Headlines

ನೇಪಾಳಿ ಕುಟುಂಬ ನಂಬಿ ಕೆಟ್ಟ ಮಾಲೀಕ: ಉಂಡ ಮನೆಗೇ ಕನ್ನ ಹಾಕಿದ ಕೆಲಸಗಾರರು – Kannada News | Hoskote Shock: Newly Hired Nepali Domestic Help and Guard Rob Employer’s House

ಮನೆಯಲ್ಲಿ ಕಳ್ಳತನ ನಡೆದಿರುವುದುImage Credit source: Tv9 Kannada ದೇವನಹಳ್ಳಿ, ಆಗಸ್ಟ್​​ 10: 2 ತಿಂಗಳಿಂದ ಮನೆ ಮಂದಿಯಂತ್ತಿದ್ದ ಕೆಲಸದವರೇ ಮಾಲೀಕ ಊರಿಗೆ ಹೋಗ್ತಿದ್ದಂತೆ ಮನೆಯನ್ನೆ ಗುಡಿಸಿ ಗುಂಡಾಂತರ ಮಾಡಿ ಎಸ್ಕೇಪ್​​ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲ ಎಂಬ ಮಾಹಿತಿ ಗೊತ್ತಿದ್ದ ಹಿನ್ನೆಲೆ ಮಧ್ಯರಾತ್ರಿ ಮನೆಗೆ ನುಗ್ಗಿದ ಆರೋಪಿಗಳು ಚಿನ್ನಾಭರಣ, ಬೆಳ್ಳಿ ಹಾಗೂ ನಗದನ್ನು ದೋಚಿ ಎಸ್ಕೇಪ್ ಆಗಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಮನೆಯ ಸಿಸಿ ಕ್ಯಾಮರಾದಲ್ಲಿ…

Read More

ಮತ್ತೆ ಬಂದ ಲಾಯರ್ ‘ಸಿಎಸ್‌ಪಿ’: ಡಿಜಿಟಲ್ ಅಂಗಳಕ್ಕೆ ಸೀತಾರಾಮ್ ಪಾದಾರ್ಪಣೆ – Kannada News | TN Seetharam Returns with New Web Series Mundina Adhyaya on YouTube

ಕನ್ನಡ ಕಿರುತೆರೆಯ ಟ್ರೆಂಡ್ ಸೆಟ್ಟರ್, ಖ್ಯಾತ ನಿರ್ದೇಶಕ ಹಾಗೂ ನಟ ಟಿ. ಎನ್. ಸೀತಾರಾಮ್ (TN Seetharam) ತಮ್ಮ ನೆಚ್ಚಿನ ವೀಕ್ಷಕರಿಗಾಗಿ ‘ಮುಂದಿನ ಅಧ್ಯಾಯ’ ಎಂಬ ನೂತನ ವೆಬ್ ಸರಣಿಯೊಂದಿಗೆ ಬರಲು ಸಜ್ಜಾಗಿದ್ದಾರೆ. ಇದು ಯಾವ ಒಟಿಟಿಯಲ್ಲಿ ಸಿಗುತ್ತದೆ ಎಂಬ ಪ್ರಶ್ನೆ ನಿಮ್ಮದಾಗಿದ್ದರೆ ಒಂದು ಖುಷಿ ಸುದ್ದಿ ಇದೆ. ಇದು ಯೂಟ್ಯೂಬ್​​ನಲ್ಲಿ ಉಚಿತವಾಗಿ ಸಿಗಲಿದೆ. ‘ಮಾಯಾಮೃಗ’, ‘ಮುಕ್ತ’, ‘ಮನ್ವಂತರ’, ‘ಮಹಾ ಪರ್ವ’ ಹಾಗೂ ‘ಮಗಳು ಜಾನಕಿ’ಯಂತಹ ಸೂಪರ್ ಹಿಟ್ ಧಾರಾವಾಹಿಗಳಲ್ಲಿ ಪ್ರೇಕ್ಷಕರ ಮನಗೆದ್ದಿದ್ದ ಅವರ ‘ಸಿಎಸ್‌ಪಿ’ ಪಾತ್ರ…

Read More

‘ವಿಪಕ್ಷಗಳು ಗದ್ದಲ ಎಬ್ಬಿಸಬಾರದು’; ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಸಂಸತ್​ನಲ್ಲಿ ಭಾಷಣಕ್ಕೆ ಅಮಿತ್ ಶಾ ಸಿದ್ಧ – Kannada News | Amit Shah to speak on Student Protest in Parliament Government says Opposition should Listen

ನವದೆಹಲಿ, ಆಗಸ್ಟ್ 10: ದೆಹಲಿ ಪೊಲೀಸ್ ಕಾರ್ಯಾಚರಣೆ ಕುರಿತು ಸಂಸತ್ತಿನಲ್ಲಿ ಪ್ರಸ್ತಾಪವಾಗಲಿರುವ ಪ್ರಶ್ನೆಗಳಿಗೆ ಉತ್ತರಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸಿದ್ಧರಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಆ ಸಂದರ್ಭದಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲಾ ಪ್ರಮುಖ ವಿಚಾರಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇಂದು ತಿಳಿಸಿದ್ದಾರೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ವೇಳೆ ದೆಹಲಿಯಲ್ಲಿ ಪೆಲೆಟ್ ಗನ್‌ಗಳ…

Read More

2 ತಿಂಗಳ ಮಗು ಬಾವಿಯಲ್ಲಿ ಪತ್ತೆ: ತಾಯಿ ಮೇಲೆಯೇ ಡೌಟ್, ನಿಗೂಢ ಸಾವಿನ ರಹಸ್ಯ ಬೆನ್ನತ್ತಿದ ಪೊಲೀಸ್ರು – Kannada News | 2 Month Old Baby Found Dead in Well: Suspicion Falls on Mother as Police Probe Mysterious Death

ಪ್ರಾತಿನಿಧಿಕ ಚಿತ್ರImage Credit source: Getty images ಬೀದರ್​​, ಆಗಸ್ಟ್​​ 10: ಬೀದರ್‌ (bidar) ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ ಗ್ರಾಮದಲ್ಲಿ ಭಾನುವಾರ ಎರಡು ತಿಂಗಳ  ಹಸುಗೂಸಿನ (baby) ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಸದ್ಯ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಗುವನ್ನ ತಾಯಿಯೇ ಕೊಂದು ಬಾವಿಯಲ್ಲಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಔರಾದ್ ತಾಲೂಕಿನ ಸಂತಪುರ ಪೊಲೀಸರು ತಾಯಿ ಸೇರಿದಂತೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಡೆದಿದ್ದೇನು? ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಕಾವಲಗುಡ್ಡ ಗ್ರಾಮದ ಸಂಜಯ್…

Read More

ಬೆಂಗಳೂರಿನ ಮಕ್ಕಳಲ್ಲಿ ಹೆಚ್ಚುತ್ತಿದೆ ‘ಐಬಿಡಿ’ ಜಠರಗಾತ್ರ ಸಮಸ್ಯೆ: ಜಂಕ್ ಫುಡ್‌, ಜೀವನಶೈಲಿಯೇ ಪ್ರಮುಖ ಕಾರಣ – Kannada News | IBD in Bengaluru Children Rises: Diet, Lifestyle, Early Detection and Solutions

ಬೆಂಗಳೂರು, ಆ.10 : ರಾಜಧಾನಿಯಲ್ಲಿ ಆರೋಗ್ಯ ಇಲಾಖೆ ಬೀದಿ ಬದಿ ಆಹಾರಗಳು ಹಾಗೂ 5 ಸ್ಟಾರ್​ ಹೋಟೆಲ್​​​ಗಳ ಮೇಲೆ ದಾಳಿಯನ್ನು ಮಾಡಿರುವ ವೇಳೆ ಮತ್ತೊಂದು ಮಹತ್ವದ ವರದಿಯೊಂದನ್ನು ನೀಡಲಾಗಿದೆ. ಬೆಂಗಳೂರಿನ ಮಕ್ಕಳಲ್ಲಿ ಜಠರಗಾತ್ರ ಉರಿಯೂತ (Inflammatory Bowel Disease – IBD) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ ಒಂದು ದಶಕದಿಂದ ಈ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ ಎಂದು ತಜ್ಞ ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. ರೋಗದ ಬಗ್ಗೆ ಹೆಚ್ಚುತ್ತಿರುವ ಜಾಗೃತಿ ಹಾಗೂ…

Read More

ಬರೋಬ್ಬರಿ 15 ವಿಕೆಟ್; ಆಂಗ್ಲರ ನಾಡಿನಲ್ಲಿ ಚಾಹಲ್ ಚಮತ್ಕಾರ – Kannada News | Yuzvendra Chahal’s County Cricket Dominance: A Strong Bid for India Recall

ಇತ್ತೀಚೆಗೆ ನಡೆದ ಸೋಮರ್‌ಸೆಟ್ ವಿರುದ್ಧದ ಪಂದ್ಯದಲ್ಲಿ, ಚಾಹಲ್ ಮತ್ತೊಮ್ಮೆ ತಮ್ಮ ಮ್ಯಾಜಿಕ್ ಪ್ರದರ್ಶಿಸಿದರು. ಈ ಪಂದ್ಯದಲ್ಲಿ ತಮ್ಮ ಖೋಟಾದ 10 ಓವರ್‌ಗಳಲ್ಲಿ ಕೇವಲ 35 ರನ್‌ಗಳನ್ನು ನೀಡಿ 3 ನಿರ್ಣಾಯಕ ವಿಕೆಟ್‌ಗಳನ್ನು ಪಡೆದರು. ಚಾಹಲ್ ಅವರ ಈ ಮ್ಯಾಜಿಕ್​ನಿಂದಾಗಿ ನಾರ್ಥಾಂಪ್ಟನ್‌ಶೈರ್, ಸೋಮರ್‌ಸೆಟ್ ತಂಡವನ್ನು ಕೇವಲ 185 ರನ್‌ಗಳಿಗೆ ಆಲೌಟ್ ಮಾಡಿ ಆ ನಂತರ ಏಳು ವಿಕೆಟ್‌ಗಳ ಸುಲಭ ಜಯ ದಾಖಲಿಸಿತು(PC-County). Source link

Read More

ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ, ಲಿಫ್ಟಿಕ್, ಕ್ರಿಮ್ ಎಷ್ಟು ಸೇಫ್?

ಬೆಂಗಳೂರು, (ಆಗಸ್ಟ್ 10): ಬೆಂಗಳೂರಿನಲ್ಲಿ ಸ್ಟಾರ್​​​ ಹೋಟೆಲ್​​​ಗಳ ಮೇಲೆ ಆಹಾರ ಸುರಕ್ಷಾ ಅಧಿಕಾರಿಗಳು ದಾಳಿ ನಡೆಸಿದ್ದು, ಹೋಟೆಲ್​​​ಗಳಲ್ಲಿನ ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕಳಪೆ ಗುಣಮಟ್ಟದ ಸೌಮದರ್ಯವರ್ಧಕಗಳನ್ನು ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಧಿಕಾರಿಗಳು ಬೆಂಗಳುರಿನ 10 ಕಡೆ ಕಾಸ್ಮಟಿಕ್ಸ್​ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲಿಫ್ಟಿಕ್, ಸೆರಮ್, ಪೌಡರ್ ಹಾಗೂ ಕ್ರಿಮಗಳನ್ನು ವಶಕ್ಕೆ ಪಡೆದು ಟೆ್ಸ್ಟ್​ ಮಾಡಲು ಲ್ಯಾಬ್​​​ಗೆ ಕಳುಹಿಸಿದ್ದಾರೆ. ಒಂದು ವೇಳೆ ಟೆಸ್ಟಿಂಗ್​​​​ನಲ್ಲಿ ಅನ್​​…

Read More

ಜಾರ್ಖಂಡ್​ನಲ್ಲಿ 17ನೇ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳ ಪ್ರತಿಭಟನೆ; ವಿಧಾನಸೌಧ ಮುತ್ತಿಗೆಗೆ ಯತ್ನ; ಜಲಫಿರಂಗಿಗೂ ಬೆದರದ ಯುವಜನರು – Kannada News | Jharkhand students breaks barricades to march towards Assembly building, leader Devendra Mahto join hands

ವಿದ್ಯಾರ್ಥಿಗಳ ಪ್ರತಿಭಟನೆImage Credit source: PTI ರಾಂಚಿ, ಆಗಸ್ಟ್ 10: ಪರೀಕ್ಷಾ ಅಕ್ರಮಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ 17ನೇ ದಿನಕ್ಕೆ ಕಾಲಿಟ್ಟಿದ್ದು, ತೀವ್ರ ಸ್ವರೂಪ ಪಡೆದುಕೊಂಡಿದೆ. ಇಂದು ಸಾವಿರಾರು ವಿದ್ಯಾರ್ಥಿಗಳು ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಜಾರ್ಖಂಡ್ ವಿಧಾನಸಭೆಯತ್ತ ಮೆರವಣಿಗೆಯನ್ನು (Jharkhand Students Protest) ಮುಂದುವರಿಸಿದ್ದಾರೆ. ವಿದ್ಯಾರ್ಥಿಗಳು ಮುನ್ನುಗ್ಗುವುದನ್ನು ತಡೆಯಲು ಪೊಲೀಸರು ನೀರಿನ ಕ್ಯಾನಾನ್​ಗಳನ್ನು ಬಳಸಿ, ಗುಂಪು ಚದುರಿಸಲು ಯತ್ನಿಸುತ್ತಿದ್ಧಾರೆ. ಬೃಹತ್ ವಾಟರ್ ಗನ್​ಗಳಿಂದ ವೇಗವಾಗಿ ರಾಚುತ್ತಿರುವ ನೀರಿನ ಮಧ್ಯದಲ್ಲೇ…

Read More

ಬೆಂಗಳೂರಿನಲ್ಲಿ ಖಾಕಿ ಬಿಗ್‌ ಬೇಟೆ: 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್‌ಗಳ ಸೆರೆ! – Kannada News | Bengaluru Drug Bust: Police Seize Rs 55.8 Crore Drugs Under Mission RISE, 39 Arrested

ಬೆಂಗಳೂರು, ಆಗಸ್ಟ್ 10: ನಗರದಲ್ಲಿ (Bengaluru) ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ನಗರ ಪೊಲೀಸರು ಕೈಗೊಂಡಿರುವ ‘ಮಿಷನ್ RISE’ ಹಾಗೂ ‘ಬೇಡ ಬ್ರೋ’ ಅಭಿಯಾನದಡಿ ಭಾರಿ ಯಶಸ್ಸು ಸಿಕ್ಕಿದೆ. ಸಿಸಿಬಿ ಸೇರಿದಂತೆ ಒಟ್ಟು 16 ಪೊಲೀಸ್ ಯೂನಿಟ್‌ಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 55.8 ಕೋಟಿ ರೂಪಾಯಿ ಮೌಲ್ಯದ 200 ಕೆಜಿಗೂ ಅಧಿಕ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, 8 ಮಂದಿ ವಿದೇಶಿಯರು ಹಾಗೂ 21 ಅನ್ಯರಾಜ್ಯದವರು ಸೇರಿದಂತೆ ಒಟ್ಟು 39 ಆರೋಪಿಗಳನ್ನು ಬಂಧಿಸಲಾಗಿದೆ. 16 ಠಾಣಾ…

Read More

ದೇಶಪ್ರೇಮ ಮೆರೆಯುವುದು ಎಂದಿಗೂ ಅಪರಾಧವಲ್ಲ; ಆರ್ ಮಾಧವನ್ – Kannada News | R Madhavan Responds to Propaganda Allegations Against Dhurandhar and Rocketry

ಭಾರತೀಯನಾಗಿರುವುದು ತಪ್ಪು ಎನ್ನುವುದು ಹೇಗೆ? ಹೀಗಂತ ಹಿರಿಯ ನಟ ಹಾಗೂ ನಿರ್ದೇಶಕ ಆರ್. ಮಾಧವನ್ ಖಡಕ್ ಪ್ರಶ್ನೆ ಎತ್ತಿದ್ದಾರೆ. ಇತ್ತೀಚೆಗೆ ತೆರೆಕಂಡ ‘ಧುರಂಧರ್’ ಹಾಗೂ ಅವರ ನಿರ್ದೇಶನದ ‘ರಾಕೆಟ್ರಿ’ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಭಾರೀ ಯಶಸ್ಸು ಕಂಡವು. ಆದರೆ ಈ ಚಿತ್ರಗಳ ವಿರುದ್ಧ ಪ್ರೊಪಗಾಂಡಾ ಅಥವಾ ರಾಜಕೀಯ ಪ್ರಚಾರದ ಆರೋಪಗಳು ಕೇಳಿಬಂದಿದ್ದವು. ಈ ಎಲ್ಲಾ ವಿಮರ್ಶೆಗಳಿಗೆ ಮಾಧವನ್ ಈಗ ನೇರವಾಗಿ ಉತ್ತರ ನೀಡಿದ್ದಾರೆ. ಸಿನಿಮಾ ಹಾಗೂ ಪಾತ್ರಗಳ ಆಯ್ಕೆಯ ಕುರಿತು ಮಾಧವನ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಪ್ರತಿಯೊಬ್ಬ…

Read More