Headlines

ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ – Kannada News | Nirmala Sitharaman Offers Special Prayers at Kapu New Marigudi Temple, Udupi

ಉಡುಪಿ, ಜೂ.13: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಜೂನ್ 13, 2026) ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಸುಪ್ರಸಿದ್ಧ’ಹೊಸ ಮಾರಿಗುಡಿ’ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಅವರು, ಇದೇ ಮೊದಲ ಬಾರಿಗೆ ದೇವಿಯ ಸನ್ನಿಧಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಅರ್ಚಕರು ಸಚಿವೆಗೆ ಸಾಂಪ್ರದಾಯಿಕ ಸ್ವಾಗತ ಕೋರಿ, ಪ್ರಸಾದ ವಿತರಿಸಿದರು. ಪೂಜೆಯ ನಂತರ ನಿರ್ಮಲಾ ಸೀತಾರಾಮನ್ ಅವರು…

Read More

ಮುರಿದು ಬಿತ್ತು ‘ಗಂಗೆ ಬಾರೆ ತುಂಗೆ ಬಾರೆ’ ನಟಿಯ ನಿಶ್ಚಿತಾರ್ಥ? ಇಲ್ಲಿದೆ ಸಾಕ್ಷಿ – Kannada News | Sunaina Khalid Al Ameri Engagement Broken? Unfollow Sparks Social Media Rumors

ಕನ್ನಡದ ‘ಗಂಗೆ ಬಾರೆ ತುಂಗೆ ಬಾರೆ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದ ಸುನೈನಾ ಅವರು ತಮ್ಮ ವೈಯಕ್ತಿಕ ಕಾರಣಕ್ಕೆ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ದುಬೈ ಮೂಲದ ಯೂಟ್ಯೂಬರ್, ಸೋಶಿಯಲ್ ಮೀಡಿಯಾ ಇನ್​ಫ್ಲ್ಯುಯೆನ್ಸರ್ ಖಲೀದ್ ಅಲ್ ಅಮೇರಿ ಜೊತೆ ಕಳೆದ ಜುಲೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಎಂದು ವರದಿ ಆಗಿತ್ತು. ಆದರೆ, ಗುಟ್ಟಾಗಿ ನಡೆದ ನಿಶ್ಚಿತಾರ್ಥ ಈಗ ಮುರಿದು ಬಿದ್ದ ಬಗ್ಗೆ ವರದಿ ಆಗಿದೆ. ಇದಕ್ಕೆ ನೆಟ್ಟಿಗರು ಬಲವಾದ ಸಾಕ್ಷಿಗಳನ್ನು ತೆಗೆದುಕೊಂಡು ಬರುತ್ತಿದ್ದಾರೆ. ಖಲೀದ್ ಅವರು ಯುಎಇ ಅಲ್ಲಿ ವಾಸ ಮಾಡುತ್ತಾರೆ. ಅವರು…

Read More

KRS Back Water: ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣವಾಗಿ ಗೋಚರಿಸುತ್ತಿರುವ ಪುರಾತನ ದೇಗುಲ! – Kannada News | KRS Dam: Submerged Lakshmi Narayanaswamy Temple Emerges as Water Levels Plummet

ಮಂಡ್ಯ, ಜೂನ್ 13: ಕೆಆರ್​ಎಸ್ ಜಲಾಶಯದ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದ್ದು, ಪ್ರಸ್ತುತ 81 ಅಡಿಗೆ ತಲುಪಿದೆ. ಇದರಿಂದಾಗಿ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಪುರಾತನ ಲಕ್ಷ್ಮಿ ನಾರಾಯಣಸ್ವಾಮಿ ದೇವಾಲಯ ಸಂಪೂರ್ಣವಾಗಿ ಗೋಚರಿಸುತ್ತಿದೆ. 90 ಅಡಿಗೆ ನೀರಿನ ಮಟ್ಟ ಕುಸಿದಾಗ ಈ ದೇವಾಲಯವು ಭಾಗಶಃ ಕಾಣಿಸಿಕೊಳ್ಳುತ್ತಿತ್ತು, ಆದರೆ ಈಗ ಸಂಪೂರ್ಣವಾಗಿ ಗೋಚರಿಸುತ್ತಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಆನಂದೂರು ಹಿನ್ನೀರಿನ ಪ್ರದೇಶದಲ್ಲಿರುವ ಈ ದೇವಾಲಯವು ಸಾಕಷ್ಟು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ನೀರಿನ ಮಟ್ಟ ಕುಸಿತದಿಂದ ಸ್ಪಷ್ಟವಾಗಿ ಕಾಣಿಸುತ್ತಿರುವ ದೇವಾಲಯದ ಸುತ್ತಮುತ್ತ…

Read More

IND vs AFG: ಭಾರತ vs ಅಫ್ಘಾನಿಸ್ತಾನ್ ಪಂದ್ಯ ವಿಳಂಬ – Kannada News | India vs Afghanistan, 1st ODI: Toss delayed due to rain

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಏಕದಿನ ಸರಣಿ ಇಂದಿನಿಂದ ಶುರುವಾಗಲಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದ ಟಾಸ್ ಪ್ರಕ್ರಿಯೆ ಮಳೆಯಿಂದಾಗಿ ವಿಳಂಬವಾಗಿದೆ. ಹೆಚ್​ಪಿಸಿಎ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 1:00 ಗಂಟೆಗೆ ಟಾಸ್ ನಡೆಯಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಪಿಚ್ ಮತ್ತು ಔಟ್‌ಫೀಲ್ಡ್ ಅನ್ನು ಸಂಪೂರ್ಣವಾಗಿ ಮುಚ್ಚಲಾಗಿದ್ದು, ಅಭಿಮಾನಿಗಳು ಪಂದ್ಯ ಆರಂಭಕ್ಕಾಗಿ ಕಾದು ಕುಳಿತುಕೊಳ್ಳುವಂತಾಗಿದೆ. ಹವಾಮಾನ ಹೇಗಿದೆ? ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಧರ್ಮಶಾಲಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು…

Read More

ಅಹಮದಾಬಾದ್ ವಿಮಾನ ದುರಂತಕ್ಕೆ ಒಂದು ವರ್ಷ ತುಂಬಿದ್ರೂ ಪ್ರಕಟವಾಗದ ತನಿಖಾ ವರದಿ; ಎಎಐಬಿ ಗಡುವು ಮೀರಿದ ಭಾರತ! – Kannada News | One year for Ahmedabad Air India Plane Crash : India Misses ICAO Deadline for Investigation Report

ಅಹಮದಾಬಾದ್ ವಿಮಾನ ದುರಂತImage Credit source: PTI ಮುಂಬೈ, ಜೂನ್ 13: ದೇಶವನ್ನೇ ಆಘಾತಕ್ಕೀಡುಮಾಡಿದ್ದ ಅಹಮದಾಬಾದ್‌ನ ಏರ್ ಇಂಡಿಯಾ ವಿಮಾನ ದುರಂತ (Ahmedabad Plain crash) ಸಂಭವಿಸಿ ಶುಕ್ರವಾರಕ್ಕೆ (ಜೂನ್ 12) ಸರಿಯಾಗಿ ಒಂದು ವರ್ಷ ಆಗಿದೆ. ಆದರೆ ಈ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಯಾವುದೇ ಅಂತಿಮ ವರದಿಯನ್ನು ಬಿಡುಗಡೆ ಮಾಡಿಲ್ಲ. ಈ ಮೂಲಕ ಅಂತರರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ (ICAO) ನಿಗದಿಪಡಿಸಿದ್ದ 12 ತಿಂಗಳ ಕಡ್ಡಾಯ ಗಡುವನ್ನು ಭಾರತ…

Read More

DRDO ARDE Recruitment 2026: ಬಿಇ, ಬಿಟೆಕ್, ಎಂಟೆಕ್ ವಿದ್ಯಾರ್ಥಿಗಳಿಗೆ ಡಿಆರ್‌ಡಿಒದಲ್ಲಿ ಇಂಟರ್ನ್‌ಶಿಪ್ ಅವಕಾಶ; ಸ್ಟೈಫಂಡ್ ಕೂಡ ಲಭ್ಯ! – Kannada News | Engineering Internship: DRDO ARDE Pune Offers Paid Training to 40 Students

ಡಿಆರ್‌ಡಿಒದಲ್ಲಿ ಇಂಟರ್ನ್‌ಶಿಪ್ ಅವಕಾಶImage Credit source: Pinterest ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಆಶ್ರಯದ ಪುಣೆಯ ARDE ಸಂಸ್ಥೆಯು ದೇಶದ ಪ್ರತಿಭಾವಂತ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡಲು ಮುಂದಾಗಿದೆ. ಈ ವಿಶೇಷ ಯೋಜನೆಯಡಿ ಒಟ್ಟು 40 ವಿದ್ಯಾರ್ಥಿಗಳಿಗೆ 6 ತಿಂಗಳ ಅವಧಿಯ ಪಾವತಿಸಿದ ಇಂಟರ್ನ್‌ಶಿಪ್‌ಗಳನ್ನು ಒದಗಿಸಲಾಗುತ್ತದೆ. ತರಬೇತಿಯ ಯಶಸ್ವಿ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ರಕ್ಷಣಾ ಇಲಾಖೆಯ ನಿಯಮಗಳ ಪ್ರಕಾರ ಮಾಸಿಕ ಸ್ಟೈಫಂಡ್ ಕೂಡ ಲಭ್ಯವಿರಲಿದೆ. ಇಂಟರ್ನ್‌ಶಿಪ್ ಲಭ್ಯವಿರುವ ಪ್ರಮುಖ ಎಂಜಿನಿಯರಿಂಗ್ ವಿಭಾಗಗಳು: ಡಿಆರ್‌ಡಿಒ…

Read More

ವಿರಸ ಮರೆತು ಪತಿ ವಿಜಯ್ ಜೊತೆ ಒಂದಾಗ್ತಾರೆ ಸಂಗೀತಾ? ಹಬ್ಬಿದೆ ವದಂತಿ – Kannada News | Thalapathy Vijay: Sangeetha Reunion Hopes Amidst Divorce Buzz and Political Success

ತಮಿಳುನಾಡಿನ ಸ್ಟಾರ್ ನಟ ದಳಪತಿ ವಿಜಯ್ (Vijay) ಇತ್ತೀಚೆಗಷ್ಟೇ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಮೊದಲ ಪ್ರಯತ್ನದಲ್ಲೇ ಮುಖ್ಯಮಂತ್ರಿಯಾಗಿ ಅಧಿಕಾರ ಚುಕ್ಕಾಣಿ ಹಿಡಿದಿದ್ದಾರೆ. ರಾಜಕೀಯದಲ್ಲಿ ಅಭೂತಪೂರ್ವ ಯಶಸ್ಸು ಕಂಡಿರುವ ಸಿಎಂ ವಿಜಯ್ ಅವರ ವೈಯಕ್ತಿಕ ಜೀವನ ಮಾತ್ರ ಚರ್ಚೆಯಲ್ಲಿದೆ. ಅವರು ಪತ್ನಿಯಿಂದ ದೂರ ಆಗುತ್ತಿದ್ದಾರೆ. ಹೀಗಿರುವಾಗಲೇ ಪತ್ನಿ ಜೊತೆ ಅವರು ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿಗಳು ದಟ್ಟವಾಗಿವೆ.ಆದರೆ, ಇದು ವದಂತಿ ಅಲ್ಲ ಎಂದು ಸಾಬೀತು ಮಾಡಲು ಯಾವುದೇ ಬಲವಾದ ಸಾಕ್ಷಿಗಳು ಸಿಗುತ್ತಿಲ್ಲ. ವಿಜಯ್ ಮತ್ತು ಅವರ ಪತ್ನಿ ಸಂಗೀತ…

Read More

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಕಡೆಗೋಲು ಕೃಷ್ಣನ ದರ್ಶನ ಪಡೆದ ನಿರ್ಮಲಾ ಸೀತಾರಾಮನ್ – Kannada News | Nirmala Sitharaman Visits Udupi Sri Krishna Matha, Offers Prayers At Mutt and Ananteshwar Temple

ಉಡುಪಿ, ಜೂನ್ 13: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಬೆಳಗ್ಗೆ ಉಡುಪಿಗೆ ಭೇಟಿ ನೀಡಿದ್ದು, ಇತಿಹಾಸ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ತೆರಳಿ ಕಡೆಗೋಲು ಕೃಷ್ಣನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಸಚಿವರಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಶ್ರೀ ಕೃಷ್ಣನ ದರ್ಶನದ ಬಳಿಕ ಸಚಿವರು ಉಡುಪಿಯ ಪ್ರಾಚೀನ ಇತಿಹಾಸ ಪ್ರಸಿದ್ಧ ದೇಗುಲಗಳಾದ ಶ್ರೀ ಅನಂತೇಶ್ವರ ಮತ್ತು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನಗಳಿಗೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಪ್ರಸಕ್ತ ಸಾಲಿನ ಪರ್ಯಾಯ ಪೀಠ…

Read More

24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಜೋರ್ಡನ್ ಕಾಕ್ಸ್​ – Kannada News | RCB’s Jordan Cox hits 73 ball century

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರ ಜೋರ್ಡನ್ ಕಾಕ್ಸ್ ಕೌಂಟಿ ಕ್ರಿಕೆಟ್​​ನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ. ಇಂಗ್ಲೆಂಡ್​ನ ಲೀಸೆಸ್ಟರ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಕೌಂಟಿ ಚಾಂಪಿಯನ್​​ಶಿಪ್​ನ 33ನೇ ಪಂದ್ಯದಲ್ಲಿ ಲೀಸೆಸ್ಟರ್‌ಶೈರ್ vs ಎಸೆಕ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಲೀಸೆಸ್ಟರ್‌ಶೈರ್ ತಂಡದ ನಾಯಕ ಬೆನ್ ಗ್ರೀನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಎಸೆಕ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ಡೀನ್ ಎಲ್ಗರ್ (3) ಹಾಗೂ ಪೌಲ್ ವಾಲ್ಟರ್…

Read More

ಆಹಾರ ನಿಗಮದ ಗೋದಾಮುಗಳಿಗೆ ಲೋಕಾಯುಕ್ತ ಶಾಕ್! ಬಡವರ ಅಕ್ಕಿ ಲೂಟಿ ಮಾಡಿದ ಅಧಿಕಾರಿಗಳ ಕಳ್ಳಾಟ ಬಯಲು – Kannada News | Lokayukta Raid in Bengaluru: Massive Ration Rice Scam Unearthed at 27 Food Warehouses

ಆಹಾರ ನಿಗಮದ ಗೋದಾಮುಗಳಿಗೆ ಲೋಕಾಯುಕ್ತ ಶಾಕ್!Image Credit source: Deccan herald ಬೆಂಗಳೂರು, ಜೂನ್ 13: ನಗರದಲ್ಲಿ (Bengaluru) ಪಡಿತರ ಅಕ್ಕಿ ಮತ್ತು ಆಹಾರ ಧಾನ್ಯಗಳ ವಿತರಣೆಯಲ್ಲಿ ನಡೆಯುತ್ತಿದ್ದ ಭಾರಿ ಅಕ್ರಮ ಹಾಗೂ ಕಳ್ಳಾಟವನ್ನು ಲೋಕಾಯುಕ್ತ ಪೊಲೀಸರು ಪತ್ತೆಹಚ್ಚಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹಾಗೂ ಉಪಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನ 22 ಹಾಗೂ ಬೆಂಗಳೂರು ಗ್ರಾಮಾಂತರದ 5 ಸೇರಿದಂತೆ ಒಟ್ಟು 27 ಕಡೆಗಳಲ್ಲಿ ಏಕಕಾಲಕ್ಕೆ ಆಹಾರ ಸರಬರಾಜು ನಿಗಮದ…

Read More