Headlines

ಅನ್ಯಕೋಮಿನ ಹುಡುಗರಿಂದ ಸಂಕೇತ್ ಕೊಲೆ: ಸಹಾಯಕ್ಕೆ ಬಂದು ಹತ್ಯೆಯಾದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಟಿಟ್ಟ ಗೆಳೆಯ – Kannada News | Shivamogga SSLC Sanketh Murder Case: Friend Girsh Reveals Incident

ಶಿವಮೊಗ್ಗ, (ಫೆಬ್ರವರಿ 25): ಶಿವಮೊಗ್ಗದಲ್ಲಿ (Shivamogga) ಅನ್ಯಕೋಮಿನ ಅಪ್ರಾಪ್ತರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ (Sanketh) ಎನ್ನುವಾತನನ್ನು ಹತ್ಯೆ ಮಾಡಿದ್ದಾರೆ. ಶಾಲೆಯಲ್ಲಿ ವಿಶೇಷ ಕ್ಲಾಸ್ ಮುಗಿಸಿ ರಾತ್ರಿ 8 ಗಂಟೆ ಹೊತ್ತಿಗೆ ಮನೆಗೆ ತೆರಳುವಾಗ ಘಟನೆ ನಡೆದಿದೆ. ಸಂಕೇತ್‌ನ ಸ್ನೇಹಿತ ಗಿರೀಶ್ ಜೊತೆಗೆ ಅನ್ಯಕೋಮಿನ ಮೂವರು ಅಪ್ರಾಪ್ತರು ಜಗಳವಾಡುತ್ತಿದ್ದರು. ಜಗಳ ಬಿಡಿಸಲು ಹೋದಾಗ ಸಂಕೇತ್‌ನ ಎದೆಗೆ ಗುದ್ದಿದ್ದಾರೆ. ಪರಿಣಾಮ ಸಂಕೇತ್ ಮೃತಪಟ್ಟಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಹೈ…

Read More

ವಿರೋಶ್ ರಿಸೆಪ್ಶನ್: ಮಹೇಶ್ ಬಾಬು ಮಗಳ ಕಂಡಾಗ ರಶ್ಮಿಕಾಗೆ ಬಂತು ಹಳೆಯ ನೆನಪು

ಅಲ್ಲು ಅರ್ಜುನ್ ಕೂಡ ರಿಸೆಪ್ಶನ್​​ಗೆ ಆಗಮಿಸಿ ವಿಜಯ್ ಹಾಗೂ ರಶ್ಮಿಕಾಗೆ ಶುಭ ಕೋರಿದರು. ದಂಪತಿ ಸುಖವಾಗಿ ಜೀವನ ನಡೆಸಲಿ ಎಂದು ಹಾರೈಸಿದರು. ಪುಷ್ಪ ಚಿತ್ರದ ನಿರ್ದೇಶಕ ಸುಕುಮಾರ್ ಅವರು ರಶ್ಮಿಕಾ ಆರತಕ್ಷತೆಗೆ ಆಗಮಿಸಿದರು. ಈ ಫೋಟೋಗಳು ಗಮನ ಸೆಳೆದಿವೆ. ಸುಕುಮಾರ್ ಹಾಗೂ ರಶ್ಮಿಕಾ ಮಧ್ಯೆ ಒಳ್ಳೆಯ ಗೆಳೆತನ ಇದೆ. ರಶ್ಮಿಕಾ ಆರತಕ್ಷತೆಗೆ ಮಹೇಶ್ ಬಾಬು ಮಗಳು ಸಿತಾರಾ ಆಗಮಿಸಿದ್ದರು. ಕೆಲ ವರ್ಷಗಳ ಹಿಂದೆ ರಶ್ಮಿಕಾ ಅವರನ್ನು ಸಿತಾರಾ ಸಂದರ್ಶಿಸಿದ್ದರು. ಈ ಭೇಟಿ ವೇಳೆ ಆ ನೆನಪು ಇಬ್ಬರಿಗೂ…

Read More

ಬೆಂಗಳೂರಿಗರ ಬಹುದಿನದ ಕನಸು ನನಸಾಗುವ ಕಾಲ ಬಂತು: ಕೆಂಪೇಗೌಡ ವಿಮಾನ ನಿಲ್ದಾಣ ಮಾರ್ಗಕ್ಕೆ ಶೀಘ್ರದಲ್ಲಿ ಬರಲಿದೆ ಮೆಟ್ರೋ – Kannada News | Namma Metro Blue Line Extension: KIAL Metro Project to Cut Traffic by 50%

ಬೆಂಗಳೂರು, ಜ.11: ಬೆಂಗಳೂರು ಜನರಿಗೆ ಇದೀಗ ಮೆಟ್ರೋ (Bengaluru Airport Metro) ಕಡೆಯಿಂದ ಮತ್ತೊಂದು ಗುಡ್​​​ ನ್ಯೂಸ್​ ಇದೆ. ಬಹುದಿನಗಳಿಂದ ಕಾಯುತ್ತಿದ್ದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ನೇರ ಮೆಟ್ರೋ ಸಂಪರ್ಕಕ್ಕೆ ಅಡ್ಡಿಗಲ್ಲು ಹಾಕಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ವಿಮಾನ ನಿಲ್ದಾಣದ ಮೆಟ್ರೋ ಕಾರಿಡಾರ್ 2027ರ ಅಂತ್ಯದ ವೇಳೆಗೆ ಪೂರ್ಣಗೊಳಿಸಲಿದೆ ಎಂದು ಹೇಳಲಾಗಿದೆ. ಇದು ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣವನ್ನು ಸುಗಮಗೊಳಿಸುವ ಮತ್ತು ಪ್ರಮುಖ ಕಾರಿಡಾರ್‌ಗಳಲ್ಲಿನ ರಸ್ತೆ ದಟ್ಟಣೆಯನ್ನು ಕಡಿಮೆ ಮಾಡುವ…

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Astrological Impact on Aquarius; checkout details here

2026ರ ಕೇತುಗ್ರಸ್ತ ಚಂದ್ರಗ್ರಹಣವು ಕುಂಭ ರಾಶಿಯವರ ಮೇಲೆ ಮಧ್ಯಮ ಫಲಗಳನ್ನು ನೀಡಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಶನಿಯ ಅಧಿಪತ್ಯದ ಈ ರಾಶಿಯವರಿಗೆ ಗ್ರಹಣವು ಏಳನೇ ಮನೆಯಾದ ಕಳತ್ರ ಸ್ಥಾನದಲ್ಲಿ ಸಂಭವಿಸಲಿದೆ. ಇಲ್ಲಿ ರವಿ, ರಾಹು, ಬುಧ, ಕುಜ ಗ್ರಹಗಳ ಉಪಸ್ಥಿತಿ ಮತ್ತು ಕೇತುವಿನ ಪ್ರಭಾವ ಇರುವುದರಿಂದ ನಿರ್ಲಕ್ಷ್ಯ, ವೈರಾಗ್ಯ ಭಾವನೆಗಳು ಮೂಡಬಹುದು. ಆದಾಗ್ಯೂ, ಆದಾಯದಲ್ಲಿ ಏರಿಕೆ, ದೈವಬಲ ವೃದ್ಧಿ, ಆರೋಗ್ಯದಲ್ಲಿ ಚೇತರಿಕೆ ಮತ್ತು ವ್ಯಾಪಾರದಲ್ಲಿ ಉತ್ತಮ ಲಾಭ ನಿರೀಕ್ಷಿಸಬಹುದು. ಮನೆ, ಸೈಟ್,…

Read More

Horoscope Today: ಇಂದು ಈ ರಾಶಿಯವರು ದುಂದು ವೆಚ್ಚ ಮಾಡಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 27, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ದಶಮಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ಡಾ. ಗುರೂಜಿ ಅವರು ಮೇಷದಿಂದ ಮೀನದವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಪ್ರತಿ ರಾಶಿಯವರಿಗೆ ನಿರ್ದಿಷ್ಟ ಗ್ರಹಗಳ ಶುಭಫಲ, ಆದಾಯ, ವ್ಯವಹಾರ,…

Read More

ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ವಿಜಯ್ ಕನಸು ಭಗ್ನ; ಶಾಕ್ ಕೊಟ್ಟ ರಾಜ್ಯಪಾಲರು – Kannada News | TVK Chief Vijays Oath taking Ceremony In Doubt Governor Not Convinced with majority Numbers

ಚೆನ್ನೈ, ಮೇ 6: ಹೊಸ ಪಕ್ಷವಾದ ಟಿವಿಕೆ ಕಟ್ಟಿ, ಮೊದಲ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಸ್ಪರ್ಧಿಸಿದ್ದ ನಟ ಜೋಸೆಫ್ ವಿಜಯ್ (Vijay) ಯಾರೂ ನಿರೀಕ್ಷೆಯೂ ಮಾಡಿರದ ರೀತಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು. ತಮಿಳುನಾಡಿನ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಟಿವಿಕೆಗೆ ಸರ್ಕಾರ ರಚನೆಗೆ ಬೇಕಾದ ಬಹುಮತವಾದ 118 ಸ್ಥಾನಗಳು ಸಿಕ್ಕಿರಲಿಲ್ಲ. ಹೀಗಾಗಿ, ಅನಿವಾರ್ಯವಾಗಿ ವಿಜಯ್ ಬೇರೆ ಪಕ್ಷಗಳ ಬೆಂಬಲ ಕೋರಿದ್ದರು. ಕಾಂಗ್ರೆಸ್​​ನ ಬೆಂಬಲದಿಂದ ವಿಜಯ್ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು…

Read More

ಹೂಡಿಕೆಗಳು ಎತ್ತ..? ಕುಗ್ಗಿದ ಈಕ್ವಿಟಿ ಮ್ಯೂಚುವಲ್ ಫಂಡ್​ಗಳು; ಹಿಗ್ಗಿದ ಗೋಲ್ಡ್ ಇಟಿಎಫ್​ಗಳು – Kannada News | Gold ETFs attract more investment, while Equity mutual funds see decline in inflows

ನವದೆಹಲಿ, ಫೆಬ್ರುವರಿ 10: ಸತತ ಎರಡನೇ ತಿಂಗಳು ಈಕ್ವಿಟಿ ಮ್ಯೂಚುವಲ್ ಫಂಡ್​ಗಳಿಗೆ (Equity Mutual Funds) ಹೂಡಿಕೆಗಳ ಒಳಹರಿವು ಕಡಿಮೆ ಆಗಿದೆ. ಭಾರತೀಯ ಮ್ಯೂಚುವಲ್ ಫಂಡ್​ಗಳ ಸಂಘಟನೆಯಾದ ಎಎಂಎಫ್​ಐ ನೀಡಿರುವ ಮಾಹಿತಿ ಪ್ರಕಾರ ಜನವರಿ ತಿಂಗಳಲ್ಲಿ 24,029 ಕೋಟಿ ರೂ ಮೊತ್ತದಷ್ಟು ಹೂಡಿಕೆಗಳು ಈಕ್ವಿಟಿ ಫಂಡ್​ಗಳಿಗೆ ಬಂದಿವೆ. ಹಿಂದಿನ ತಿಂಗಳಿಗೆ ಹೋಲಿಸಿದರೆ ಜನವರಿಯಲ್ಲಿ ಈಕ್ವಿಟಿ ಫಂಡ್​ಗಳಿಗೆ ಸಿಕ್ಕ ಫಂಡ್​ನಲ್ಲಿ ಶೇ. 14 ಇಳಿಕೆ ಆಗಿದೆ. 2025ರ ಡಿಸೆಂಬರ್ ತಿಂಗಳಲ್ಲಿ ಈಕ್ವಿಟಿ ಫಂಡ್​ಗಳು 28,054 ಕೋಟಿ ರೂ ಹೂಡಿಕೆಯನ್ನು…

Read More

ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ – Kannada News

ಕಿರುತೆರೆಯ ಅತ್ಯಂತ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ ಸೀಸನ್ 13ರ ಆಡಿಷನ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಈ ಬಾರಿ ಸಾಮಾನ್ಯ ಜನರಿಗೂ ಬಿಗ್ ಬಾಸ್ ಮನೆಗೆ ಹೋಗಲು ಕಲರ್ಸ್ ಕನ್ನಡ ವಾಹಿನಿ ಸುವರ್ಣಾವಕಾಶ ನೀಡಿದೆ. ಈಗಾಗಲೇ ಸಾವಿರಾರು ಜನ ತಮ್ಮ ಅದೃಷ್ಟ ಪರೀಕ್ಷಿಸಲು ಆಡಿಷನ್ ವಿಡಿಯೋಗಳನ್ನು ಸಿದ್ಧಪಡಿಸುತ್ತಿದ್ದಾರೆ. ಆದರೆ, ನೀವು ಮಾಡುವ ಒಂದು ಸಣ್ಣ ತಪ್ಪು ನಿಮ್ಮ ಬಿಗ್ ಬಾಸ್ ಕನಸನ್ನು ಭಂಗಗೊಳಿಸಬಹುದು! ನಿಮ್ಮ ಆಡಿಷನ್ ವಿಡಿಯೋ ರಿಜೆಕ್ಟ್ ಆಗಬಾರದು ಎಂದರೆ ವಿಡಿಯೋ ಮಾಡುವಾಗ…

Read More

Video: ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು – Kannada News | One Man, Three Women Held in Case Linked to Temple Work Obstruction in Pratapgarh

ಪ್ರತಾಪಗಢ, ಫೆಬ್ರವರಿ 09: ರಾಣಿಗಂಜ್​​ನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡಗಿರುವ ವಿಡಿಯೋ ವೈರಲ್ ಆಗಿದೆ. ರಾಣಿಗಂಜ್​​ನಲ್ಲಿ ಈ ಘಟನೆ ನಡೆದಿದೆ. ಹಿಂದೂ ದೇವಾಲಯದ ಗೋಡೆಯನ್ನು ಕೆಡಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಘಟನೆಗೆ ಸಂಬಂಧಿಸಿದಂತೆ ಕೋಹಾಂಡೋರ್ ಪೊಲೀಸರು ಮೂವರು ಮಹಿಳೆಯರು ಹಾಗೂ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಕೆಪಿಎಸ್​ಸಿ ವಿರುದ್ಧ ಮತ್ತೆ ಅಕ್ರಮ ಆರೋಪ: ಬಿಜೆಪಿ ಮುಖಂಡ ಭಾಸ್ಕರ್ ರಾವ್ ಕಿಡಿ – Kannada News | BJP leader Bhaskar Rao spark on KPSC accuses of illegality again

ಬೆಂಗಳೂರು, ಮಾರ್ಚ್​ 04: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ ಕೇಳಿಬಂದಿದೆ. ಕೆಪಿಎಸ್​ಸಿಯ ಕೆಎಎಸ್​​ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು ಅಭ್ಯರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಮುಖಂಡ ಭಾಸ್ಕರ್ ರಾವ್ (Bhaskar Rao)​​ ತೀವ್ರ ಕಳವಳ ವ್ಯಕ್ತಪಡಿಸಿದ್ದು, ರಾಜ್ಯದ ಅಧಿಕಾರಿಗಳನ್ನು ನೇಮಿಸಿಕೊಳ್ಳುವ ಜವಾಬ್ದಾರಿಯುತ ಸಂಸ್ಥೆಯ ನಂಬಿಕೆಯನ್ನು ಸಾರ್ವಜನಿಕರು ಸಂಪೂರ್ಣವಾಗಿ ಕಳೆದುಕೊಳ್ಳುತ್ತಾರೆಂದು ಕಿಡಿಕಾರಿದ್ದಾರೆ. ಕೆಪಿಎಸ್​ಸಿ ಹಗರಣದ ಸುದ್ದಿಗಳು ತೀವ್ರ ಕಳವಳಕಾರಿ ಎಂದ…

Read More