ರೆ ಎಷ್ಟು ದುಡಿದ್ರು ಸಾಕಲ್ಲ ಅನ್ನೋದು ಅನೇಕರ ಅಭಿಪ್ರಾಯ. ಆದರೆ, ಬೆಂಗಳೂರಿನಲ್ಲಿ ವಾಸಿಸುವ 24 ವರ್ಷದ ಕೇರಳಿಗನೊಬ್ಬ ತನ್ನ ಮಾಸಿಕ ಖರ್ಚು ವೆಚ್ಚದ ಬಗ್ಗೆ ಹಂಚಿಕೊಂಡಿದ್ದಾನೆ. ತಿಂಗಳಿಗೆ 27,300 ರೂ ಖರ್ಚು ಆಗುತ್ತಿದ್ದು, ಈ ನಗರವು ತುಂಬಾ ದುಬಾರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾನೆ. ಈ ರೆಡ್ಡಿಟ್ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನಾನಾ ರೀತಿಯ ಅಭಿಪ್ರಾಯಗಳು ವ್ಯಕ್ತವಾಗಿವೆ. ಪರ್ಸನಲ್ ಫೈನಾನ್ಸ್…

Read More