Headlines

ಬಿಳಿ ಶರ್ಟ್, ಖಾಕಿ ಪ್ಯಾಂಟ್‌: ಡ್ರೆಸ್ ಕೋಡ್ ಪಾಲಿಸಿ ಮತ ಹಾಕಿ ವಿಜಯ್​ಗೆ ಬೆಂಬಲ ಸೂಚಿಸಿದ ಸೆಲೆಬ್ರಿಟಿಗಳು – Kannada News | Tamil celebrities who voted for TVK Thalapathy Vijay by wearing white shirt khaki pant dress code

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ (ಏಪ್ರಿಲ್ 23) ನಡೆದ ಮತದಾನವು ಅತ್ಯಂತ ಶಾಂತಿಯುತವಾಗಿ ಜರುಗಿತು. ಕಾಲಿವುಡ್ ತಾರೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು. ಆದರೆ ಈ ಬಾರಿಯ ಚುನಾವಣೆಯಲ್ಲಿ (Tamil Nadu Election) ಒಂದು ವಿಶೇಷ ಸಂಗತಿ ಎಲ್ಲರ ಗಮನ ಸೆಳೆಯಿತು. ಹಲವಾರು ಯುವ ನಟರು ಮತ್ತು ಸೆಲೆಬ್ರಿಟಿಗಳು ಬಿಳಿ ಶರ್ಟ್ ಮತ್ತು ಖಾಕಿ ಪ್ಯಾಂಟ್ ಧರಿಸಿ ಮತಗಟ್ಟೆಗೆ ಬಂದಿದ್ದು, ಇದು ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ…

Read More

ಡೆಬಿಟ್​​ ಕಾರ್ಡ್​​ ವಂಚನೆ: ಉಡುಪಿಯ ವ್ಯಕ್ತಿಗೆ 2.12 ಲಕ್ಷ ರೂಪಾಯಿ ದೋಖಾ; ದೂರು ದಾಖಲು – Kannada News | Udupi Man Duped of 2.12 Lakh in Debit Card Fraud After Hospital Payment

ಉಡುಪಿ, ಜೂನ್​​ 17: ರಾಜ್ಯದಲ್ಲಿ ಇತ್ತೀಚೆಗೆ ಸೈಬರ್​​ ವಂಚನೆ ಪ್ರಕರಗಳ ಮೇಲಿಂದ ಮೇಲೆ ವರದಿಯಾಗುತ್ತಿದ್ದು, ಪೊಲೀಸರು ಚಾಪೆ ಕೆಳಗೆ ತೂರಿದರೆ ವಂಚಕರು ರಂಗೋಲಿ ಕೆಳಗೆ ನುಗ್ಗುವ ಕೆಲಸ ಮಾಡುತ್ತಿದ್ದಾರೆ. ಸೈಬರ್​​ ಫ್ರಾಡ್​​ಗಳೀಗ ನಾನಾ ರೂಪಗಳನ್ನು ಪಡೆದುಕೊಂಡಿದ್ದು, ಜನಸಾಮಾನ್ಯರನ್ನು ಸುಲಭವಾಗಿ ಯಾಮಾರಿಸುವ ಕೆಲಸಗಳು ನಡೆಯುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಉಡುಪಿಯಲ್ಲೊಂದು ಪ್ರಕರಣ ನಡೆದಿದೆ. ಡೆಬಿಟ್ ಕಾರ್ಡ್ ಮೂಲಕ ವಂಚನೆ ನಡೆಸಿರುವ ಖದೀಮರು ವ್ಯಕ್ತಿಯೋರ್ವರ ಖಾತೆಯಿಂದ ಬರೋಬ್ಬರಿ 2 ಲಕ್ಷ ರೂಪಾಯಿ ಹಣ ದೋಚಿದ್ದಾರೆ. ದೂರುದಾರರು ಜೂನ್ 3ರಂದು…

Read More

ಮಳೆ ಅಬ್ಬರಕ್ಕೆ ಕೆಜಿಎಫ್​​ನಲ್ಲಿ ಕುಸಿದ ಕಟ್ಟಡದ ಗೋಡೆ: 7 ಮಂದಿ ಬದುಕಿದ್ದೇ ಪವಾಡ!

ಕೋಲಾರ, ಮೇ 30: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಸಾಲು ಸಾಲು ಅವಾಂತರಗಳಿಗೆ ಕಾರಣವಾಗಿದ್ದು, ಕೆಜಿಎಫ್ ನಗರದಲ್ಲಿ ವರುಣಾರ್ಭಟಕ್ಕೆ ಕಟ್ಟಡವೊಂದು ಕುಸಿದಿರುವ ಘಟನೆ ನಡೆದಿದೆ. ಈ ವೇಳೆ ಅಲ್ಲೇ ಇದ್ದ 7 ಜನರು ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದರೆ. ಮಾರಿಕುಪ್ಪಂನ ಕೃಷ್ಣಮೂರ್ತಿ ಎಂಬುವರ ಮನೆ ಕುಸಿದಿದ್ದು, ಮನೆಯ ಒಂದು ಬದಿಯ ಗೋಡೆ ಸಂಪೂರ್ಣವಾಗಿ ನಾಶವಾಗಿದೆ. ಅತ್ತ ರಾಬರ್ಟ್ ಸನ್ ಪೇಟೆಯಲ್ಲಿ ಬೃಹತ್ ಮರಗಳು ಧರೆಗುರುಳಿದ್ದರೂ ತಹಶೀಲ್ದಾರ್ ಹಾಗೂ ನಗರಸಭೆ ಆಯುಕ್ತರು ಸ್ಥಳಗಳಿಗೆ ಭೇಟಿ ನೀಡದೆ ನಿರ್ಲಕ್ಷ್ಯ ತೋರಿರುವ ಆರೋಪ…

Read More

ತಪ್ಪಿದ ಭಾರೀ ದುರಂತ; ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್ – Kannada News | SpiceJet Plane Hits parked Akasa Aircraft At Delhi Airport

ನವದೆಹಲಿ, ಏಪ್ರಿಲ್ 16: ದೆಹಲಿ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಆಕಾಶ ಏರ್ ವಿಮಾನಕ್ಕೆ ಸ್ಪೈಸ್‌ಜೆಟ್ ವಿಮಾನ (SpiceJet Plane) ಡಿಕ್ಕಿ ಹೊಡೆದ ಕಾರಣದಿಂದ ಎರಡೂ ಜೆಟ್‌ಗಳಿಗೆ ಹಾನಿಯಾಗಿದ್ದು, ಈ ಬಗ್ಗೆ ತನಿಖೆ ಆರಂಭವಾಗಿದೆ. ಸ್ಪೈಸ್‌ಜೆಟ್ ಬಿ737-700 ವಿಮಾನದ ಬಲಭಾಗದ ರೆಕ್ಕೆಗೆ ಹಾನಿಯಾಗಿದೆ. “ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಇಳಿಸಲಾಯಿತು. ನಮ್ಮ ತಂಡಗಳು ನಮ್ಮ ಪ್ರಯಾಣಿಕರನ್ನು ಹೈದರಾಬಾದ್‌ಗೆ ಆದಷ್ಟು ಬೇಗ ಕಳುಹಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ” ಎಂದು ಸ್ಪೈಸ್​ಜೆಟ್ ವಕ್ತಾರರು ಹೇಳಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು…

Read More

NPCIL Recruitment 2026: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ; ತಿಂಗಳಿಗೆ 55,932 ರೂ. ಸಂಬಳ – Kannada News | NPCIL Recruitment 2026: 114 Scientific Assistant and Trainee Jobs Apply Now!

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್‌ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸೈಂಟಿಫಿಕ್ ಅಸಿಸ್ಟೆಂಟ್, ಸ್ಟೈಪೆಂಡಿಯರಿ ಟ್ರೈನಿ, ಅಸಿಸ್ಟೆಂಟ್ ಗ್ರೇಡ್-1 ಇತ್ಯಾದಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 114 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಎಲ್ಲಾ ಹುದ್ದೆಗಳು ಮೆಕ್ಯಾನಿಕಲ್, ಇನ್ಸ್ಟ್ರುಮೆಂಟೇಶನ್, ಎಲೆಕ್ಟ್ರಿಕಲ್, ಹೆಲ್ತ್ ಫಿಸಿಕ್ಸ್, ಎಲೆಕ್ಟ್ರಾನಿಕ್ಸ್, ಪ್ಲಾಂಟ್ ಆಪರೇಟರ್, ಮೆಷಿನಿಸ್ಟ್, ಫಿಟ್ಟರ್, ಟರ್ನರ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ ಹುದ್ದೆಗಳಲ್ಲಿ ಖಾಲಿ ಇವೆ. ಅರ್ಹ…

Read More

68, 175, 67, 96, 94..! ನಿರ್ಣಾಯಕ ಪಂದ್ಯಗಳಲ್ಲಿ ಅಬ್ಬರಿಸುವ ವೈಭವ್ ಸೂರ್ಯವಂಶಿ – Kannada News | Vaibhav Sooryavanshi: The Ultimate Pressure Performer in Cricket | U19, IPL and Tri Series Star

ನಿರ್ಣಾಯಕ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರನಿಗೆ ಕ್ರಿಕೆಟ್​ ಲೋಕದಲ್ಲಿ ಸಾಕಷ್ಟು ಮನ್ನಣೆ ಸಿಗುತ್ತದೆ. ಆತ ಕ್ರೀಸ್​ನಲ್ಲಿದ್ದರೆ ಎದುರಾಳಿ ತಂಡಗಳಿಗೆ ನಡುಕದ ಜೊತೆಗೆ ಸೋಲಿನ ಭಯವೂ ಇರುತ್ತದೆ. ಆ ರೀತಿಯ ಭಯ ಹುಟ್ಟಿಸಿರುವ ಆಟಗಾರರ ಪಟ್ಟಿಗೆ ಇತ್ತೀಚೆಗೆ ಸೇರ್ಪಡೆಗೊಂಡಿರುವ ಹೆಸರು ವೈಭವ್ ಸೂರ್ಯವಂಶಿ (Vaibhav Sooryavanshi). ತನ್ನ ಹೊಡಿಬಡಿ ಆಟದ ಮೂಲಕ ವಿಶ್ವ ಕ್ರಿಕೆಟ್​ನಲ್ಲಿ ಸಂಚಲನ ಮೂಡಿಸಿರುವ ವೈಭವ್ ನಿರ್ಣಾಯಕ ಪಂದ್ಯಗಳಲ್ಲಿ ಮತ್ತು ತಂಡ ಸಂಕಷ್ಟದಲ್ಲಿದ್ದ ಸಮಯದಲ್ಲಿ ಏಕಾಂಗಿ ಹೋರಾಟ ನೀಡುವುದರಲ್ಲಿ ನಿಸ್ಸೀಮ. ಇದನ್ನು ಸುಖಾಸುಮ್ಮನೆ ಹೇಳುತ್ತಿಲ್ಲ….

Read More

ಬಿಗ್ ಬಾಸ್ ಮನೆಯೊಳಗೆ ಗಿಲ್ಲಿ ಮಾತು ಕೇಳಿ ಬಿದ್ದುಬಿದ್ದು ನಕ್ಕ ಅಶ್ವಿನಿ ಗೌಡ ತಾಯಿ – Kannada News | Gilli Nata talks with Ashwini Gowda mother in Bigg Boss Kannada Season 12 family week

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ರಿಯಾಲಿಟಿ ಶೋನಲ್ಲಿ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಅಂದರೆ, ಬಿಗ್ ಬಾಸ್ ಸ್ಪರ್ಧಿಗಳ ಕುಟುಂಬದವರು ಒಬ್ಬೊಬ್ಬರಾಗಿಯೇ ದೊಡ್ಮನೆಗೆ ಬಂದು ಹೋಗುತ್ತಿದ್ದಾರೆ. ಅಶ್ವಿನಿ ಗೌಡ (Ashwini Gowda) ಅವರ ತಾಯಿ ಕೂಡ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. ಅವರು ಬಂದ ಕ್ಷಣ ಅಶ್ವಿನಿ ಗೌಡ ತುಂಬಾ ಎಮೋಷನಲ್ ಆದರು. ಅಶ್ವಿನಿ ತಾಯಿ ಅವರು ಗಿಲ್ಲಿ ಜೊತೆ ಮಾತನಾಡಿ, ‘ಒಬ್ಬರಿಗೊಬ್ಬರು ಮನಸ್ತಾಪ ಮಾಡಿಕೊಳ್ಳಬೇಡಿ. ಚೆನ್ನಾಗಿರಿ’ ಎಂದು ಸಲಹೆ…

Read More

ಅಶ್ಲೀಲವಾಗಿ ಮೆಸೇಜ್​​, ವರದಕ್ಷಿಣೆ ಕಿರುಕುಳ: ಪೊಲೀಸ್​​ ಪತಿ ಕಾಟಕ್ಕೆ ಪತ್ನಿ ಕಂಗಾಲು – Kannada News | Bidar Woman Accuses Police Husband of Dowry Harassment, Obscene Messages

ಬೀದರ್​​, ಜನವರಿ 12: ಪೊಲೀಸ್​​ ಕಾನ್ಸ್​​ಟೇಬಲ್ ಪತಿ ಅಶ್ಲೀಲವಾಗಿ ಮೆಸೇಜ್ ಮಾಡಿ ಕಿರುಕುಳ ನೀಡೋದಲ್ಲದೆ, ಮಾನಸಿಕ ಹಿಂಸೆ ಮತ್ತು ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಬೀದರ್​​ ಜಿಲ್ಲೆಯ ಔರಾದ್​ನಲ್ಲಿ ಯುವತಿಯೋರ್ವರು ಆರೋಪಿಸಿದ್ದಾರೆ. ಚಿಟಗುಪ್ಪ ಮೂಲದ ಕಾನ್ಸ್​​ಟೇಬಲ್​​ ಮಚೇಂದ್ರ ವಿರುದ್ಧ ಆರೋಪ ಕೇಳಿಬಂದಿದ್ದು, ಈ ಬಗ್ಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಸಂತ್ರಸ್ತೆ ಸೀನಾ ಹೇಳಿದ್ದಾರೆ. ‘ಅಕ್ಕನ ಮಗಳ ಮದುವೆ ಆಗೋದಾಗಿ ಬೆದರಿಕೆ’ ಬೆಂಗಳೂರಿನ ಮೈಕೋ ಲೇಔಟ್ ಟ್ರಾಫಿಕ್ ಠಾಣೆ ಪಿಸಿ ಆಗಿರುವ ಮಚೇಂದ್ರ ಮತ್ತು ಆತನ…

Read More

Uttar Pradesh Rains: ಉತ್ತರ ಪ್ರದೇಶದಲ್ಲಿ ವರುಣಾರ್ಭಟ; ಭೀಕರ ಬಿರುಗಾಳಿ ಮಳೆಗೆ 74 ಮಂದಿ ಸಾವು, ಹಲವೆಡೆ ರೆಡ್ ಅಲರ್ಟ್ – Kannada News | Uttar Pradesh Rain Fury: Several Died as Severe Storm and Hailstones Lash the State; 38 Districts on Alert

ಮರ ಬಿದ್ದು ವಾಹನಗಳು ಜಖಂಗೊಂಡಿರುವುದುImage Credit source: TV9 Network ಲಖನೌ, ಮೇ 14: ಉತ್ತರ ಪ್ರದೇಶದಲ್ಲಿ ಬುಧವಾರ ಬೀಸಿದ ಭೀಕರ ಬಿರುಗಾಳಿ, ಮಳೆ (Uttar Pradesh Rains) ಮತ್ತು ಆಲಿಕಲ್ಲು ಮಳೆಗೆ ಇಡೀ ರಾಜ್ಯವೇ ತತ್ತರಿಸಿದೆ. ಪ್ರಕೃತಿಯ ಈ ರೌದ್ರಾವತಾರಕ್ಕೆ ವಿವಿಧ ಜಿಲ್ಲೆಗಳಲ್ಲಿ ಗೋಡೆ ಕುಸಿತ, ಮರಗಳು ಬಿದ್ದಿರುವುದು ಮತ್ತು ಸಿಡಿಲು ಬಡಿದ ಘಟನೆಗಳಲ್ಲಿ ಇದುವರೆಗೆ ಸುಮಾರು 74 ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ. ಮುಖ್ಯಾಂಶಗಳು…

Read More

ನಾಪತ್ತೆಯಾಗಿದ್ದ ಬಾಲಕ ನಾಲ್ಕು ವರ್ಷಗಳ ಬಳಿಕ ಪತ್ತೆ: ಸುಳಿವು ನೀಡಿದ್ದು ಆತನಿಗಿದ್ದ ಕಬಡ್ಡಿ ಕ್ರೇಜ್​​! – Kannada News | Kabaddi Craze Reunites Missing Mandya Boy With Family After 4 Years

ಕುಟುಂಬಸ್ಥರ ಜೊತೆ ಪತ್ತೆಯಾಗಿರುವ ಬಾಲಕImage Credit source: Tv9 Kannada ಮಂಡ್ಯ, ಮೇ 13: ನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕ ನಾಲ್ಕು ವರ್ಷದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಶಾಲೆಯ ಆವರಣದಿಂದ ನಾಪತ್ತೆಯಾಗಿದ್ದ ಮಗನಿಗಾಗಿ ಹುಡುಕಾಟ ನಡೆಸುತ್ತಿದ್ದ ತಂದೆ ಕೊನೆಗೂ ನಿಟ್ಟುಸಿರು ಬಿಟ್ಟಿದ್ದು, ಪೊಲೀಸರೂ ಈತನಿಗಾಗಿ ಶೋಧ ನಡೆಸುತ್ತಿದ್ದರು. ಅಂತಿಮವಾಗಿ ಆತನನ್ನು ಪತ್ತೆ ಮಾಡಲಾಗಿದ್ದು, ಹಿರೇಮರಳಿ ಗ್ರಾಮದ ಕಿಶೋರ್ ಎಂಬಾತನನ್ನು ಮರಳಿ ಕುಟುಂಬಸ್ಥರ ಮಡಿಲಿಗೆ ಸೇರಿಸಲಾಗಿದೆ. ವಿಶೇಷ ಅಂದರೆ ಬಾಲಕನಿಗಿದ್ದ ಕಬಡ್ಡಿ ಕ್ರೇಜೇ ಆತನ ಪತ್ತೆ…

Read More