Headlines

ಚಾಮರಾಜನಗರದಲ್ಲಿ ಶುರುವಾಯ್ತು ಆಪರೇಶನ್ ಬೀಸ್ಟ್! ಹುಲಿ ಸೆರೆಗೆ ಈಗಲ್ ಡ್ರೋನ್ ಕ್ಯಾಮರಾ ಮೂಲಕ ಕಾರ್ಯಾಚರಣೆ – Kannada News | Operation Beast: Chamarajanagar Eagle Drone Tiger Combing and Capture

ಚಾಮರಾಜನಗರ, ಡಿಸೆಂಬರ್ 21: ಚಾಮರಾಜನಗರದಲ್ಲಿ ಇತ್ತೀಚೆಗೆ ಹುಲಿಗಳ ಹಾವಳಿ ಹೆಚ್ಚಿರುವ ಕಾರಣ, ಅರಣ್ಯ ಇಲಾಖೆಯು ಆಪರೇಷನ್ ಬೀಸ್ಟ್ ಹೆಸರಿನಲ್ಲಿ ಬೃಹತ್ ಕೂಂಬಿಂಗ್ ಕಾರ್ಯಾಚರಣೆಯನ್ನು ಹಮ್ಮಿಕೊಂಡಿದೆ. ಬಂಡೀಪುರ ಹುಲಿ ಮೀಸಲು ಅರಣ್ಯ ಸಿಬ್ಬಂದಿ ಹುಲಿ ಸೆರೆ ಹಿಡಿಯಲು ಮುಂದಾಗಿದ್ದು, ಈ ಕಾರ್ಯಾಚರಣೆಯಲ್ಲಿ ಡ್ರೋನ್ ಕ್ಯಾಮೆರಾಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಸಿಎಫ್ ಪ್ರಭಾಕರನ್ ಅವರ ಸೂಚನೆಯ ಮೇರೆಗೆ, ವಿಶೇಷವಾಗಿ ಟೈಗರ್ ಕೂಂಬಿಂಗ್‌ಗಾಗಿಯೇ ಸಿದ್ಧಪಡಿಸಲಾದ ಈಗಲ್ ಡ್ರೋನ್ ಕ್ಯಾಮೆರಾವನ್ನು ಬಳಸಲಾಗುತ್ತಿದೆ. ಭೀಮನ ಬೀಡು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಲಿಯ ಚಲನವಲನವನ್ನು ಪತ್ತೆಹಚ್ಚಲು…

Read More

‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ಸುಪ್ರೀಂಕೋರ್ಟ್ ಮೊರೆ ಹೋದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ದರ್ಶನ್ ಅವರು ಈಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಈ ಮೊದಲು ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಕಳೆದ ವರ್ಷ ಆಗಸ್ಟ್ 14ರಂದು ಅವರು ಮತ್ತೆ ಅರೆಸ್ಟ್ ಆದರು. ಈಗ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಡಲಾಗಿದೆ. ಈಗ ದರ್ಶನ್ ಅವರು ಜಾಮೀನು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ‘ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿದೆ’ ಎಂಬ ಕಾರಣ ನೀಡಿ ಏ.14ರಂದೇ ಸುಪ್ರೀಂಕೋರ್ಟ್​ಗೆ ಅರ್ಜಿ…

Read More

ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ

ಕಲರ್ಸ್ ಕನ್ನಡದಲ್ಲಿ ‘ಗೌರಿ ಕಲ್ಯಾಣ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯ ಸೀರಿಯಲ್ ಸಂತೆ ನಡೆದಿದೆ. ಇದರಲ್ಲಿ ಹರಿಗೆ ಒಂದು ಚಾಲೆಂಜ್ ಇತ್ತು. ಎಲ್ಲರನ್ನೂ ಸಾಲಾಗಿ ಕೂರಿಸಲಾಗಿತ್ತು. ಹರಿಯ ಕಣ್ಣಿಗೆ ಬಟ್ಟೆ ಕಟ್ಟಲಾಗಿತ್ತು. ಇವರಲ್ಲಿ ಚಂದನಾ ಯಾರು ಅಂತ ಹೇಳಬೇಕಿತ್ತು. ಕೊನೆಗೂ ಹೇಳಿದರು ಹರೀಶ್ ಹೇಳಿಯೇಬಿಟ್ಟರು. ಈ ವಿಡಿಯೋ ಗಮನ ಸೆಳೆದಿದೆ. ಗೌರಿ ಕಲ್ಯಾಣ ಸೀರಿಯಲ್ ಸಂತೆ ಭಾನುವಾರ ಸಂಜೆ 6 ಗಂಟೆಗೆ ಪ್ರಸಾರ ಕಾಣಲಿದೆ. ಗಿಲ್ಲಿ ನಟ ಕೂಡ ಇದಕ್ಕೆ ಬರಲಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

Daily Devotional: ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳು! – Kannada News | Daily Devotional: Benefits of Applying Homa Tilaka

ಬೆಂಗಳೂರು, ಫೆಬ್ರವರಿ​ 22​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸಂಪ್ರದಾಯದಲ್ಲಿ ಹೋಮ ತಿಲಕಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಕೇಸರಿ, ಚಂದನ, ವಿಭೂತಿ, ಗಂಧ ಇತ್ಯಾದಿಗಳನ್ನು ಹಣೆಗೆ ಧರಿಸುವ ಪದ್ಧತಿಯಲ್ಲಿ ಹೋಮದ ತಿಲಕ ಅತ್ಯಂತ ವಿಶೇಷವಾಗಿದೆ. ಗಣಹೋಮ, ಚಂಡಿ ಹೋಮ, ಮೃತ್ಯುಂಜಯ ಹೋಮ, ಸುದರ್ಶನ ಹೋಮ ಸೇರಿದಂತೆ ಯಾವುದೇ ಹೋಮದ ಬಳಿಕ ದೊರೆಯುವ ತಿಲಕವನ್ನು ಸೂರ್ಯ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುವ…

Read More

IPL 2026: ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆ ಬರೆದ ಸಂಜು ಸ್ಯಾಮ್ಸನ್

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಂದ ಮೇಲೆ ಅಲ್ಲಿ ದಾಖಲೆಗಳಿಗೆ ಕೊರತೆಯಿಲ್ಲ. ದಾಖಲೆಗಳ ನಡುವೆ ಸಂಜು ಸ್ಯಾಮ್ಸನ್ (Sanju Samson) ಅಪರೂಪದ ರೆಕಾರ್ಡ್​ವೊಂದನ್ನು ನಿರ್ಮಿಸಿದ್ದಾರೆ. ಅದು ಸಹ ನಾಲ್ಕು ವಿಭಿನ್ನ ಸೀಸನ್‌ಗಳಲ್ಲಿ 'ಸೀಸನ್‌ನ ಮೊದಲ ಶತಕ' ಸಿಡಿಸುವ ಮೂಲಕ ಎಂಬುದು ವಿಶೇಷ. ಸಾಮಾನ್ಯವಾಗಿ ಒಂದು ಸೀಸನ್‌ನಲ್ಲಿ ಶತಕ ಸಿಡಿಸುವುದೇ ದೊಡ್ಡ ಸಾಧನೆ. ಆದರೆ ಸಂಜು ಸ್ಯಾಮ್ಸನ್ ಅವರು ಲೀಗ್ ಆರಂಭದ ಹಂತದಲ್ಲೇ ಅಬ್ಬರಿಸಿ, ಆ ಸೀಸನ್‌ನ ಚೊಚ್ಚಲ ಶತಕವನ್ನು ತಮ್ಮದಾಗಿಸಿಕೊಳ್ಳುವ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಈ ಹವ್ಯಾಸದೊಂದಿಗೆ ಇದೀಗ…

Read More

ಜೀ ಕನ್ನಡದ ಹೊಸ ರಿಯಾಲಿಟಿ ಶೋಗೆ ಕಾಲಿಟ್ಟ ರಜಿನಿ, ಧನರಾಜ್

ಜೀ ಕನ್ನಡದಲ್ಲಿ (Zee Kannada) ಶೀಘ್ರವೇ ಎರಡೆರಡು ರಿಯಾಲಿಟಿ ಶೋಗಳು ಆರಂಭ ಆಗಲಿವೆ! ಹೌದು, ‘ಸರಿಗಮಪ ಲಿಟ್ಲ್​ ಚಾಂಪ್ಸ್’ಗೆ ಆಡಿಷನ್ ನಡೆದಿದ್ದು, ಶೀಘ್ರವೇ ಶೋ ಪ್ರಸಾರ ಆರಂಭಿಸಲಿದೆ. ಅದೇ ರೀತಿ, ‘ಜೋಡಿ ನಂಬರ್ 1’ ಹೆಸರಿನ ರಿಯಾಲಿಟಿ ಶೋ ಕೂಡ ಬರುತ್ತಿದೆ. ಈ ಶೋನಲ್ಲಿ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಅಮೃತವರ್ಷಿಣಿ ರಜಿನಿ, ಬಿಗ್ ಬಾಸ್ ಧನರಾಜ್ ಮೊದಲಾದವರು ಶೋನ ಭಾಗ ಆಗಲಿದ್ದಾರೆ ಎಂಬುದು ವಿಶೇಷ. ಜೀ ಕನ್ನಡದಲ್ಲಿ ಹಲವು ರಿಯಾಲಿಟಿ ಶೋಗಳು ಪ್ರಸಾರ…

Read More

Amavasya Birth: ಅಮಾವಾಸ್ಯೆಯಂದು ಮಗು ಜನಿಸಿದರೆ ಅಶುಭವೋ..? ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು? – Kannada News | Amavasya Birth: Myths vs Reality, Vedic Astrology Insights on New Moon Children

ಸಮಾಜದಲ್ಲಿ ಕೆಲ ನಂಬಿಕೆಗಳ ಪ್ರಕಾರ ಅಮಾವಾಸ್ಯೆಯಂದು ಹೆಣ್ಣು ಮಗು ಜನಿಸಿದರೆ ಅದೃಷ್ಟ, ಹುಣ್ಣಿಮೆಯಂದು ಗಂಡು ಮಗು ಜನಿಸಿದರೆ ಶುಭ ಎಂಬ ಮಾತುಗಳಿವೆ. ಇನ್ನೂ ಕೆಲವರು ಅಮಾವಾಸ್ಯೆ “ಕತ್ತಲೆಯ ದಿನ” ಆದ್ದರಿಂದ ಆ ದಿನ ಜನಿಸಿದ ಮಕ್ಕಳಿಗೆ ಭವಿಷ್ಯದಲ್ಲಿ ಕಷ್ಟಗಳು ಎದುರಾಗುತ್ತವೆ ಎಂಬ ಭಯವನ್ನು ವ್ಯಕ್ತಪಡಿಸುತ್ತಾರೆ. ಆದರೆ ಜ್ಯೋತಿಷಿಗಳು ಮತ್ತು ಆಧ್ಯಾತ್ಮಿಕ ಪಂಡಿತರು ಈ ಕಲ್ಪನೆಗಳನ್ನು ತಳ್ಳಿಹಾಕುತ್ತಾರೆ. ವೇದಗಳು ಅಥವಾ ಪುರಾಣಗಳಲ್ಲಿ ಅಮಾವಾಸ್ಯೆಯಂದು ಜನಿಸುವುದು ಅಶುಭವೆಂದು ಎಲ್ಲಿಯೂ ಉಲ್ಲೇಖವಿಲ್ಲ. ಇದು ಕಾಲಕ್ರಮೇಣ ಮೂಡಿದ ಜನಪ್ರಿಯ ನಂಬಿಕೆ ಮಾತ್ರ. ವೈದಿಕ…

Read More

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಅಂತ್ಯ; ಮುಖ್ಯಮಂತ್ರಿಯಾಗಿ ಖೇಮ್‌ಚಂದ್ ಪ್ರಮಾಣವಚನ ಸ್ವೀಕಾರ – Kannada News | BJP leader Yumnam Khemchand Singh takes oath as Manipur Chief Minister after Presidents rule ends

ನವದೆಹಲಿ, ಫೆಬ್ರವರಿ 4: ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಡಳಿತ ಅಂತ್ಯಗೊಂಡಿದೆ. 62 ವರ್ಷದ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರು ಜನಾಂಗೀಯ ಸಂಘರ್ಷ ಪೀಡಿತ ಈಶಾನ್ಯ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಯುಮ್ನಮ್ ಖೇಮ್‌ಚಂದ್ ಅವರನ್ನು ಮಣಿಪುರದಲ್ಲಿ (Manipur) ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಮೈಟೈ ಸಮುದಾಯಕ್ಕೆ ಸೇರಿದ ಖೇಮ್‌ಚಂದ್ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ನಂತರ ಪ್ರಮಾಣವಚನ ಸ್ವೀಕರಿಸಿದರು. ಯುಮ್ನಮ್ ಖೇಮ್‌ಚಂದ್ ಅವರ ಜೊತೆ ಇಬ್ಬರು ಉಪಮುಖ್ಯಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ. ಒಬ್ಬರು ಕುಕಿ-ಜೋ…

Read More

ವಾವ್ಹ್​​​​ ಏನ್​​ ಅದೃಷ್ಟ ಈ ರಾಶಿಯವರದ್ದು!: ಮುಟ್ಟಿದ್ದೆಲ್ಲಾ ಚಿನ್ನ, ಆದರೆ ಈ ವಿಷಯದಲ್ಲಿ ತಾಳ್ಮೆ ಮುಖ್ಯ

೨೦೨೬ರ ಏಪ್ರಿಲ್ ತಿಂಗಳು ಸಿಂಹ ರಾಶಿಯವರಿಗೆ ಗ್ರಹಗಳ ಸಂಚಾರದ ದೃಷ್ಟಿಯಿಂದ ಅತ್ಯಂತ ಮಹತ್ವದ ಕಾಲಘಟ್ಟವಿದಾಗಿದೆ. ನಿಮ್ಮ ರಾಶ್ಯಾಧಿಪತಿಯಾದ ಸೂರ್ಯನು ಈ ತಿಂಗಳ ಮಧ್ಯಭಾಗದಲ್ಲಿ ಉಚ್ಚ ಸ್ಥಾನಕ್ಕೇರುವುದರಿಂದ ಆತ್ಮವಿಶ್ವಾಸ ಹೆಚ್ಚಾಗಲಿದೆ. ವೃತ್ತಿ ಬದುಕು : ​ಉದ್ಯೋಗ ಕ್ಷೇತ್ರದಲ್ಲಿ ನೀವು ಈ ತಿಂಗಳು ಮಿಶ್ರ ಫಲಗಳನ್ನು ನಿರೀಕ್ಷಿಸಬಹುದು. ​ಸವಾಲುಗಳು: ತಿಂಗಳ ಆರಂಭದಲ್ಲಿ ಹತ್ತನೇ ಮನೆಯ ಮೇಲಿನ ಶನಿಯ ದೃಷ್ಟಿಯಿಂದಾಗಿ ಕೆಲಸದ ಸ್ಥಳದಲ್ಲಿ ಶ್ರಮ ಹೆಚ್ಚಾಗಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ತಕ್ಷಣ ಸಿಗುತ್ತಿಲ್ಲ ಎಂಬ ಭಾವನೆ ಮೂಡಬಹುದು. ಮೇಲಧಿಕಾರಿಗಳೊಂದಿಗೆ ಮಾತನಾಡುವಾಗ…

Read More

ರಾಜ್ಯದ ತರಕಾರಿಗಳಲ್ಲಿ ಹೇರಳವಾಗಿ ಸಿಕ್ತು ಲೆಡ್ ಅಂಶ!ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ? – Kannada News | Shocking Report: Lead and Pesticides Found in Karnataka Vegetables

ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರೀನಾ? ಬೆಂಗಳೂರು, ಫೆಬ್ರವರಿ 23: ರಾಜ್ಯದ ತರಕಾರಿಗಳಲ್ಲಿ ಲೆಡ್ (Lead)ಪ್ರಮಾಣ ಹೇರಳವಾಗಿ ಕಂಡುಬಂದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB)ಯು ಕರ್ನಾಟಕದಾದ್ಯಂತ 70ಕ್ಕೂ ಹೆಚ್ಚು ತರಕಾರಿ ಸ್ಯಾಂಪಲ್​ಗಳನ್ನು ತಂದು ಪರಿಶೀಲಿಸಿದಾಗ 19 ಮಾದರಿಗಳಲ್ಲಿ ಸೀಸದ ಪ್ರಮಾಣ ಮಿತಿ ಮೀರಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಕೀಟನಾಶಕ ಬಳಕೆ ಬಗ್ಗೆ ಜಾಗೃತಿ ಮೂಡಿಸುವಂತೆ ಸಮಿತಿ ಶಿಫಾರಸು ಮಾಡಿದೆ. ಎರಡು ವರ್ಷಗಳ ಹಿಂದೆಯೂ ತರಕಾರಿಗಳಲ್ಲಿ ಭಾರಿ ಲೋಹಗಳ ಅಂಶ ಪತ್ತೆಯಾಗಿದೆ…

Read More