Headlines

Kalyana Sundareswarar Temple: ದಿನಕ್ಕೆ 5 ಬಾರಿ ಬಣ್ಣ ಬದಲಾಯಿಸುವ ಶಿವಲಿಂಗ, ಈ ಅದ್ಭುತ ದೇವಸ್ಥಾನ ಎಲ್ಲಿದೆ ಗೊತ್ತಾ? – Kannada News | Color Changing Shiva Lingam: Nallur Kalyana Sundareswarar Temple’s Ancient Mystery in Tamil Nadu

ತಮಿಳುನಾಡು ರಾಜ್ಯವನ್ನು ಸಾಮಾನ್ಯವಾಗಿ “ದೇವಾಲಯಗಳ ನಾಡು” ಎಂದು ಕರೆಯಲಾಗುತ್ತದೆ. 33,000ಕ್ಕೂ ಹೆಚ್ಚು ಪ್ರಾಚೀನ ದೇವಾಲಯಗಳು, ಭವ್ಯವಾದ ಗೋಪುರಗಳು ಮತ್ತು ದ್ರಾವಿಡ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿರುವ ಈ ರಾಜ್ಯವು ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕೇಂದ್ರವಾಗಿದೆ. ಅಂತಹ ಅಪೂರ್ವ ಆಧ್ಯಾತ್ಮಿಕ ತಾಣಗಳಲ್ಲಿ ಒಂದು ತಂಜಾವೂರು ಜಿಲ್ಲೆಯ ನಲ್ಲೂರು ಗ್ರಾಮದಲ್ಲಿರುವ ಕಲ್ಯಾಣ ಸುಂದರೇಶ್ವರ ದೇವಾಲಯ. ಸಾವಿರ ವರ್ಷಗಳ ಇತಿಹಾಸವನ್ನು ಹೊತ್ತಿರುವ ಈ ಪವಿತ್ರ ಕ್ಷೇತ್ರವು ತನ್ನ ಅದ್ಭುತ ಶಿವಲಿಂಗದ ಮೂಲಕ ದೇಶದಾದ್ಯಂತ ಪ್ರಸಿದ್ಧಿ ಪಡೆದಿದೆ. ಈ ದೇವಾಲಯದ ಪ್ರಮುಖ ಆಕರ್ಷಣೆ ಎಂದರೆ ಇಲ್ಲಿ…

Read More

ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ, ತೇಜಸ್ವಿ ಸೂರ್ಯ ಸವಾಲ್ – Kannada News | Bengaluru South BJP Tejasvi Surya talks On Bengaluru namma Metro Ticket Price Hike

ಶಿವಮೊಗ್ಗ, (ಫೆಬ್ರವರಿ 06): ಬೆಂಗಳೂರು ನಮ್ಮ ಮೆಟ್ರೊ (Bengaluru Namma Metro)  ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಬಿಎಂಆರ್‌ಸಿಎಲ್‌ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದೆ ಎಂದು ಬಿಜೆಪಿ(BJP) ನಾಯಕರು ಆರೋಪಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು, ಎಲ್ಲಾ ಏರಿಕೆ ಮಾಡುವುದು ಕೇಂದ್ರ ಸರ್ಕಾರದ ಎಂದು ತಿರುಗೇಟು ನೀಡುತ್ತಿದ್ದಾರೆ. ಹೀಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ಮಧ್ಯೆ ಬೆಂಗಳೂರು ದಕ್ಷಿಣ…

Read More

ಇಬ್ಬರೂ ಕುಡಿದ ಮತ್ತಿನಲ್ಲಿದ್ರು, ಸ್ನೇಹಿತ ಮ್ಯಾನ್​ಹೋಲ್​ಗೆ ಬಿದ್ರೂ ಗೊತ್ತಾಗಲಿಲ್ಲ – Kannada News | Man Dies After Falling Into Open Drain Near Rohini Temple in Delhi

ನವದೆಹಲಿ, ಫೆಬ್ರವರಿ 11: ವ್ಯಕ್ತಿಯೊಬ್ಬರು ತೆರೆದ ಮ್ಯಾನ್​ಹೋಲ್​ಗೆ ಬಿದ್ದು ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ ರೋಹಿಣಿ ಸೆಕ್ಟರ್ 32 ರ ಮಹಾಶಕ್ತಿ ಕಾಳಿ ದೇವಸ್ಥಾನದ ಬಳಿಯಲ್ಲಿ ಕಾರ್ಮಿಕ ಬಿರ್ಜು ಕುಮಾರ್ ಮತ್ತು ಅವರ ಸ್ನೇಹಿತ ಮನೆಗೆ ಹೋಗುತ್ತಿದ್ದಾಗ ಕುಮಾರ್ಕ್ತಿ ಮ್ಯಾನ್‌ಹೋಲ್‌ಗೆ ಬಿದ್ದಿದ್ದರು. ಘಟನೆ ನಡೆದ ಸಮಯದಲ್ಲಿ ಕುಮಾರ್ ಮತ್ತು ಅವರ ಸ್ನೇಹಿತ ಇಬ್ಬರೂ ಮದ್ಯದ ಅಮಲಿನಲ್ಲಿದ್ದರು, ಸ್ನೇಹಿತನಿಗೆ ಕುಮಾರ್ ಬಿದ್ದಿರುವ ಪರಿವೇ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ನೇಹಿತ ಮರುದಿನ ಕುಮಾರ್‌ಗೆ ಕರೆ ಮಾಡಲು…

Read More

Happy Republic Day 2026: ಇಲ್ಲಿವೆ ನಿಮ್ಮ ಪ್ರೀತಿಪಾತ್ರರಿಗೆ ಕಳುಹಿಸಲು ಗಣರಾಜ್ಯೋತ್ಸವದ ಅರ್ಥಪೂರ್ಣ ಸಂದೇಶಗಳು – Kannada News | Happy Republic Day 2026: Here are meaningful Republic Day messages to send to your loved ones

ಗಣರಾಜ್ಯೋತ್ಸವದ ಶುಭಾಶಯಗಳುImage Credit source: vecteezy ದೇಶದಲ್ಲಿ ಸ್ವಾತಂತ್ರ್ಯ ದಿನವನ್ನು ಹೇಗೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆಯೋ ಅದೇ ರೀತಿ ಗಣರಾಜ್ಯೋತ್ಸವ ದಿನವನ್ನು (Republic Day) ಸಹ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ದಿನವನ್ನು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಜನರ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗಿದೆ. ಜೊತೆಗೆ ಗಣರಾಜ್ಯೋತ್ಸವವು ಅಧಿಕಾರವು ಯಾವುದೇ ವ್ಯಕ್ತಿ, ರಾಜ ಅಥವಾ ಸರ್ಕಾರಕ್ಕೆ ಸೇರಿಲ್ಲ, ಬದಲಾಗಿ ಸಂವಿಧಾನ ಮತ್ತು ಜನರಿಗೆ ಸೇರಿದೆ ಎಂಬುದನ್ನು ನಮಗೆ ನೆನಪಿಸುತ್ತದೆ. ಹೀಗೆ ಪ್ರತಿಯೊಬ್ಬ ಭಾರತೀಯನ ಮಹತ್ವದ ದಿನದ ಈ ಸುಸಂದರ್ಭದಲ್ಲಿ ನಿಮ್ಮ ಸ್ನೇಹಿತರು,…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಲ್ಲಿ ಚಳಿಯ ಜೊತೆ ಮಂಜು ಕವಿದ ವಾತಾವರಣ; ರಾಜ್ಯದೆಲ್ಲೆಡೆ ಒಣ ಹವೆ – Kannada News | Bengaluru temperature: Dry weather all over Karnataka, misty weather in Bengaluru

ಬೆಂಗಳೂರು, ಜನವರಿ 20: ನಗರದಲ್ಲಿ ಚಳಿಯ ಪ್ರಮಾಣದಲ್ಲಿ ಏರಿಳಿಕೆಯಾಗುತ್ತಿದ್ದು, ಒಣ ಹವೆಯ ವಾತಾವರಣವಿದೆ (Weather Forecast) . ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು…

Read More

ಟ್ರಾಫಿಕ್ ಪೊಲೀಸರ ಎಐ ಕ್ಯಾಮರಾಗಳ ಕಣ್ಣುತಪ್ಪಿಸ್ತಿವೆ ಈ ನಂಬರ್ ಪ್ಲೇಟ್​ಗಳು! – Kannada News | Bengaluru AI Cameras Blinded by Defective Plates

ಟ್ರಾಫಿಕ್ ಪೊಲೀಸರ ಎಐ ಕ್ಯಾಮರಾಗಳ ಕಣ್ಣುತಪ್ಪಿಸ್ತಿವೆ ಈ ನಂಬರ್ ಪ್ಲೇಟ್​ಗಳು! ಬೆಂಗಳೂರು, ಜನವರಿ 14: ಸಂಚಾರ ನಿಯಂತ್ರಣ ಮತ್ತು ಕಾನೂನು ಜಾರಿಗೆ ನಿಗಾ ಕ್ಯಾಮೆರಾಗಳ ಅವಲಂಬನೆ ಹೆಚ್ಚುತ್ತಿರುವ ನಡುವೆಯೇ, ದೋಷವಿರುವ ಹಾಗೂ ಫ್ಯಾನ್ಸಿ ನಂಬರ್ ಪ್ಲೇಟ್​ಗಳು ಬೆಂಗಳೂರು ಸಂಚಾರ ಪೊಲೀಸರಿಗೆ (BTP) ದೊಡ್ಡ ಸವಾಲಾಗಿ ಪರಿಣಮಿಸಿವೆ. ಇಂತಹ ನಂಬರ್ ಪ್ಲೇಟ್​ಗಳನ್ನು ಆಟೋಮ್ಯಾಟಿಕ್ ನಂಬರ್ ಪ್ಲೇಟ್ ರೆಕಗ್ನಿಶನ್ (ANPR) ಕ್ಯಾಮೆರಾಗಳು ಪತ್ತೆಹಚ್ಚಲು ವಿಫಲವಾಗುತ್ತಿದ್ದು, ಇದರಿಂದ ಕಾನೂನು ಜಾರಿ ಹಾಗೂ ಅಪರಾಧ ತನಿಖೆಗೆ ಅಡ್ಡಿಯಾಗುತ್ತಿದೆ. ಡಿಫೆಕ್ಟಿವ್ ನಂಬರ್ ಪ್ಲೇಟ್​ಗಳಿಂದ ಅಪರಾಧ…

Read More

ಯಲಹಂಕ ರೈಲು ನಿಲ್ದಾಣದಲ್ಲಿ ಸಿಕ್ತು 19 ಲಕ್ಷ ರೂ ಮೌಲ್ಯದ ಚಿನ್ನಾಭರಣ: ಪ್ರಾಮಾಣಿಕತೆ ಮೆರೆದ RPF – Kannada News | Bengaluru: RPF Staff Return Lost Gold Jewellery Worth 19 Lakh to Passenger

ಪ್ರಯಾಣಿಕರಿಗೆ ಚಿನ್ನಾಭರಣ ಹಿಂದಿರುಗಿಸಿದ RPF ಸಿಬ್ಬಂದಿImage Credit source: tv9 kannada ಬೆಂಗಳೂರು, ಫೆಬ್ರವರಿ 09: ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಸುಮಾರು 19 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮತ್ತು ನಗದು ಇರುವ ಟ್ರಾಲಿ ಬ್ಯಾಗ್‌ನ್ನು ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ಪತ್ತೆಹಚ್ಚಿ ವಾಪಸ್ ನೀಡಿದ್ದಾರೆ. ಯಲಹಂಕ ರೈಲು ನಿಲ್ದಾಣದಲ್ಲಿ ಟ್ರ್ಯಾಲಿ ಬ್ಯಾಗ್ ಕಳೆದುಕೊಂಡಿದ್ದರು. ಇದೀಗ ವಾಪಸ್​ ಸಿಕ್ಕ ಬೆನ್ನಲ್ಲೇ ಪ್ರಯಾಣಿಕ ನಿಟ್ಟುಸಿರು ಬಿಟ್ಟಿದ್ದಾರೆ. RPF ಸಿಬ್ಬಂದಿ ತ್ವರಿತ ಮತ್ತು ಪ್ರಾಮಾಣಿಕ ಕ್ರಮಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ….

Read More

ಅಜಿತ್ ಪವಾರ್ ಇದ್ದ ವಿಮಾನ ಪತನಗೊಳ್ಳುವ ಮುನ್ನ ನಡೆದಿದ್ದೇನು? – Kannada News | Investigating the Baramati Crash: What Caused Ajit Pawar’s Chartered Plane to Go Down

ಮುಂಬೈ, ಜನವರಿ 28: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಇದ್ದ ವಿಮಾನ ಬಾರಾಮತಿಯಲ್ಲಿ ಅಪಘಾತಕ್ಕೀಡಾಗಿದೆ. ಈ ಪರಿಣಾಮ ಅಜಿತ್ ಸೇರಿ ಐವರು ಪ್ರಾಣ ಕಳೆದುಕೊಂಡಿದ್ದಾರೆ. ವಿಮಾನವು ರನ್​ವೇನಲ್ಲಿ ಇಳಿಯುವಾಗ ಈ ದುರಂತ ಸಂಭವಿಸಿದೆ. ಈ ಘಟನೆ ರಾಜ್ಯಾದ್ಯಂತ ಆಘಾತದ ಅಲೆಯನ್ನು ಸೃಷ್ಟಿಸಿದೆ. ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ದೀರ್ಘಾವಧಿಯ ಉಪಮುಖ್ಯಮಂತ್ರಿಯಾಗಿದ್ದರು. ಅವರು ವಿವಿಧ ಸರ್ಕಾರಗಳಲ್ಲಿ ಆರು ಅವಧಿಗೆ ಈ ಸ್ಥಾನದಲ್ಲಿ ಸೇವೆ ಸಲ್ಲಿಸಿದ್ದರು. ಅವರು ಪೃಥ್ವಿರಾಜ್ ಚವಾಣ್, ದೇವೇಂದ್ರ ಫಡ್ನವೀಸ್ , ಉದ್ಧವ್ ಠಾಕ್ರೆ ಮತ್ತು…

Read More

ಹೊಸ ಹಾಲಿವುಡ್ ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ, ಪೋಸ್ಟರ್ ನೋಡಿ – Kannada News | Priyanka Chopra’s poster from Hollywood movie The Bluff released

ಪ್ರಿಯಾಂಕಾ ಚೋಪ್ರಾ (Priyanka Chopra) ಭಾರತದ ನಟಿಯಾದರೂ ಮಿಂಚುತ್ತಿರುವುದು ಹಾಲಿವುಡ್​​ನಲ್ಲಿ. 2017 ರಲ್ಲಿ ಹಾಲಿವುಡ್​​ಗೆ ಎಂಟ್ರಿ ಕೊಟ್ಟ ಪ್ರಿಯಾಂಕಾ ಆರಂಭದಲ್ಲಿ ಅಷ್ಟೇನೂ ಪ್ರಾಮುಖ್ಯತೆ ಇಲ್ಲದ ಕೆಲವು ಪಾತ್ರಗಳಲ್ಲಿ ನಟಿಸಿದರಾದರೂ ವರ್ಷಗಳು ಕಳೆದಂತೆ ತಮ್ಮನ್ನು ತಾವು ಹಾಲಿವುಡ್​​ನಲ್ಲಿ ಗಟ್ಟಿಯಾಗಿ ನೆಲೆಗೊಳಿಸಿಕೊಂಡಿದ್ದಾರೆ. ಇತ್ತೀಚೆಗಿನ ವರ್ಷಗಳಲ್ಲಿ ಪ್ರಿಯಾಂಕಾ ಚೋಪ್ರಾ ಅವರಿಗೆ ಪ್ರಮುಖ ನಾಯಕಿಯ ಪಾತ್ರಗಳು ಅದರಲ್ಲೂ ಆಕ್ಷನ್ ನಾಯಕಿಯ ಪಾತ್ರಗಳೇ ಹೆಚ್ಚಾಗಿ ಸಿಗುತ್ತಿವೆ. ಸಿನಿಮಾಗಳು ಯಶಸ್ವಿಯೂ ಆಗುತ್ತಿವೆ. ಇದೀಗ ಪ್ರಿಯಾಂಕಾ ಮುಖ್ಯ ಪಾತ್ರದಲ್ಲಿ ನಟಿಸಿರುವ ಮತ್ತೊಂದು ಆಕ್ಷನ್ ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು,…

Read More

ಮನೆಯಲ್ಲಿ ನನ್ನ ಮಕ್ಕಳು ಸುರಕ್ಷಿತವಾಗಿಲ್ಲ; ಕುಲದೀಪ್ ಸೆಂಗಾರ್ ಜಾಮೀನು ವಿರುದ್ಧ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಕಳವಳ – Kannada News | My children unsafe at home Unnao rape survivor accuses against Kuldeep Singh Sengar

ನವದೆಹಲಿ, ಡಿಸೆಂಬರ್ 28: 2017ರ ಉನ್ನಾವ್ (Unnao Case) ಅತ್ಯಾಚಾರ ಪ್ರಕರಣದ ಆರೋಪಿ ಉತ್ತರ ಪ್ರದೇಶದ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಕೇಂದ್ರ ತನಿಖಾ ದಳ (ಸಿಬಿಐ) ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಿದ್ಧತೆ ನಡೆಸಿದೆ. ಇದರ ಬೆನ್ನಲ್ಲೇ ಅತ್ಯಾಚಾರ ಸಂತ್ರಸ್ತೆ ತನ್ನ ಮಕ್ಕಳು ಮತ್ತು ಕುಟುಂಬದ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ನ್ಯಾಯ ನೀಡುವ ಬಗ್ಗೆ ನಂಬಿಕೆ…

Read More