Headlines

ಶ್ರೇಯಸ್ ಅಯ್ಯರ್ ನಾಯಕತ್ವಕ್ಕೆ ಗೌತಮ್ ಗಂಭೀರ್ ಕೊಕ್ಕೆ? – Kannada News | Gautam Gambhir’s Veto: Will It Block Shreyas Iyer’s T20I Captaincy?

ಭಾರತ ಟಿ20 ತಂಡದ ಮುಂದಿನ ನಾಯಕ ಯಾರು? ಈ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ಸಿಗಲಿದೆ. ಆದರೆ ನೂತನ ನಾಯಕನ ಆಯ್ಕೆಯಲ್ಲಿ ಹೆಡ್ ಕೋಚ್ ಗೌತಮ್ ಗಂಭೀರ್ ಅವರ ನಿರ್ಧಾರವೇ ಅಂತಿಮವಾಗುವ ಸಾಧ್ಯತೆ ದಟ್ಟವಾಗಿದೆ. ಪ್ರಸ್ತುತ ನಾಯಕ ಸೂರ್ಯಕುಮಾರ್ ಯಾದವ್ ಅವರ ಫಾರ್ಮ್ ಕೈಕೊಟ್ಟಿರುವ ಕಾರಣ ಸೆಲೆಕ್ಟರ್‌ಗಳು ಹೊಸ ನಾಯಕನ ಹುಡುಕಾಟದಲ್ಲಿದ್ದಾರೆ. ಆದರೆ, ರೇಸ್‌ನಲ್ಲಿ ಮುಂಚೂಣಿಯಲ್ಲಿರಬೇಕಾಗಿದ್ದ ಶ್ರೇಯಸ್ ಅಯ್ಯರ್ ಅವರ ಹಾದಿಗೆ ಗಂಭೀರ್ ಅಡ್ಡಿಯಾಗಬಹುದು ಎಂಬ ವರದಿಗಳು ಕ್ರಿಕೆಟ್ ವಲಯದಲ್ಲಿ ಭಾರಿ ಸಂಚಲನ ಮೂಡಿಸಿವೆ. ಕ್ರೆಡಿಟ್ ವಾರ್ ಮತ್ತು…

Read More

ಯಂಗ್ ಲುಕ್ ಅಲ್ಲಿ ಬಂದ ಮಲ್ಲಮ್ಮ; ಎಲ್ಲರೂ ಶಾಕ್ – Kannada News | Bigg Boss Fame Mallamma In Young Look fans Gets Shocked

ಮಲ್ಲಮ್ಮ ಅವರು ಯಾರಿಗೆ ಗೊತ್ತಿಲ್ಲ ನೀವೇ ಹೇಳಿ? ಬಿಗ್ ಬಾಸ್ ನೋಡಿದ ಪ್ರತಿಯೊಬ್ಬರಿಗೂ ಅವರ ಪರಿಚಯ ಇರುತ್ತದೆ ಎಂದರೂ ತಪ್ಪಾಗಲಾರದು. ಅವರಿಗೆ ವಯಸ್ಸಾಗಿದೆ. ಆದರೆ, ಅವರು ಯಂಗ್ ಲುಕ್ ಅಲ್ಲಿ ಬಂದಿದ್ದಾರೆ. ಇದನ್ನು ನೋಡಿ ಎಲ್ಲರೂ ಶಾಕ್ ಆಗಿದ್ದಾರೆ ಎಂದೇ ಹೇಳಬಹುದು. ಗಿಚ್ಚಿ ಗಿಲಿಗಿಲಿ ಜೂನಿಯರ್ಸ್ ವೇದಿಕೆ ಮೇಲೆ ಈ ಡ್ರಾಮಾ ನಡೆದಿದೆ ಮತ್ತು ವೀಕೆಂಡ್ ಅಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ. ಬಿಗ್ ಬಾಸ್ ಬಳಿಕ ಸ್ಪರ್ಧಿಳ ಖ್ಯಾತಿ ಹೆಚ್ಚಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

Guru Sanchara 2026: ಗುರು ಸಂಚಾರ ತುಲಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Libra Rashi Phala 2026: Astrological Forecast for Guru Sanchara

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ತುಲಾ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರ ಗುರು ಸಂಚಾರವು ಜೂನ್ 2ರಿಂದ ಪ್ರಾರಂಭವಾಗಿ ತುಲಾ ರಾಶಿಯವರಿಗೆ 10ನೇ ಮತ್ತು 11ನೇ ಮನೆಯಲ್ಲಿ ನಡೆಯಲಿದೆ. 10ನೇ ಮನೆ ಕರ್ಮಸ್ಥಾನವಾಗಿದ್ದು, ಚಿತ್ತಾ, ಸ್ವಾತಿ ಮತ್ತು ವಿಶಾಖ ನಕ್ಷತ್ರಗಳ ತುಲಾ ರಾಶಿಯವರಿಗೆ ಈ ಸಂಚಾರ ಮಹತ್ವಪೂರ್ಣವಾಗಿದೆ. ಆರಂಭಿಕ ಹಂತದಲ್ಲಿ ಗುರುಬಲದ ಕೊರತೆ ಕಂಡುಬರಲಿದ್ದು, ಆರ್ಥಿಕ ವಿಷಯಗಳಲ್ಲಿ…

Read More

25 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡ್ ಸಿಕ್ಕಿದ್ದ ಅಬಕಾರಿ ಉಪ ಆಯುಕ್ತ – Kannada News | Lokayukta Raid: Bengaluru Excise Deputy Commissioner Arrested for Liquor License Bribe

ಬೆಂಗಳೂರು, ಜ.17: ಲೋಕಾಯುಕ್ತ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಅಬಕಾರಿ ಉಪ ಆಯುಕ್ತ (ಡಿಸಿ) ಜಗದೀಶ್ ನಾಯಕ್ ಅವರನ್ನು ಬಂಧಿಸಿದ್ದಾರೆ. ಮೈಕ್ರೋ ಬ್ರಿವರಿ ಮತ್ತು ಸಿಎಲ್ 7 ಪರವಾನಗಿಗಳಿಗಾಗಿ 75 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಅವರ ಮೇಲಿತ್ತು. ಮೊದಲ ಕಂತಿನ 25 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಬ್ಯಾಟರಾಯನಪುರದ ಅಬಕಾರಿ ಕಚೇರಿಯಲ್ಲಿ ಜಗದೀಶ್ ನಾಯಕ್ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ಈ ಪ್ರಕರಣದಲ್ಲಿ ಜಗದೀಶ್ ನಾಯಕ್ ಜೊತೆಗೆ ಅಧೀಕ್ಷಕ ತಮ್ಮಣ್ಣ…

Read More

ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ನಟ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ – Kannada News | Spandana Somanna says Gilli Nata become close to her family for this reason

ಕಿರುತೆರೆ ಸೀರಿಯಲ್ ಮೂಲಕ ಫೇಮಸ್ ಆದ ನಟಿ ಸ್ಪಂದನಾ ಸೋಮಣ್ಣ ಅವರು ಬಿಗ್ ಬಾಸ್ (BBK 12) ಶೋನಿಂದ ಎಲಿಮಿನೇಟ್ ಆಗಿ ಬಂದಿದ್ದಾರೆ. ‘ಟಿವಿ9’ ಜೊತೆ ಮಾತನಾಡಿದ ಅವರು ಬಿಗ್ ಬಾಸ್ ಮನೆಯೊಳಗಿನ ವಿಷಯಗಳನ್ನು ಹಂಚಿಕಂಡಿದ್ದಾರೆ. ಫ್ಯಾಮಿಲಿ ವೀಕ್​​ನಲ್ಲಿ ಸ್ಪಂದನಾ ಅವರ ಕುಟುಂಬದವರು ಬಿಗ್ ಬಾಸ್ ಮನೆಗೆ ಬಂದಾಗ ಗಿಲ್ಲಿ ನಟ (Gilli Nata) ಜೊತೆ ಹೆಚ್ಚು ಮಾತನಾಡಿದ್ದರು. ಅದಕ್ಕೆ ಕಾರಣ ಏನು ಎಂಬುದನ್ನು ಸ್ಪಂದನಾ ವಿವರಿಸಿದ್ದಾರೆ. ‘ಅದು ತುಂಬಾ ಸ್ಪೆಷಲ್ ಆಗಿತ್ತು. ಯಾಕೆಂದರೆ ನಮ್ಮ ಅಪ್ಪ…

Read More

VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ 14ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವು ಕೇವಲ ರನ್ ರೋಚಕತೆಗೆ ಮಾತ್ರವಲ್ಲದೆ, ಕ್ರೀಡಾಂಗಣದಲ್ಲಿ ಕಂಡುಬಂದ ಅಸಾಧಾರಣ ಫೀಲ್ಡಿಂಗ್ ಸಾಹಸಕ್ಕೂ ಸಾಕ್ಷಿಯಾಯಿತು. ಗುಜರಾತ್ ಟೈಟಾನ್ಸ್ ತಂಡದ ಆಟಗಾರ ಗ್ಲೆನ್ ಫಿಲಿಪ್ಸ್ ಅವರು ಅಸಾಧ್ಯವೆನಿಸುವ ಕ್ಯಾಚ್ ಒಂದನ್ನು ಹಿಡಿಯಲು ಪ್ರಯತ್ನಿಸಿ ಕ್ರಿಕೆಟ್ ಲೋಕವನ್ನು ಬೆರಗುಗೊಳಿಸಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಚೇಸಿಂಗ್ ಮಾಡುತ್ತಿದ್ದಾಗ 6ನೇ ಓವರ್‌ನಲ್ಲಿ…

Read More

Vastu Shastra: ಬೇರೆಯವರ ಬಟ್ಟೆಗಳನ್ನು ಧರಿಸುವ ಅಭ್ಯಾಸ ನಿಮಗಿದ್ಯಾ? ವಾಸ್ತು ಎಚ್ಚರಿಕೆ ಇಲ್ಲಿದೆ – Kannada News | Vastu Shastra: Why Wearing Others’ Clothes Can Impact Your Energy and Well being

ಇಂದಿನ ದಿನಗಳಲ್ಲಿ ಸ್ನೇಹಿತರ, ಒಡಹುಟ್ಟಿದವರ ಅಥವಾ ಸಂಬಂಧಿಕರ ಬಟ್ಟೆಗಳನ್ನು ಧರಿಸುವುದು ಅತ್ಯಂತ ಸಾಮಾನ್ಯವಾಗಿದೆ. ಕೆಲವೊಮ್ಮೆ ಅನುಕೂಲಕ್ಕಾಗಿ ಅಥವಾ ಫ್ಯಾಷನ್‌ಗಾಗಿ ಬೇರೆಯವರ ಬಟ್ಟೆಗಳನ್ನು ಧರಿಸಿ ಸಂಭ್ರಮಿಸುತ್ತೇವೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ಬಟ್ಟೆಗಳು ಕೇವಲ ದೇಹವನ್ನು ಮುಚ್ಚುವ ಸಾಧನಗಳಲ್ಲ. ಅವು ವ್ಯಕ್ತಿಯ ಶಕ್ತಿ (Energy), ಆಲೋಚನೆ ಮತ್ತು ಜೀವನಶೈಲಿಯೊಂದಿಗೆ ನಿಕಟ ಸಂಬಂಧ ಹೊಂದಿರುತ್ತವೆ. ಆದ್ದರಿಂದ, ವಾಸ್ತು ನಿಯಮಗಳನ್ನು ತಿಳಿಯದೆ ಬೇರೆಯವರ ಬಟ್ಟೆಗಳನ್ನು ಧರಿಸುವುದು ಯಾವ ರೀತಿ ಪ್ರಭಾವ ಬೀರಬಹುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಶಕ್ತಿಯ ಪ್ರಭಾವ ಮತ್ತು ವಾಸ್ತು…

Read More

ಸಲ್ಮಾನ್ ಶ್ರೇಷ್ಠ,ಉತ್ತಮ ಎಂದು ಕೊಂಡಾಡಿದ ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ – Kannada News | Bollywood’s Salman Khan Joins RSS Centenary; Mohan Bhagwat’s Remarks Go Viral

ಇತ್ತೀಚೆಗೆ ನಡೆದ ಆರ್​​ಎಸ್​​ಎಸ್​​ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರು ಭಾಗಿ ಆಗಿದ್ದರು. ಮುಂಬೈನಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ವೇಳೆ ಸ್ವಯಂ ಸೇವಕ್ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಸಲ್ಮಾನ್ ಖಾನ್ ಅವರನ್ನು ಹೊಗಳಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗುತ್ತಿದೆ. ಆರ್​​ಎಸ್​​ಎಸ್​ ಆಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಬಾಲಿವುಡ್​​ನ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಈ ರೀತಿ ಭಾಗಿ ಆದವರಲ್ಲಿ ಸಲ್ಮಾನ್ ಖಾನ್ ಕೂಡ ಒಬ್ಬರು. ವೇದಿಕೆ…

Read More

‘ರಾವಣ’ನಾಗಿ ಯಶ್ ಅತ್ಯದ್ಭುತ’ ಕೊಂಡಾಡಿದ ನಿರ್ಮಾಪಕ, ಹೇಳಿದ್ದೇನು? – Kannada News | Ramayana producer Namit Malhotra praised Yash’s acting as Ravana

ಯಶ್ (Yash) ಅದ್ಭುತವಾದ ನಟ. ಮೃದು ಸ್ವಭಾವದ ಲವ್ವರ್ ಬಾಯ್, ಹಳ್ಳಿಯ ತರ್ಲೆ ತುಂಟ ಹುಡುಗ, ಕಾಲೇಜು ಪ್ಲೇ ಬಾಯ್, ಕ್ರೌರ್ಯದ ಪರಮಾವಧಿ, ಕ್ರಾಂತಿಕಾರಿ ಯುವಕ, ತಾಯಿಯ ಪ್ರೀತಿಗೆ ಹಾತೊರೆಯುವ ಭಾವುಕ ಜೀವಿ ಹೀಗೆ ಎಲ್ಲ ರೀತಿಯ ಪಾತ್ರಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಯಾವುದೇ ಪಾತ್ರವಾದರೂ ಅದಕ್ಕೆ ತಮ್ಮದೇ ಆದ ಭಿನ್ನ ಟಚ್ ನೀಡುವ ಮೂಲಕ ಬೇರೆ ಯಾರೂ ಈ ಪಾತ್ರ ಮಾಡಲಾರರು ಎಂಬಂತೆ ಆ ಪಾತ್ರವನ್ನು ನಿರ್ವಹಿಸಿಬಿಡುತ್ತಾರೆ. ಇದೀಗ ‘ರಾಮಾಯಣ’ ಸಿನಿಮಾನಲ್ಲಿ ರಾವಣನ ಪಾತ್ರದಲ್ಲಿ ನಟಿಸಿರುವ…

Read More

ಚುನಾವಣೆ ಮುಗಿದಿದೆ, ಶೀಘ್ರದಲ್ಲೇ ನಾಯಕತ್ವ ಗೊಂದಲಕ್ಕೆ ತೆರೆ ಎಳೆಯಬೇಕು: ಪರಮೇಶ್ವರ್ ಖಡಕ್ ಮಾತು – Kannada News | End Leadership Confusion Soon, Focus on Governance: Minister G Parameshwara to Congress High Command

ಬೆಂಗಳೂರು, ಮೇ 6: ಕರ್ನಾಟಕದ ನಾಯಕತ್ವ ಗೊಂದಲಕ್ಕೆ ಸಂಬಂಧಿಸಿದಂತೆ ಸಚಿವ ಡಾ. ಜಿ ಪರಮೇಶ್ವರ್ ಮಾತನಾಡಿದ್ದು, ಚುನಾವಣೆಗಳು ಮುಗಿದಿರುವುದರಿಂದ ಈ ವಿಷಯಕ್ಕೆ ಶೀಘ್ರದಲ್ಲೇ ತೆರೆ ಬೀಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಮರ್ಪಕ ಆಡಳಿತ ನೀಡುವುದು ಮುಖ್ಯವಾಗಿದ್ದು, ಜನಪರ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದರು. ಹಲವಾರು ನಾಯಕರು ಮುಂಚೂಣಿಯಲ್ಲಿ ಇರುವಾಗ ತೀರ್ಮಾನ ಕೈಗೊಳ್ಳುವುದು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಆದರೆ, ಈಗ ಚುನಾವಣೆಗಳ ಗಜಿಬಿಜಿ ಇಲ್ಲದಿರುವುದರಿಂದ ಹೈಕಮಾಂಡ್ ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ ಮತ್ತು ಕೈಗೊಳ್ಳಬೇಕು ಎಂದು ಪರಮೇಶ್ವರ್…

Read More