Headlines

ಮತ್ತೆ ಕರ್ನಾಟಕ ಸಾರಿಗೆ ನೌಕರರ ಮುಷ್ಕರ, ಬಸ್‌‍ ಓಡಾಟ ಇರುತ್ತಾ? ಇಲ್ವಾ? – Kannada News | Karnataka Transport employees union calls strike On May 10 for 25 Percent Salary Hike

ಬೆಂಗಳೂರು, (ಮೇ 13): ಕರ್ನಾಟಕ ಸರ್ಕಾರವು ಕೆಎಸ್‌ಆರ್‌ಟಿಸಿ (KSRTC) ಸೇರಿದಂತೆ 4 ಸಾರಿಗೆ ನಿಗಮಗಳ 1.05 ಲಕ್ಷ ನೌಕರರ ವೇತನವನ್ನು ಶೇ.12.5 ರಷ್ಟು ಹೆಚ್ಚಿಸಿ ಆದೇಶಿಸಿದೆ. ಆದ್ರೆ, ಇದಕ್ಕೆ ಸಾರಿಗೆ ಸಿಬ್ಬಂದಿ (transport employees) ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಶೇಕಡಾ 25ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಡಲಾಗಿತ್ತು. ಆದ್ರೆ, ರಾಜ್ಯ ಸರ್ಕಾರ ಅರ್ಧ ಅಂದರೆ ಶೇ.12.5 ರಷ್ಟು ವೇತನ ಹೆಚ್ಚಳ ಮಾಡಿದೆ. ಇದರಿಂದ ಸಾರಿಗೆ ಸಿಬ್ಬಂದಿ ಗರಂ ಆಗಿದ್ದಾರೆ. ಈ ಬಗ್ಗೆ ಬೆಂಗಳೂರಿನ ಶೇಷಾದ್ರಿಪುರಂನ ಎಐಟಿಯುಸಿ ಕಚೇರಿಯಲ್ಲಿಂದು…

Read More

ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ – Kannada News | Massive Fire breaks out at factory in Kanjhawala industrial area watch video

ನವದೆಹಲಿ, ಮೇ 13: ದೆಹಲಿಯ ಹೊರವಲಯದ ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಇಂದು ಮಧ್ಯಾಹ್ನ ಭಾರಿ ಬೆಂಕಿ ಅವಘಡ (Fire Accident) ಸಂಭವಿಸಿದೆ. ಅಗ್ನಿಶಾಮಕ ಕಾರ್ಯಾಚರಣೆಗಾಗಿ 28 ಅಗ್ನಿಶಾಮಕ ವಾಹನಗಳು ಮತ್ತು ಮಿನಿ ರೋಬೋಟ್ ಅನ್ನು ನಿಯೋಜಿಸಲಾಗಿದೆ. ಅಧಿಕಾರಿಗಳ ಪ್ರಕಾರ ಇಲ್ಲಿಯವರೆಗೆ ಯಾವುದೇ ಗಾಯಗಳು ವರದಿಯಾಗಿಲ್ಲ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್ – Kannada News | S Narayan talks about Dileep Raj after his death due to heart attack

ಧಾರಾವಾಹಿ ಮತ್ತು ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿದ್ದ ನಟ ದಿಲೀಪ್ ರಾಜ್ (Dileep Raj) ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಯ ಸುದ್ದಿ ತಿಳಿದಾಗ ನಿರ್ದೇಶಕ ಎಸ್. ನಾರಾಯಣ್ ಅವರು ನಂಬಲೇ ಇಲ್ಲ. ಆ ಬಗ್ಗೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದಿಲೀಪ್ ರಾಜ್ ಅವರ ಅಂತಿಮ ದರ್ಶನ ಪಡೆದ ಬಳಿಕ ಎಸ್. ನಾರಾಯಣ್ ಅವರು ಮಾತನಾಡಿದರು. ‘ಇಂದು ನನಗೆ ಶೂಟಿಂಗ್ ಇತ್ತು. ಮ್ಯಾನೇಜರ್ ಕರೆ ಮಾಡಿ ಶೂಟಿಂಗ್ ಕ್ಯಾನ್ಸಲ್ ಎಂದರು. ಯಾಕೆ ಅಂತ ಕೇಳಿದ್ದಕ್ಕೆ ದಿಲೀಪ್ ಹೋದರು…

Read More

Vasthu Shastra: ಪದೇ ಪದೇ ಮನೆಯ ಆವರಣದಲ್ಲಿ ಹಾವು ಕಾಣಿಸಿಕೊಂಡರೆ ಏನರ್ಥ? ವಾಸ್ತು ಸಲಹೆ ಇಲ್ಲಿದೆ – Kannada News | Snake Sightings at Home: Vastu Meaning, Pitra Dosha and Remedies

ಮನೆಯ ಆವರಣದಲ್ಲಿ ಹಾವು ಕಾಣಿಸಿಕೊಂಡರೆ ಏನರ್ಥImage Credit source: Pinterest ಹಿಂದೂ ಧರ್ಮ ಮತ್ತು ವಾಸ್ತು ಶಾಸ್ತ್ರದಲ್ಲಿ ಹಾವನ್ನು ಕೇವಲ ಒಂದು ಪ್ರಾಣಿಯಾಗಿ ನೋಡದೆ, ಅದಕ್ಕೆ ಆಧ್ಯಾತ್ಮಿಕ ಮಹತ್ವವನ್ನು ನೀಡಲಾಗಿದೆ. ನಾಗರಹಾವನ್ನು ಶಿವನ ಆಭರಣ ಮತ್ತು ವಿಷ್ಣುವಿನ ಶೇಷಶಯನ ಎಂದು ಪೂಜಿಸಲಾಗುತ್ತದೆ. ಆದರೆ, ಅನಿರೀಕ್ಷಿತವಾಗಿ ಮನೆಯ ಆವರಣದಲ್ಲಿ ಅಥವಾ ಮನೆಯೊಳಗೆ ಹಾವು ಕಾಣಿಸಿಕೊಂಡಾಗ, ಅದು ಕೇವಲ ಭಯ ಹುಟ್ಟಿಸುವುದಲ್ಲದೆ ಕೆಲವು ಶುಭ-ಅಶುಭ ಸಂಕೇತಗಳನ್ನು ನೀಡುತ್ತದೆ ಎಂದು ವಾಸ್ತು ತಜ್ಞರು ನಂಬುತ್ತಾರೆ. ಪಿತೃ ದೋಷ ಮತ್ತು ಹಾವಿನ ಸಂಬಂಧ:…

Read More

ಮುಲಾಯಂ ಸಿಂಗ್ ಯಾದವ್ ಕಿರಿಯ ಪುತ್ರ ಪ್ರತೀಕ್ ಯಾದವ್ ಹೃದಯಾಘಾತದಿಂದ ನಿಧನ – Kannada News | Mulayam Singh Yadav’s Younger Son Prateek Yadav Dies At 38 Due To Cardiac Arrest reveals autopsy report

ನವದೆಹಲಿ, ಮೇ 13: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಮಗ ಪ್ರತೀಕ್ ಯಾದವ್ (Prateek Yadav) ಇಂದು ಮೃತಪಟ್ಟಿದ್ದಾರೆ. ಅವರಿಗೆ ಕೇವಲ 38 ವರ್ಷವಾಗಿತ್ತು. ಅವರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅವರ ದೇಹದಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡುಬಂದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ರಕ್ತ ಹೆಪ್ಪುಗಟ್ಟುವಿಕೆಯು ದೇಹದ ಕೆಳಗಿನ ಭಾಗದಿಂದ ಮೇಲ್ಭಾಗಕ್ಕೆ ಸಾಗಿ, ಶ್ವಾಸಕೋಶಗಳಲ್ಲಿ ತೊಂದರೆಗೆ ಕಾರಣವಾಯಿತು. ಇದರಿಂದಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. 38 ವರ್ಷದ ಪ್ರತೀಕ್ ಯಾದವ್ ಲಕ್ನೋದಲ್ಲಿ ನಿಧನರಾದರು. ಅವರನ್ನು ಸಿವಿಲ್…

Read More

ನಾಳೆಯ ಹವಾಮಾನ: ಮುಕ್ಕಾಲು ಕರ್ನಾಟಕದಲ್ಲಿ ಮಳೆ; ಉತ್ತರ ಒಳನಾಡಲ್ಲಿ ಉಷ್ಣಾಂಶ ಹೆಚ್ಚಳದ ಎಚ್ಚರಿಕೆ – Kannada News | Karnataka Weather: Rain Alert Across Most of Karnataka Tomorrow; North Interior Region Braces for Heat Surge

ಮಳೆ (ಸಾಂದರ್ಭಿಕ ಚಿತ್ರ)Image Credit source: news.lankasri.com ಬೆಂಗಳೂರು, ಮೇ 13: ಉತ್ತರ ಒಳನಾಡಿನ ಜಿಲ್ಲೆಗಳಲ್ಲಿನ ತಾಪಮಾನ ಏರಿಕೆ ಎಚ್ಚರಿಕೆಯ ನಡುವೆಯೂ ಮುಕ್ಕಾಲು ಕರ್ನಾಟಕದಲ್ಲಿ ನಾಳೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಂಡ್ಯ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಕೆಲ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಡೆ ವರುಣನ ಆಗಮನದ ನಿರೀಕ್ಷೆ ಇದೆ. ಹಲವೆಡೆ ಗುಡುಗು, ಮಿಂಚಿನ ಜೊತೆ ಭಾರಿ ಗಾಳಿ ಒಳಗೊಂಡ ಮಳೆ ಸುರಿಯಲಿದೆ ಎಂದು ಎಚ್ಚರಿಸಲಾಗಿದೆ. ಮುಖ್ಯಾಂಶಗಳು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿನ ತಾಪಮಾನ ಏರಿಕೆ ಎಚ್ಚರಿಕೆ…

Read More

6ನೇ ಗ್ಯಾರಂಟಿ ಘೋಷಿಸಿದ ಡಿಕೆ ಶಿವಕುಮಾರ್, ಬೆಂಗಳೂರಿಗರಿಗೆ ಬಂಪರ್ ಗಿಫ್ಟ್! – Kannada News | DK Shivakumar Announces 6th guarantee Property Ownership Drive in Bengaluru

ಬೆಂಗಳೂರು, (ಮೇ 13): ಇ-ಖಾತಾ, ನಂಬಿಕೆ ನಕ್ಷೆ ಸೇರಿ ಬೆಂಗಳೂರಿನ (Bengaluru) ಜನರಿಗಾಗಿ ಈಗಾಗಲೇ ಹಲವು ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದೆ. ಅದರ ಜತೆಗೆ ಇದೀಗ ಬೆಂಗಳೂರಿಗೆ ಸೀಮಿತವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಇಂದು(ಮೇ 13) 6ನೇ ಗ್ಯಾರಂಟಿ ಘೋಷಿಸಿದ್ದಾರೆ. ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅಭಿಯಾನ (Property Ownership Drive ಮಾಡುವುದಾಗಿ ಘೋಷಿಸಿದ್ದಾರೆ. ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ 16-05-2026 ರಂದು ನಡೆಯುವ ನನ್ನ…

Read More

UPSSSC Recruitment 2026: UPSSSC ಇಲಾಖೆಯಲ್ಲಿ ಉದ್ಯೋಗಾವಕಾಶ; 1,182 ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | UPSSSC Cane Supervisor Recruitment 2026: 1182 Vacancies – Apply Now! Last Date July 28

ಉತ್ತರ ಪ್ರದೇಶ ಅಧೀನ ಸೇವೆಗಳ ಆಯ್ಕೆ ಆಯೋಗವು (UPSSSC) ಕಬ್ಬು ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1,182 ಕಬ್ಬು ಮೇಲ್ವಿಚಾರಕ (Cane Supervisor) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯಲ್ಲಿ ಸಾಮಾನ್ಯ ಆಯ್ಕೆಯ ಅಡಿಯಲ್ಲಿ 1,000 ಹುದ್ದೆಗಳು ಮತ್ತು ವಿಶೇಷ ಆಯ್ಕೆಯ ಅಡಿಯಲ್ಲಿ 182 ಹುದ್ದೆಗಳನ್ನು ಗುರುತಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಉತ್ತರ ಪ್ರದೇಶದ ಕಬ್ಬು ರೈತರಿಗೆ ಕೃಷಿ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಅಗತ್ಯ ನೆರವು ನೀಡುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಪ್ರಮುಖ ದಿನಾಂಕ ಮತ್ತು ಅರ್ಜಿ ಸಲ್ಲಿಸುವ…

Read More

ದುಬಾರಿ ಇಂಧನದ ಎಫೆಕ್ಟ್; ಕೆಲ ಅಂತಾರಾಷ್ಟ್ರೀಯ ಫ್ಲೈಟ್​ಗಳನ್ನು ನಿಲ್ಲಿಸಿದ ಏರ್ ಇಂಡಿಯಾ – Kannada News | High Fuel Costs Force Air India to Suspend Key International Flights

ನವದೆಹಲಿ, ಮೇ 13: ವಿಮಾನಗಳಿಗೆ ಬಳಸಲಾಗುವ ಜೆಟ್ ಫುಯೆಲ್ ಅಥವಾ ಎಟಿಎಫ್ ಇಂಧನದ (ATF- Aviation Turbine Fuel) ಬೆಲೆ ತೀವ್ರವಾಗಿ ಹೆಚ್ಚಳ ಆಗಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸಂಸ್ಥೆ (Air India) ತನ್ನ ಕೆಲ ಫ್ಲೈಟ್​ಗಳನ್ನು ನಿಲ್ಲಿಸಲು ನಿರ್ಧರಿಸಿದೆ. ಜೂನ್​ನಿಂದ ಆಗಸ್ಟ್​ವರೆಗೆ ಕೆಲ ಆಯ್ದ ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ತನ್ನ ಫ್ಲೈಟ್ ಸರ್ವಿಸ್ ಅನ್ನು ಕಡಿಮೆಗೊಳಿಸುವುದಾಗಿ ಸಂಸ್ಥೆ ಹೇಳಿದೆ. ಏರ್ ಇಂಡಿಯಾ ಇಂದು ಬುಧವಾರ ನೀಡಿರುವ ಮಾಹಿತಿ ಪ್ರಕಾರ ಆರೇಳು ಮಾರ್ಗಗಳಲ್ಲಿ ಅದರ ಫ್ಲೈಟ್ ಸಂಚಾರ ಇರುವುದಿಲ್ಲ….

Read More

ಸಂಭ್ರಮಾಚರಣೆ ವೇಳೆ ಹೃದಯಾಘಾತ: ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು – Kannada News | Thouseef Giraganvi, Kolhar Member, Dies from Heart Attack at Cricket Final Celebration

ವಿಜಯಪುರ, ಮೇ.13: ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯದ ಸಂಭ್ರಮದ ನಡುವೆಯೇ ಕರಾಳ ಘಟನೆಯೊಂದು ಸಂಭವಿಸಿದೆ. ಗೆಲುವಿನ ಉತ್ತುಂಗದಲ್ಲಿದ್ದಾಗ ಪಟ್ಟಣ ಪಂಚಾಯತ್ ಸದಸ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೊಲ್ಹಾರ ಪಟ್ಟಣ ಪಂಚಾಯತ್‌ನ 16ನೇ ವಾರ್ಡ್ ಸದಸ್ಯರಾದ ತೌಸೀಪ್ ಗಿರಗಾಂವಿ ಅವರು ಮೃತಪಟ್ಟ ದುರ್ದೈವಿ. ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಕೆಪಿಎಲ್ (KPL) ಮಾದರಿಯ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯವನ್ನು ತೌಸೀಪ್ ವೀಕ್ಷಿಸುತ್ತಿದ್ದರು. ಆಟದ ಅಂತ್ಯದಲ್ಲಿ ತಮ್ಮ ನೆಚ್ಚಿನ ತಂಡ ಜಯಗಳಿಸುತ್ತಿದ್ದಂತೆ ಮೈದಾನಕ್ಕಿಳಿದು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರಿಗೆ…

Read More