Headlines

ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟ ಅತಿ ಕಿರಿಯ; ಸಚಿನ್ ದಾಖಲೆ ಮುರಿದ ವೈಭವ್

ಜೂನ್-ಜುಲೈನಲ್ಲಿ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಹಾಗೂ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಏಷ್ಯನ್ ಕ್ರೀಡಾಕೂಟಕ್ಕೆ ಭಾರತ ಟಿ20 ತಂಡವನ್ನು ಬಿಸಿಸಿಐ ಇಂದು ಪ್ರಕಟಿಸಿದೆ. 16 ಸದಸ್ಯರ ಈ ತಂಡವನ್ನು ನೂತನ ನಾಯಕ ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಹಾಗೆಯೇ ತಿಲಕ್ ವರ್ಮಾ ತಂಡದ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ (PC- PTI). ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಆಟಗಾರರಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ ಸಿಕ್ಕಿದೆ. ಅದರಲ್ಲೂ ಈ ಸೀಸನ್‌ನಲ್ಲಿ ರನ್​ಗಳ ಮಳೆ ಹರಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ 15…

Read More

Corporate Laws Amendment Bill: ಇಂದು ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನು ತಿದ್ದುಪಡಿ ಮಸೂದೆ ಮಂಡನೆ

ನವದೆಹಲಿ, ಮಾರ್ಚ್​ 23: ಕೇಂದ್ರ ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಇಂದು(ಮಾರ್ಚ್​23) ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನುಗಳು(ತಿದ್ದುಪಡಿ)ಮಸೂದೆ 2026 ಅನ್ನು ಮಂಡಿಸಲಿದ್ದಾರೆ. ಪಾವತಿಸಿದ ಬಂಡವಾಳ ಮತ್ತು ಮೀಸಲು ಮೇಲಿನ ಶೇ.25 ನಿಯಮವನ್ನು ಸಡಿಲಿಸುವ ಮೂಲಕ ಮಸೂದೆಯು ಕೆಲವು ಕಂಪನಿಗಳಿಗೆ ಪರಿಹಾರವನ್ನು ನೀಡುತ್ತದೆ. ಇದು ಸಣ್ಣ ಮತ್ತು ಮಧ್ಯಮ ಗಾತ್ರದ ಕಂಪನಿಗಳಿಗೆ ಗಮನಾರ್ಹವಾಗಿ ಪ್ರಯೋಜನವನ್ನು ನೀಡುತ್ತದೆ. ಹೊಸ ಕಾರ್ಪೊರೇಟ್ ಕಾನೂನು ತಿದ್ದುಪಡಿ ಮಸೂದೆಯಲ್ಲಿ ಕಂಪನಿಯ ಸಿಎಸ್‌ಆರ್ ಮಿತಿಯನ್ನು 5 ಕೋಟಿ ರೂ.ಗಳಿಂದ 10 ಕೋಟಿ…

Read More

DRDO Internship 2026: DRDO ಇಂಟರ್ನ್‌ಶಿಪ್; ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 30,000ರೂ. ಸ್ಟೈಫಂಡ್ ಪಡೆಯುವ ಸುವರ್ಣಾವಕಾಶ! – Kannada News | DRDO Internship 2026: Apply Now for Engineering and Tech with 30,000rs Stipend!

ಇಂಟರ್ನ್‌ಶಿಪ್ ಕಾರ್ಯಕ್ರಮImage Credit source: gemini ai ಭಾರತೀಯ ರಕ್ಷಣಾ ರಂಗದ ಬೆನ್ನೆಲುಬಾಗಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO), 2026ನೇ ಸಾಲಿನ ತನ್ನ ಪ್ರತಿಷ್ಠಿತ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪ್ರಕಟಿಸಿದೆ. ದೇಶದ ರಕ್ಷಣಾ ತಂತ್ರಜ್ಞಾನದಲ್ಲಿ ಹೊಸ ಆವಿಷ್ಕಾರಗಳನ್ನು ಕೈಗೊಳ್ಳಲು ಉತ್ಸುಕರಾಗಿರುವ ಯುವ ಎಂಜಿನಿಯರ್‌ಗಳಿಗೆ ಇದು ಅತ್ಯುತ್ತಮ ವೇದಿಕೆಯಾಗಿದೆ. ಇಂಟರ್ನ್‌ಶಿಪ್‌ನ ಪ್ರಮುಖ ವಿವರಗಳು: ಈ ಕಾರ್ಯಕ್ರಮವು ಕೇವಲ ತರಬೇತಿಯಲ್ಲ, ಬದಲಾಗಿ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ನೈಜ ಯೋಜನೆಗಳಲ್ಲಿ ವಿಜ್ಞಾನಿಗಳೊಂದಿಗೆ ಕೆಲಸ ಮಾಡುವ ಅಪರೂಪದ ಅವಕಾಶವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ…

Read More

ಭಾರತದಲ್ಲಿ ಫಲವತ್ತತೆ ದರ ಕುಸಿತ; ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲೇನಿದೆ? – Kannada News

ನವದೆಹಲಿ, ಜೂನ್ 2: ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಬಿಡುಗಡೆಯಾಗಿರುವ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS) ಮತ್ತು ಮಾದರಿ ನೋಂದಣಿ ವ್ಯವಸ್ಥೆಯ (SRS) ಇತ್ತೀಚಿನ ವರದಿಗಳ ಪ್ರಕಾರ, ಭಾರತದಲ್ಲಿ ಮಹಿಳೆಯರ ಒಟ್ಟು ಫಲವತ್ತತೆ ದರವು (TFR) ನಿರಂತರವಾಗಿ ಕುಸಿಯುತ್ತಿದೆ. ಮಹಿಳೆ ತನ್ನ ಒಟ್ಟು ಫಲವತ್ತಾದ ಅವಧಿಯಲ್ಲಿ (ಅಂದರೆ 15ರಿಂದ 49 ವರ್ಷದವರೆಗೆ) ಜನ್ಮ ನೀಡುವ ಸರಾಸರಿ ಮಕ್ಕಳ ಸಂಖ್ಯೆಯನ್ನು ‘ಒಟ್ಟು ಫಲವತ್ತತೆ ದರ’ ಅಥವಾ TFR ಎನ್ನಲಾಗುತ್ತದೆ. ಜನಸಂಖ್ಯೆಯು ಹೆಚ್ಚಾಗದೆ ಅಥವಾ ಕಡಿಮೆಯಾಗದೆ ಸ್ಥಿರವಾಗಿರಲು ಈ…

Read More

ಮಿಥುನ ರಾಶಿಯವರಿಗೆ ಹೊಸ ವರ್ಷದ ಎರಡನೇ ತಿಂಗಳು ಹೇಗಿದೆ? – Kannada News | Mithuna Rashi February 2026: Planetary Impact and Monthly Forecast for Geminis

ಈ ತಿಂಗಳಲ್ಲಿ ಬುಧನ ಆಧಿಪತ್ಯದ ಮಿಥುನ ರಾಶಿಯವರಿಗೆ ಗ್ರಹಗತಿಗಳ ಬದಲಾವಣೆಯಿಂದಾಗಿ ಶುಭ ಮತ್ತು ಅಶುಭ ಫಲಗಳ ಮಿಶ್ರಣವಿರಲಿದೆ. ಪ್ರಮುಖವಾಗಿ ರಾಶಿಯಲ್ಲಿಯೇ ಇರುವ ಗುರು, ದಶಮದ ಶನಿ ಮತ್ತು ನವಮದ ಬುಧ ಗ್ರಹಗಳ ಸಂಚಾರವು ನಿಮ್ಮ ಜೀವನದ ಮೇಲೆ ಹೆಚ್ಚಿನ ಪ್ರಭಾವ ಬೀರಲಿವೆ. ​ಇದರ ವಿಸ್ತೃತ ಅಂಶಗಳನ್ನು ನೋಡಬಹುದು. ಶುಭ ಫಲ ನೀಡುವ ಗ್ರಹಗಳ ದಶೆ ​ಗುರು : ಗುರುವು ನಿಮ್ಮ ರಾಶಿಯ ಪ್ರಥಮ ಭಾವದಲ್ಲಿ ಸಂಚರಿಸುತ್ತಿರುವುದರಿಂದ ಗುರು ಬಲ’ ಹೆಚ್ಚಿದೆ. ಇದು ನಿಮಗೆ ಆತ್ಮವಿಶ್ವಾಸ, ಉತ್ತಮ ಆರೋಗ್ಯ…

Read More

Daily Devotional: ಹವಳ ಧಾರಣೆಯಿಂದ ಏನು ಲಾಭಗಳು, ಇದು ಯಾರಿಗೆ ಸೂಕ್ತ? – Kannada News | Astrological Insights: Understanding the Power of Red Coral Gemstone

ಬೆಂಗಳೂರು, ಫೆ.5: ನವರತ್ನಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ಹವಳವು (Red Coral) ಅದೃಷ್ಟ, ಶಕ್ತಿ ಹಾಗೂ ಶುಭಕಾರ್ಯಗಳನ್ನು ತರುತ್ತದೆ. ಇದನ್ನು ಕೋರಲ್, ಬ್ಲಡ್ ಸ್ಟೋನ್ ಎಂದೂ ಕರೆಯುತ್ತಾರೆ. ಹವಳಕ್ಕೆ ಕುಜ ಗ್ರಹವು ಅಧಿಪತಿಯಾಗಿದ್ದು, ಇದು ಮೇಷ ಮತ್ತು ವೃಶ್ಚಿಕ ರಾಶಿಗಳಿಗೆ ಒಡೆಯನಾಗಿರುತ್ತಾನೆ. ಆದರೆ ಹವಳವನ್ನು ಕೇವಲ ಈ ರಾಶಿಯವರು ಮಾತ್ರವಲ್ಲ, ಅನೇಕರು ಧರಿಸಬಹುದಾಗಿದೆ. ಕುಜನು ನಮ್ಮಲ್ಲಿ ಶಕ್ತಿ, ಸಂಕಲ್ಪ, ಧೈರ್ಯ ಮತ್ತು ಆತ್ಮವಿಶ್ವಾಸವನ್ನು ತುಂಬುವ ಗ್ರಹ. ವಿವಾಹ, ಸಂತಾನ, ಭೂಮಿ ಸಂಬಂಧಿತ ವಿಷಯಗಳಿಗೂ ಕುಜನೇ ಕಾರಕ.ಕುಜ ಗ್ರಹವು…

Read More

Karnataka Weather Forecast: ಇಂದಿನಿಂದ ಮೂರು ದಿನ ಭಾರೀ ಮಳೆ; ಕರಾವಳಿಗೆ ಆರೆಂಜ್ ಅಲರ್ಟ್! – Kannada News | Karnataka Weather Forecast: Heavy Rain Forecast, Orange Alert Issued for Coastal Districts

ಬೆಂಗಳೂರು, ಜೂನ್ 26: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 29 ರವರೆಗೆ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಇರಲಿದ್ದು, ಜೂನ್ 29 ರಿಂದ ಜುಲೈ 1 ರವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಕರ್ನಾಟಕ ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ…

Read More

ಪತಂಜಲಿ ಲೋಹಾಸವ ಸಿರಪ್; ಏನಿದು, ಯಾಕಾಗಿ ಬೇಕು, ಇದು ಹೇಗೆ ಕೆಲಸ ಮಾಡುತ್ತೆ? ಇಲ್ಲಿದೆ ವಿವರ – Kannada News | Patanjali Lohasava syrup useful in treating anaemia and iron deficiency

ಇತ್ತೀಚಿನ ದಿನಗಳಲ್ಲಿ ರಕ್ತಹೀನತೆ ಸಾಮಾನ್ಯ ಸಮಸ್ಯೆಯಾಗುತ್ತಿದೆ. ಇದು ಮಹಿಳೆಯರಲ್ಲಿ ವಿಶೇಷವಾಗಿ ಕಂಡುಬರುತ್ತದೆ. ವೈದ್ಯರು ಕಬ್ಬಿಣಾಂಶವಿರುವ ಔಷಧಿಗಳು, ಸಿರಪ್‌ಗಳು ಮತ್ತು ಸಪ್ಲಿಮೆಂಟ್​ಗಳನ್ನು ಸೂಚಿಸುತ್ತಾರೆ. ಆದಾಗ್ಯೂ, ಆಯುರ್ವೇದದಲ್ಲಿ ಈ ಸ್ಥಿತಿಗೆ ಚಿಕಿತ್ಸೆ ಇದೆಯೇ? ಬಾಬಾ ರಾಮದೇವ್ ಈ ಸಮಸ್ಯೆಗೆ ಪರಿಹಾರ ತಿಳಿಸಿದ್ದಾರೆ. ಪತಂಜಲಿಯ ಲೋಹಾಸವ ಟಾನಿಕ್​ನಿಂದ (Patanjali Lohasava syrup) ರಕ್ತಹೀನತೆ ಮತ್ತು ಕಬ್ಬಿಣದ ಕೊರತೆಗೆ (iron deficiency) ಚಿಕಿತ್ಸೆ ನೀಡಬಹುದು ಎನ್ನುತ್ತಾರೆ. ಲೋಹ ಭಸ್ಮವನ್ನು ಬಳಸಿ ಲೋಹಾಸವ ಟಾನಿಕ್ ಅನ್ನು ತಯಾರಿಸಲಾಗುತ್ತದೆ. ಆಯುರ್ವೇದದ ಪ್ರಕಾರ, ದೇಹವು ಗಿಡಮೂಲಿಕೆಗಳನ್ನು (Herbal…

Read More

4 ದಿನ ಕಾಡಿನಲ್ಲಿದ್ದ ಯುವತಿ ಮೇಲೆ ಈಗ ನಕ್ಸಲ್ ಶಂಕೆ! ಈ ಬಗ್ಗೆ ಶರಣ್ಯ ಹೇಳಿದ್ದೇನು?

ಬೆಂಗಳೂರು, ಏ.9: ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ದಾರಿ ತಪ್ಪಿದ್ದ ಕೇರಳದ ಶರಣ್ಯ ಎಂಬ ಯುವತಿ, ನಾಲ್ಕು ದಿನಗಳ ಕಾಲ ದಟ್ಟ ಕಾಡಿನಲ್ಲಿ ಕಳೆದ ನಂತರ ಸುರಕ್ಷಿತವಾಗಿ ಹೊರಬಂದಿದ್ದಾರೆ. ಆದರೆ, ಈ ಘಟನೆ ಈಗ ವಿವಾದಕ್ಕೆ ಈಡಾಗಿದೆ. ಆಕೆ ಪಬ್ಲಿಸಿಟಿಗಾಗಿ ಹೀಗೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಶರಣ್ಯ, “ನಾನು ಪ್ರಾಣ ಉಳಿಸಿಕೊಳ್ಳಲು ಝರಿಗಳ ನೀರು ಕುಡಿದು ಬದುಕಿದೆನೇ ಹೊರತು, ಯಾವುದೇ ನಾಟಕ ಮಾಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ದಟ್ಟ ಕಾಡು ಮತ್ತು ಬೆಟ್ಟಗುಡ್ಡಗಳ…

Read More

ಆಂಧ್ರಪ್ರದೇಶ: ರೈಲಿನಲ್ಲಿ ಮುದ್ದಾದ ಮಗುವಿಗೆ ಜನ್ಮ ನೀಡಿದ ಮಹಿಳೆ, 8 ತಿಂಗಳಿಗೆ ಹೆರಿಗೆ

ವಿಜಯವಾಡ, ಏಪ್ರಿಲ್ 08: ಮಹಿಳೆಯೊಬ್ಬರು ಆಂಧ್ರಪ್ರದೇಶದ ರೈಲಿನಲ್ಲಿ ಮಗು(Baby)ವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ರೈಲ್ವೆ ಸಿಬ್ಬಂದಿ ಸಹಾಯಕ್ಕೆ ಬಂದ ಪರಿಣಾಮ ಹೆರಿಗೆ ಸುಸೂತ್ರವಾಗಿ ಆಗಿದ್ದು, ಮುದ್ದಾದ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಎಂಟು ತಿಂಗಳ ಗರ್ಭಿಣಿಯೊಬ್ಬರು ರೈಲು ಹತ್ತಿದರು. ಹೆರಿಗೆಗೆ ಇನ್ನೂ ಒಂದು ತಿಂಗಳು ಬಾಕಿ ಇದೆ ಎಂಬ ವಿಶ್ವಾಸ ಮತ್ತು ಅವರ ಕುಟುಂಬ ಸದಸ್ಯರು ತಮ್ಮ ಪಕ್ಕದಲ್ಲಿದ್ದಾರೆ ಎಂಬ ಧೈರ್ಯದೊಂದಿಗೆ, ಅವರು ರೈಲು ಪ್ರಯಾಣಕ್ಕೆ ಒಪ್ಪಿಕೊಂಡಿದ್ದರು. ಆದರೆ ಅಂದುಕೊಂಡಂತೆ ಎಲ್ಲವೂ ನಡೆಯದು ಎಂಬುದಕ್ಕೆ ಇದೂ ಒಂದು…

Read More