Headlines

Karnataka Weather Forecast: ನಾಳೆಯಿಂದ ರಾಜ್ಯದಲ್ಲಿ ಮುಂದಿನ ಮೂರು ದಿನ ವರುಣದ್ದೇ ಹಾವಳಿ! – Kannada News | Karnataka Weather Forecast: Heavy Rain Alert Across Coastal and Interior Districts for Next 3 Days

ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ Image Credit source: Getty Images ಬೆಂಗಳೂರು, ಜೂನ್ 13: ನಗರದಲ್ಲಿ ಇಂದು ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಮಧ್ಯಾಹ್ನದ ಬಳಿಕ ಹಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗಿದೆ. ಅಂತೆಯೇ ಮುಂದಿನ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯ (Weather) ಅಬ್ಬರ ಜೋರಾಗಿರಲಿದ್ದು, ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಮಳೆಯಾಗುವ…

Read More

ಎಲ್ಲಾ ನಾವಿಕರು ಸೇಫ್; ಒಮಾನ್ ಬಳಿ ಮತ್ತೊಂದು ಭಾರತೀಯ ಹಡಗಿನ ಮೇಲೆ ದಾಳಿ ಸುಳ್ಳೆಂದ ಭಾರತ – Kannada News | All crew members safe India Denies attack on another Indian crewed vessel targeted near Oman

ನವದೆಹಲಿ, ಜೂನ್ 13: ಒಮಾನ್ ಕರಾವಳಿಯ ಬಳಿ ಭಾರತೀಯ ನಾವಿಕರಿದ್ದ ಮತ್ತೊಂದು ವಾಣಿಜ್ಯ ಹಡಗಿನ ಮೇಲೆ ದಾಳಿಯಾಗಿದೆ ಎಂಬ ವರದಿಗಳನ್ನು ಭಾರತ ಸರ್ಕಾರ ತಳ್ಳಿಹಾಕಿದ್ದು, ಇವೆಲ್ಲವೂ ಸುಳ್ಳು ಸುದ್ದಿಗಳು ಎಂದು ಸ್ಪಷ್ಟಪಡಿಸಿದೆ. ಇತ್ತೀಚೆಗೆ ಒಮಾನ್ (Oman) ಸಮುದ್ರ ವಲಯದಲ್ಲಿ ಭಾರತೀಯ ಸಿಬ್ಬಂದಿಯಿದ್ದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದ ಬೆನ್ನಲ್ಲೇ, ಮತ್ತೊಂದು ಹಡಗು ಅಪಾಯಕ್ಕೆ ಸಿಲುಕಿದೆ ಎಂಬ ವದಂತಿಗಳು ಹರಡಿದ್ದವು. ಆದರೆ ವಿದೇಶಾಂಗ ಸಚಿವಾಲಯವು ಆ ಹಡಗಿನ ಕ್ಯಾಪ್ಟನ್ ಜೊತೆ ನೇರ ಸಂಪರ್ಕ ಸಾಧಿಸಿ, ನಾವಿಕರೆಲ್ಲರೂ ಕ್ಷೇಮವಾಗಿದ್ದಾರೆ…

Read More

ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರು, ಜೂನ್​ 13: ಬಿಡದಿ ಟೌನ್​ಶಿಪ್ ವಿವಾದ​ ಸದ್ಯ ಸಿಎಂ ಡಿಕೆ ಶಿವಕುಮಾರ್​ ಮತ್ತು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಮಧ್ಯೆ ಮತ್ತೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಈ ಬಗ್ಗೆ ಮಾತನಾಡಿರುವ ಹೆಚ್​​ಡಿ ಕುಮಾರಸ್ವಾಮಿ, ಬಿಡದಿ ಟೌನ್​ಶಿಪ್​​ ಎಂದರೆ ಲೂಟಿ ಸ್ಕೀಮ್​​​ ಡೌಟೇ ಬೇಡ ಎಂದು ಹೇಳಿದ್ದಾರೆ. ಬಿಡದಿ ಟೌನ್​ಶಿಪ್ ಅವರ ಕನಸಿನ ಕೂಸಲ್ಲ, ನನ್ನ ಕನಸಿನ ಕೂಸು. ಬಿಡದಿ ಟೌನ್​ಶಿಪ್ ವಿಚಾರದಲ್ಲಿ ಅವತ್ತಿನ ನನ್ನ ಉದ್ದೇಶ ಬೇರೆ ಇತ್ತು, ಆದರೆ ಇವತ್ತಿನ…

Read More

ಕರ್ನಾಟಕದ ಶೈಕ್ಷಣಿಕ ರಂಗದಲ್ಲಿ ಹೊಸ ಕ್ರಾಂತಿ: ಸರ್ಕಾರಿ ಕಾಲೇಜುಗಳಲ್ಲಿ 50 AI ಲ್ಯಾಬ್‌ಗಳ ಸ್ಥಾಪನೆಗೆ ಅಸ್ತು! – Kannada News | Karnataka Government Approves 50 AI Labs in Government Colleges to Boost Youth Employability

ಕರ್ನಾಟಕದ ಸರ್ಕಾರಿ ಕಾಲೇಜುಗಳಲ್ಲಿ 50 ಎಐ ಪ್ರಯೋಗಾಲಯಗಳ ಸ್ಥಾಪನೆಗೆ ಅನುಮೋದನೆ ಬೆಂಗಳೂರು, ಜೂನ್ 13: ರಾಜ್ಯದ ಪ್ರಮುಖ ನಗರಗಳ ಹೊರತಾಗಿ, ಗ್ರಾಮೀಣ ಹಾಗೂ ಹಂತ-2 (Tier-2) ಮತ್ತು ಹಂತ-3 (Tier-3) ನಗರಗಳ ಯುವಜನರಿಗೆ ಉದಯೋನ್ಮುಖ ತಂತ್ರಜ್ಞಾನಗಳ ಪರಿಚಯ ಮಾಡಿಸಲು ಮತ್ತು ಅವರ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಒಟ್ಟು 50 ಕೃತಕ ಬುದ್ಧಿಮತ್ತೆ (AI) ಪ್ರಯೋಗಾಲಯಗಳನ್ನ ಸ್ಥಾಪಿಸಲು ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ಮುಖ್ಯಾಂಶಗಳು ಕರ್ನಾಟಕದ ಸರ್ಕಾರಿ…

Read More

ಗಂಭೀರ ಲೋಪ ಎಸಗಿದ ಮಲಯಾಳಂ ಸಿನಿಮಾ, ತನಿಖೆ ಆರಂಭಿಸಿದ ಸಿಎಬಿಎಫ್​​ಸಿ – Kannada News | Mollywood Times movie allegedly broke CBFC rules

ಸಿನಿಮಾಗಳು (Cinema), ಭಾರತದ ಸಿನಿಮಾಟೊಗ್ರಫಿ ಕಾಯ್ದೆಯಡಿಯೇ ಪ್ರದರ್ಶನ ಕಾಣಬೇಕು. ಅದರಲ್ಲೂ ಸಿಬಿಎಫ್​​ಸಿ ನೀಡಿದ ಪ್ರಮಾಣ ಪತ್ರದ ಹೊರತಾಗಿ ಹಾಗೂ ಸಿಬಿಎಫ್​​ಸಿ ಸೂಚಿಸಿದ ರೀತಿಯಲ್ಲಿಯೇ ಸಿನಿಮಾಗಳು ಪ್ರದರ್ಶನ ಕಾಣಬೇಕು ಎಂಬುದು ಕಡ್ಡಾಯ ನಿಯಮ. ಸಿಬಿಎಫ್​​ಸಿ ಸೂಚಿಸಿದ ಕಡೆ, ಕಟ್ ಮಾಡಬೇಕು, ಮ್ಯೂಟ್ ಮಾಡಬೇಕು, ಒಂದೊಮ್ಮೆ ಸಿಬಿಎಫ್​​ಸಿ, ಸಿನಿಮಾವನ್ನು ಬಿಡುಗಡೆ ಮಾಡಬಾರದು ಎಂದರೆ ಬಿಡುಗಡೆ ಮಾಡುವಂತಿಲ್ಲ. ಸಿಬಿಎಫ್​​ಸಿಯನ್ನು ನಿಯಮವನ್ನು ಮೀರಿ ಯಾರೂ ಸಿನಿಮಾ ಪ್ರದರ್ಶಿಸುವಂತಿಲ್ಲ. ಆದರೆ ಇದೀಗ ಮಲಯಾಳಂ ಸಿನಿಮಾ ಒಂದು ಈ ದುಸ್ಸಾಹಸ ಮಾಡಿದೆ. ‘ಪ್ರೇಮಲು’, ‘ಲೋಕ’ ಖ್ಯಾತಿಯ…

Read More

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಕೋಟ್ಯಂತರ ಫಂಡಿಂಗ್: ರಾಜ್ಯದ ನಾಲ್ವರು ಸೇರಿ 7 ಜನರ ವಿರುದ್ಧ ಎಫ್​ಐಆರ್​ – Kannada News | Foreign Funding Worth Crores Allegedly Linked to Naxal Activities in India; FIR Filed Against 7, Including 4 From Karnataka

ಪ್ರಾತಿನಿಧಿಕ ಚಿತ್ರImage Credit source: ipleaders.in ಬೆಂಗಳೂರು, ಜೂನ್​ 13: ಭಾರತದಲ್ಲಿ ನಕ್ಸಲ್ (Naxal) ಚಟುವಟಿಕೆಗಳಿಗೆ ವಿದೇಶದಿಂದ ಫಂಡಿಂಗ್ ಆರೋಪ ಕೇಳಿಬಂದಿದೆ. ಹೀಗಾಗಿ ಅಮೆರಿಕಾ ಮೂಲದ ಟಿಟಿಐ (ದಿ ತಿಮೋತಿ ಇನಿಶಿಯೇಟಿವ್) ಕ್ರಿಶ್ಚಿಯನ್ ಮಿಷಿನರಿ ಸಂಸ್ಥೆ ಹಾಗೂ ಕರ್ನಾಟಕದ (Karnataka) ನಾಲ್ವರು ಸೇರಿದಂತೆ ಏಳು ಜನರ ವಿರುದ್ಧ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮುಖ್ಯಾಂಶಗಳು ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್​ ಅಮೆರಿಕಾ ಮೂಲದ ಸಂಸ್ಥೆ ಸೇರಿದಂತೆ 7 ಜನರ ಮೇಲೆ FIR ಅಕ್ರಮವಾಗಿ ವಿದೇಶಿ…

Read More

ಗೃಹಲಕ್ಷ್ಮಿ ಹಣದಿಂದ ಸರ್ಕಾರಿ ಶಾಲೆಯ ಅಡುಗೆ ಕೋಣೆ ನವೀಕರಣ! – Kannada News | Gruha Lakshmi Success: Village Women Pool Schemes Money to Renovate Government School in Ankola

ಗೃಹಲಕ್ಷ್ಮಿ ಹಣದಿಂದ ಸರ್ಕಾರಿ ಶಾಲೆಯ ಅಡುಗೆ ಕೋಣೆ ನವೀಕರಣ! ಕಾರವಾರ, ಜೂನ್ 13: ಗೃಹಿಣಿಯರನ್ನು ಆರ್ಥಿಕವಾಗಿ ಸದೃಢವಾಗಿಸಲು ಸರ್ಕಾರ ನೀಡಿದ ಗೃಹಲಕ್ಷ್ಮಿ (Gruhalakshmi) ಯೋಜನೆಯ ಹಣವನ್ನು ತಮ್ಮ ಸ್ವಂತಕ್ಕೆ ಬಳಸಿಕೊಳ್ಳುವ ಬದಲು, ಇಡೀ ಗ್ರಾಮದ ಮಕ್ಕಳ ಭವಿಷ್ಯಕ್ಕಾಗಿ ಮೀಸಲಿಡುವ ಮೂಲಕ ಉತ್ತರ ಕನ್ನಡ ಜಿಲ್ಲೆಯ ಮಹಿಳೆಯರು ರಾಜ್ಯಕ್ಕೇ ಮಾದರಿಯಾಗಿದ್ದಾರೆ. ಜಿಲ್ಲೆಯ ಅಂಕೋಲಾ ತಾಲೂಕಿನ ಅಂಬುಕೋಣ ಎಂಬ ಕುಗ್ರಾಮದ ಗೃಹಲಕ್ಷ್ಮಿಯರು ಒಟ್ಟಾಗಿ ಸೇರಿ, ತಮ್ಮೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಡುಗೆ ಕೋಣೆಯನ್ನು ನವೀಕರಿಸುವ ಮೂಲಕ ಹೊಸ ಕಾಯಕಕ್ಕೆ…

Read More

ಧರ್ಮಶಾಲಾದಲ್ಲಿ ನಿಲ್ಲದ ಮಳೆ; ಫಲಿತಾಂಶ ನಿರ್ಧರಿಸಲು ಕನಿಷ್ಠ ಎಷ್ಟು ಓವರ್​ಗಳನ್ನು ಆಡಬೇಕು? – Kannada News | India vs Afghanistan ODI: Rain Delays Dharamshala Match; Check Rules for Minimum Overs, Refunds

ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ನಡುವಿನ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಪಂದ್ಯವನ್ನು ಇದುವರೆಗೂ ಆರಂಭಿಸಲು ಸಾಧ್ಯವಾಗಿಲ್ಲ.ಈ ಮೊದಲೇ ನಿಗದಿಪಡಿಸಿದಂತೆ ಪಂದ್ಯದ ಟಾಸ್ ಮಧ್ಯಾಹ್ನ 1ಗಂಟೆಗೆ ನಡೆಯಬೇಕಿತ್ತು. ನಂತರ ಪಂದ್ಯ 1:30ಕ್ಕೆ ಆರಂಭವಾಗಬೇಕಿತ್ತು. ಆದರೆ ಮಳೆ ಟಾಸ್​ ನಡೆಸುವುದಕ್ಕೂ ಅವಕಾಶ ಮಾಡಿಕೊಟ್ಟಿಲ್ಲ. ಹೀಗಾಗಿ ಆಟಗಾರರು ಮತ್ತು ಅಭಿಮಾನಿಗಳು ಮಳೆ ನಿಲ್ಲುವುದಕ್ಕಾಗಿ ದೇವರಲ್ಲಿ ಮೊರೆ ಇಡುತ್ತಿದ್ದಾರೆ. ಅದೃಷ್ಟವಶಾತ್ ಮಳೆ ನಿಂತು ಪಂದ್ಯ ತಡವಾಗಿ ಆರಂಭವಾದರೆ ಪಂದ್ಯದ…

Read More

Panchamrutha: ವಿಷ್ಣು ಪೂಜೆಯಲ್ಲಿ ಪಂಚಾಮೃತದ ಮಹತ್ವವೇನು? ಇದನ್ನು ಸೇವಿಸುವಾಗ ಮಾಡಲೇಬಾರದ ತಪ್ಪುಗಳಿವು! – Kannada News | Panchamrutha in Vishnu Puja: Importance, Preparation and Mistakes to Avoid for Blessings

ಧಾರ್ಮಿಕ ಗ್ರಂಥಗಳು ಭಗವಾನ್ ವಿಷ್ಣುವನ್ನು ಬ್ರಹ್ಮಾಂಡದ ರಕ್ಷಕ ಮತ್ತು ಪಾಲಕ ಎಂದು ಬಣ್ಣಿಸುತ್ತವೆ. ಲೋಕ ಕಲ್ಯಾಣಕ್ಕಾಗಿ ಹಾಗೂ ದುಷ್ಟ ಶಿಕ್ಷಕ, ಶಿಷ್ಟ ರಕ್ಷಕನಾಗಿ ವಿಷ್ಣು ಭೂಮಿಯ ಮೇಲೆ ಅನೇಕ ಅವತಾರಗಳನ್ನು ಎತ್ತಿದ್ದಾನೆ. ಮಹಾವಿಷ್ಣುವಿಗೆ ಅತ್ಯಂತ ಪ್ರಿಯವಾದ ದಿನವೆಂದರೆ ಅದು ಏಕಾದಶಿ. ಏಕಾದಶಿಯ ದಿನದಂದು ಉಪವಾಸ ವ್ರತವನ್ನು ಆಚರಿಸಿ, ವಿಷ್ಣುವನ್ನು ಆರಾಧಿಸುವುದರಿಂದ ಮಾನವನಿಗೆ ಮೋಕ್ಷ ಸಿಗುತ್ತದೆ ಮತ್ತು ಮರಣಾನಂತರ ವೈಕುಂಠದಲ್ಲಿ ಸ್ಥಾನ ಲಭಿಸುತ್ತದೆ ಎಂಬುದು ಸನಾತನ ಧರ್ಮದ ಗಾಢ ನಂಬಿಕೆಯಾಗಿದೆ. ಪೂಜೆಯ ಫಲ ನೀಡುವ ಪವಿತ್ರ ಪಂಚಾಮೃತ: ವಿಷ್ಣುವಿಗೆ…

Read More

ಗೂಗಲ್ ಕಚೇರಿಯಲ್ಲಿ ನಡೆದ ‘ಮ್ಯಾಂಗೋ ಫೆಸ್ಟಿವಲ್’ ವಿಡಿಯೋ ವೈರಲ್: ಉದ್ಯೋಗಿಯ ಅದೃಷ್ಟಕ್ಕೆ ನೆಟ್ಟಿಗರು ಫಿದಾ! – Kannada News | Viral Video: Bengaluru Woman Attends Google Office Mango Festival, Netizens Envious

ಗೂಗಲ್ ಕಚೇರಿಯಲ್ಲಿ ನಡೆದ ‘ಮ್ಯಾಂಗೋ ಫೆಸ್ಟಿವಲ್’ ವಿಡಿಯೋ ವೈರಲ್Image Credit source: unfilteredgazal instagram account ಬೆಂಗಳೂರು, ಜೂನ್ 13: ನಗರದಲ್ಲಿರುವ ಗೂಗಲ್ (Google) ಕಚೇರಿಯಲ್ಲಿ ನಡೆದ ವಿಶಿಷ್ಟ ‘ಮ್ಯಾಂಗೋ ಫೆಸ್ಟಿವಲ್’ (ಮಾವಿನಹಣ್ಣಿನ ಹಬ್ಬ) ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಇಂಟರ್ನೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿದೆ. ಅಲ್ಲಿನ ಉದ್ಯೋಗಿಯೊಬ್ಬರು ಫೆಸ್ಟಿವಲ್​ನ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನಾನಾ ಬಗೆಯ ಮಾವಿನ ತಿನಿಸುಗಳನ್ನು ತೋರಿಸಿ ನೆಟ್ಟಿಗರ ಬಾಯಲ್ಲಿ ನೀರೂರುವಂತೆ ಮಾಡಿದ್ದಾರೆ. ಮುಖ್ಯಾಂಶಗಳು ಬೆಂಗಳೂರಿನ ಗೂಗಲ್…

Read More