Headlines

ದರ್ಶನ್​ಗೆ ದೊಡ್ಡ ಸಂಕಷ್ಟ; ಪ್ರದೋಷ್ ಅರ್ಜಿಗೆ ಆಕ್ಷೇಪಣೆ ಪರಿಗಣಿಸಲು ಕೋರ್ಟ್ ನಕಾರ – Kannada News | Renukaswamy Case Big Shock to Darshan as Court Rejects objection against Pradosh becoming Approver

ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ಸಂಕಷ್ಟ ಹೆಚ್ಚಾಗಿದೆ. ಈ ಪ್ರಕರಣದ 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದು, ಅದಕ್ಕೆ ದರ್ಶನ್ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಅವಕಾಶ ಕೋರಿದ್ದರು. ಇದರ ವಿಚಾರಣೆ ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್​ನಲ್ಲಿ ನಡೆದಿದೆ. ರೇಣುಕಾಸ್ವಾಮಿ ಕೊಲೆ ಆದ ದಿನ ಏನೆಲ್ಲ ನಡೆಯಿತು ಎಂಬುದನ್ನು ನ್ಯಾಯಾಲಯದ ಮುಂದೆ ತೆರೆದಿಡಲು ಪ್ರದೋಷ್ (Pradosh) ಮುಂದಾಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ದರ್ಶನ್ ಪರ ವಾದವನ್ನು ಕೇಳಬೇಕಾ…

Read More

ಮಗಳ PPF ಹಣ ಹಿಂಪಡೆದ ತಂದೆ: ಬಡ್ಡಿ ಸಮೇತ ಮರಳಿಸಲು ಕೋರ್ಟ್ ಆದೇಶ; ಏನಿವೆ ಪಿಪಿಎಫ್ ನಿಯಮಗಳು? – Kannada News | Father withdraws his daughter’s PPF account, court directs him to return the corpus

ನವದೆಹಲಿ, ಆಗಸ್ಟ್ 10: ತಮ್ಮ ಮಗಳ ಹೆಸರಲ್ಲಿದ್ದ ಸಾರ್ವಜನಿಕ ಭವಿಷ್ಯ ನಿಧಿ (PPF) ಖಾತೆಯಿಂದ ಹಣ ಹಿಂಪಡೆದು ಖಾತೆ ಮುಚ್ಚಿದ್ದ ತಂದೆಗೆ ದೆಹಲಿ ಹೈಕೋರ್ಟ್ ಆಘಾತ ನೀಡಿದೆ. ಹಿಂಪಡೆದ ಸಂಪೂರ್ಣ ಮೊತ್ತವನ್ನು ಮಗಳಿಗೆ ವಾಪಸ್ ನೀಡುವಂತೆ ಕೋರ್ಟ್ ಆದೇಶಿಸಿದೆ. ಈ ಮೊದಲು ಜಿಲ್ಲಾ ನ್ಯಾಯಾಲಯ ನೀಡಿದ ಆದೇಶವನ್ನು ದೆಹಲಿ ಉಚ್ಚನ್ಯಾಯಾಲಯ ಎತ್ತಿಹಿಡಿದಿದೆ. ಮಗಳಿಗಾಗಿ ಮಾಡಿದ ಹೂಡಿಕೆಯನ್ನು ಅಪ್ಪನಾದನವನು ತಾನು ವಿತ್​ಡ್ರಾ ಮಾಡಿ ತನಗಾಗಿ ಬಳಕೆ ಮಾಡುವಂತಿಲ್ಲ ಎಂಬುವಂತಹ ತೀರ್ಪನ್ನು ಕೋರ್ಟ್ ನೀಡಿದೆ. ಏನಿದು ಪ್ರಕರಣ? 1999 ರಲ್ಲಿ…

Read More

ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ – Kannada News | Cauvery water dispute: SC to hear on August 13 pleas urging direction to Karnataka to release water to Tamil Nadu

ನವದೆಹಲಿ, (ಆಗಸ್ಟ್ 10): ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶದಂತೆ ತಕ್ಷಣವೇ ನೀರು ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು(Tamil Nadu) ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ (ಆ.13) ನಡೆಸಲು ಸುಪ್ರೀಂ ಕೋರ್ಟ್ (Supreme Court) ಸಮ್ಮತಿಸಿದೆ. ತಮಿಳುನಾಡು ಸರ್ಕಾರದ ಪರವಾಗಿ ಹಾಜರಿದ್ದ ಹಿರಿಯ ವಕೀಲ ಸಿ.ಎಸ್. ವೈದ್ಯನಾಥನ್ ಅವರು ವಿಷಯವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಪೀಠದ ಮುನ್ನೆಲೆಗೆ ತಂದು ತುರ್ತು ವಿಚಾರಣೆಗೆ ಮನವಿ ಮಾಡಿದರು. ಈ…

Read More

ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂ ಡಿಕೆ ಶಿವಕುಮಾರ್​​ಗೆ ದೇವೇಗೌಡ ಪ್ರಶ್ನೆ – Kannada News | Former PM Deve Gowda sparks DK Shivakumar Over Bidadi Township Project

ರಾಮನಗರ, ಆಗಸ್ಟ್​ 10: ‘ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು. ಯಾರಿಗೆ ಅನುಕೂಲ ಮಾಡಲು ಹೊರಟಿದ್ದಾರೆ. ಮುಖ್ಯಮಂತ್ರಿ ಆದ 60 ದಿನದಲ್ಲಿ ಮಾಡಲು ಏಕೆ ಹೊರಟಿದ್ದಾರೆ’ ಎಂದು ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಅವರು ಸಿಎಂ ಡಿಕೆ ಶಿವಕುಮಾರ್​​ಗೆ ಪ್ರಶ್ನೆ ಮಾಡಿದ್ದಾರೆ. ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಎರಡನೇ ದಿನದ ಪಾದಯಾತ್ರೆಗೆ ಚಾಲನೆ ನೀಡಿ ಬಳಿಕ ಟಿವಿ9 ಜೊತೆಗೆ ಮಾತನಾಡಿದ ದೇವೇಗೌಡರು, ‘ಡಿಕೆ ಶಿವಕುಮಾರ್​ ಡಿಸಿಎಂ ಆಗಿದ್ದಾಗ ಅವರೇ ಉಸ್ತುವಾರಿ, ಆಗ ಏಕೆ…

Read More

Video: ಮಗಳ ಹುಟ್ಟುಹಬ್ಬಕ್ಕೆ ಟ್ರಕ್ ಒಳಗೆ ಅಲಂಕರಿಸಿ ಸರ್ಪ್ರೈಸ್ ನೀಡಿದ ತಂದೆ – Kannada News | Father surprises daughter by decorating the inside of a truck for her birthday

ಅಪ್ಪ (father) ಅಂದ್ರೆ ಹೆಣ್ಣು ಮಕ್ಕಳಿಗೆ ಪ್ರಾಣಕ್ಕಿಂತ ಹೆಚ್ಚು. ಅಪ್ಪಂದಿರು ಕೂಡ ತಮ್ಮ ಮಗಳ ಖುಷಿಗಾಗಿ ಏನು ಬೇಕಾದ್ರೂ ಮಾಡಲು ಸಿದ್ಧವಿರುತ್ತಾನೆ. ಈ ತಂದೆ ಮಗಳ ಸಂಬಂಧವನ್ನು ವಿವರಿಸಲು ಪದಗಳಿಲ್ಲ. ಇದೀಗ ಟ್ರಕ್ ಓಡಿಸಿ ಜೀವನ ನಡೆಸುವ  ವ್ಯಕ್ತಿಯೊಬ್ಬ ತನ್ನ ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದಾನೆ. ತನ್ನ ಟ್ರಕ ಒಳಗೆ ಸುಂದರವಾಗಿ ಅಲಂಕರಿಸಿ ಮಗಳಿಗೆ ಸರ್ಪ್ರೈಸ್ ನೀಡಿರುವ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತಂದೆಯ ಪ್ರೀತಿ ಸಾರುವ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. ಚೀನಾ ಟ್ರಾವೆಲ್…

Read More

ನರೇಂದ್ರ, ನರೇಂದ್ರ, ನರೇಂದ್ರ..; ಈ ಹೆಸರು ನನಗೆ ಸ್ವಲ್ಪನೂ ಇಷ್ಟವಿಲ್ಲ ಎಂದ ಪಾಕ್ ಬಾಕ್ಸರ್ – Kannada News | PM Modi Meets CWG Medalists; Boxer Narender Berwal Shares Hilarious Pakistani Boxer Story

2026 ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ (Commonwealth Games) ಭಾರತದ ಸ್ಪರ್ಧಿಗಳು ಅದ್ಭುತ ಪ್ರದರ್ಶನ ನೀಡಿದರು. ಅನೇಕ ಪ್ರಮುಖ ಕ್ರೀಡೆಗಳ ಅನುಪಸ್ಥಿತಿಯ ಹೊರತಾಗಿಯೂ, ಭಾರತೀಯ ಆಟಗಾರರು 39 ಪದಕಗಳನ್ನು ಗೆಲ್ಲುವ ಮೂಲಕ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದರು. ಪದಕ ವಿಜೇತರಿಗೆ ದೇಶದಲ್ಲಿ ಅದ್ಧೂರಿ ಸ್ವಾಗತ ಕೂಡ ನೀಡಲಾಯಿತು. ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದವರನ್ನು ದೇಶದ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಭೇಟಿ ಮಾಡಿದರು. ಈ…

Read More

ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಕೋರ್ಟ್ ಬಿಗ್ ರಿಲೀಫ್ – Kannada News | Karnataka High Court Stay On Minister Nagendra Bail condition In Valmiki Corporation Scam Case

ಬೆಂಗಳೂರು, (ಆಗಸ್ಟ್ 10):  ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.  ಅನುಮತಿಯಿಲ್ಲದೆ ರಾಜ್ಯ (ಕರ್ನಾಟಕ) ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ತಿಗೆ ಕರ್ನಾಟಕ ಹೈಕೋರ್ಟ್ (Karnataka High Court) ತಡೆ ನೀಡಿದೆ. ದೆಹಲಿಗೆ ತೆರಳಲು ಅನುಮತಿ ಕೋರಿದ್ದ ಬಿ.ನಾಗೇಂದ್ರ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿತ್ತು. ಬಳಿಕ ಇದನ್ನು ಪ್ರಶ್ನಿಸಿ ನಾಗೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ರಾಜ್ಯ ಬಿಟ್ಟು ತೆರಳದಂತೆ ಇದ್ದ ಷರತ್ತಿಗೆ ತಡೆ…

Read More

ನೇಪಾಳಿ ಕುಟುಂಬ ನಂಬಿ ಕೆಟ್ಟ ಮಾಲೀಕ: ಉಂಡ ಮನೆಗೇ ಕನ್ನ ಹಾಕಿದ ಕೆಲಸಗಾರರು – Kannada News | Hoskote Shock: Newly Hired Nepali Domestic Help and Guard Rob Employer’s House

ಮನೆಯಲ್ಲಿ ಕಳ್ಳತನ ನಡೆದಿರುವುದುImage Credit source: Tv9 Kannada ದೇವನಹಳ್ಳಿ, ಆಗಸ್ಟ್​​ 10: 2 ತಿಂಗಳಿಂದ ಮನೆ ಮಂದಿಯಂತ್ತಿದ್ದ ಕೆಲಸದವರೇ ಮಾಲೀಕ ಊರಿಗೆ ಹೋಗ್ತಿದ್ದಂತೆ ಮನೆಯನ್ನೆ ಗುಡಿಸಿ ಗುಂಡಾಂತರ ಮಾಡಿ ಎಸ್ಕೇಪ್​​ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲ ಎಂಬ ಮಾಹಿತಿ ಗೊತ್ತಿದ್ದ ಹಿನ್ನೆಲೆ ಮಧ್ಯರಾತ್ರಿ ಮನೆಗೆ ನುಗ್ಗಿದ ಆರೋಪಿಗಳು ಚಿನ್ನಾಭರಣ, ಬೆಳ್ಳಿ ಹಾಗೂ ನಗದನ್ನು ದೋಚಿ ಎಸ್ಕೇಪ್ ಆಗಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಮನೆಯ ಸಿಸಿ ಕ್ಯಾಮರಾದಲ್ಲಿ…

Read More

ಮತ್ತೆ ಬಂದ ಲಾಯರ್ ‘ಸಿಎಸ್‌ಪಿ’: ಡಿಜಿಟಲ್ ಅಂಗಳಕ್ಕೆ ಸೀತಾರಾಮ್ ಪಾದಾರ್ಪಣೆ – Kannada News | TN Seetharam Returns with New Web Series Mundina Adhyaya on YouTube

ಕನ್ನಡ ಕಿರುತೆರೆಯ ಟ್ರೆಂಡ್ ಸೆಟ್ಟರ್, ಖ್ಯಾತ ನಿರ್ದೇಶಕ ಹಾಗೂ ನಟ ಟಿ. ಎನ್. ಸೀತಾರಾಮ್ (TN Seetharam) ತಮ್ಮ ನೆಚ್ಚಿನ ವೀಕ್ಷಕರಿಗಾಗಿ ‘ಮುಂದಿನ ಅಧ್ಯಾಯ’ ಎಂಬ ನೂತನ ವೆಬ್ ಸರಣಿಯೊಂದಿಗೆ ಬರಲು ಸಜ್ಜಾಗಿದ್ದಾರೆ. ಇದು ಯಾವ ಒಟಿಟಿಯಲ್ಲಿ ಸಿಗುತ್ತದೆ ಎಂಬ ಪ್ರಶ್ನೆ ನಿಮ್ಮದಾಗಿದ್ದರೆ ಒಂದು ಖುಷಿ ಸುದ್ದಿ ಇದೆ. ಇದು ಯೂಟ್ಯೂಬ್​​ನಲ್ಲಿ ಉಚಿತವಾಗಿ ಸಿಗಲಿದೆ. ‘ಮಾಯಾಮೃಗ’, ‘ಮುಕ್ತ’, ‘ಮನ್ವಂತರ’, ‘ಮಹಾ ಪರ್ವ’ ಹಾಗೂ ‘ಮಗಳು ಜಾನಕಿ’ಯಂತಹ ಸೂಪರ್ ಹಿಟ್ ಧಾರಾವಾಹಿಗಳಲ್ಲಿ ಪ್ರೇಕ್ಷಕರ ಮನಗೆದ್ದಿದ್ದ ಅವರ ‘ಸಿಎಸ್‌ಪಿ’ ಪಾತ್ರ…

Read More

‘ವಿಪಕ್ಷಗಳು ಗದ್ದಲ ಎಬ್ಬಿಸಬಾರದು’; ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಸಂಸತ್​ನಲ್ಲಿ ಭಾಷಣಕ್ಕೆ ಅಮಿತ್ ಶಾ ಸಿದ್ಧ – Kannada News | Amit Shah to speak on Student Protest in Parliament Government says Opposition should Listen

ನವದೆಹಲಿ, ಆಗಸ್ಟ್ 10: ದೆಹಲಿ ಪೊಲೀಸ್ ಕಾರ್ಯಾಚರಣೆ ಕುರಿತು ಸಂಸತ್ತಿನಲ್ಲಿ ಪ್ರಸ್ತಾಪವಾಗಲಿರುವ ಪ್ರಶ್ನೆಗಳಿಗೆ ಉತ್ತರಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸಿದ್ಧರಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಆ ಸಂದರ್ಭದಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲಾ ಪ್ರಮುಖ ವಿಚಾರಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇಂದು ತಿಳಿಸಿದ್ದಾರೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ವೇಳೆ ದೆಹಲಿಯಲ್ಲಿ ಪೆಲೆಟ್ ಗನ್‌ಗಳ…

Read More