Headlines

PM Narendra Modi Interaction Live: ವಿಕಸಿತ್ ವೈಬ್ರೆಂಟ್‌ ವಿಲೇಜ್‌-2026: ಯುವಕರೊಂದಿಗೆ ನರೇಂದ್ರ ಮೋದಿ ಸಂವಾದದ ನೇರ ಪ್ರಸಾರ – Kannada News | PM Modi Interaction with Participants of Viksit Vibrant Village Program 2026 Live Streaming in Kannada

ನವದೆಹಲಿ, (ಜುಲೈ 26): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ವಿಕಸಿತ ರೋಮಾಂಚಕ ಗ್ರಾಮ ಕಾರ್ಯಕ್ರಮ-2026’ದಲ್ಲಿ ಭಾಗವಹಿಸಿದವರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದ್ದಾರೆ. ‘ಮೈ ಭಾರತ್’ ಮೂಲಕ ಜಾರಿಗೆ ತರಲಾದ ‘ವಿಕಸಿತ ರೋಮಾಂಚಕ ಗ್ರಾಮ ಕಾರ್ಯಕ್ರಮ’ವನ್ನು ಭಾರತದ ಗಡಿ ಗ್ರಾಮಗಳನ್ನು ರಾಷ್ಟ್ರದ ಮೊದಲ ಗ್ರಾಮಗಳೆಂದು ಪರಿಗಣಿಸುವ ಮತ್ತು ವಿಕಸಿತ ಭಾರತದ ಪ್ರಯಾಣದಲ್ಲಿ ಅವುಗಳನ್ನು ಸಕ್ರಿಯ ಪಾಲುದಾರರನ್ನಾಗಿ ಮಾಡುವ ಪ್ರಧಾನಮಂತ್ರಿಯವರ ದೂರದೃಷ್ಟಿಯನ್ನು ಸಾಕಾರಗೊಳಿಸಲು ರೂಪಿಸಲಾಗಿದೆ. ದೇಶಾದ್ಯಂತ ಆಯ್ದ 400 ಯುವಜನತೆ ಜೊತೆ ಮೋದಿ ವೀಡಿಯೋ ಕಾನ್ಫರೆನ್ಸ್ ಸಂವಾದ ನಡಸಿದ್ದು,…

Read More

Breaking News Today Live: ಅಮೆರಿಕ-ಇರಾನ್ ಯುದ್ಧಕ್ಕೆ ಕೊನೆಗೂ ವಿರಾಮ: ಕಚ್ಚಾ ತೈಲ ಬೆಲೆ ಇಳಿಕೆ, ಷೇರು ಮಾರುಕಟ್ಟೆ ಚೇತರಿಕೆ – Kannada News | Breaking News 15 June 2026 Live; Monsoon Forecast, Legislative Council Election, US Iran Deal, Crude Oil Price Latest Updates

Breaking News 15 June 2026 Live Updates in Kannada: ಜಗತ್ತನ್ನೇ ತಲ್ಲಣಗೊಳಿಸಿದ್ದ ಅಮೆರಿಕ-ಇರಾನ್ ಯುದ್ಧ ಕೊನೆಗೊಳ್ಳುವ ಹಂತಕ್ಕೆ ಬಂದಿದೆ. ಯುದ್ಧವಿರಾಮದ ನಿಟ್ಟಿನಲ್ಲಿ ಉಭಯ ದೇಶಗಳು ಒಪ್ಪಂದಕ್ಕೆ ಬಂದಿದ್ದು, ಜೂನ್ 19ರಂದು ಜಿನಿವಾದಲ್ಲಿ ಸಹಿ ಹಾಕಲಿವೆ. ಇದರೊಂದಿಗೆ ಹಾರ್ಮುಝ್ ಜಲಸಂಧಿ ಸಹ ವಿಶ್ವದ ಎಲ್ಲ ದೇಶಗಳ ಹಡಗು ಸಂಚಾರಕ್ಕೆ ಮುಕ್ತವಾಗಲಿದೆ. ಪರಿಣಾಮವಾಗಿ ಕಚ್ಚಾ ತೈಲ ಬೆಲೆ ಒಂದೇ ದಿನ ಶೇ 4 ರಷ್ಟು ಇಳಿಕೆಯಾಗಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆಯ ನಿರೀಕ್ಷೆ ಇದೆ. ಈ ಎಲ್ಲ…

Read More

ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ! – Kannada News | Bitcoin Scam: Did a Rs 10 Lakh Transaction Trigger ED Raids on Mohammed Nalapad? 2020 Fraud Case Investigation

ಬೆಂಗಳೂರು, ಏಪ್ರಿಲ್ 20: ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ನಲಪಾಡ್ ನಿವಾಸ ಸೇರಿದಂತೆ 12 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ 6 ಗಂಟೆಯಿಂದ ಆರಂಭವಾದ ಈ ಪರಿಶೀಲನೆ ಈಗಲೂ ಮುಂದುವರಿದಿದೆ. ಅಂದಹಾಗೆ, 10 ಲಕ್ಷ ರೂ. ವಹಿವಾಟಿಗೆ ಸಂಬಂಧಿಸಿ ಈ ದಾಳಿ ನಡೆದಿದೆಯಾ ಎಂಬ ಪ್ರಶ್ನೆ ಈಗ ಮೂಡಿದೆ. ಅದಕ್ಕೆ ಕಾರಣ 2020ರಲ್ಲಿ ದಾಖಲಾಗಿದ್ದ ದೂರು. 2020ರಲ್ಲಿ ಯಶೋದಾದೇವಿ ಎಂಬುವವರು ಅಶೋಕನಗರ…

Read More

Maa Bagdahi Temple: ಬಡ ಕುರುಬನ ಭಕ್ತಿಗೆ ಒಲಿದ ದೇವಿ; ಕಲ್ಲುಗಳನ್ನೇ ಕಾಣಿಕೆಯಾಗಿ ಪಡೆಯುವ ವಿಶಿಷ್ಟ ಶಕ್ತಿ ಪೀಠ

ಭಾರತದಾದ್ಯಂತ ಇರುವ ಶಕ್ತಿ ಪೀಠಗಳಲ್ಲಿ ದೇವಿಗೆ ರೇಷ್ಮೆ ಸೀರೆ, ಬಂಗಾರ, ಹಣ್ಣು-ಹಂಪಲು ಅಥವಾ ವೈಭವದ ನೈವೇದ್ಯಗಳನ್ನು ಅರ್ಪಿಸುವುದು ಸಾಮಾನ್ಯ. ಆದರೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ಅರಣ್ಯದ ನಡುವೆ ನೆಲೆಸಿರುವ ‘ಮಾ ಬಾಗದಾಯಿ’ ದೇವಾಲಯವು ಈ ಎಲ್ಲಾ ಸಂಪ್ರದಾಯಗಳಿಗಿಂತ ಭಿನ್ನವಾಗಿದೆ. ಇಲ್ಲಿ ಭಕ್ತರು ದೇವಿಗೆ ಅರ್ಪಿಸುವುದು ಕೇವಲ ಐದು ಕಲ್ಲುಗಳು ಮತ್ತು ಒಂದು ಹೂವು! ಕಲ್ಲುಗಳ ಅರ್ಪಣೆಯ ಹಿಂದಿರುವ ‘ಕುರುಬ ಭಕ್ತಿ’ಯ ಕಥೆ: ಶತಮಾನಗಳಷ್ಟು ಹಳೆಯದಾದ ಈ ವಿಶಿಷ್ಟ ಆಚರಣೆಯ ಹಿಂದೆ ಹೃದಯಸ್ಪರ್ಶಿ ಕಥೆಯೊಂದಿದೆ. ಜನಪದರ ನಂಬಿಕೆಯಂತೆ, ಸುಮಾರು…

Read More

ಮೋದಿ ಉದ್ಘಾಟನೆಗೂ ಮುನ್ನವೇ ಸೆಮಿಕಂಡಕ್ಟರ್ ಚಿಪ್​ಗಳ ರಫ್ತು ಆರಂಭಿಸಿದ ಮುರುಗಪ್ಪ ಗ್ರೂಪ್ ಕಂಪನಿ – Kannada News | India’s CG Semi begins commercial chip exports ahead of official launch by PM Modi

ಸೆಮಿಕಂಡಕ್ಟರ್ ಚಿಪ್Image Credit source: Getty Images ಅಹ್ಮದಾಬಾದ್, ಜುಲೈ 2: ಭಾರತದ ಸೆಮಿಕಂಡಕ್ಟರ್ (Semiconductor Chip) ಉತ್ಪಾದನಾ ವಲಯದಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿತವಾಗಿದೆ. ಮುರುಗಪ್ಪ ಗ್ರೂಪ್ ಒಡೆತನದ ಸಿಜಿ ಸೆಮಿ (CG Semi) ಸಂಸ್ಥೆಯು ಗುಜರಾತ್‌ನ ಸಾನಂದ್‌ನಲ್ಲಿರುವ ತನ್ನ ಸೆಮಿಕಂಡಕ್ಟರ್ ಘಟಕದಲ್ಲಿ ಮೊದಲ ವಾಣಿಜ್ಯ ಚಿಪ್‌ಗಳ ರಫ್ತನ್ನು (Chips Export) ಅಧಿಕೃತವಾಗಿ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಘಟಕದ ಕಮರ್ಷಿಯಲ್ ಪ್ರೊಡಕ್ಷನ್​ಗೆ ಜುಲೈ 4ರಂದು ಚಾಲನೆ ನೀಡುವ ಮುನ್ನವೇ ಸಂಸ್ಥೆಯು ವಿದೇಶಕ್ಕೆ…

Read More

ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ – Kannada News | Anchor Anushree Come up with Little Girl Avatar In Saregamapa

‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ವೇದಿಕೆಯೆಂದರೆ ಅಲ್ಲಿ ಹಾಡುಗಳ ಜೊತೆಗೆ ಮನರಂಜನೆಗೂ ಕೊರತೆಯಿರುವುದಿಲ್ಲ. ಇತ್ತೀಚೆಗೆ ನಡೆದ ವಿಶೇಷ ಸಂಚಿಕೆಯಲ್ಲಿ ಮೆಂಟರ್‌ಗಳೆಲ್ಲರೂ ಶಾಲಾ ಮಕ್ಕಳ ವೇಷ ಧರಿಸಿ ಬಂದು ಶಿಶುಗೀತೆಗಳನ್ನು ಹಾಡುವ ಮೂಲಕ ಬಾಲ್ಯದ ನೆನಪುಗಳನ್ನು ಮರುಕಳಿಸುವಂತೆ ಮಾಡಿದ್ದರು. ಆದರೆ, ಈ ಇಡೀ ಸಂಚಿಕೆಯಲ್ಲಿ ಎಲ್ಲರ ಕಣ್ಣು ನೆಟ್ಟಿದ್ದು ಮಾತ್ರ ನಿರೂಪಕಿ ಅನುಶ್ರೀ ಅವರ ಮೇಲೆ. ಯಾವಾಗಲೂ ಸೀರೆ ಅಥವಾ ಮಾಡರ್ನ್ ಉಡುಗೆಗಳಲ್ಲಿ ಕಂಗೊಳಿಸುತ್ತಿದ್ದ ಅನುಶ್ರೀ, ಈ ಬಾರಿ ಕಾರ್ಯಕ್ರಮದ ಥೀಮ್‌ಗೆ ತಕ್ಕಂತೆ ಕ್ಯೂಟ್…

Read More

Love Tragedy: ಕ್ಷುಲ್ಲಕ ಕಾರಣಕ್ಕೆ ಜಗಳ; ಪ್ರೇಯಸಿ ಸಾವನ್ನಪ್ಪಿದ ಬೆನ್ನಲ್ಲೇ ವಿಷ ಕುಡಿದು ನೇಣಿಗೆ ಶರಣಾದ ಟೆಕ್ಕಿ – Kannada News | Hyderabad Techie Suicide: Love Story Ends in Tragedy, Software Engineer Found Dead in Bhimili

ಹೈದರಾಬಾದ್‌, ಫೆಬ್ರವರಿ 22: ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ವಿಶಾಖಪಟ್ಟಣ ಜಿಲ್ಲೆಯ ಭೀಮಿಲಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಚಲನ ಮೂಡಿಸಿದೆ. ಕೆಲವೇ ದಿನಗಳ ಅಂತರದಲ್ಲಿ ಪ್ರೇಮಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಎರಡೂ ಕುಟುಂಬಗಳನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೃತ ಯುವಕನನ್ನು ಶ್ಯಾಮ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ ಹೈದರಾಬಾದ್‌ನಲ್ಲಿ ಉದ್ಯೋಗದಲ್ಲಿದ್ದು, ಪಾವನಿ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿದೆ. ಪ್ರೇಮಿಗಳ ನಡುವೆ ಇತ್ತೀಚೆಗೆ ಜಗಳ ಉಂಟಾದ ಹಿನ್ನೆಲೆಯಲ್ಲಿ, ಪಾವನಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕುಟುಂಬಸ್ಥರು ತಕ್ಷಣವೇ ಆಸ್ಪತ್ರೆಗೆ…

Read More

Bengaluru Air Quality: ರಾಜ್ಯದ ಹಲವೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಏಪ್ರಿಲ್ 01: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಬಳ್ಳಾರಿ, ಮಂಗಳೂರಿನ ವಾಯುಗುಣಮಟ್ಟವೂ (Bengaluru Air Quality) ಹದಗೆಟ್ಟಿತ್ತು. ಆದರೆ ಇಂದು ಸ್ವಲ್ಪ ಮಟ್ಟಿಗೆ ಏರ್ ಕ್ವಾಲಿಟಿ ಸುಧಾರಿಸಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 133ಕ್ಕೆ ತಲುಪಿದೆ. ಬೆಂಗಳೂರಿನ…

Read More

ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್ ವಿಶೇಷತೆ ಏನು?

ವಾಷಿಂಗ್ಟನ್, (ಮಾರ್ಚ್​ 29): ಅಮೆರಿಕ (America)  , ಇಸ್ರೆಲ್  (Israel) ಮತ್ತು ಇರಾನ್ (Iran) ನಡುವಿನ ಯುದ್ಧ 30ನೇ ದಿನಕ್ಕೆ ಕಾಲಿಟ್ಟಿದ್ದು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚು ಅಪಾಯಕಾರಿಯಾಗುತ್ತಿದೆ. ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ನಡುವೆ ಅಮೆರಿಕದ ಎಚ್ಚರಿಕೆಗೂ ಇರಾನ್ ಬಗ್ಗುತ್ತಿಲ್ಲ. ಬದಲಾಗಿ ಪ್ರತಿದಾಳಿ ಮುಂದುವರೆಸಿದೆ. ಇದರಿಂದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್, ತಮ್ಮ ವಾಯುಸೇನೆಯ ಶಕ್ತಿಶಾಲಿ ಬಾಂಬರ್ B-52 ವಿಮಾನ (US B-52 Bomber) ಮೂಲಕ ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿದ್ದಾರೆ. ಹೌದು.. ಅಮೆರಿಕ…

Read More

ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂಬ ವದಂತಿಗೆ ಬ್ರೇಕ್ ಹಾಕಿದ ಎಮ್​ಆರ್​ಪಿಎಲ್!

ಮಂಗಳೂರು, ಮಾರ್ಚ್​ 07: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ತನ್ನ ರಿಫೈನರಿಯ ಕೆಲವು ಘಟಕಗಳನ್ನು ಕಚ್ಚಾ ತೈಲದ ಕೊರತೆಯಿಂದ ಸ್ಥಗಿತಗೊಳಿಸಲಾಗಿದೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳನ್ನು ಸಂಪೂರ್ಣವಾಗಿ ತಳ್ಳಿ ಹಾಕಿದೆ. ಕಂಪನಿಯ ಕಾರ್ಯಾಚರಣೆಗಳು ಸಾಮಾನ್ಯವಾಗಿ ನಡೆಯುತ್ತಿವೆ ಎಂದು ಸ್ಪಷ್ಟಪಡಿಸಿದೆ. ಸೋಶಿಯಲ್ ಮೀಡಿಯಾ ವದಂತಿ ಸುಳ್ಳು ಎಂದ ರಿಫೈನರಿ ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ OilPrice.com ಪ್ರಕಟಿಸಿದ ಪೋಸ್ಟ್‌ನಲ್ಲಿ ಪರ್ಷಿಯನ್ ಗಲ್ಪ್ ಪ್ರದೇಶದ ಉದ್ವಿಗ್ನತೆಯಿಂದ ಕಚ್ಚಾ ತೈಲ ಸಾಗಣೆ ವಿಳಂಬವಾಗಿದ್ದು, ಮಂಗಳೂರಿನ 3 ಲಕ್ಷ…

Read More