Headlines

ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ; ನಾಳೆಯಿಂದಲೇ ಅಮುಲ್ ಹಾಲಿನ ಬೆಲೆ ಲೀಟರ್​​ಗೆ 2 ರೂ. ಏರಿಕೆ – Kannada News | Amul raises milk prices Rs 2 more per litre across India Effective from May 14

ನವದೆಹಲಿ, ಮೇ 13: ಪ್ರಮುಖ ಡೈರಿ ಬ್ರಾಂಡ್ ಅಮುಲ್ (Amul) ತನ್ನ ಹಲವಾರು ಹಾಲಿನ ಉತ್ಪನ್ನಗಳಲ್ಲಿ ಪ್ರತಿ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಳವನ್ನು ಘೋಷಿಸಿದೆ. ಪರಿಷ್ಕೃತ ಬೆಲೆಗಳು ಮೇ 14ರಿಂದ (ನಾಳೆಯಿಂದ) ಜಾರಿಗೆ ಬರಲಿದೆ. ಮೇ 14ರಿಂದ ದೇಶಾದ್ಯಂತ ಅಮುಲ್ ಹಾಲು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಳವಾಗಲಿದೆ. ದಿನನಿತ್ಯ ಬಳಸುವ ಹಾಲಿನ ಬೆಲೆಯನ್ನು ಏರಿಕೆ ಮಾಡಿರುವುದರಿಂದ ಜನಸಾಮಾನ್ಯರ ಮೇಲೆ ಮತ್ತೆ ಹೊರೆಬೀಳುವುದು ಖಂಡಿತ. ಮೇ 14ರಿಂದಲೇ ಲೀಟರ್‌ಗೆ 2 ರೂ. ಹೆಚ್ಚಳದ ನಿಯಮ ಜಾರಿಗೆ ಬಂದಿದೆ….

Read More

ಬಿಜೆಪಿಯ 2022ರ ಆದೇಶ ಹಿಂಪಡೆದ ಸರ್ಕಾರ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ – Kannada News | Karnataka passes a new order allowing students to wear Hijab, Rudraksh, Janivara And other faith based symbols along with prescribed uniforms in schools & PU colleges.

ಬೆಂಗಳೂರು, (ಮೇ 13): ಕರ್ನಾಟಕದಲ್ಲಿ (Karnataka)  ಶಾಲೆ-ಕಾಲೇಜುಗಳಲ್ಲಿ (schools And colleges) ಭಾರೀ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ ಜನಿವಾರ ಮತ್ತು ಹಿಜಾಬ್ (Hijab) ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಸಮವಸ್ತ್ರ ಮತ್ತು ಶಿಸ್ತನ್ನು ಕಾಪಾಡುವ ಜೊತೆಗೆ, ತಾರತಮ್ಯವಿಲ್ಲದ ಮತ್ತು ಸಾಂವಿಧಾನಿಕವಾಗಿ ಸಮತೋಲಿತವಾದ ರೀತಿಯಲ್ಲಿ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳನ್ನು ಧರಿಸಲು ಅನುಮತಿಸುವ…

Read More

Tv9 Kannada News Live: ಕೇಸರಿ ಶಾಲ್‌ಗೆ ನಿರ್ಬಂಧ, ಹಿಜಾಬ್‌ಗೆ ಸರ್ಕಾರ ಗ್ರೀನ್ ಸಿಗ್ನಲ್! ಅಮೆರಿಕ, ಆಸ್ಟ್ರೇಲಿಯಾಕ್ಕೆ ರೊಟ್ಟಿ ರಫ್ತು – Kannada News | Karnataka News: Hijab Allowed, Temples Record Income, Kalaburagi Rotti Global

ಬೆಂಗಳೂರು, ಮೇ.13: 2022ರಲ್ಲಿ ರಾಜ್ಯದಾದ್ಯಂತ ದೊಡ್ಡ ಮಟ್ಟದ ಧರ್ಮದಂಗಲ್‌ಗೆ ಕಾರಣವಾಗಿದ್ದ ಹಿಜಾಬ್ ವಿಚಾರವಾಗಿ ಈಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2025-26ರಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಾಲಯಗಳು ದಾಖಲೆಯ ಆದಾಯ ಗಳಿಸಿವೆ. ಕುಕ್ಕೆ ಸುಬ್ರಹ್ಮಣ್ಯ 167.89 ಕೋಟಿ ರೂ. ಗಳಿಸಿ ಸತತ 15ನೇ ವರ್ಷವೂ ರಾಜ್ಯದ ಶ್ರೀಮಂತ ದೇವಾಲಯವಾಗಿ ಹೊರಹೊಮ್ಮಿದೆ. ಕಲಬುರಗಿ ರೊಟ್ಟಿ ಈಗ ಜಾಗತಿಕ ಮಟ್ಟಕ್ಕೆ ಕಾಲಿಟ್ಟಿದೆ. ಜಿಲ್ಲೆಯ ಮಹಿಳಾ ಸ್ವಸಹಾಯ ಸಂಘಗಳು ಸಿದ್ಧಪಡಿಸಿದ ಈ ವಿಶಿಷ್ಟ ಆಹಾರ ಅಮೆರಿಕ, ಕೆನಡಾ,…

Read More

ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ವೃದ್ಧಿಸಲು ನೀವು ಮಾಡಬೇಕಾದದ್ದು ಇಷ್ಟೇ – Kannada News | Follow these tips to ensure peace and tranquility at home

ಮನೆಯ (home) ವಾತಾವರಣ ಕುಟುಂಬ ಸದಸ್ಯರ ಮೇಲೆ ಸಾಕಷ್ಟು ಪರಿಣಾಮಗಳನ್ನು ಬೀರುತ್ತದೆ. ಮನೆಯ ವಾತಾವರಣ ನಕಾರಾತ್ಮಕವಾಗಿದ್ದರೆ, ದಾರಿದ್ರ್ಯ ಅಶಾಂತಿ ನೆಲೆಸಲು ಕಾರಣವಾಗುತ್ತದೆ. ಅದೇ ಮನೆಯ ವಾತಾವರಣ ಸಕಾರಾತ್ಮಕವಾಗಿದ್ದರೆ  ಕುಟುಂಬ ಸದಸ್ಯರ ಜೀವನದಲ್ಲಿ ಯಶಸ್ಸು, ಅದೃಷ್ಟ ಹೆಚ್ಚಾಗುತ್ತದೆ,  ಆರೋಗ್ಯ ಮತ್ತು ಸಂತೋಷ ಸಹ ಹೆಚ್ಚಾಗುತ್ತದೆ. ಆದರೆ ಹೆಚ್ಚಿನವರಿಗೆ ಮನೆಯಲ್ಲಿ ಧನಾತ್ಮಕ ಶಕ್ತಿ ನೆಲೆಸಲು ಏನು ಮಾಡಬೇಕು ಎಂಬುದು ಗೊತ್ತಿಲ್ಲ. ಹೀಗಿರುವಾಗ ಈ ಕೆಲವೊಂದು ಸರಳ ಸಲಹೆಗಳನ್ನು ಪಾಲಿಸುವ ಮೂಲಕ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬಬಹುದು, ಮನೆಯಲ್ಲಿ ಶಾಂತಿ ಮತ್ತು…

Read More

ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಪ್ರಾಣಬಿಟ್ಟ ಯುವಕ: ಜಕ್ಕೂರಿನಲ್ಲಿ ಪೋಷಕರ ವಿರೋಧಕ್ಕೆ ಬಲಿಯಾದ ಪ್ರೇಮ ಕಥೆ – Kannada News | Amrutahalli: Parental Opposition to Love Marriage Leads to Youth Suicide

ಬೆಂಗಳೂರು, ಮೇ.13: ಪ್ರೀತಿಸಿದ ಯುವತಿಯನ್ನು ಮದುವೆ ಮಾಡಿಕೊಡಲು ಪೋಷಕರು ನಿರಾಕರಿಸಿದ ಕಾರಣಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಮೃತ ಯುವಕನನ್ನು ರಾಮ್ ಕುಮಾರ್ (25) ಎಂದು ಗುರುತಿಸಲಾಗಿದೆ. ಜಕ್ಕೂರಿನ ಶ್ರೀರಾಂಪುರದಲ್ಲಿ ವಾಸವಿದ್ದ ರಾಮ್ ಕುಮಾರ್, ಅನ್ಯಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ, ಜಾತಿ ಬೇರೆ ಎಂಬ ಕಾರಣಕ್ಕೆ ಪೋಷಕರು ಇವರ ವಿವಾಹಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಖಾಸನೀಸ್ ಸಹೋದರರ ವಂಚನೆ ಪ್ರಕರಣಕ್ಕೆ ಮರುಜೀವ:…

Read More

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಮತ್ತಷ್ಟು ಡಿವೈಎಸ್​ಪಿ-ಇನ್‌ಸ್ಪೆಕ್ಟರ್‌ಗಳ ದಿಢೀರ್‌ ವರ್ಗಾವಣೆ – Kannada News | Major surgery to Karnataka Police department: 12 DySP And 87 inspectors transferred

ಬೆಂಗಳೂರು, (ಮೇ 13): ಕರ್ನಾಟಕ ರಾಜ್ಯ ಪೊಲೀಸ್ (Karnataka Police) ಇಲಾಖೆಯಲ್ಲಿ ಡಿವೈಎಸ್ಪಿ ಹಾಗೂ ಇನ್ಸ್​​ಪೆಕ್ಟರ್​​​ಗಳ ವರ್ಗಾವಣೆ ಮುಂದುವರೆದಿದೆ . ಕಳೆದ ಎರಡು ದಿನಗಳಿಂದ ಅಷ್ಟೇ ರಾಜ್ಯ ಸರ್ಕಾರ ಬರೋಬ್ಬರಿ 293 ಇನ್ಸ್‌ಪೆಕ್ಟರ್‌ಗಳು ಹಾಗೂ 74 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿತ್ತು. ಇದರ ಬೆನ್ನಲ್ಲೇ ಇಂದು (ಮೇ 13) ಮತ್ತೆ 12 ಡಿವೈಎಸ್​ಪಿ, 87 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು (ಸಿವಿಲ್) ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕರು (ಡಿಜಿ- ಐಜಿಪಿ) ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ…

Read More

‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು – Kannada News | Minister Santosh Lad request Dhurandar director to make movie on Vyapam case

ನೀಟ್ (NEET) ಪರೀಕ್ಷೆ ರದ್ದಾದ ಕುರಿತು ಪತ್ರಿಕಾ ಗೋಷ್ಠಿ ನಡೆಸಿದ ಸಚಿವ ಸಂತೋಷ್ ಲಾಡ್, ಕೇಂದ್ರ ಸರ್ಕಾರವನ್ನು ಟೀಕೆ ಮಾಡುತ್ತಾ, ‘ಧುರಂಧರ್’ ಸಿನಿಮಾದ ನಿರ್ದೇಶಕ ಆದಿತ್ಯ ಧರ್​​ಗೆ ಸವಾಲೊಂದನ್ನು ಹಾಕಿದರು. ‘ನಿರ್ದೇಶಕ ಆದಿತ್ಯ ಧರ್ ಅವರು ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾ ಮಾಡಿದ್ದಾರೆ. ನಾನು ಅವರಿಗೆ ಮನವಿ ಮಾಡುತ್ತಿದ್ದೇನೆ. ಅವರು ‘ವ್ಯಾಪಂ’ ಹಗರಣದ ಬಗ್ಗೆಯೂ ಸಿನಿಮಾ ಮಾಡಬೇಕು. ಅದೊಂದು ಕುತೂಹಲಕಾರಿ ಹಗರಣ’ ಎಂದು ಸಂತೋಷ್ ಲಾಡ್ ವ್ಯಂಗ್ಯ ಮಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

85 ಕೋಟಿ ರೂ. ಗಳಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ – Kannada News | Karnataka Temple Revenue Boom: Kukke Subramanya and Kollur Mookambika Set New Income Records 2025 26

ಉಡುಪಿ, ಮೇ,13: ದಕ್ಷಿಣ ಭಾರತದ ಪ್ರಸಿದ್ಧ ಶಕ್ತಿಪೀಠಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು 2025-26ನೇ ಸಾಲಿನಲ್ಲಿ ದಾಖಲೆಯ ಆದಾಯ ಗಳಿಸಿ ಹೊಸ ಮೈಲಿಗಲ್ಲು ನಿರ್ಮಿಸಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ದೇವಸ್ಥಾನದ ಆದಾಯದಲ್ಲಿ ಭಾರಿ ಏರಿಕೆ ಕಂಡುಬಂದಿದ್ದು, ಒಟ್ಟು ವಾರ್ಷಿಕ ಆದಾಯ 85 ಕೋಟಿ ರೂಪಾಯಿ ತಲುಪಿದೆ. ದೇವಸ್ಥಾನದ ಆದಾಯವು ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಏರುಗತಿಯಲ್ಲಿದೆ. 2023-24ರಲ್ಲಿ 68 ಕೋಟಿ ರೂ., 2024-25ರಲ್ಲಿ 71 ಕೋಟಿ ರೂ. ಗಳಿಕೆ. 2025-26ರಲ್ಲಿ 85 ಕೋಟಿ…

Read More

ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, ಭಯೋತ್ಪಾದಕರ ವಿರುದ್ಧ ಮಾಕ್‌ ಡ್ರಿಲ್‌ ಹೇಗಿತ್ತು ನೋಡಿ – Kannada News | Nsg commando mock drill In Vidhana Soudha, here Is video

ಬೆಂಗಳೂರು, (ಮೇ 13): ವಿಧಾನಸೌಧದ (Vidhana Soudh) ಆವರಣದಲ್ಲಿ ಎನ್ಎಸ್​ಜಿ ಕಮಾಂಡೋಗಳು ಮಾಕ್ ಡ್ರಿಲ್ ನಡೆಸಿವೆ. ಬಾಂಬ್ ಬ್ಲಾಸ್ಟ್ , ಭಯೋತ್ಪಾದಕರ ದಾಳಿ ಸಮಯದಲ್ಲಿ ಹೇಗೆ ರೆಸ್ಪಾನ್ಸ್ ಮಾಡಬೇಕು? ಉಗ್ರರ ವಿರುದ್ಧ ಹೇಗೆ ಕಾರ್ಯಾಚರಣೆ ಮಾಡಬೇಕೆಂದು ಎನ್ ಸಿ ಜಿ ಕಮಾಂಡೋಗಳು ಅಣುಕು ಪ್ರದರ್ಶನ ಮಾಡಿವೆ. ಎನ್ಎಸ್​ಜಿ ಕಮಾಂಡೋ ಮಾಕ್ ಡ್ರಿಲ್​​ ಮಾಡುವ ಮೈನವಿರೇಳಿಸುವ ವಿಡಿಯೋ ನೋಡಿ. ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.​​ Source link

Read More

ಆಮದು ಮಾಡಿಕೊಳ್ಳದೆ ಚಿನ್ನದ ಬೇಡಿಕೆ ಈಡೇರಿಸುವ ಉಪಾಯಗಳನ್ನು ಮುಂದಿಟ್ಟ ಆಭರಣ ಉದ್ಯಮಿಗಳು – Kannada News | Jewelers proposes 5 points to overcome gold crisis

ನವದೆಹಲಿ, ಮೇ 13: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೇಶದ ವಿದೇಶಿ ವಿನಿಮಯವನ್ನು ಉಳಿಸಲು ಚಿನ್ನದ ಆಮದನ್ನು ಕಡಿಮೆ ಮಾಡುವಂತೆ ಕರೆ ನೀಡಿದ್ದ ಬೆನ್ನಲ್ಲೇ, ಆಭರಣ ವರ್ತಕರು ಮತ್ತು ಅಕ್ಕಸಾಲಿಗರ ಒಕ್ಕೂಟವು (Jewelers and Gold Smith Association) ಸರ್ಕಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಿದೆ. ಭಾರತದ ಸಂಸ್ಕೃತಿಯಲ್ಲಿ ಚಿನ್ನಕ್ಕೆ (Gold) ಇರುವ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಆಮದು ಕಡಿಮೆ ಮಾಡಿಯೂ ಆರ್ಥಿಕತೆಯನ್ನು ಹೇಗೆ ಸುಧಾರಿಸಬಹುದು ಎಂದು ಐದು ಮಾರ್ಗೋಪಾಯಗಳನ್ನು ಸರ್ಕಾರದ ಮುಂದಿಡಲಾಗಿದೆ. ಚಿನ್ನ ನಗದೀಕರಣ ಸ್ಕೀಮ್​ನಿಂದ…

Read More