Headlines

ಆಮದು ಮಾಡಿಕೊಳ್ಳದೆ ಚಿನ್ನದ ಬೇಡಿಕೆ ಈಡೇರಿಸುವ ಉಪಾಯಗಳನ್ನು ಮುಂದಿಟ್ಟ ಆಭರಣ ಉದ್ಯಮಿಗಳು – Kannada News | Jewelers proposes 5 points to overcome gold crisis

ನವದೆಹಲಿ, ಮೇ 13: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೇಶದ ವಿದೇಶಿ ವಿನಿಮಯವನ್ನು ಉಳಿಸಲು ಚಿನ್ನದ ಆಮದನ್ನು ಕಡಿಮೆ ಮಾಡುವಂತೆ ಕರೆ ನೀಡಿದ್ದ ಬೆನ್ನಲ್ಲೇ, ಆಭರಣ ವರ್ತಕರು ಮತ್ತು ಅಕ್ಕಸಾಲಿಗರ ಒಕ್ಕೂಟವು (Jewelers and Gold Smith Association) ಸರ್ಕಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಿದೆ. ಭಾರತದ ಸಂಸ್ಕೃತಿಯಲ್ಲಿ ಚಿನ್ನಕ್ಕೆ (Gold) ಇರುವ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಆಮದು ಕಡಿಮೆ ಮಾಡಿಯೂ ಆರ್ಥಿಕತೆಯನ್ನು ಹೇಗೆ ಸುಧಾರಿಸಬಹುದು ಎಂದು ಐದು ಮಾರ್ಗೋಪಾಯಗಳನ್ನು ಸರ್ಕಾರದ ಮುಂದಿಡಲಾಗಿದೆ. ಚಿನ್ನ ನಗದೀಕರಣ ಸ್ಕೀಮ್​ನಿಂದ…

Read More

ಖಾಸನೀಸ್ ಸಹೋದರರ ವಂಚನೆ ಪ್ರಕರಣಕ್ಕೆ ಮರುಜೀವ: ಹಣ ಕಳೆದುಕೊಂಡವರಿಂದ ಅರ್ಜಿ ಸ್ವೀಕಾರ – Kannada News | Dharwad Multi Crore Fraud: Khaskanis Case Gives Hope to 8,000 Victims

ಧಾರವಾಡ, ಮೇ.13: ಹತ್ತು ವರ್ಷಗಳ ಹಿಂದೆ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕಲಘಟಗಿಯ ಖಾಸನೀಸ್ ಸಹೋದರರ ‘ಹರ್ಷ ಎಂಟರ್ಟೈನ್‌ಮೆಂಟ್’ ಕಂಪನಿಯ ಬಹುಕೋಟಿ ವಂಚನೆ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ವಂಚನೆಗೆ ಒಳಗಾದ ಹೂಡಿಕೆದಾರರಿಂದ ಜಿಲ್ಲಾಡಳಿತವು ಕ್ಲೇಮ್ ಅರ್ಜಿಗಳನ್ನು ಪಡೆಯುತ್ತಿರುವುದು ಸಂತ್ರಸ್ತರಲ್ಲಿ ಅಲ್ಪ ಆಸೆ ಚಿಗುರಿಸಿದೆ. 2016-17ರಲ್ಲಿ ಕಲಘಟಗಿಯ ಸತ್ಯಬೋಧ, ಸಂಜೀವ್ ಮತ್ತು ಶ್ರೀಕಾಂತ್ ಖಾಸನೀಸ್ ಎಂಬ ಸಹೋದರರು ‘ಹರ್ಷ ಎಂಟರ್ಟೈನ್‌ಮೆಂಟ್’ ಕಂಪನಿ ಸ್ಥಾಪಿಸಿ, ಶೇ. 7ರಷ್ಟು ಬಡ್ಡಿ ನೀಡುವ ಆಸೆ ತೋರಿಸಿ ಸಾರ್ವಜನಿಕರಿಂದ ನೂರಾರು ಕೋಟಿ…

Read More

RCB vs KKR IPL 2026 Live Score: ಮಳೆಯಿಂದಾಗಿ ಟಾಸ್ ವಿಳಂಬ – Kannada News | Royal Challengers Bengaluru vs Kolkata Knight Riders IPL 2026 Live Cricket Score RCB vs KKR Match on 13th May latest news in Kannada

ಐಪಿಎಲ್ 2026 ರ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಗಳು ಮುಖಾಮುಖಿಯಾಗಿವೆ. ಪ್ಲೇ ಆಫ್ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೂ ನಿರ್ಣಾಯಕವಾಗಿದೆ. ಅದರಲ್ಲೂ ಆರ್​ಸಿಬಿಗೆ ಹೋಲಿಸಿದರೆ, ಕೆಕೆಆರ್​ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಗೆದ್ದರಷ್ಟೇ ಕೆಕೆಆರ್​ಗೆ ಪ್ಲೇಆಫ್ ಕನಸು ಜೀವಂತ, ಇಲ್ಲದಿದ್ದರೆ ಅದು ಕೂಡ ಲೀಗ್ ಹಂತದಲ್ಲೇ ಹೊರಬೀಳಲಿದೆ. ಹೀಗಾಗಿ ರಹಾನೆ ಪಡೆ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. Source link

Read More

10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್; ವಿಮಾನ ನಿಲ್ದಾಣದಲ್ಲಿ ಯುಎಸ್ ಅಧ್ಯಕ್ಷರಿಗೆ ಭರ್ಜರಿ ಸ್ವಾಗತ – Kannada News | US President Trump arrives to China FIRST Presidential visit in 10 years

ಬೀಜಿಂಗ್, ಮೇ 13: ಇರಾನ್ ಸಂಘರ್ಷ (Iran War) ಹೆಚ್ಚುತ್ತಿರುವ ಮಧ್ಯೆ ವಿಶ್ವದ ಎರಡು ದೊಡ್ಡ ಆರ್ಥಿಕತೆಗಳ ನಡುವಿನ ಸಂಬಂಧಗಳನ್ನು ಸ್ಥಿರಗೊಳಿಸಲು ಉನ್ನತ ವ್ಯಾಪಾರ ನಾಯಕರ ನಿಯೋಗವನ್ನು ಹೊತ್ತುಕೊಂಡು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಉನ್ನತ ಮಟ್ಟದ ಸಭೆಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಬೀಜಿಂಗ್‌ಗೆ ಆಗಮಿಸಿದರು. ಈ ವೇಳೆ ಟ್ರಂಪ್​ಗೆ ಚೀನಿಯರಿಂದ ಅದ್ಭುತ ಸ್ವಾಗತ ದೊರಕಿದೆ. 300 ಚೀನೀ ವಿದ್ಯಾರ್ಥಿಗಳು ಅಮೇರಿಕನ್ ಮತ್ತು ಚೀನೀ ಧ್ವಜಗಳನ್ನು ಬೀಸುತ್ತಾ ಸ್ವಾಗತ ನೀಡಿದರು….

Read More

IPL 2026: ಬದಲಿ ಆಟಗಾರನಾಗಿ ಸಿಎಸ್​​ಕೆ ತಂಡ ಸೇರಿದ ಕರ್ನಾಟಕದ ಕ್ರಿಕೆಟಿಗ

2026 ರ ಐಪಿಎಲ್​ನಲ್ಲಿ ಐದು ಬಾರಿಯ ಚಾಂಪಿಯನ್ ಸಿಎಸ್​ಕೆ ತಂಡದ ಆರಂಭ ಅಷ್ಟು ಉತ್ತಮವಾಗಿರಲಿಲ್ಲ. ಆದರೆ ಇದೀಗ ಗೆಲುವಿನ ಲಯಕ್ಕೆ ಮರಳಿರುವ ಸಿಎಸ್​ಕೆ ತಂಡ ಪ್ಲೇಆಫ್​ಗೇರಲು ಉಳಿದಿರುವ 3 ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇದರ ನಡುವೆ ಆಟಗಾರರ ಇಂಜುರಿ ಸಮಸ್ಯೆ ಕೂಡ ಸಿಎಸ್​ಕೆ ತಂಡದ ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣವೂ ಆಗಿದೆ. ಇದೀಗ ಲೀಗ್ ಹಂತ ಮುಗಿಯುವ ಸನಿಹದಲ್ಲಿರುವಾಗ ಸಿಎಸ್​ಕೆ ಫ್ರಾಂಚೈಸಿ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದ ಆಟಗಾರನ ಬದಲಿಗೆ ಕರ್ನಾಟಕ ಆಟಗಾರನನ್ನು ತಂಡಕ್ಕೆ ಸೇರಿಸಿಕೊಂಡಿದೆ. ಚೊಚ್ಚಲ ಐಪಿಎಲ್…

Read More

ಹಂಟಾವೈರಸ್ ಈಗ ಕಂಡುಬಂದಿದ್ದಲ್ಲ; ಆರೋಗ್ಯ ತಜ್ಞರು ನೀಡಿರುವ ಮಾಹಿತಿಯಲ್ಲಿದೆ ಆತಂಕಕಾರಿ ಅಂಶ – Kannada News | Preventing Hantavirus: Safe Cleanup and Rodent Control Guidelines

ಇತ್ತೀಚಿನ ದಿನಗಳಲ್ಲಿ ಹಂಟಾವೈರಸ್ (Hantavirus) ಮತ್ತೆ ಸುದ್ದಿಯಲ್ಲಿದೆ. ವಿಶೇಷವಾಗಿ ಕ್ರೂಸ್ ಶಿಪ್‌ನಲ್ಲಿ ಈ ವೈರಸ್‌ ಸೋಂಕು ಕಾಣಿಸಿಕೊಂಡ ನಂತರ ಹಲವು ದೇಶಗಳಲ್ಲಿ ಆತಂಕ ಹೆಚ್ಚಾಗಿದೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಹಂಟಾವೈರಸ್ ಹೊಸ ವೈರಸ್ ಅಲ್ಲ. ಇದಕ್ಕೂ ಮೊದಲು ಕೂಡ ಅನೇಕ ದೇಶಗಳಲ್ಲಿ ಇದರ ಪ್ರಕರಣಗಳು ದಾಖಲಾಗಿವೆ. ಹೌದು, ಅಮೆರಿಕದ ಸಿಡಿಸಿ (CDC) ವರದಿ ಪ್ರಕಾರ, 1993ರಿಂದ 2023ರ ಅಂತ್ಯದವರೆಗೆ ಅಮೆರಿಕದಲ್ಲಿ ಸುಮಾರು 890 ಲ್ಯಾಬ್‌ ನಲ್ಲಿ ದೃಢಪಟ್ಟ ಹಂಟಾವೈರಸ್ ಪ್ರಕರಣಗಳು ಪತ್ತೆಯಾಗಿದ್ದವು. ತಜ್ಞರ ಪ್ರಕಾರ, ಈ…

Read More

ಪೋಷಕರು ತಮ್ಮ ಮಕ್ಕಳ ಮುಂದೆ ಈ ವಿಷಯಗಳನ್ನು ಎಂದಿಗೂ ಚರ್ಚಿಸಬಾರದು – Kannada News | Parenting Tips: Parents should never discuss these topics in front of their children

ಮಕ್ಕಳ ಪಾಲನೆ ಎಂದರೆ ಮಕ್ಕಳನ್ನು (children) ಬೆಳೆಸುವ ಪ್ರಕ್ರಿಯೆ ಮಾತ್ರವಲ್ಲ, ಅದು ಮಕ್ಕಳ ವ್ಯಕ್ತಿತ್ವವನ್ನು ರೂಪಿಸುವ ಕಲೆಯೂ ಹೌದು. ಚಿಕ್ಕ ಮಕ್ಕಳ ಮನಸ್ಸು ಬಹಳ ಮೃದು ಹಾಗಾಗಿ  ಮಕ್ಕಳು ತಮ್ಮ ಸುತ್ತಮುತ್ತಲಿನ ಹಾಗುಹೋಗುಗಳ ಮೂಲಕ ಮತ್ತು ವಿಶೇಷವಾಗಿ ಪೋಷಕರ ನಡುವಿನ ಸಂವಹನ, ನಡವಳಿಕೆಯ ಮೂಲಕ ಜಗತ್ತನ್ನು ಅರ್ಥೈಸಿಕೊಳ್ಳುತ್ತಾರೆ. ಇದು ಅವರ ಮಾನಸಿಕ ಮತ್ತು ಭಾವನಾತ್ಮಕ ಬೆಳವಣಿಗೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹಾಗಾಗಿ ಪೋಷಕರು ಯಾವಾಗಲೂ ಮಕ್ಕಳ ಮುಂದೆ ಸಕಾರಾತ್ಮ ರೀತಿಯಲ್ಲಿ ವರ್ತಿಸಬೇಕು. ಪೋಷಕರು ತಮ್ಮ ಮಕ್ಕಳೊಂದಿಗೆ…

Read More

ಮಾದಪ್ಪನ ಭಕ್ತರೇ ಗಮನಿಸಿ: ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಸಂಬಂಧ ಮಹತ್ವದ ಆದೇಶ – Kannada News | Male Mahadeshwara Hills: Forest Dept Restricts Foot Pilgrimage Due to Wild Animal Attacks

ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಸಂಬಂಧ ಮಹತ್ವದ ಆದೇಶ ಚಾಮರಾಜನಗರ, ಮೇ 13: ಕಾಡುಪ್ರಾಣಿಗಳ ಸತತ ದಾಳಿಯಿಂದ ಭಕ್ತರ ಪ್ರಾಣಕ್ಕೆ ಕುತ್ತುಂಟಾಗುತ್ತಿರುವ ಹಿನ್ನೆಲೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ ಸಂಬಂಧ ಮಹತ್ವದ ಆದೇಶವನ್ನು ಅರಣ್ಯ ಇಲಾಖೆ ಹೊರಡಿಸಿದೆ. ಜಾತ್ರೆ ಸಂದರ್ಭ ಹೊರತುಪಡಿಸಿ ಉಳಿದ ಸಾಮಾನ್ಯ ದಿನಗಳಲ್ಲಿ ಪಾದಯಾತ್ರೆಗೆ ಬ್ರೇಕ್​​ ಹಾಕಲಾಗಿದ್ದು, ಬಸ್​​ಗಳಲ್ಲಿಯೇ ಭಕ್ತರು ತೆರಳಬೇಕೆಂದು ಸೂಚಿಸಲಾಗಿದೆ. ಆ ಮೂಲಕ ಮಾನವ – ಪ್ರಾಣಿ ಸಂಘರ್ಷಕ್ಕೆ ಕಡಿವಾಣ ಹಾಕಲು ಇಲಾಖೆ ಮುಂದಾಗಿದೆ. ಮುಖ್ಯಾಂಶಗಳು…

Read More

ಪೋಸ್ಟ್ ಆಫೀಸ್ ಆವರ್ತನ ಠೇವಣಿ ಯೋಜನೆಯಲ್ಲಿ ತಿಂಗಳಿಗೆ 5,000 ರೂ ಹೂಡಿಕೆಯಿಂದ ಎಷ್ಟು ರಿಟರ್ನ್ಸ್? – Kannada News | Post Office National Savings Recurring Deposit Account, investment, interest and other scheme details

ಅಂಚೆ ಕಚೇರಿಯಲ್ಲಿ ಲಭ್ಯ ಇರುವ ಕೆಲ ಸಣ್ಣ ಉಳಿತಾಯ ಯೋಜನೆಗಳಲ್ಲಿ ರಿಕರಿಂಗ್ ಡೆಪಾಸಿಟ್ ಸ್ಕೀಮ್ (Post Office National Savings Recurring Deposit Account) ಒಂದು. ಇದು ಬ್ಯಾಂಕುಗಳಲ್ಲಿರುವ ಆರ್​ಡಿ ಪ್ಲಾನ್​ಗಳಂತೆ. ಮಾಸಿಕವಾಗಿ ನಿರ್ದಿಷ್ಟ ಹಣವನ್ನು ಡೆಪಾಸಿಟ್ ಆಗಿ ಇಡಲು ಅವಕಾಶ ಕೊಡುವ ಯೋಜನೆ ಇದು. ಬ್ಯಾಂಕ್​ಗಳ ರೆಕರಿಂಗ್ ಡೆಪಾಸಿಟ್​ಗಳಲ್ಲಿ ಸಿಗುವುದಕ್ಕಿಂತ ಹೆಚ್ಚಿನ ಬಡ್ಡಿಯನ್ನು ಪೋಸ್ಟ್ ಆಫೀಸ್ ಆರ್​ಡಿಯಲ್ಲಿ ಗಳಿಸಬಹುದು. ಪೋಸ್ಟ್ ಆಫೀಸ್ ಆರ್​ಡಿ ಯೋಜನೆಯ ವಿವರ ಅರ್ಹತೆ: ಹತ್ತು ವರ್ಷ ಮೇಲ್ಪಟ್ಟ ಯಾವುದೇ ಭಾರತೀಯ ವ್ಯಕ್ತಿ…

Read More

ಕುಟುಂಬ, ಸ್ನೇಹಿತರ ಆಕ್ರಂದನದ ನಡುವೆ ಮಣ್ಣು ಸೇರಿದ ದಿಲೀಪ್ ರಾಜ್ – Kannada News | Dileep Raj’s Final rituals done at Ramanagar

ಕನ್ನಡ ಚಿತ್ರರಂಗ (Sandalwood) ಮತ್ತು ಟಿವಿ ಲೋಕದ ಪ್ರತಿಭಾವಂತ ನಟ ದಿಲೀಪ್ ರಾಜ್ ಇಂದು (ಮೇ 13) ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆಗಳು ಸಂಜೆ ವೇಳೆಗೆ ರಾಮನಗರದ ಬಳಿ ಇರುವ ಅವರ ಫಾರಂ ಹೌಸ್​​ನಲ್ಲಿ ನೆರವೇರಿದರು. ಅವರ ಕುಟುಂಬಸ್ಥರು, ಸ್ನೇಹಿತರು, ಅಭಿಮಾನಿಗಳ ಸಮ್ಮುಖದಲ್ಲಿ ಲಿಂಗಾಯತ ಸಂಪ್ರದಾಯದ ಪ್ರಕಾರ ಕ್ರಿಯೆಗಳನ್ನು ನೆರವೇರಿಸಿ, ಅವರನ್ನು ಅವರ ನೆಚ್ಚಿನ ಸ್ಥಳದಲ್ಲಿ ಸಮಾಧಿ ಮಾಡಲಾಯ್ತು. ದಿಲೀಪ್ ಅವರನ್ನು ಮಣ್ಣಿಗೆ ಕಳಿಸುವ ವೇಳೆ ಅವರ ಪತ್ನಿ ಶ್ರೀವಿದ್ಯಾ ಆಕ್ರಂದನ ಮುಗಿಲು ಮುಟ್ಟಿತ್ತು. ಹಲವು ಸಿನಿಮಾಗಳು,…

Read More