Headlines

ಬದಲಾಗುತ್ತಾ ಸಿದ್ದರಾಮಯ್ಯ ಟೀಮ್? ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು! – Kannada News | Congress Leader Belur Gopalkrishna on Cabinet Changes and Womens Reservation Bill Debate

ದೆಹಲಿ, ಏ,18: ಕಾಂಗ್ರೆಸ್ ನಾಯಕ ಬೇಲೂರು ಗೋಪಾಲಕೃಷ್ಣ ಅವರು ದೆಹಲಿ ಭೇಟಿ ಬಳಿಕ ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಮುಂದಿನ ತಿಂಗಳೊಳಗೆ ಸಂಪುಟದಲ್ಲಿ ಬದಲಾವಣೆಗಳ ಕುರಿತು ಉತ್ತಮ ಸುದ್ದಿ ಹೊರಬೀಳಬಹುದು ಎಂದು ಅವರು ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, ನಾರಿಶಕ್ತಿ ವಂದನ್ ಅಧಿನಿಯಮ (ಮಹಿಳಾ ಮೀಸಲಾತಿ ಮಸೂದೆ) ಬಗ್ಗೆಯೂ ಬೇಲೂರು ಗೋಪಾಲಕೃಷ್ಣ ಮಾತನಾಡಿದರು. ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವುದಕ್ಕೆ ಕಾಂಗ್ರೆಸ್ ವಿರೋಧವಿಲ್ಲ. ಹಿಂದೆ…

Read More

ರವಿದಾಸ್ ಜಯಂತಿ: ಬಾಂಬ್ ಬೆದರಿಕೆ ನಡುವೆ ಇಂದು ಪ್ರಧಾನಿ ಮೋದಿ ಪಂಜಾಬ್ ಭೇಟಿ; ಅದಂಪುರ್ ಏರ್ಪೋರ್ಟ್​ಗೆ ಗುರು ರವಿದಾಸ್ ಹೆಸರು – Kannada News | PM Narendra Modi Punjab visit on Feb 1st on occasion of Sant Ravidas Jayanti

ನವದೆಹಲಿ, ಜನವರಿ 31: ಸಂತ ಗುರು ರವಿದಾಸ್ ಅವರ 649ನೇ ಜಯಂತಿ ಆಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಾಳೆ ಭಾನುವಾರ (ಫೆ. 1) ಪಂಜಾಬ್​ಗೆ ಭೇಟಿ ನೀಡಲಿದ್ದಾರೆ. ಭಾನುವಾರ ಮಧ್ಯಾಹ್ನ 3:45ಕ್ಕೆ ಪಂಜಾಬ್​ಗೆ ತೆರಳಲಿರುವ ಪಿಎಂ, ಜಲಂಧರ್ ಜಿಲ್ಲೆಯಲ್ಲಿನ ದೇರಾ ಸಖಚಂದ್ ಬಲ್ಲನ್​ಗೆ ಭೇಟಿ ನೀಡಲಿ್ದಾರೆ. ಅಲ್ಲಿ ಸಂತ ಗುರು ರವಿದಾಸ್ ಗೌರವಾರ್ಥ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನರೇಂದ್ರ ಮೋದಿ ಅವರು ದೇರಾ ಸಖಚಂದ್ ಬಲ್ಲನ್ ಮಂದಿರಕ್ಕೆ ತೆರಳಿ ಸಂತ…

Read More

Video: ರಸ್ತೆಯಲ್ಲಿ ತನ್ನಷ್ಟಕ್ಕೆ ಹೋಗುತ್ತಿದ್ದ ಗೂಳಿಗೆ ಹೊಡೆಯಲು ಹೋದವನ ಗತಿ ಏನಾಯ್ತು ನೋಡಿ

ಮಿರ್ಜಾಪುರ, ಮೇ 05: ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಕಚ್ವಾ ಎಂಬಲ್ಲಿ ವ್ಯಕ್ತಿಯ ಮೂರ್ಖತನಕ್ಕೆ ಗೂಳಿಯೊಂದು ತಕ್ಕ ಪಾಠ ಕಲಿಸಿದ ವಿಡಿಯೋ ವೈರಲ್ ಆಗಿದೆ. ಅಲೆದಾಡುತ್ತಿದ್ದ ಹೋರಿಯನ್ನು ವಿನಾಕಾರಣ ಕೆಣಕಿದ ವ್ಯಕ್ತಿಯೊಬ್ಬ ಈಗ ಆಸ್ಪತ್ರೆ ಪಾಲಾಗಿದ್ದಾರೆ. ಸ್ಥಳೀಯ ನಿವಾಸಿಯಾದ ರಾಜು ಸಿಂಗ್ ಎಂಬ ವ್ಯಕ್ತಿ ರಸ್ತೆಯಲ್ಲಿ ಸುಮ್ಮನೆ ಓಡಾಡುತ್ತಿದ್ದ ಹೋರಿಗೆ ಹೊಡೆಯಲು ಹೋಗಿದ್ದಾರೆ. ಮೊದಲು ಇಟ್ಟಿಗೆಗಳನ್ನು ಹೋರಿಯ ಮೇಲೆ ಎಸೆದು ಅದನ್ನು ಓಡಿಸಲು ಪ್ರಯತ್ನಿಸಿದ ಆತ, ನಂತರ ಕೋಲನ್ನು ಹಿಡಿದು ಹೋರಿಗೆ ಮನಬಂದಂತೆ ಹೊಡೆಯಲು ಆರಂಭಿಸಿದ್ದ. ಸತತವಾಗಿ…

Read More

ದೆಹಲಿಗೆ ಬಂದಿದ್ದೇ ರಾಜಕೀಯ ಮಾಡಲು, ಎಲ್ಲ ಮಾತಾಡದೆ ಸುಮ್ನೆ ಹೋಗ್ತೀನಾ? ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಮಾತು – Kannada News | DK Shivakumar’s Explosive Statement After Meeting Congress High Command I Came to Delhi for Politics, Won’t Stay Silent

ದೆಹಲಿಯಲ್ಲಿ ಡಿಕೆ ಶಿವಕುಮಾರ್Image Credit source: tv9 ನವದೆಹಲಿ, ಫೆಬ್ರವರಿ 12: ‘ದೆಹಲಿಗೆ ಬಂದಿರುವುದೇ ರಾಜಕೀಯ ಮಾಡಲು, ಎಲ್ಲ ವಿಚಾರಗಳನ್ನು ಮಾತನಾಡದೆ ಸುಮ್ಮನೆ ವಾಪಸ್ ಹೋಗುತ್ತೇನಾ?’ ಇದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮಾಧ್ಯಮ ಪ್ರತಿನಿಧಿಗಳ ಬಳಿ ಕೇಳಿದ ಪ್ರಶ್ನೆ. ಕರ್ನಾಟಕ ಕಾಂಗ್ರೆಸ್​​​ನಲ್ಲಿ (Congress) ಅಧಿಕಾರ ಹಂಚಿಕೆ ಗುದ್ದಾಟ ತೀವ್ರಗೊಂಡಿರುವ ಸಂದರ್ಭದಲ್ಲೇ ದೆಹಲಿಯ ಜನಪಥದಲ್ಲಿರುವ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನಿವಾಸದಲ್ಲಿ ಹೈಕಮಾಂಡ್ ನಾಯಕರ ಜತೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಅವರು ಮಾತುಕತೆ…

Read More

ನೀರಿಲ್ಲ ಎನ್ನುತ್ತಿದ್ದ ಪಾಕಿಸ್ತಾನದಲ್ಲೀಗ ಪ್ರವಾಹದ ಭೀತಿ; ಬಾಗ್ಲಿಹಾರ್ ಡ್ಯಾಂ ಗೇಟ್ ತೆರೆದ ಭಾರತ – Kannada News | India Opens Baglihar Dam Gates As Chenab River Swells after Heavy Rain Flood Scare in Pakistan

ಜಮ್ಮು ಮತ್ತು ಕಾಶ್ಮೀರ, ಜುಲೈ 7: ಕಳೆದೊಂದು ವಾರದಿಂದ ಪಾಕಿಸ್ತಾನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು (Indus Agreement) ರದ್ದುಗೊಳಿಸಿದ್ದಕ್ಕೆ ಭಾರತದ ವಿರುದ್ಧ ಆಕ್ರೋಶ ಹೊರಹಾಕುತ್ತಿತ್ತು. ಪಾಕಿಸ್ತಾನದ ಪಾಲಿನ ನೀರನ್ನು ಭಾರತ ಕಸಿದುಕೊಂಡಿದೆ ಎಂದು ರೋದಿಸಿತ್ತು. 2 ದಿನಗಳ ಹಿಂದಿನವರೆಗೂ ನೀರಿಲ್ಲ ಎಂದು ಗೋಗರೆಯುತ್ತಿದ್ದ ಪಾಕಿಸ್ತಾನದಲ್ಲಿ ಈಗ ಪ್ರವಾಹದ ಆತಂಕ ಎದುರಾಗಿದೆ. ಜಮ್ಮು ಮತ್ತು ಕಾಶ್ಮೀರದ ಡೋಡಾ-ಕಿಶ್ತ್ವಾರ್ ಪ್ರದೇಶದಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಚೆನಾಬ್ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ…

Read More

ಗ್ಯಾರಂಟಿ ಯೋಜನೆಗಳು ಸ್ಥಗಿತ ಅಂತೆ-ಕಂತೆಗಳಿಗೆ ತೆರೆ ಎಳೆದ ಡಿಕೆ ಶಿವಕುಮಾರ್, ಸಿಎಂ ಕೊಟ್ಟ ಸ್ಪಷ್ಟನೆಯಲ್ಲೇನಿದೆ? – Kannada News | Will Not Stop Guarantee Schemes Clarified By CM DK Shivakumar

ಬೆಂಗಳೂರು, (ಜೂನ್ 14): ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಲ್ಲಿ (Guarantee Scheme) ಆರ್ಥಿಕವಾಗಿ ಹೊರೆಯಾಗ್ತಿರೋದೇ ಗೃಹಲಕ್ಷ್ಮೀ ಯೋಜನೆ ಎನ್ನಲಾಗುತ್ತಿದೆ. ಕಳೆದ ಮೂರು ವರ್ಷದಲ್ಲಿ ಸುಮಾರು 120 ಕೋಟಿಯಷ್ಟು ಹಣ ಗೃಹಲಕ್ಷ್ಮೀ ಯೋಜನೆಯ ಒಂದೇ ಯೋಜನೆಗೆ ಭರಿಸಲಾಗಿದೆ. ಆದ್ರೆ, ಇದೀಗ ಅನರ್ಹರು ಯೋಜನೆ ಲಾಭ ಪಡೆಯುತ್ತಿದ್ದಾರೆ ಎಂದು ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ವಿಪಕ್ಷದ ನಾಯಕರು, ಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡುತ್ತಿದೆ ಎನ್ನುವ ಆರೋಪ ಮಾಡುತ್ತಿದ್ದಾರೆ. ಹೀಗಾಗಿ…

Read More

ಬಿಡದಿ ಟೌನ್​ಶಿಪ್​ ಯೋಜನೆ ವಿವಾದ: ರೈತ ಮಹಿಳೆಯರ ಪೊರಕೆ ಸೇವೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಎಂದ ಪ್ರಹ್ಲಾದ್​​ ಜೋಶಿ – Kannada News | Bidadi Township Row: Pralhad Joshi Terms Women’s ‘Broom Protest’ as Warning Bell to Karnataka Government

ಪ್ರಹ್ಲಾದ್​​ ಜೋಶಿImage Credit source: PTI and Tv9 Kannada ಬೆಂಗಳೂರು, ಜುಲೈ 13: ಟೌನ್​ಶಿಪ್​ ಯೋಜನೆ ಸಂಬಂಧ ಬಿಡದಿಗೆ ಸರ್ವೆಗೆಂದು ಹೋಗಿದ್ದ ಅಧಿಕಾರಿಗಳಿಗೆ ಮಹಿಳೆಯರು ಪೊರಕೆ ಏಟು ನೀಡಿರುವ ಸಂಬಂಧ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು, ರೈತ ಮಹಿಳೆಯರ ಪೊರಕೆ ಸೇವೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಇದು ಭೂಮಿತಾಯಿ ಉಳಿಸಿಕೊಳ್ಳಲು ಅನ್ನದಾತರ ಒಡಲ ಆಕ್ರೋಶವಾಗಿದ್ದು, ಬಿಡದಿ ರೈತರ ಹೋರಾಟ ಕೇವಲ…

Read More

IND-W vs SL-W: ಮತ್ತೆ ಸಿಡಿದ ಶಫಾಲಿ; ಭಾರತದ ಕೈಸೇರಿದ ಟಿ20 ಸರಣಿ – Kannada News | India Women Dominate Sri Lanka in 3rd T20I: Series Win Secured in Thiruvananthapuram

ತಿರುವನಂತಪುರದಲ್ಲಿ ನಡೆದ ಶ್ರೀಲಂಕಾ ಮಹಿಳಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ ಮಹಿಳಾ ತಂಡವು ಏಕಪಕ್ಷೀಯ ಗೆಲುವು ಸಾಧಿಸಿ ಇನ್ನೂ ಎರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು ವಶಪಡಿಸಿಕೊಂಡಿದೆ. ಮೂರನೇ ಟಿ20 ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಗೆಲುವಿನಲ್ಲಿ ರೇಣುಕಾ ಸಿಂಗ್, ದೀಪ್ತಿ ಶರ್ಮಾ ಮತ್ತು ಶೆಫಾಲಿ ವರ್ಮಾ ಪ್ರಮುಖ ಪಾತ್ರವಹಿಸಿದರು. ಈ ಮೂವರ ಅದ್ಭುತ ಪ್ರದರ್ಶನದಿಂದಾಗಿ ಹರ್ಮನ್ ಪಡೆ ಸರಣಿಯಲ್ಲಿ 3-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್…

Read More

Optical Illusion: ಈ ಚಿತ್ರದಲ್ಲಿರುವ ಮೀನನ್ನು ಹುಡುಕಿದ್ರೆ ನಿಮ್ಮ ಕಣ್ಣು ಚುರುಕಾಗಿದೆ ಎಂದರ್ಥ – Kannada News | Optical Illusion: Spot a fish hiding in this picture within 25 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳು ಸಖತ್‌ ಟ್ರೆಂಡ್ ಆಗುತ್ತಿದೆ. ಆದರೆ ಈ ಒಗಟಿನ ಚಿತ್ರಗಳನ್ನು ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಬಿಡಿಸಲು ಸಾಧ್ಯ. ಈ ಚಿತ್ರಗಳು ಮೆದುಳಿಗೆ ವ್ಯಾಯಾಮ ನೀಡುವುದರ ಜೊತೆಗೆ ನಿಮ್ಮ ಬುದ್ಧಿವಂತಿಕೆಗೆ ಸವಾಲೆಸಗುತ್ತದೆ. ಅಂತಹದ್ದೊದು ಇಲ್ಯೂಷನ್‌ ಚಿತ್ರ ಇದೀಗ ವೈರಲ್‌ ಆಗಿದೆ. ಈ ಚಿತ್ರದಲ್ಲಿ ಮೀನೊಂದು ಇದ್ದು, ನೀವು ಆ ಜಲಚರ ಜೀವಿಯನ್ನು ಹುಡುಕಿ ಜಾಣರು ಎನಿಸಿಕೊಳ್ಳಿ. ಈ…

Read More

Gold Rate Today: 16,000 ರೂ ಗಡಿ ದಾಟಿದ ಅಪರಂಜಿ ಚಿನ್ನದ ಬೆಲೆ – Kannada News | Gold Price Today on 23rd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 23: ಚಿನ್ನ, ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯಾಗಿವೆ. ವಾರಾಂತ್ಯದಲ್ಲಿ ಗ್ರಾಮ್​ಗೆ 285 ರೂನಷ್ಟು ಏರಿದ್ದ ಚಿನ್ನದ ಬೆಲೆ ಸೋಮವಾರ 190 ರೂ ಹೆಚ್ಚಳಗೊಂಡಿದೆ. ಅಪರಂಜಿ ಚಿನ್ನದ ಬೆಲೆ (Gold Rates) ಮತ್ತೆ 16,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಭರ್ಜರಿ ಏರಿಕೆಯಾಗಿದೆ. ಇಂದು ಒಂದೇ ದಿನ ಗ್ರಾಮ್​ಗೆ 25 ರೂನಷ್ಟು ಏರಿ 300 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ…

Read More