1ರಿಂದ 12ನೇ ತರಗತಿ ಮಕ್ಕಳಿಗೆ ನಿಖರ ವಸ್ತ್ರ ಸಂಹಿತೆ: ಹಿಜಾಬ್ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು – Kannada News | Education Minister Madhu Bangarappa Reacts Over Karnataka Governmnet Allows Hijab And Sacred Threads In Schools
ಬೆಂಗಳೂರು (ಮೇ 13): ರಾಜ್ಯದ ಶೈಕ್ಷಣಿಕ (Karnataka Education) ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ‘ಹಿಜಾಬ್’ ವಿವಾದಕ್ಕೆ ಕರ್ನಾಟಕ ಸರ್ಕಾರವು ಈಗ ಅಧಿಕೃತವಾಗಿ ತೆರೆ ಎಳೆದಿದೆ. 2022ರಲ್ಲಿ ಅಂದಿನ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್ ನಿಷೇಧಕ್ಕೆ ಪೂರಕವಾಗಿದ್ದ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಗ ಹಿಂಪಡೆದಿದೆ. ಈ ಕುರಿತು ಇಂದು (ಮೇ 13) ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ವಿದ್ಯಾರ್ಥಿನಿಯರು ಸಮವಸ್ತ್ರದ ಜೊತೆಗೆ ‘ಹಿಜಾಬ್’ (ತಲೆವಸ್ತ್ರ) ಧರಿಸಲು ಈಗ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಇನ್ನು ಈ ಬಗ್ಗೆ ಶಿಕ್ಷಣ…