Headlines

ತಮಿಳುನಾಡು ಚುನಾವಣೆ 2026: ದಳಪತಿ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ‘ವಿಷಲ್’ ಚಿಹ್ನೆ ಕೊಟ್ಟ ಚುನಾವಣಾ ಆಯೋಗ – Kannada News | Whistle in Hand: Vijay’s TVK Secures Party Symbol Ahead of 2026 Tamil Nadu Elections

ನವದೆಹಲಿ, ಜನವರಿ 22: ಚುನಾವಣಾ ಆಯೋಗವು ಗುರುವಾರ ನಟ ದಳಪತಿ ವಿಜಯ್(Thalapathy Vijay) ಅವರ ತಮಿಳಗ ವೆಟ್ರಿ ಕಳಗಂಗೆ ‘ವಿಷಲ್’ ಚಿಹ್ನೆಯನ್ನು ನೀಡಿದೆ. ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಚಿಹ್ನೆಯಾಗಿ ಇದನ್ನು ನೀಡಲಾಗಿದೆ. ಸಾಮಾಜಿಕ ನ್ಯಾಯ ಮತ್ತು ಪಾರದರ್ಶಕತೆಯನ್ನು ಆಧರಿಸಿದ ಪ್ರಣಾಳಿಕೆಯನ್ನು ರೂಪಿಸಲು ಟಿವಿಕೆ ಮಂಗಳವಾರ ಚೆನ್ನೈನಲ್ಲಿ ತನ್ನ ಮೊದಲ ಚುನಾವಣಾ ಪ್ರಚಾರ ಸಮಿತಿ ಸಭೆಯನ್ನು ಕರೆದ ಕೇವಲ ಎರಡು ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಜನವರಿ 16 ರಂದು, ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ ಜಿಲ್ಲಾ…

Read More

ಬಾಯಿಯ ಆರೋಗ್ಯಕ್ಕೂ ಹೃದಯಕ್ಕೂ ಸಂಬಂಧವಿದೆಯೇ; ಈ ಬಗ್ಗೆ ಮಾಹಿತಿ ನೀಡಿದ್ದಾರೆ ಡಾ. ಅನುಪಮಾ ವಿ. ಹೆಗ್ಡೆ – Kannada News | Dr. Anupama V. Hegde on Oral Health & Heart Connection

ಸಾಮಾನ್ಯವಾಗಿ ಬಾಯಿಯ ಆರೋಗ್ಯದ ಬಗ್ಗೆ ಹೆಚ್ಚಾಗಿ ಕಾಳಜಿ ವಹಿಸುವುದಿಲ್ಲ. ಆದರೆ ಬಾಯಿ ಮತ್ತು ಹೃದಯಕ್ಕೂ ಸಂಬಂಧವಿದೆ ಎಂಬುದು ನಿಮಗೆ ತಿಳಿದಿದೆಯೇ. ಹೌದು, ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಅನಿವಾರ್ಯವಾಗಿದೆ. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ಬೆಂಗಳೂರು ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯ ಹೃದ್ರೋಗ ವಿಭಾಗದ ಹಿರಿಯ ಸಲಹೆಗಾರರಾಗಿರುವ ಡಾ. ಅನುಪಮಾ ವಿ. ಹೆಗ್ಡೆ (Dr. Anupama V. Hegde), ಅವರನ್ನು ಸಂಪರ್ಕಿಸಿತ್ತು. ಈ ವಿಷಯದ ಕುರಿತಂತೆ…

Read More

Chanakya Niti: ತಪ್ಪಿಯೂ ಇಂತಹ ಜನರನ್ನು ನಿಮ್ಮ ಮನೆಗೆ ಆಹ್ವಾನಿಸಬೇಡಿ – Kannada News | Chanakya Niti: If you invite such people to your home, you may face trouble

ಸಂಬಂಧಿಕರು, ಸ್ನೇಹಿತರನ್ನು ಮನೆಗೆ ಆಹ್ವಾನಿಸುವುದು ಸಾಮಾನ್ಯ. ಹಬ್ಬ ಹರಿದಿನಗಳು ಅಥವಾ ಇನ್ಯಾವುದೇ ಕಾರ್ಯಕ್ರಮ ಇರುವ ಸಂದರ್ಭದಲ್ಲಿ ಒಂದಷ್ಟು ಜನರನ್ನು ಮನೆಗೆ ಆಹ್ವಾನಿಸುತ್ತೇವೆ. ಈ ರೀತಿ ಎಲ್ಲರನ್ನೂ ಆಹ್ವಾನಿಸುವುದು ಸರಿಯಲ್ಲ, ಕೆಲವರು ತಮ್ಮೊಂದಿಗೆ ವಿನಾಶವನ್ನೇ ಹೊತ್ತು ತರುತ್ತಾರೆ. ಅಂತಹವರಿಂದ ಸಾಧ್ಯವಾದಷ್ಟು ದೂರವಿರಬೇಕು ಎಂದು ಆಚಾರ್ಯ ಚಾಣಕ್ಯರು (Acharya Chanakya)  ಹೇಳಿದ್ದಾರೆ. ಹಾಗಿದ್ದರೆ  ಮುಂದಾಗುವ ಅಪಾಯಗಳನ್ನು ತಪ್ಪಿಸಲು ಯಾವ ರೀತಿಯ ಜನರನ್ನು ಮನೆಗೆ ಆಹ್ವಾನಿಸಬಾರದು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ. ಇಂತಹ ಜನರನ್ನು ತಪ್ಪಿಯೂ ಮನೆಗೆ ಆಹ್ವಾನಿಸಬೇಡಿ: ಸ್ವಾರ್ಥಿ ಜನರು:…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಹಯಗ್ರೀವ ಮಂತ್ರದ ಶ್ರವಣ ಮಾಡುವುದರಿಂದ ಮಾಡುವ ಕೆಲಸದಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಗೊಂದಲಗಳ ನಿವಾರಣೆ ಆಗುತ್ತದೆ. ಇನ್ನು ವಿದ್ಯಾಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಕಾಡುತ್ತಾ ಇದ್ದಲ್ಲಿ ಆ ಸಮಸ್ಯೆಯಿಂದ ಕೂಡ ಹೊರಬರುವುದಕ್ಕೆ ಅನುಕೂಲ ಆಗುತ್ತದೆ . ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನಿಮ್ಮ ಬುದ್ಧಿಶಕ್ತಿ ಪ್ರಖರವಾಗಿ ಇರುತ್ತದೆ. ಇನ್ನು ನಿಮ್ಮ ಸಂವಹನ ಕೌಶಲವು ಬಹಳ ಚುರುಕಾಗಿ ಇರುತ್ತದೆ. ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಹೆಚ್ಚಳ…

Read More

ಪ್ರಧಾನಿ ಮೋದಿಗೆ ಕರೆ ಮಾಡಿದ ಇಸ್ರೇಲ್ ಪಿಎಂ ನೆತನ್ಯಾಹು; ಗಾಜಾ ಶಾಂತಿ ಯೋಜನೆ ಕುರಿತು ಚರ್ಚೆ – Kannada News | Israeli PM Benjamin Netanyahu Calls PM Modi Discuss Strategic Partnership and Gaza Peace Plan Status

ನವದೆಹಲಿ, ಜನವರಿ 7: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿ ಕರೆ ಮಾಡಿದ್ದರು. ಫೋನ್​ನಲ್ಲಿ ತಮ್ಮ ಗೆಳೆಯ ನೆತನ್ಯಾಹು ಜೊತೆ ಮಾತನಾಡಿದ ಮೋದಿ (PM Modi) ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. “ಇಬ್ಬರು ನಾಯಕರು ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಎರಡೂ ದೇಶಗಳ ಜನರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ಹಾರೈಸಿದರು” ಎಂದು ಪ್ರಧಾನ ಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ. ಗಾಜಾ ಶಾಂತಿ ಯೋಜನೆಯ ಅನುಷ್ಠಾನದ ಕುರಿತು ನೆತನ್ಯಾಹು…

Read More

ಪತಂಜಲಿ ಬ್ಯುಸಿನೆಸ್​ನ ಭಾಗವಾಗಬೇಕಾ? ಪತಂಜಲಿ ಸ್ಟೋರ್ ತೆರೆಯಿರಿ; ಇಲ್ಲಿದೆ ಅರ್ಜಿ ಸಲ್ಲಿಕೆ, ಬಂಡವಾಳ ಇತ್ಯಾದಿ ಮಾಹಿತಿ – Kannada News | How to open Patanjali Stores, here is the step by step guide

ಪತಂಜಲಿ FMCG ಸೆಕ್ಟರ್ ಪ್ರವೇಶಿಸಿದಾಗಿನಿಂದ ಅದರ ಉತ್ಪನ್ನಗಳು ಜನರ ದೈನಂದಿನ ಜೀವನದ ಭಾಗವಾಗಿವೆ. ಇದರ ಪರಿಣಾಮವಾಗಿ ಕಂಪನಿಯ ಮಾರುಕಟ್ಟೆ ವಿಸ್ತಾರಗೊಂಡಿದೆ. ಅದರ ಉತ್ಪನ್ನಗಳು ಹೆಚ್ಚೆಚ್ಚು ಮನೆಗಳನ್ನು ಮುಟ್ಟುವಲ್ಲಿ ಯಶಸ್ವಿಯಾಗಿವೆ. ನೀವೂ ಕೂಡ ಈ ಬೆಳವಣಿಗೆಯ ಭಾಗವಾಗಲು ಅವಕಾಶ ಇದೆ. ಗ್ರಾಹಕರಾಗಿ ಪತಂಜಲಿ ಬ್ಯುಸಿನೆಸ್ ಅನ್ನು ಬೆಳೆಸುವುದು ಮಾತ್ರವಲ್ಲ, ಮಾರಾಟಗಾರರಾಗಿಯೂ ಲಾಭ ಮಾಡಬಹುದು. ದೇಶಾದ್ಯಂತ ಹಲವೆಡೆ ಪತಂಜಲಿ ಸ್ಟೋರ್​ಗಳಿವೆ. ಒಂದು ಸ್ಟೋರ್ (Patanjali Store) ಅನ್ನು ನೀವು ಬೇಕಾದರೂ ತೆರೆಯಲು ಸಾಧ್ಯ. ಪತಂಜಲಿ ಸ್ಟೋರ್ ತೆರೆಯಲು ಪ್ರಕ್ರಿಯೆಗಳೇನು ಎನ್ನುವ…

Read More

High Court Recruitment 2026: ಹೈಕೋರ್ಟ್​​ನಲ್ಲಿ 152 ಹುದ್ದೆಗಳಿಗೆ ನೇಮಕಾತಿ; ಕಾನೂನು ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗಕ್ಕೆ ಸುವರ್ಣವಕಾಶ – Kannada News | Delhi High Court JJA Recruitment 2026: 152 Posts! Apply Now for Judicial Assistant Jobs

ದೆಹಲಿ ಹೈಕೋರ್ಟ್ ಜೂನಿಯರ್ ಜ್ಯುಡಿಷಿಯಲ್ ಅಸಿಸ್ಟೆಂಟ್/ರಿಸ್ಟೋರರ್ (JJA) ನೇಮಕಾತಿ ಪರೀಕ್ಷೆ 2026ರ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 152 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕಾನೂನು ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಆನ್‌ಲೈನ್ ನೋಂದಣಿ ಪ್ರಕ್ರಿಯೆ ಫೆಬ್ರವರಿ 4 ರಿಂದ ಪ್ರಾರಂಭವಾಗಲಿದ್ದು, ಫೆಬ್ರವರಿ 23ರ ರಾತ್ರಿ 11 ಗಂಟೆಯವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಈ ನೇಮಕಾತಿ ಗ್ರೂಪ್–ಬಿ ವರ್ಗದಡಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ…

Read More

ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆ ಶಿವಕುಮಾರ್​​

ಬೆಂಗಳೂರು, ಫೆಬ್ರವರಿ 07: ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಮೆಟ್ರೋ ದರ ಏರಿಕೆ ಮಾಡಲು ಹೇಗೆ ಸಾಧ್ಯ ಎಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ವಿಚಾರವಾಗಿ ಮಾತನಾಡಿ ಡಿಸಿಎಂ ಡಿಕೆ ಶಿವಕುಮಾರ್​, ತೇಜಸ್ವಿ ಸೂರ್ಯನದ್ದು ಬರೀ ಟ್ವೀಟ್, ಸ್ಟೇಟ್​ಮೆಂಟ್ ಅಷ್ಟೇ.  ಪಾಪ. ಅವನಿಗೆ ಇನ್ನೂ ಅನುಭವವಿಲ್ಲ. ರಾಜ್ಯಕ್ಕೆ ಹಣ ತಂದಿದ್ದು ಏನಾದರೂ ಇದ್ದರೆ ಅದರ ಬಗ್ಗೆ ಮಾತಾಡಲಿ, ಬರೀ ಖಾಲಿ ಟ್ರಂಕ್ ಮಾತನಾಡುವುದು ಬೇಡವೆಂದು ವಾಗ್ದಾಳಿ ಮಾಡಿದ್ದಾರೆ. ಈರಣ್ಣ ಬಸವ ಟಿವಿ9 ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

‘ವಾರಸ್ದಾರ’ ಧಾರಾವಾಹಿ ಶೂಟಿಂಗ್ ವೇಳೆ ತಮ್ಮ ತೋಟ ನಾಶ ಮಾಡಲಾಗಿದೆ ಎಂಬ ಆರೋಪವನ್ನು ಚಿಕ್ಕಮಗಳೂರಿನ ದೀಪಕ್ ಮಯೂರ್ ಮಾಡಿದ್ದರು. ಈ ಧಾರಾವಾಹಿ ನಿರ್ಮಾಣ ಮಾಡಿದ್ದು ಸುದೀಪ್. ಸುದೀಪ್ ಹಾಗೂ ಅವರ ಆಪ್ತ ಚಕ್ರವರ್ತಿ ಚಂದ್ರಚೂಡ್ ಹಣ ಕೊಡೋದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ದೀಪಕ್ ದೂರು ನೀಡಿದ್ದಾರೆ. ಈ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಸ್ಪಷ್ಟನೆ ನೀಡಿದ್ದಾರೆ. ‘ದೀಪಕ್ ಉದ್ದೇಶಪೂರ್ವಕವಾಗಿ ಹೀಗೆ ಮಾಡುತ್ತಿದ್ದಾರೆ. ಅವರಿಗೆ ಆತ್ಮ ಸಾಕ್ಷಿಯೇ ಇಲ್ಲ’ ಎಂದಿದ್ದಾರೆ. ಸಂಪೂರ್ಣ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಸುಚಿತ್ರಾಳ ಮೊಬೈಲ್ ರಹಸ್ಯ ಬಯಲು, ಈಕೆ ಸಂಪರ್ಕದಲ್ಲಿದ್ದವರಿಗೆ ಎಸ್ಪಿ ಮಹತ್ವದ ಕರೆ – Kannada News | Siddapur murder Case: Not Only Kamalakar Bhat Guruji, Suchitra Contact With Some Youths

ಕಾರವಾರ, (ಫೆಬ್ರವರಿ 06): ಕಲರ್​​ಫುಲ್​ ರೀಲ್ಸ್​ ಮಾಡಿಕೊಂಡು ಸಂಸಾರದಿಂದ ದೂರವಾಗಿ ನೌಟಂಕಿ ಆಡುತ್ತಿದ್ದ ಕಲಾಕರ್​ ಸುಚಿತ್ರಾ (Suchitra) ಕಥೆಗಳೇ ಬೆಚ್ಚಿ ಬೀಳಿಸುವಂತಿವೆ. ಗಂಡ, ಮಕ್ಕಳಿಗಿಂತ ಜ್ಯೋತಿಷಿ ಕಮಲಾಕರ್​ನೇ (Kamalakar bhat guruji) ಹೆಚ್ಚು ಅಂತಿದ್ದವಳಿಗೆ ಒಬ್ಬಿಬ್ಬರ ಸಹವಾಸ ಇರಲಿಲ್ವಂತೆ. ಸುಚಿತ್ರಾ ಮೊಬೈಲ್​ ಇಣಕಿದ ಪೊಲೀಸರಿಗೆ ಆಕೆಯ ಸಂಪರ್ಕ ಕ್ರಾಂತಿಯೇ ಅನಾವರಣ ಆಗಿವೆ. ಹೌದು.. ವಸಂತ್​ ನಾಯ್ಕ್​​ ಕೊಲೆ ಕೇಸ್​​ನಲ್ಲಿ ಜೈಲುಪಾಲಾಗಿರುವ ರೀಲ್ಸ್​ ರಾಣಿ ಸುಚಿತ್ರಾ ಕರಾಳ ಕಥೆಗಳು ಒಂದೊಂದಾಗಿ ಬಯಲಿಗೆ ಬರುತ್ತಿವೆ. ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ…

Read More