IND vs NZ: ಕಿವೀಸ್ ವಿರುದ್ಧ 50 ರನ್​ಗಳಿಂದ ಸೋತ ಟೀಂ ಇಂಡಿಯಾ – Kannada News | India vs NZ 4th T20: New Zealand Wins by 50 Runs; Shivam Dube’s Heroics

ವಿಶಾಖಪಟ್ಟಣದ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ 4ನೇ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ನ್ಯೂಜಿಲೆಂಡ್ ತಂಡ ಕೊನೆಗೂ ಈ ಟಿ20 ಸರಣಿಯಲ್ಲಿ ತನ್ನ ಗೆಲುವಿನ ಖಾತೆ ತೆರೆದಿದೆ. ಸರಣಿಯ ಮೊದಲ ಮೂರು ಪಂದ್ಯಗಳನ್ನು ಗೆದ್ದುಕೊಳ್ಳುವ ಮೂಲಕ ಟೀಂ ಇಂಡಿಯಾ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿತ್ತು. ಇತ್ತ ಸತತ ಸೋಲುಗಳಿಂದ ಕಂಗೆಟ್ಟಿದ್ದ ಕಿವೀಸ್, ಕೊನೆಗೂ ಗೆಲುವು ಕಂಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕಿವೀಸ್ 215…

Read More

ಐಟಿ ಸೆಕ್ಟರ್​ಗೆ ಆಂಥ್ರೋಪಿಕ್ ಶಾಕ್; ಇದರ ಹಿಂದಿರುವ ಬ್ರೇನ್ ಬೆಂಗಳೂರು ಮೂಲದ ವ್ಯಕ್ತಿಯದ್ದು – Kannada News | Man from Bangalore behind Anthropic’s new AI product that effected the fall of Indian IT stocks

ಬೆಂಗಳೂರು, ಫೆಬ್ರುವರಿ 9: ಭಾರತದ ಷೇರು ಮಾರುಕಟ್ಟೆಯಲ್ಲಿ (Stock Market) ಐಟಿ ಸೆಕ್ಟರ್​ನ ವಿವಿಧ ಸ್ಟಾಕ್​ಗಳು ಕಳೆದ ಕೆಲ ದಿನಗಳಿಂದ ಬಹಳ ಹಿನ್ನಡೆ ಕಾಣುತ್ತಿವೆ. ನಿಫ್ಟಿ ಐಟಿ ಇಂಡೆಕ್ಸ್ ಇವತ್ತು ಸೋಮವಾರ ಪಾಸಿಟಿವ್ ಆಗಿದ್ದರೂ ಕಳೆದ ವಾರದಿಂದ ಶೇ. 7ಕ್ಕಿಂತಲೂ ಹೆಚ್ಚಿನ ಕುಸಿತ ಕಂಡಿದೆ. ಐಟಿ ಸ್ಟಾಕ್​ಗಳ ಮೇಲೆ ಹೂಡಿಕೆ ಮಾಡಿದ್ದವರಿಗೆ ಬರೋಬ್ಬರಿ ಎರಡೂವರೆ ಟ್ರಿಲಿಯನ್ ರುಪಾಯಿಗಳಷ್ಟು ನಷ್ಟ ಆಗಿದೆ. ಐಟಿ ಸ್ಟಾಕ್​ಗಳು ನಿರ್ದಿಷ್ಟವಾಗಿ ಕುಸಿಯಲು ಕಾರಣಗಳಿಲ್ಲದಿಲ್ಲ. ಎಐ ಟೆಕ್ನಾಲಜಿಯೇ ಈಗ ಭಾರತದ ಐಟಿ ಸೇವೆಗಳಿಗೆ ಮುಳುವಾಗುವಂತಿದೆ….

Read More

ಶರಣಾಗಿ ವರ್ಷಕಳೆದ್ರೂ ಬಿಡುಗಡೆಯಾಗದ ನಕ್ಸಲರು: ಮಗನಿಗಾಗಿ ಜೀವ ಕೈಯಲ್ಲಿ ಹಿಡಿದು ಕುಳಿತ ತಾಯಿ – Kannada News | Surrendered Naxalite Not Released Even After a Year: Mother holds life for her son

ರಾಯಚೂರು, ಜನವರಿ 18: ಅವರೆಲ್ಲಾ ವ್ಯವಸ್ಥೆ ವಿರುದ್ಧ ತೊಡೆ ತಟ್ಟಿ ಶಸ್ತ್ರ ಸಜ್ಜಿತರಾಗಿ ನಕ್ಸಲರು (Naxals) ಅನ್ನೋ ಹಣೆ ಪಟ್ಟಿಕೊಂಡಿರುವವರು. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರದ ಎದುರು ಕಳೆದ ವರ್ಷ ಶರಣಾಗಿರುವ ಆರು ಜನ ನಕ್ಸಲರಿಗೆ ಈವರೆಗೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಹೀಗಾಗಿ ರಾಯಚೂರಿನ ನಕ್ಸಲ್ ಮಾರೆಪ್ಪ ಅರೋಲಿ ಕುಟುಂಬ ಮಗನ ಬಿಡುಗಡೆಗಾಗಿ ಅಂಗಲಾಚುತ್ತಿದೆ. ಸಾಯುವುದರೊಳಗೆ ಹೆತ್ತ ಮಗನನ್ನ ನೋಡುವ ಬಯಕೆಯಲ್ಲಿ ತಾಯಿ ನಿತ್ಯ ಕಣ್ಣೀರಿಡುತ್ತಿದ್ದಾರೆ. ನಮಗೆ ಸರ್ಕಾರದ ಸವಲತ್ತು ಬೇಡ; ಮಗ ಬೇಕು ಶಾಂತಿಗಾಗಿ ನಾಗರಿಕ…

Read More

ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ; ಇಲ್ಲಿದೆ 70 ಶೌರ್ಯ ಪ್ರಶಸ್ತಿ ವಿಜೇತರ ಪಟ್ಟಿ – Kannada News | Shubhanshu Shukla gets Ashoka Chakra, as president selects 70 army personnel for gallantry awards

ನವದೆಹಲಿ, ಜನವರಿ 25: ಅಂತಾರಾಷ್ಟ್ರೀಯ ಸ್ಪೇಸ್ ಸ್ಟೇಷನ್​ಗೆ ಪೈಲಟ್ ಆಗಿ ಹೋಗಿ ಬಂದ ಭಾರತದ ಮೊದಲ ಗಗನಯಾತ್ರಿ ಎನಿಸಿರುವ ಶುಭಾಂಶು ಶುಕ್ಲಾ ಅವರಿಗೆ ಸರ್ಕಾರ ಅಶೋಕ ಚಕ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಅಶೋಕ ಚಕ್ರವು ಶಾಂತಿಕಾಲದ ಅತ್ಯುನ್ನತ ಶೌರ್ಯ ಪ್ರಶಸ್ತಿ ಎನಿಸಿದೆ. ಭಾರತೀಯ ವಾಯು ಪಡೆಯ ಗ್ರೂಪ್ ಕ್ಯಾಪ್ಟನ್ ಆಗಿರುವ ಶುಭಾಂಶು ಅವರು ಇಸ್ರೋ ವತಿಯಿಂದ ಗಗನಯಾತ್ರಿಯಾಗಿ ಸ್ಪೇಸ್​ಎಕ್ಸ್​ನ ಡ್ರಾಗಾನ್ ಗಗನನೌಕೆ ಮೂಲಕ ಐಎಸ್​ಎಸ್ ತಲುಪಿದ್ದರು. ಶುಭಾಂಶು ಶುಕ್ಲಾ ಅವರಿಗೆ ನಾಳೆ ಗಣರಾಜ್ಯೋತ್ಸವ ದಿನದಂದು ರಾಷ್ಟ್ರಪತಿ ದ್ರೌಪದಿ…

Read More

ಇದು ಬಾಂಗ್ಲಾದೇಶದ 2ನೇ ವಿಮೋಚನೆ: 2024ರ ದಂಗೆಯನ್ನು ಹೊಗಳಿದ ಬಿಎನ್​ಪಿ ನಾಯಕ ತಾರಿಖ್ ರಹಮಾನ್ – Kannada News | Ex Bangla PM Khaleda Zia’s son Tarique Rahman describes 2024 uprising as liberation

ಬಾಂಗ್ಲಾ ಹಂಗಾಮಿ ಪಿಎಂ ಜೊತೆ ತಾರಿಖ್ ರಹಮಾನ್ ಢಾಕಾ, ಡಿಸೆಂಬರ್ 25: ಹದಿನೇಳು ವರ್ಷದ ಹಿಂದೆ ಕಾನೂನು ಕುಣಿಕೆಯಿಂದ ತಪ್ಪಿಸಿಕೊಂಡು ಬಾಂಗ್ಲಾದೇಶ ಬಿಟ್ಟು ಹೊರದೇಶಕ್ಕೆ ಹೋಗಿದ್ದ ತಾರಿಖ್ ರಹಮಾನ್ ಇದೀಗ ತವರಿಗೆ ವಾಪಸ್ ಬಂದಿದ್ದು, ಚುನಾವಣೆಗೆ ರಹಕಹಳೆಗಳನ್ನು ಮೊಳಗಿಸುತ್ತಿದ್ದಾರೆ. 2024ರಲ್ಲಿ ಶೇಖ್ ಹಸೀನಾ (Sheikh Hasina) ಸರ್ಕಾರ ಪತನಗೊಳ್ಳಲು ಕಾರಣವಾದ ವಿದ್ಯಾರ್ಥಿ ನೇತೃತ್ವದ ಹೋರಾಟ ಹಾಗೂ ದಂಗೆಗಳನ್ನು ತಾರಿಖ್ ರಹಮಾನ್ (Tarique Rahman) ಹೊಗಳಿದ್ಧಾರೆ. ಮಾಜಿ ಬಾಂಗ್ಲಾ ಪ್ರಧಾನಿ ಖಾಲಿದಾ ಜಿಯಾ (Khaleda Zia) ಅವರ ಮಗನಾದ…

Read More

ತಿರುಪತಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಕಾಮಗಾರಿ ಪರಿಶೀಲನೆ – Kannada News | Karnataka Minister Ramalinga Reddy Visits Tirumala, Reviews TTD Works

ತಿರುಪತಿ, ಡಿ.26: ತಿರುಪತಿ ತಿರುಮಲಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy )ಭೇಟಿ ನೀಡಿದರು. ಅಲ್ಲಿ ನಡೆಯುತ್ತಿರುವಂತಿ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಪರಿಷತ್ ಸದಸ್ಯ ಶರವಣ ತಿರುಪತಿ ತಿರುಮಲದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ನ್ಯೂನತೆಗಳಿರುವುದಾಗಿ ಪ್ರಸ್ತಾಪಿಸಿದ್ದರು. ಆ ಸಂದರ್ಭದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಾವೇ ಖುದ್ದು ಭೇಟಿ ನೀಡಿ ಪರಿವೀಕ್ಷಣೆ ನಡೆಸುವುದಾಗಿ ಉತ್ತರಿಸಿದ್ದರು. ಅದರಂತೆ ನಿನ್ನೆಯ ಮಂಗಳವಾರದಂದು ಸಾರಿಗೆ ಹಾಗೂ…

Read More

ರೆಡ್ಡಿಗಳ ದಂಗಲ್​​ಗೆ ಖಾಕಿ ತಲೆದಂಡ: ಸಚಿವ ಜಮೀರ್​​ ಎದುರು ದಕ್ಷ ಅಧಿಕಾರಿ ಕಣ್ಣೀರು! – Kannada News | Ballari Clash: Senior Officer Vertika Katiyar Breaks Down in Front of Minister Zameer Over Her Transfer

ಸಚಿವರ ಬಳಿ ಅಧಿಕಾರಿ ಕಣ್ಣೀರು. ಬೆಂಗಳೂರು, ಜನವರಿ 09: ಬ್ಯಾನರ್​​ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್​​ ಕಾರ್ಯಕರ್ತ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಿರಿಯ ಅಧಿಕಾರಿಗಳ ತಲೆದಂಡ ಮಾಡಿತ್ತು. ಆರಂಭದಲ್ಲಿ ಎಸ್ಪಿ ಪವನ್ ನೆಜ್ಜೂರು ಅವರನ್ನು ಮಾತ್ರ ಅಮಾನತು ಮಾಡಲಾಗಿತ್ತಾದರೂ ಬಳಿಕ ಡಿಐಜಿಪಿ ವರ್ತಿಕಾ ಕಟಿಯಾರ್ ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು. ಸಿವಿಲ್ ರೈಟ್ಸ್ ಮತ್ತು ಎನ್ಫೋರ್ಸ್​ಮೆಂಟ್​ ವಿಭಾಗಕ್ಕೆ ಟ್ರಾನ್ಸ್​​ಫರ್​​ ಆಗಿರುವ ವರ್ತಿಕಾ, ಸರ್ಕಾರದ ನಿಲುವಿಗೆ ತೀವ್ರ ಬೇಸರಗೊಂಡಿದ್ದಾರೆ ಎನ್ನಲಾಗಿದೆ. ಸಚಿವರ ಮುಂದೆ ಕಣ್ಣೀರು ಬಳ್ಳಾರಿ…

Read More

T20 World Cup 2026: ಟಿ20 ವಿಶ್ವಕಪ್​ ಬಹಿಷ್ಕರಿಸಿದ ಬಾಂಗ್ಲಾದೇಶ – Kannada News | Bangladesh Quits T20 World Cup Over BCCI Spat; Scotland Steps In

ಬಿಸಿಸಿಐ ವಿರುದ್ಧ ತನ್ನ ಪಟ್ಟು ಸಡಿಲಿಸದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡದ ಹೆಸರನ್ನು ಟಿ20 ವಿಶ್ವಕಪ್​ನಿಂದ ಹಿಂಪಡೆದಿದೆ. ಇದರರ್ಥ ಬಾಂಗ್ಲಾದೇಶ ತಂಡವು ಮುಂಬರುವ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದೆ. ವಾಸ್ತವವಾಗಿ ಐಸಿಸಿ, ಬಾಂಗ್ಲಾದೇಶಕ್ಕೆ ತನ್ನ ನಿರ್ಧಾರ ತಿಳಿಸಲು 24 ಗಂಟೆಗಳ ಕಾಲಾವಕಾಶ ನೀಡಿತ್ತು. ಆ ಪ್ರಕಾರ ಗುರುವಾರ ಢಾಕಾದಲ್ಲಿ ಬಿಸಿಬಿ ಮತ್ತು ಬಾಂಗ್ಲಾದೇಶ ಸರ್ಕಾರದ ನಡುವೆ ಸಭೆ ನಡೆದಿದ್ದು, ಬಾಂಗ್ಲಾದೇಶ ಕ್ರಿಕೆಟ್ ತಂಡವನ್ನು ಟಿ20 ವಿಶ್ವಕಪ್‌ ಆಡಲು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ. ಇದೀಗ ಬಾಂಗ್ಲಾದೇಶ ತಂಡ ಟಿ20…

Read More

ಅರಸು ದಾಖಲೆ ಮುರಿದ ಸಿದ್ದರಾಮಯ್ಯ ಇಂದಿರಾ ಗಾಂಧಿಯನ್ನು ಖಂಡಿಸುತ್ತಾರಾ? ಸಂಸದ ಲೆಹರ್ ಸಿಂಗ್ ಪ್ರಶ್ನೆ – Kannada News | BJP leader Lehar Singh reaction on Siddaramaiah Surpassing Devaraj Urs Record on Longest Serving CM

ಬೆಂಗಳೂರು, ಜನವರಿ 6: ಕರ್ನಾಟಕದಲ್ಲಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಮೂಲಕ ದೇವರಾಜ ಅರಸು ಅವರ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಮುರಿದಿದ್ದಾರೆ. ಕರ್ನಾಟಕದ ಅತ್ಯಂತ ಯಶಸ್ವಿ ರಾಜಕಾರಣಿಗಳಲ್ಲಿ ಒಬ್ಬರಾದ ಸಿದ್ದರಾಮಯ್ಯ 2 ಬಾರಿ ಉಪಮುಖ್ಯಮಂತ್ರಿಯಾಗಿ, ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದರು. ಜೆಡಿಎಸ್​​ನಿಂದ ಕಾಂಗ್ರೆಸ್​ ಪಕ್ಷಕ್ಕೆ ಬಂದ ನಂತರ ಮುಖ್ಯಮಂತ್ರಿ ಹುದ್ದೆಗೇರಿದ ಅವರು ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವುದಕ್ಕೆ ಹಲವು ನಾಯಕರು ಅಭಿನಂದಿಸಿದ್ದಾರೆ. ಇದರ ನಡುವೆ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್…

Read More

ದೇಹದಲ್ಲಿರುವ ಮಚ್ಚೆಗಳಲ್ಲಿ ಈ ಬದಲಾವಣೆ ಆದ್ರೆ ನಿರ್ಲಕ್ಷ್ಯ ಮಾಡಬೇಡಿ – Kannada News | New Moles: Check Causes & Risks

ದೇಹದಲ್ಲಿ ಮಚ್ಚೆಗಳು ಹೆಚ್ಚಾಗಲು ಕಾರಣImage Credit source: Getty Images ದೇಹದ ಮೇಲೆ ಹುಟ್ಟುಮಚ್ಚೆಗಳು (Moles) ಇರುವುದು ಸಾಮಾನ್ಯ. ಕೆಲವರಿಗೆ ಅವು ಸೌಂದರ್ಯದ ಪ್ರತಿಕವಾಗಿರಬಹುದು, ಇನ್ನು ಕೆಲವರಿಗೆ ಅಸಹ್ಯ ಎನಿಸಿರಬಹುದು. ಆದರೆ ಹೊಸ ಮಚ್ಚೆಗಳು ಇದ್ದಕ್ಕಿದ್ದಂತೆ ಕಾಣಿಸಿಕೊಂಡಾಗ ಅಥವಾ ಹುಟ್ಟಿನಿಂದ ಬಂದ ಮಚ್ಛೆಗಳು ಗಾತ್ರದಲ್ಲಿ ದೊಡ್ಡದಾದಾಗ ಭಯವಾಗುತ್ತದೆ. ಇದು ಆರೋಗ್ಯ ಸಮಸ್ಯೆಯ ಸಂಕೇತವಾಗಿರಬಹುದೇ ಎಂದು ಆಶ್ಚರ್ಯವಾಗುತ್ತದೆ. ಆದರೆ ಮಚ್ಚೆಗಳು ಬೆಳೆಯುವುದಕ್ಕೆ ಕಾರಣವೇನು, ಯಾವ ಸಮಯದಲ್ಲಿ ವೈದ್ಯರ ಸಂಪರ್ಕ ಮಾಡಬೇಕು ಎಂದು ಎಂದಾದರೂ ಯೋಚಿಸಿದ್ದೀರಾ… ಕೆಲವೊಮ್ಮೆ ಚಿಕ್ಕ ಮಚ್ಚೆಗಳಿಂದ…

Read More