Headlines

ಈ ಭಾಗದ ಜನರಿಗೆ ಬಿಗ್​​​ ಅಲರ್ಟ್​​​ ನೀಡಿದ ಹವಾಮಾನ ಇಲಾಖೆ: ಮಧ್ಯಾಹ್ನ ಹೊರಗೆ ಹೋಗುವ ಮುನ್ನ ಎಚ್ಚರ!

ಬೆಂಗಳೂರು, ಮಾ.14: ರಾಜ್ಯಾದ್ಯಂತ ತೀವ್ರವಾದ ಶಾಖದ ಅಲೆ (Heat Wave) ಎದುರಾಗಿದ್ದು, ಬಿಸಿಲಿನಿಂದ ಜನ ತತ್ತರಿಸಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟಕ್ಕೆ ಏರಿಕೆಯಾಗುತ್ತಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಹವಾಮಾನವು ಸಂಪೂರ್ಣ ಶುಷ್ಕವಾಗಿದ್ದು, ಬಿಸಿಲಿನ ಝಳ ತೀವ್ರವಾಗಿದೆ. ಕನಿಷ್ಠ ತೇವಾಂಶದ ಕಾರಣದಿಂದಾಗಿ ಸೆಖೆಯ ಅನುಭವ ಹೆಚ್ಚಾಗಿದೆ.ಬೆಂಗಳೂರಿನಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದ್ದು, ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆಯಿದೆ. ನಗರದಲ್ಲಿ ‘ತೀವ್ರ ತಾಪಮಾನದ ಎಚ್ಚರಿಕೆ’ ನೀಡಲಾಗಿದೆ. ಬೆಂಗಳೂರು ಮತ್ತು ಕರ್ನಾಟಕದ ಒಳನಾಡಿನಲ್ಲಿ…

Read More

ವಿಚ್ಛೇದನ ಸಿಗೋ ತನಕ ಸಿನಿಮಾ ಮಾಡಲ್ಲ ಅಂತ ಹೇಳಿ ಈಗ ಉಲ್ಟಾ ಹೊಡೆದ ಜಯಂ ರವಿ

ಪತ್ನಿ ಆರತಿ ಅವರಿಂದ ವಿಚ್ಛೇದನ ಪಡೆಯುವವರೆಗೂ ಚಿತ್ರರಂಗದಿಂದ ದೂರ ಉಳಿಯುವುದಾಗಿ ಘೋಷಿಸಿದ್ದ ತಮಿಳು ನಟ ಜಯಂ ರವಿ (Jayam Ravi), ಈಗ ಚಿತ್ರಪ್ರೇಮಿಗಳಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದಾರೆ. ಖ್ಯಾತ ನಿರ್ದೇಶಕ ಲೋಕೇಶ್ ಕನಕರಾಜ್ ಅವರ ಸಿನಿಮಾ ಯೂನಿಮ್ಯಾಟಿಕ್ ಯೂನಿವರ್ಸ್ (LCU) ಸೇರುವ ಮೂಲಕ ಜಯಂ ರವಿ ಚಿತ್ರರಂಗಕ್ಕೆ ಭರ್ಜರಿ ಕಮ್‌ಬ್ಯಾಕ್ ಮಾಡುತ್ತಿದ್ದಾರೆ. ಲೋಕೇಶ್ ಕನಕರಾಜ್ ಪ್ರಸ್ತುತಪಡಿಸುತ್ತಿರುವ ‘ಬೆಂಜ್’ (Benz) ಚಿತ್ರಕ್ಕೆ ಜಯಂ ರವಿ (ರವಿ ಮೋಹನ್) ಆಯ್ಕೆಯಾಗಿದ್ದಾರೆ. ಜಯಂ ರವಿ ಅವರು ಲೋಕೇಶ್ ಸಿನಿಮ್ಯಾಟಿಕ್ ಯೂನಿವರ್ಸ್​ನ ಭಾಗವಾಗಿರುವುದು…

Read More

ರಾಷ್ಟ್ರೀಯ ಸಿನಿಮಾ ಅಕಾಡೆಮಿ ಪ್ರಶಸ್ತಿ ಘೋಷಣೆ: ಯಾರಿಗೆಲ್ಲ ಸಿಕ್ಕಿತು ಅವಾರ್ಡ್

ಭಾರತದ 12 ಚಿತ್ರರಂಗಗಳನ್ನು (Movie Industry) ಪ್ರತಿನಿಧಿಸುವ ಭಾರತೀಯ ರಾಷ್ಟ್ರೀಯ ಸಿನಿ ಅಕಾಡೆಮಿ ತಮ್ಮ 2026ರ ಐಎನ್​​ಸಿಎ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಭಾಷಾವಾರು ಈ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಕನ್ನಡದಲ್ಲಿ ಎಲ್ಲ ಪ್ರಶಸ್ತಿಗಳನ್ನು ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ನೀಡಲಾಗಿದೆ. ‘ಕಾಂತಾರ: ಚಾಪ್ಟರ್ 1’ ಹೊರತಾಗಿ ಇನ್ಯಾವ ಕನ್ನಡ ಸಿನಿಮಾಕ್ಕೂ ಐಎನ್​​ಸಿಎ ಪ್ರಶಸ್ತಿ ಲಭಿಸಿಲ್ಲ. ಅತ್ಯುತ್ತಮ ನಟ, ನಟಿ, ನಿರ್ದೇಶಕ ಮತ್ತು ಸಿನಿಮಾ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಐಎನ್​​ಸಿಎ ಘೋಷಿಸಿದೆ. ಕನ್ನಡ ವಿಭಾಗದಲ್ಲಿ ಅತ್ಯುತ್ತಮ ಸಿನಿಮಾ ‘ಕಾಂತಾರ: ಚಾಪ್ಟರ್ 1’,…

Read More

ಮತಗಳ ಮರುಎಣಿಕೆ ಬಗ್ಗೆ ಬಿಜೆಪಿ ಶಾಸಕ ಜೀವರಾಜ್ ಬಿಚ್ಚಿಟ್ಟ ರಹಸ್ಯ ಕೇಳಿ – Kannada News | Sringeri assembly constituency Result Row: BJP MLA Jeevaraj Talks about Vote Recounting

ಬೆಂಗಳೂರು, (ಮೇ 05): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಮುಗಿದಿದ್ದು, ಇದರಲ್ಲಿ ಬಿಜೆಪಿಯ ಜೀವರಾಜ್ ಗೆಲುವು ಸಾಧಿಸಿದ್ದಾರೆ. ಇದರಿಂದ ಕೆರಳದ ಡಿಸಿಎ. ಡಿಕೆ ಶಿವಕುಮಾರ್, ಇಡೀ ದೇಶದಲ್ಲಿ ಇಂತಹ ಕ್ರಿಮಿನಲ್ ಎಲ್ಲೂ ನಡೆದಿಲ್ಲ. ತನಿಖೆ ನಡೆಸುತ್ತೇವೆ ಮತ್ತು ಕಾನೂನುಬದ್ಧವಾಗಿ ಹೋರಾಡುವುದಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದಕ್ಕೆ ಬಿಜೆಪಿಯ ಜೀವರಾಜ್ ಪ್ರತಿಕ್ರಿಯಿಸಿದ್ದು, 2023ರಲ್ಲಿ ಮತ ಎಣಿಕೆ ವೇಳೆ ಏನೇನಾಯ್ತು? ಕೋರ್ಟ್​​ ಗೆ ಮನವಿ ಮಾಡಿದ್ದೇನು ಎನ್ನುವುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕರ್ನಾಟಕದ ಮತ್ತಷ್ಟು…

Read More

‘ಸ್ವಸ್ತಿಕ್’ ಕನ್ನಡದ ‘ಧುರಂಧರ್’; ಉಪ್ಪಿ-ರಣವೀರ್ ಚಿತ್ರಕ್ಕೂ ಇದೆ ಹೋಲಿಕೆ

‘ಧುರಂಧರ್ 2’ ಸಿನಿಮಾ ಸದ್ಯ ಎಲ್ಲೆಡೆ ಚರ್ಚೆ ಆಗುತ್ತಾ ಇದೆ. ಈ ಸಿನಿಮಾ ನೋಡಿದ ಅಭಿಮಾನಿಗಳು ಹಾಡಿ ಹೊಗಳುತ್ತಿದ್ದಾರೆ. ಜಸ್ಕಿರತ್ ಸಿಂಗ್ ರಂಗಿ ಎಂಬ ವ್ಯಕ್ತಿ ಹಮ್ಜಾ ಅಲಿ ಮಜಾರಿ ಆಗಿ ಪಾಕಿಸ್ತಾನಕ್ಕೆ ತೆರಳುತ್ತಾನೆ. ಅಲ್ಲಿ ಆತ ಉಗ್ರರ ಜೊತೆ ಸೇರುತ್ತಾನೆ.ಅವರನ್ನೇ ನಾಶ ಮಾಡುತ್ತಾನೆ. ಈ ಸಂದರ್ಭದಲ್ಲಿ ಎಲ್ಲರೂ 1998ರಲ್ಲಿ ಬಂದ ಉಪೇಂದ್ರ ನಿರ್ದೇಶನದ ‘ಸ್ವಸ್ತಿಕ್’ ಚಿತ್ರವನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಕೂಡ ಉಗ್ರರ ಕಥೆಯನ್ನು ಹೊಂದಿತ್ತು. ಪಾರ್ವತಮ್ಮ ರಾಜ್​​​ಕುಮಾರ್ ಅವರು ‘ಸ್ವಸ್ತಿಕ್’ ಚಿತ್ರ ನಿರ್ಮಾಣ ಮಾಡಿದ್ದರು….

Read More

ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್ – Kannada News | Kichcha Sudeep Says He will not Give Any Taunt to anybody In Movie

ಕಿಚ್ಚ ಸುದೀಪ್ ಅವರ ಸಿನಿಮಾಗಳಲ್ಲಿ ಸಾಕಷ್ಟು ಡೈಲಾಗ್ ಇರೋದನ್ನು ನೀವು ನೋಡಬಹುದು. ಈ ಡೈಲಾಗ್ ಅನ್ನು ಬೇರೆ ಬೇರೆ ಹೀರೋಗಳಿಗೆ ಹೇಳೋದು ಎಂದು ಬಿಂಬಿಸಲಾಗುತ್ತದೆ. ಆದರೆ, ಹಾಗಲ್ಲ ಎಂದು ಸುದೀಪ್ ಹೇಳಿದರು. ‘ನಾನು ಯಾವಾಗಲೂ ನೇರವಾಗಿ ಹೇಳುತ್ತೇನೆ. ಸಿನಿಮಾ ಡೈಲಾಗ್​​ಗಳನ್ನು ಅಲ್ಲಿಗೆ ಮಾತ್ರ ಸೀಮಿತವಾಗಿ ಇರುತ್ತದೆ. ಸಿನಿಮಾ ಡೈಲಾಗ್​​ಮೂಲಕ ಯಾರಿಗೂ ಟಾಂಟ್ ಕೊಡಲ್ಲ’ ಎಂದು ಸುದೀಪ್​ ಹೇಳಿದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

IND vs WI: ಭಾರತ- ವಿಂಡೀಸ್ ಮಾಡು ಇಲ್ಲವೇ ಮಡಿ ಪಂದ್ಯ ಯಾವಾಗ ಎಲ್ಲಿ ನಡೆಯಲಿದೆ? – Kannada News | Ind vs WI Live Streaming When and Where to Watch India vs West Indies T20 World Cup Today Cricket Match Score in Kannada

2026 ರ ಟಿ20 ವಿಶ್ವಕಪ್ (T20 World Cup 2026) ಗೆಲ್ಲಲು ಟೀಮ ಇಂಡಿಯಾ ಮೂರು ಹೆಜ್ಜೆ ದೂರದಲ್ಲಿದೆ. ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಬೇಕೆಂದರೆ ಮುಂಬರುವ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಅದರಲ್ಲಿ ಒಂದು ಪಂದ್ಯವನ್ನು ಸೂಪರ್ 8 ಸುತ್ತಿನಲ್ಲಿ ಆಡಿರುವ ಭಾರತ ತಂಡ, ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ (India vs West Indies) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ಉಭಯ ತಂಡಗಳಿಗೂ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ಏಕೆಂದರೆ ಈ ಪಂದ್ಯದ…

Read More

Chanakya Niti: ಉಚಿತವಾಗಿ ಪಡೆಯುವ ವಸ್ತುಗಳು ಮನುಷ್ಯನನ್ನು ಹೇಗೆ ದುರ್ಬಲಗೊಳಿಸುತ್ತೆ ಗೊತ್ತಾ? – Kannada News | Chanakya Niti: Do you know how free things weaken a person?

ಪುಕ್ಕಟ್ಟೆ ಏನಾದ್ರೂ ಸಿಗುತ್ತೆ ಅಂದ್ರೆ ಅದನ್ನು ಪಡೆಯಲು ಜನ ನಾಮುಂದು ತಾ ಮುಂದು ಅಂತ ಧಾವಿಸ್ತಾರೆ. ಈ ರೀತಿ ಉಚಿತವಾಗಿ ಪಡೆಯುವುದು ಮನಸ್ಸಿಗೆ ಖುಷಿಯನ್ನು ನೀಡಬಹುದು, ಆದ್ರೆ ಇದು ವ್ಯಕ್ತಿಯನ್ನು ಕ್ರಮೇಣ ದುರ್ಬಲಗೊಳಿಸುತ್ತದೆ ಎಂದು ಆಚಾರ್ಯ ಚಾಣಕ್ಯರು (Acharya Chanakya) ಎಚ್ಚರಿಕೆ ನೀಡಿದ್ದಾರೆ. ಉಚಿತವಾಗಿ ಏನಾದ್ರೂ ಸಿಗುತ್ತಿದೆ ಅಂದ್ರೆ ಅದನ್ನು ಪಡೆಯುವುದರಲ್ಲಿ ತಪ್ಪೇನಿದೆ ಎಂದು ಹಲವರು ಭಾವಿಸಬಹುದು ಆದ್ರೆ ಉಚಿತವಾಗಿ ಪಡೆಯುವ ಏನಾದರೂ ಸರಿ ಅದು ಮನುಷ್ಯನ ಸ್ವಾಭಿಮಾನಕ್ಕೆ ಹಾನಿಯುಂಟು ಮಾಡುತ್ತದೆ ಎಂದಿದ್ದಾರೆ. ಹಾಗಿದ್ರೆ ಉಚಿತವಾಗಿ ಲಭಿಸುವ…

Read More

Karnataka SSLC Results: ಎಸ್‌ಎಸ್‌ಎಲ್‌ಸಿ ರಿಸಲ್ಟ್ ಇಂದು ಬರುತ್ತಾ? ವಿದ್ಯಾರ್ಥಿಗಳಿಗೆ KSEAB ಹೇಳಿದ್ದೇನು? – Kannada News | Karnataka SSLC Results 2026: Official Update and Expected Release Date

ಬೆಂಗಳೂರು, ಏ.15: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು ಎಂದು ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. ಈ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಮಂಡಳಿ ಮನವಿ ಮಾಡಿದೆ. ಯಾವುದೇ ಕಾರಣಕ್ಕೂ ಇಂದು ಫಲಿತಾಂಶ ಪ್ರಕಟ ಮಾಡಲ್ಲ ಎಂದು ಮಂಡಳಿ ಹೇಳಿದೆ. ಇನ್ನು ಫಲಿತಾಂಶ ತಯಾರಿಗಳು ನಡೆಯುತ್ತಿದೆ ಎಂದು ಹೇಳಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಹರಿಬಿಡುತ್ತಿರುವ ಸುಳ್ಳು ಸುದ್ದಿಗಳಿಗೆ…

Read More

ಪ್ರೇಯಸಿ ಜೊತೆ ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ – Kannada News | 15 year old boy hangs from high tension wire demanding marriage to girlfriend

ಪ್ರತಾಪ್‌ಗಢ, ಫೆಬ್ರವರಿ 6: ಪ್ರತಾಪಗಢದಲ್ಲಿ 15 ವರ್ಷದ ಬಾಲಕನೊಬ್ಬ ತಾನು ಪ್ರೀತಿಸಿದ ಹುಡುಗಿಯ ಜೊತೆ ಮದುವೆ (Wedding) ಮಾಡಿಸುವುದಾದರೆ ಮಾತ್ರ ಕೆಳಗೆ ಇಳಿಯುತ್ತೇನೆ ಎಂದು ಹೈ-ವೋಲ್ಟೇಜ್ ವಿದ್ಯುತ್ ತಂತಿಯನ್ನು ಹಿಡಿದು ನೇತಾಡುತ್ತಿದ್ದ. ಒಲೀಸರು ಆತ ಇಷ್ಟಪಟ್ಟ ಹುಡುಗಿಯ ಜೊತೆ ಮದುವೆ ಮಾಡಿಸುವುದಾಗಿ ಮನವೊಲಿಸಿದ ನಂತರ ಆತ ಕೆಳಗೆ ಇಳಿಯಲು ಒಪ್ಪಿಕೊಂಡ. ಕೊನೆಗೆ ಏಣಿಯನ್ನು ಹಾಕಿ ಅವನನ್ನು ಸುರಕ್ಷಿತವಾಗಿ ಕೆಳಗೆ ತರಲಾಯಿತು. 40 ನಿಮಿಷಗಳ ಕಾಲ ಆತ ವಿದ್ಯುತ್ ತಂತಿ ಹಿಡಿದು ನೇತಾಡುತ್ತಿದ್ದ. ಕೆಳಗೆ ಬಂದ ತಕ್ಷಣ ಆತ…

Read More