Headlines

‘ಸತ್ಯಕ್ಕೆ ಜಯವಾಗಿದೆ’: ಮರು ಮತ ಎಣಿಕೆಯಲ್ಲಿ ಗೆಲುವು ಬೆನ್ನಲ್ಲೇ ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು – Kannada News | Sringeri Postal Ballot Recount: MLA TD Rajegowda Wins, Watch What He Said After Victory

ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ ಕಾಂಗ್ರೆಸ್​ ಶಾಸಕ ಟಿಡಿ ರಾಜೇಗೌಡಗೆ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಚಿಕ್ಕಮಗಳೂರಿನ ಐಡಿಎಸ್​ಜಿ ಕಾಲೇಜು ಮುಂಭಾಗ ಕಾರ್ಯಕರ್ತರಿಂದ ಸಂಭ್ರಮಾಚರಣೆ ಜೋರಾಗಿದೆ. ಗೆಲುವಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿಡಿ ರಾಜೇಗೌಡ, ಹೈಕೋರ್ಟ್ ಮರು ಮತ‌ಎಣಿಕೆಗೆ ಆದೇಶ ನೀಡಿತ್ತು. ನಾನು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದಿತ್ತು. ಆದರೆ ಸತ್ಯ ಹೊರಬರಲಿ ಎಂದು ನಾನು ಮೇಲ್ಮನವಿ ಸಲ್ಲಿಸಲಿಲ್ಲ. ಇಂದು ಮತ್ತೆ…

Read More

RRB Recruitment 2026: ಆರ್‌ಆರ್‌ಬಿಯಲ್ಲಿ ಸೆಕ್ಷನ್ ಕಂಟ್ರೋಲರ್ ಹುದ್ದೆಗಳ ಭರ್ಜರಿ ನೇಮಕಾತಿ; ಪದವೀಧರರು ಅರ್ಹರು! – Kannada News | RRB Section Controller Recruitment 2026: 119 Railway Jobs for Degree Holders, Apply Now!

ರೈಲ್ವೇ ಇಲಾಖೆಯಲ್ಲಿ ಉದ್ಯೋಗImage Credit source: Getty Images ರೈಲ್ವೇ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ರೈಲ್ವೇ ನೇಮಕಾತಿ ಮಂಡಳಿಯು (RRB) ಈ ವರ್ಷದ ಮೂರನೇ ಕೇಂದ್ರೀಕೃತ ಉದ್ಯೋಗ ಅಧಿಸೂಚನೆಯನ್ನು (ಸಿಇಎನ್-2) ಹೊರಡಿಸಲು ಸಿದ್ಧತೆ ನಡೆಸಿದ್ದು, ಸೆಕ್ಷನ್ ಕಂಟ್ರೋಲರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇದಕ್ಕಾಗಿ ಇನ್ನೆರಡು ದಿನಗಳಲ್ಲಿ ಕಿರು ಅಧಿಸೂಚನೆಯು ಪ್ರಕಟವಾಗುವ ನಿರೀಕ್ಷೆಯಿದೆ. ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ಆರ್‌ಆರ್‌ಬಿ ವಲಯಗಳಲ್ಲೂ ಒಟ್ಟಾರೆ 119 ಹುದ್ದೆಗಳನ್ನು ಇದಕ್ಕಾಗಿ ಗುರುತಿಸಲಾಗಿದೆ….

Read More

ದರ್ಶನ್ ಮಾನಸಿಕ ಸ್ಥಿತಿ ಬಗ್ಗೆ ದೊಡ್ಡ ಅಪ್ಡೇಟ್ ಕೊಟ್ಟ ವಿಜಯಲಕ್ಷ್ಮೀ – Kannada News | Vijayalakshmi Confirms Darshan’s Strength: Dispels Rumors, Reassures Fans

ನಟ ದರ್ಶನ್ (Darshan) ಅವರು ಜೈಲಿನಲ್ಲಿ ಮಾನಸಿಕವಾಗಿ ಕುಗ್ಗಿದ್ದಾರೆ ಎಂಬಿತ್ಯಾದಿ ವದಂತಿಗಳು ಈ ಮೊದಲು ಹರಿದಾಡಿದ್ದವು. ಆ ಬಳಿಕ ಮಾತನಾಡಿದ್ದ ವಿಜಯಲಕ್ಷ್ಮೀ ದರ್ಶನ್ ಅವರು, ಇದು ಸುಳ್ಳು ಎಂದು ಸ್ಪಷ್ಟನೆ ಕೊಟ್ಟಿದ್ದರು. ಈಗ ವಿಜಯಲಕ್ಷ್ಮೀ ದರ್ಶನ್ ಅವರು ಮತ್ತೊಮ್ಮೆ ಈ ಬಗ್ಗೆ ಮಾತನಾಡಿದ್ದಾರೆ. ಧನ್ವೀರ್ ನಟನೆಯ ‘ಹಯಗ್ರೀವ’ ಟ್ರೇಲರ್ ಲಾಂಚ್ ಈವೆಂಟ್​​ನಲ್ಲಿ ಅವರು ಮಾತನಾಡಿ, ದರ್ಶನ್ ಫ್ಯಾನ್ಸ್​​ಗೆ ಖುಷಿ ಸುದ್ದಿ ಕೊಟ್ಟಿದ್ದಾರೆ. ಮಂಡ್ಯದಲ್ಲಿ ‘ಹಯಗ್ರೀವ’ ಟ್ರೇಲರ್ ಲಾಂಚ್ ಈವೆಂಟ್ ನಡೆಯಿತು. ಇದಕ್ಕೆ ವಿಜಯಲಕ್ಷ್ಮೀ ಅವರು ಮುಖ್ಯ ಅತಿಥಿಯಾಗಿ…

Read More

‘ಓನ್ಲಿ ಇನ್ ನಮ್ಮ ಬೆಂಗಳೂರು’: ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್ – Kannada News | AI Guru: Bengaluru Auto Driver Uses ChatGPT for Book Writing, Goes Viral

ಬೆಂಗಳೂರು, ಜೂ.24: ಸಿಲಿಕಾನ್ ಸಿಟಿ ಬೆಂಗಳೂರಿನ ಆಟೋ ಚಾಲಕರು ಮತ್ತು ಅವರ ವಿಶಿಷ್ಟ ಕತೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸದ್ದು ಮಾಡುತ್ತಿರುತ್ತವೆ. ಆದರೆ, ಈ ಬಾರಿ ಸೋಶಿಯಲ್​ ಮೀಡಿಯಾದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಆಟೋ ಚಾಲಕರೊಬ್ಬರ ವಿಡಿಯೋ ನೋಡಿದರೆ ನೀವು ನಿಜಕ್ಕೂ ಅಚ್ಚರಿಪಡುತ್ತೀರಿ! ಹೌದು, ಸಾಮಾನ್ಯ ಆಟೋ ಚಾಲಕರೊಬ್ಬರು ಚಾಟ್‌ಜಿಪಿಟಿ (ChatGPT) ಮತ್ತು ಕೃತಕ ಬುದ್ಧಿಮತ್ತೆ (AI) ಬಗ್ಗೆ ತಜ್ಞರಂತೆ ಮಾತನಾಡಿ ನೆಟ್ಟಿಗರ ಮನಗೆದ್ದಿದ್ದಾರೆ. ಗಗನ್ ಸಾಯಿ ಪ್ರಸಾದ್ ಎಂಬುವವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಈ…

Read More

ಬೆನ್ನಿಗೆ ಚೂರಿ ಹಾಕಿದವರನ್ನು ಮತ್ತೆ ನಂಬುವುದಿಲ್ಲ; ಕಾಂಗ್ರೆಸ್ ವಿರುದ್ಧ ಉದಯನಿಧಿ ಸ್ಟಾಲಿನ್ ಆಕ್ರೋಶ – Kannada News | Won’t trust them again; Udhayanidhi Stalin lashes out at Congress for supporting TVK

ಚೆನ್ನೈ, ಮೇ 24: ತಮಿಳುನಾಡಿನ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಬೆಳವಣಿಗೆಯೊಂದರಲ್ಲಿ ಡಿಎಂಕೆ (DMK) ಯುವ ಘಟಕದ ಮುಖ್ಯಸ್ಥ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಬೆಂಬಲ ನೀಡಿದ ಕಾಂಗ್ರೆಸ್ ನಿಲುವನ್ನು ಕಟುವಾಗಿ ಟೀಕಿಸಿರುವ ಅವರು, “ಕಾಂಗ್ರೆಸ್ ನಮ್ಮ ಬೆನ್ನಿಗೆ ಚೂರಿ ಹಾಕಿದೆ, ಇನ್ಮುಂದೆ ಅವರನ್ನು ಎಂದಿಗೂ ನಂಬುವುದಿಲ್ಲ” ಎಂದು…

Read More

Bengaluru Air Quality: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕುಸಿದ ವಾಯು ಮಾಲಿನ್ಯ, ಅತ್ಯಂತ ಶುದ್ಧ ಗಾಳಿ! – Kannada News | Karnataka AQI Update: Bengaluru and Other Cities Record Clean Air Quality

ಬೆಂಗಳೂರು, ಜೂನ್ 18: ಇಂದಿನ ಕರ್ನಾಟಕದ ಹವಾಮಾನ ಮತ್ತು ಗಾಳಿಯ ಗುಣಮಟ್ಟ ಸೂಚ್ಯಂಕ (AQI) ವಿವರಗಳು ಇಲ್ಲಿವೆ. ಇತ್ತೀಚಿನ ಮಳೆ ಮತ್ತು ಗಾಳಿಯ ಪ್ರಭಾವದಿಂದಾಗಿ ರಾಜ್ಯದ ಬಹುತೇಕ ನಗರಗಳಲ್ಲಿ ವಾಯು ಮಾಲಿನ್ಯದ ಮಟ್ಟ ಗಣನೀಯವಾಗಿ ಕಡಿಮೆಯಾಗಿದ್ದು, ಜನಸಾಮಾನ್ಯರು ನಿರಾಳವಾಗಿ ಉಸಿರಾಡುವಂತಾಗಿದೆ. ಮುಖ್ಯಾಂಶಗಳು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕವು ಇಂದು ಅತ್ಯಂತ ಉತ್ತಮ ಮಟ್ಟದಲ್ಲಿದೆ. ವಿಜಯಪುರ ಮತ್ತು ಚನ್ನರಾಯಪಟ್ಟಣದಲ್ಲಿ ದೇಶದಲ್ಲೇ ಅತ್ಯಂತ ಕಡಿಮೆ ಮಾಲಿನ್ಯ ದಾಖಲಾಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಲ್ಲಿ ಶುದ್ಧವಾದ ಆರೋಗ್ಯಕರ ಗಾಳಿ ಇದೆ. ಬೆಂಗಳೂರಿನ…

Read More

ನಾಳೆ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ; ಮಮತಾ ಬ್ಯಾನರ್ಜಿ ಬರುತ್ತಾರಾ? – Kannada News | Will Mamata Banerjee Attend West Bengal BJP CM Suvendu Adhikaris oath taking ceremony

ಕೊಲ್ಕತ್ತಾ, ಮೇ 8: ಇಂದು ಕೊಲ್ಕತ್ತಾದಲ್ಲಿ ಬಿಜೆಪಿ ಕೇಂದ್ರ ವೀಕ್ಷಕ ಅಮಿತ್ ಶಾ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸುವೇಂದು ಅಧಿಕಾರಿ (Suvendu Adhikari) ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆಯಾಗಿದ್ದಾರೆ. ನಾಳೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಕೇಂದ್ರ ಸಚಿವರು ಉಪಸ್ಥಿತರಿರುತ್ತಾರೆ. ಹಾಗೇ, ಬಿಜೆಪಿ…

Read More

Vijayanagara ZP Recruitment 2026: ವಿಜಯನಗರ ಜಿಲ್ಲಾ ಪಂಚಾಯತ್​ನಲ್ಲಿ ನೇಮಕಾತಿ; SLWM ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – Kannada News | SLWM Consultant Recruitment 2026: Vijayanagara ZP Invites Civil Engineers

ವಿಜಯನಗರ ಜಿಲ್ಲಾ ಪಂಚಾಯತ್ ನೇಮಕಾತಿ ವಿಜಯನಗರ ಜಿಲ್ಲಾ ಪಂಚಾಯತ್ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಮೂಲಕ SLWM ಕನ್ಸಲ್ಟೆಂಟ್ (Solid Liquid Waste Management Consultant) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ  ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಫೆಬ್ರವರಿ 12 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ವಿಜಯನಗರ ಜಿಲ್ಲಾ ಪಂಚಾಯತ್ ಖಾಲಿ ಹುದ್ದೆಗಳ ವಿವರ: ಸಂಸ್ಥೆಯ ಹೆಸರು: ವಿಜಯನಗರ ಜಿಲ್ಲಾ…

Read More

IPL 2026: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಖಚಿತ – Kannada News | Ipl 2026 rcb playing 11 for SRH Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ 67ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ನಾಳೆ (ಮೆ.22) ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವುದು ಖಚಿತ. ಏಕೆಂದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ನಾಯಕ ರಜತ್ ಪಾಟಿದಾರ್ ಕಣಕ್ಕಿಳಿದಿರಲಿಲ್ಲ. ಅವರ ಬದಲಿಗೆ ಜಿತೇಶ್ ಶರ್ಮಾ ತಂಡವನ್ನು ಮುನ್ನಡೆಸಿದ್ದರು. ಇದೇ ವೇಳೆ…

Read More

ಜನಿವಾರ ವಿವಾದ: ಕೆಇಎ ಅಧಿಕಾರಿ ಬಾಯಲ್ಲಿ ಹೇಳಿದ್ದು ಸುತ್ತೋಲೆಯಲ್ಲಿ ಯಾಕಿಲ್ಲ? – Kannada News | Janivara Row: Why KEA Not mentioned about Sacred Thread In guidelines circular

ಬೆಂಗಳೂರು, (ಏಪ್ರಿಲ್ 25): ಸಿಇಟಿ ಪರೀಕ್ಷೆ ವೇಳೆ ಜನಿವಾರ ( Sacred Thread) ಕಟ್ ಮಾಡಿರುವ ವಿವಾದ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾರ್ಥಿಗಳ ಜನಿವಾರ ಕಟ್ ಮಾಡಿದ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್ 299, 302ರಡಿ ಮೊಕದ್ದಮೆ ದಾಖಲಾಗಿದ್ದು, ಈ ದೂರಿನ ಮೇರೆಗೆ ಪರೀಕ್ಷಾ ಪರಿವೀಕ್ಷಕರಾದ ಸರಿತಾ, ಗಿರಿಜಾ ಹಾಗೂ ಸುಧಾಕರ್‌ ಅವರನ್ನು ಬಂಧಿಸಲಾಗಿದೆ. ಅಲ್ಲದೇ ಈ ಮೂವರನ್ನು ಸಹ ಕೆಲಸದಿಂದ ಅಮಾನತು ಮಾಡಲಾಗಿದೆ. ಆದ್ರೆ,…

Read More