Headlines

1ರಿಂದ 12ನೇ ತರಗತಿ ಮಕ್ಕಳಿಗೆ ನಿಖರ ವಸ್ತ್ರ ಸಂಹಿತೆ: ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು – Kannada News | Education Minister Madhu Bangarappa Reacts Over Karnataka Governmnet Allows Hijab And Sacred Threads In Schools

ಬೆಂಗಳೂರು (ಮೇ 13): ರಾಜ್ಯದ ಶೈಕ್ಷಣಿಕ (Karnataka Education) ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ‘ಹಿಜಾಬ್’ ವಿವಾದಕ್ಕೆ ಕರ್ನಾಟಕ ಸರ್ಕಾರವು ಈಗ ಅಧಿಕೃತವಾಗಿ ತೆರೆ ಎಳೆದಿದೆ. 2022ರಲ್ಲಿ ಅಂದಿನ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್ ನಿಷೇಧಕ್ಕೆ ಪೂರಕವಾಗಿದ್ದ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಗ ಹಿಂಪಡೆದಿದೆ. ಈ ಕುರಿತು ಇಂದು (ಮೇ 13) ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ವಿದ್ಯಾರ್ಥಿನಿಯರು ಸಮವಸ್ತ್ರದ ಜೊತೆಗೆ ‘ಹಿಜಾಬ್’ (ತಲೆವಸ್ತ್ರ) ಧರಿಸಲು ಈಗ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಇನ್ನು ಈ ಬಗ್ಗೆ ಶಿಕ್ಷಣ…

Read More

ಜೂ ಎನ್​​ಟಿಆರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಹಬ್ಬದೂಟ – Kannada News | Three movie update on Jr NTR birthday on May 20

ಜೂ ಎನ್​​ಟಿಆರ್ (Jr NTR) ದಕ್ಷಿಣದ ಸ್ಟಾರ್ ನಟ. ಪವನ್ ಕಲ್ಯಾಣ್, ಪ್ರಭಾಸ್ ಅವರಂತೆ ಭಾರಿ ಸಂಖ್ಯೆಯ ಅಭಿಮಾನಿಗಳನ್ನು ದಕ್ಷಿಣದಲ್ಲಿ ಹೊಂದಿರುವ ನಟ ಜೂ ಎನ್​​ಟಿಆರ್. ‘ಆರ್​​ಆರ್​ಆರ್’ ಸಿನಿಮಾದ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿದ್ದಾರೆ. ಅವರ ಈ ಹಿಂದಿನ ಸಿನಿಮಾ ‘ದೇವರ’ ದೊಡ್ಡ ಯಶಸ್ಸು ಕಾಣಲಿಲ್ಲವಾದರೂ ಫ್ಲಾಪ್ ಎನಿಸಿಕೊಳ್ಳಲಿಲ್ಲ. ಇದೀಗ ಅವರ ಪ್ರಶಾಂತ್ ನೀಲ್ ಜೊತೆಗೆ ಸಿನಿಮಾನಲ್ಲಿ ನಟಿಸುತ್ತಿದ್ದು, ಈ ಸಿನಿಮಾಕ್ಕಾಗಿ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಜೂ ಎನ್​​ಟಿಆರ್ ಅಭಿಮಾನಿಗಳು ಸಹ ಈ ಬಗ್ಗೆ…

Read More

ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ: 1969ರ ಬ್ಯಾಚ್‌ನ ಗುಂಡುಗಳನ್ನು ವಶಪಡಿಸಿಕೊಂಡ ಪೊಲೀಸರು – Kannada News | Bangarpet Border Bullet Discovery: 135 Live Rounds Found, Sparks Alarm

ಕೋಲಾರ ಗಡಿಯಲ್ಲಿ ಭಾರಿ ಪ್ರಮಾಣದ ಲೈವ್ ಬುಲೆಟ್ ಪತ್ತೆ ಕೋಲಾರ, ಮೇ.13: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತಮಿಳುನಾಡು ಗಡಿ ಭಾಗದಲ್ಲಿ ಭಾರಿ ಪ್ರಮಾಣದ ಬುಲೆಟ್‌ಗಳು ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಎಸ್‌ಎಲ್‌ಆರ್ (SLR) ಅಥವಾ ಮಿಷನ್ ಗನ್‌ಗಳಿಗೆ ಬಳಸುವ ಒಟ್ಟು 214 ಬುಲೆಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಗಾರಪೇಟೆ ತಾಲೂಕಿನ ದಾಸರಮಲ್ಲ ಬ್ರಿಡ್ಜ್ ಬಳಿ ಅಪರಿಚಿತರು ಈ ಬುಲೆಟ್‌ಗಳನ್ನು ಬಿಸಾಡಿ ಹೋಗಿದ್ದಾರೆ. ಪತ್ತೆಯಾದ ಬುಲೆಟ್‌ಗಳು 1969ರಲ್ಲಿ ಮಹಾರಾಷ್ಟ್ರದಲ್ಲಿ ತಯಾರಾದವುಗಳಾಗಿದ್ದು, ಇವುಗಳಲ್ಲಿ 7.6 mm ಮಾದರಿಯ ಗುಂಡುಗಳಿವೆ. ಕಾಮಸಮುದ್ರ ಠಾಣೆ…

Read More

ಇನ್ನೂ ನಿಗೂಢವಾಗಿಯೇ ಇದೆ ಕೇರಳಂ ಸಿಎಂ ಹೆಸರು; ನಾಳೆ ಕಾಂಗ್ರೆಸ್​​ನಿಂದ ಅಧಿಕೃತ ಘೋಷಣೆ – Kannada News | Congress will Announce Kerala Chief Minister Name Tomorrow Jairam Ramesh Keralam CM

ನವದೆಹಲಿ, ಮೇ 13: ಕೇರಳಂನಲ್ಲಿ ಇನ್ನೂ ಮುಖ್ಯಮಂತ್ರಿಯ ಆಯ್ಕೆಯ ಬಿಕ್ಕಟ್ಟು ಬಗೆಹರಿದಿಲ್ಲ. ಇಂದು ಕೇರಳಂನ (Keralam CM) ಮುಖ್ಯಮಂತ್ರಿಯ ಹೆಸರನ್ನು ಘೋಷಣೆ ಮಾಡಲಾಗುವುದು ಎನ್ನಲಾಗಿತ್ತು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿ ಚರ್ಚೆ ನಡೆಸಿದ್ದಾರೆ. ಇದಾದ ಬಳಿಕ ಕಾಂಗ್ರೆಸ್ ಕೇರಳಂನ ಮುಖ್ಯಮಂತ್ರಿ (Kerala CM) ಹೆಸರನ್ನು ಘೋಷಿಸುವ ನಿರೀಕ್ಷೆಯಿತ್ತು. ಆದರೆ, ಮತ್ತೊಮ್ಮೆ ಸಿಎಂ ಹೆಸರು ಘೋಷಣೆ ಮುಂದೂಡಲ್ಪಟ್ಟಿದೆ. ಇಂದಿನ ಸಭೆಯಲ್ಲಿ ಸಿಎಂ ಹೆಸರು ಅಂತಿಮವಾಗಿದ್ದು, ನಾಳೆ ಅಧಿಕೃತವಾಗಿ ಹೆಸರು…

Read More

IPL 2026: ಈ ಸೀಸನ್ ಬಳಿಕ ಈ ಐದು ತಂಡಗಳ ನಾಯಕತ್ವದಲ್ಲಿ ಬದಲಾವಣೆ – Kannada News | IPL 2026: 5 Underperforming Teams Likely to Get New Captains for 2027 Season

ಅಕ್ಷರ್ ಪಟೇಲ್: ಅಕ್ಷರ್ ಪಟೇಲ್ ನಾಯಕತ್ವದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ತಂಡವು 2025 ರಲ್ಲಿಯೂ ಪ್ಲೇಆಫ್ ತಲುಪಲು ವಿಫಲವಾಗಿತ್ತು. ಇದೀಗ, ತಂಡವು 2026 ರಲ್ಲಿಯೂ ಪ್ಲೇಆಫ್ ತಲುಪುವ ಸಾಧ್ಯತೆಯಿಲ್ಲ. ನಾಯಕನಾದ ನಂತರ ಅಕ್ಷರ ಪಟೇಲ್ ಅವರ ಪ್ರದರ್ಶನವೂ ಕುಸಿದಿದೆ. ಅದಕ್ಕಾಗಿಯೇ ದೆಹಲಿ ತಂಡವು 2027 ರ ಆವೃತ್ತಿಗೆ ಹೊಸ ನಾಯಕನನ್ನು ನೇಮಿಸಬಹುದು. Source link

Read More

Chanakya Niti: ನಿಮ್ಮ ಈ ವೈಯಕ್ತಿಕ ವಿಚಾರಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವುದು ಸರಿಯಲ್ಲ – Kannada News | Chanakya Niti: Don’t tell anyone these five personal details of yours

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ಗೌಪ್ಯತೆ ಮತ್ತು ವಿವೇಕದ ಮಹತ್ವವನ್ನು ವಿವರಿಸಿದ್ದಾರೆ. ಬುದ್ಧಿವಂತ ವ್ಯಕ್ತಿಗಳು ಈ ಕೆಲವೊಂದು ವೈಯಕ್ತಿಕ ವಿಚಾರಗಳನ್ನು, ಸೀಕ್ರೆಟ್‌ಳನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ನೀವು ಸಹ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಬಯಸಿದರೆ, ನೆಮ್ಮದಿಯ ಜೀವನವನ್ನು ನಡೆಸಲು ಬಯಸಿದರೆ, ತಪ್ಪಿಯೂ ಸಹ ಯಾರೊಂದಿಗೂ ಈ ಕೆಲವೊಂದು ವಿಚಾರಗಳನ್ನು ಶೇರ್‌ ಮಾಡಬೇಡಿ. ಆಪ್ತ ಸ್ನೇಹಿತರು, ಪ್ರೀತಿಪಾತ್ರರು ಸೇರಿದಂತೆ ಯಾರ ಬಳಿಯೂ ವೈಯಕ್ತಿಕ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಚಾಣಕ್ಯರು ಹೇಳಿರುವಂತೆ ಯಾವೆಲ್ಲಾ ರಹಸ್ಯಗಳನ್ನು ಹಂಚಿಕೊಳ್ಳುವುದು ತಪ್ಪು…

Read More

ಮಲಗುವ ಮುನ್ನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದು ಒಳ್ಳೆಯದೋ ಅಲ್ಲವೋ ತಜ್ಞರು ನೀಡಿರುವ ಸಲಹೆ ಇಲ್ಲಿದೆ – Kannada News | Drinking Liquids At Night: Doctor Tips For Better Sleep Quality

ಇಂದಿನ ಜೀವನಶೈಲಿಯಲ್ಲಿ ಹಲವರಿಗೆ ಮಲಗುವ ಮುನ್ನ ನೀರು (Water) ಅಥವಾ ಇತರ ಲಿಕ್ವಿಡ್‌ ರೂಪದ ಪಾನೀಯ ಅಥವಾ ಆಹಾರಗಳ ಸೇವನೆ ಮಾಡುವ ಅಭ್ಯಾಸ ಇರುತ್ತದೆ. ಕೆಲವರು ಇದರಿಂದ ದೇಹ ಹೈಡ್ರೇಟ್ ಆಗಿರುತ್ತದೆ ಎಂದು ನಂಬಿದರೆ, ಇನ್ನೂ ಕೆಲವರಿಗೆ ರಾತ್ರಿ ಪದೇಪದೇ ಮೂತ್ರಕ್ಕೆ ಹೋಗಬೇಕಾಗುವುದು ಮತ್ತು ನಿದ್ರೆ ಭಂಗವಾಗುವಂತಹ ಸಮಸ್ಯೆಯಾಗುತ್ತದೆ. ಆರೋಗ್ಯ ತಜ್ಞರ ಪ್ರಕಾರ, ರಾತ್ರಿ ಸಮಯದಲ್ಲಿ ಎಷ್ಟು ಪ್ರಮಾಣದಲ್ಲಿ ಲಿಕ್ವಿಡ್ ಸೇವಿಸುತ್ತೇವೆ ಎಂಬುದು ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೌದು, ದೇಹವನ್ನು ಹೈಡ್ರೇಟ್ ಇಟ್ಟುಕೊಳ್ಳುವುದು ಅಗತ್ಯವಾದರೂ,…

Read More

ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ; ನಾಳೆಯಿಂದಲೇ ಅಮುಲ್ ಹಾಲಿನ ಬೆಲೆ ಲೀಟರ್​​ಗೆ 2 ರೂ. ಏರಿಕೆ – Kannada News | Amul raises milk prices Rs 2 more per litre across India Effective from May 14

ನವದೆಹಲಿ, ಮೇ 13: ಪ್ರಮುಖ ಡೈರಿ ಬ್ರಾಂಡ್ ಅಮುಲ್ (Amul) ತನ್ನ ಹಲವಾರು ಹಾಲಿನ ಉತ್ಪನ್ನಗಳಲ್ಲಿ ಪ್ರತಿ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಳವನ್ನು ಘೋಷಿಸಿದೆ. ಪರಿಷ್ಕೃತ ಬೆಲೆಗಳು ಮೇ 14ರಿಂದ (ನಾಳೆಯಿಂದ) ಜಾರಿಗೆ ಬರಲಿದೆ. ಮೇ 14ರಿಂದ ದೇಶಾದ್ಯಂತ ಅಮುಲ್ ಹಾಲು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಳವಾಗಲಿದೆ. ದಿನನಿತ್ಯ ಬಳಸುವ ಹಾಲಿನ ಬೆಲೆಯನ್ನು ಏರಿಕೆ ಮಾಡಿರುವುದರಿಂದ ಜನಸಾಮಾನ್ಯರ ಮೇಲೆ ಮತ್ತೆ ಹೊರೆಬೀಳುವುದು ಖಂಡಿತ. ಮೇ 14ರಿಂದಲೇ ಲೀಟರ್‌ಗೆ 2 ರೂ. ಹೆಚ್ಚಳದ ನಿಯಮ ಜಾರಿಗೆ ಬಂದಿದೆ….

Read More

ಬಿಜೆಪಿಯ 2022ರ ಆದೇಶ ಹಿಂಪಡೆದ ಸರ್ಕಾರ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ – Kannada News | Karnataka passes a new order allowing students to wear Hijab, Rudraksh, Janivara And other faith based symbols along with prescribed uniforms in schools & PU colleges.

ಬೆಂಗಳೂರು, (ಮೇ 13): ಕರ್ನಾಟಕದಲ್ಲಿ (Karnataka)  ಶಾಲೆ-ಕಾಲೇಜುಗಳಲ್ಲಿ (schools And colleges) ಭಾರೀ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ ಜನಿವಾರ ಮತ್ತು ಹಿಜಾಬ್ (Hijab) ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಸಮವಸ್ತ್ರ ಮತ್ತು ಶಿಸ್ತನ್ನು ಕಾಪಾಡುವ ಜೊತೆಗೆ, ತಾರತಮ್ಯವಿಲ್ಲದ ಮತ್ತು ಸಾಂವಿಧಾನಿಕವಾಗಿ ಸಮತೋಲಿತವಾದ ರೀತಿಯಲ್ಲಿ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳನ್ನು ಧರಿಸಲು ಅನುಮತಿಸುವ…

Read More

Tv9 Kannada News Live: ಕೇಸರಿ ಶಾಲ್‌ಗೆ ನಿರ್ಬಂಧ, ಹಿಜಾಬ್‌ಗೆ ಸರ್ಕಾರ ಗ್ರೀನ್ ಸಿಗ್ನಲ್! ಅಮೆರಿಕ, ಆಸ್ಟ್ರೇಲಿಯಾಕ್ಕೆ ರೊಟ್ಟಿ ರಫ್ತು – Kannada News | Karnataka News: Hijab Allowed, Temples Record Income, Kalaburagi Rotti Global

ಬೆಂಗಳೂರು, ಮೇ.13: 2022ರಲ್ಲಿ ರಾಜ್ಯದಾದ್ಯಂತ ದೊಡ್ಡ ಮಟ್ಟದ ಧರ್ಮದಂಗಲ್‌ಗೆ ಕಾರಣವಾಗಿದ್ದ ಹಿಜಾಬ್ ವಿಚಾರವಾಗಿ ಈಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2025-26ರಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಾಲಯಗಳು ದಾಖಲೆಯ ಆದಾಯ ಗಳಿಸಿವೆ. ಕುಕ್ಕೆ ಸುಬ್ರಹ್ಮಣ್ಯ 167.89 ಕೋಟಿ ರೂ. ಗಳಿಸಿ ಸತತ 15ನೇ ವರ್ಷವೂ ರಾಜ್ಯದ ಶ್ರೀಮಂತ ದೇವಾಲಯವಾಗಿ ಹೊರಹೊಮ್ಮಿದೆ. ಕಲಬುರಗಿ ರೊಟ್ಟಿ ಈಗ ಜಾಗತಿಕ ಮಟ್ಟಕ್ಕೆ ಕಾಲಿಟ್ಟಿದೆ. ಜಿಲ್ಲೆಯ ಮಹಿಳಾ ಸ್ವಸಹಾಯ ಸಂಘಗಳು ಸಿದ್ಧಪಡಿಸಿದ ಈ ವಿಶಿಷ್ಟ ಆಹಾರ ಅಮೆರಿಕ, ಕೆನಡಾ,…

Read More