Headlines

WPLನಲ್ಲಿ ಆಲ್ ಟೈಮ್ ದಾಖಲೆ ನಿರ್ಮಿಸಿದ RCB – Kannada News | RCB Created all times record in WPL 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಸತತ 6 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ. ಅಂದರೆ WPL ನಲ್ಲಿ​ ಇದೇ ಮೊದಲ ಬಾರಿಗೆ ತಂಡವೊಂದು ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದುಕೊಂಡಿದೆ. Source link

Read More

ಈ ಯೋಜನೆಗೆ ನಮ್ಮ ಒಪ್ಪಿಗೆ ಇಲ್ಲ, ಏನ್‌ ಆಗುತ್ತೋ ಆಗಲಿ: ಶಾಸಕ ಬಾಲಕೃಷ್ಣ ಮುಂದೆ ಅಬ್ಬರಿಸಿದ ರೈತ ಮಹಿಳೆ – Kannada News | MLA Balakrishna Addresses Farmer Concerns Amidst Bidadi Township Project Meeting

ರಾಮನಗರ, ಜ.17: ಜಿಲ್ಲೆಯ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಬಿಡದಿ ಬಳಿಯ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆ ಕುರಿತು ನಡೆದ ಸಭೆಯಲ್ಲಿ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ರೈತರೊಂದಿಗೆ ಮಾತುಕತೆ ನಡೆಸಿದರು. ಸಭೆಯು 9 ಕಂದಾಯ ಗ್ರಾಮಗಳ 26 ಹಳ್ಳಿಗಳ ರೈತರ ಅರ್ಜಿ ಸ್ವೀಕಾರಕ್ಕೂ ಅವಕಾಶ ನೀಡಿತ್ತು. ಸಭೆಯ ಆರಂಭದಲ್ಲಿ ಶಾಸಕ ಬಾಲಕೃಷ್ಣ ಅವರು, ಭೂಸ್ವಾಧೀನ ಪ್ರಕ್ರಿಯೆಯು 15-20 ವರ್ಷಗಳ ಹಿಂದೆ ಆಗಿದ್ದು, ಈಗ ದಾಖಲಾತಿಗಳನ್ನು ಸರಿಪಡಿಸುವ ಹಾಗೂ ಮಧ್ಯವರ್ತಿಗಳ ಹಾವಳಿಯನ್ನು ತಡೆಯುವ ಉದ್ದೇಶದಿಂದ ಸಭೆ…

Read More

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ – Kannada News | Here is the detail about legendary actor Vajramuni

ವಜ್ರಮುನಿ (Vajramuni) ಅವರು ಕನ್ನಡ ಚಿತ್ರರಂಗದ ಲಿಜೆಂಡರಿ ನಟ. ನೂರಾರು ಸಿನಿಮಾಗಳಲ್ಲಿ ಖಳನಟನಾಗಿ ಅಬ್ಬರಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಹಲವಾರು ಅದ್ಭುತ ಸಿನಿಮಾಗಳನ್ನು, ಪಾತ್ರಗಳನ್ನು ನೀಡಿದ್ದಾರೆ. ವಜ್ರಮುನಿ ಅವರು ನಿಧನರಾಗಿ 20 ವರ್ಷಗಳಾಗಿವೆ. ಹಲವು ಸಿನಿಮಾಗಳಲ್ಲಿ ಅಬ್ಬರಿಸಿರುವ ವಜ್ರಮುನಿ ಅವರು ಕೊನೆಯ ದಿನಗಳು ಬಹಳ ಕಷ್ಟಕರವಾಗಿತ್ತು, ಕರುಣಾಜನಕವಾಗಿತ್ತು. ವಜ್ರಮುನಿ ಅವರ ವೈಯಕ್ತಿಕ ಜೀವನ ಹೇಗಿತ್ತು? ಅವರ ಜೀವನದ ಕೊನೆಯ ದಿನಗಳು ಹೇಗಿದ್ದವು? ಮಾಹಿತಿ ಇಲ್ಲಿ ತಿಳಿಯಿರಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source link

Read More

‘Dense smog… AQI 411, no cricket possible’: Shashi Tharoor’s stinging post after Lucknow T20I is lost to ‘excessive fog’ | Cricket News

Hardik Pandya and Gautam Gambhir at Lucknow’s Ekana Cricket Stadium. (Image: Sunil Kumar/TNN) NEW DELHI: The fourth T20I between India and South Africa never saw a ball bowled on Wednesday night, but it still triggered a fierce debate after senior Congress leader and noted cricket enthusiast Shashi Tharoor took aim at the deteriorating air quality…

Read More

ಮುಡಾ ಹಗರಣ: ಸಿದ್ದರಾಮಯ್ಯ ಆಪ್ತನ 10 ಸ್ಥಿರ ಆಸ್ತಿಗಳು ಮುಟ್ಟುಗೋಲು – Kannada News | Muda Scam Case: ED Attaches Siddaramaiah Close Aide Marigowda Property

ಬೆಂಗಳೂರು.ಮೈಸೂರು, (ಜನವರಿ 22): ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಇತರರ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ (Muda Scam Case) ಮಹತ್ವದ ಬೆಳವಣಿಗೆ ನಡೆದಿದೆ. ಸಿದ್ದರಾಮಯ್ಯನವರ ಪರಮಾಪ್ತ, ಮುಡಾದ ಮಾಜಿ ಅಧ್ಯಕ್ಷ ಮರೀಗೌಡ (Marigowda)  ಕೂಡ ಅಕ್ರಮ ನಿವೇಶನ ಪಡೆದಿರುವುದು ಬೆಳಕಿಗೆ ಬಂದಿದೆ. ಇಡಿ ದಾಳಿ ವೇಳೆ ಸೈಟ್‌ಗಳ ಹಂಚಿಕೆಯಲ್ಲಿ ನಿಯಮಗಳನ ಉಲ್ಲಂಘನೆ ಕಂಡುಬಂದಿತ್ತು. ಹೀಗಾಗಿ ಇಡಿ, ಮರಿಗೌಡಗೆ ಸೇರಿದ 10 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಮರಿಗೌಡಗೆ ಸೇರಿದ 10 ಸ್ಥಿರ ಆಸ್ತಿಗಳು ಮುಟ್ಟುಗೋಲು…

Read More

ಹಿಂದೂ ಯುವಕನೊಂದಿಗೆ ಅನ್ಯಕೋಮಿನ ಯುವತಿ ಓಡಾಟ; ಜೋಡಿಗೆ ಕಿರುಕುಳ ನೀಡಿದ ಅಪ್ರಾಪ್ತರು ಪೊಲೀಸ್ ವಶಕ್ಕೆ – Kannada News | Chikkaballapur Moral Policing: Minors Harass Inter community Friends

ನೈತಿಕ ಪೊಲೀಸ್​ಗಿರಿ ಮಾಡಿದ್ದಕ್ಕೆ ಬಾಲಕರು ಅಂದರ್ ಚಿಕ್ಕಬಳ್ಳಾಪುರ, ಫೆಬ್ರುವರಿ 03: ನಗರದಲ್ಲಿ (Chikkaballapur) ಅನ್ಯಕೋಮಿನ ಅಪ್ರಾಪ್ತ ಬಾಲಕರಿಂದ ನಡೆದ ನೈತಿಕ ಪೊಲೀಸ್‌ಗಿರಿ ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟುಹಾಕಿದೆ. ಸ್ಥಳೀಯರು ಹೇಳಿರುವಂತೆ, ಹಿಂದೂ ಹುಡುಗನೊಂದಿಗೆ ಅನ್ಯಕೋಮಿನ ಯುವತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅವರ ವೀಡಿಯೋ ಮಾಡಿದ್ದ ಪುಂಡರು, ಅವರನ್ನು ಅಡ್ಡಗಟ್ಟಿ ಕಿರುಕುಳ ನೀಡಿದ್ದಾರೆ. ನಾವಿಬ್ಬರೂ ಸ್ನೇಹಿತರೆಂದರೂ ಬಿಡದ ಪುಂಡರು ಶಿಡ್ಲಘಟ್ಟ ಮೂಲದ ವಿದ್ಯಾರ್ಥಿಗಳಿಬ್ಬರು ಪರಸ್ಪರ ಸ್ನೇಹಿತರಾಗಿದ್ದು, ಒಟ್ಟಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ….

Read More

ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು? – Kannada News | G. Parameshwara Clarifies Karnataka Police Also Involved in Maharashtra Police Operation in Bengaluru

ಬೆಂಗಳೂರು, ಡಿಸೆಂಬರ್​ 28: ಮಹಾರಾಷ್ಟ್ರ ಪೊಲೀಸರಿಂದ ರಾಜ್ಯದಲ್ಲಿ ಡ್ರಗ್ಸ್ ಸೀಜ್​​ ವಿಚಾರ ನಮ್ಮ ಪೊಲೀಸರಿಗೆ ಗೊತ್ತಿರಲಿಲ್ವ ಎಂಬ ಮಾಧ್ಯಮದವರ ಪ್ರಶ್ನೆಗೆ ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ ವೇಳೆ ನಮ್ಮ ಬೆಂಗಳೂರು ನಗರ ಪೊಲೀಸರ ಡಿಸಿಪಿ ಸೇರಿದಂತೆ ಎನ್.ಸಿ.ಬಿ ಮತ್ತು ನಮ್ಮ ವಿಶೇಷ ಕಾರ್ಯಾಚರಣಾ ತಂಡ ಕೂಡ ಸಕ್ರಿಯವಾಗಿ ಭಾಗವಹಿಸಿತ್ತು. ಕರ್ನಾಟಕ ಪೊಲೀಸರಿಗೆ ಇದರ ಬಗ್ಗೆ ಮಾಹಿತಿ ಇರಲಿಲ್ಲ ಎಂಬುವುದು ಸುಳ್ಳು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

ಯಶ್ ಜೊತೆ ಕಾರಿನಲ್ಲಿದ್ದ ಯುವತಿ ಯಾರು? ಖಾತ್ರಿ ಪಡಿಸಿದ ನಿರ್ದೇಶಕಿ – Kannada News | Not Natalie Burn its Beatriz Taufenbach is with Yash in Toxic teaser

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೆಲವೇ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಟೀಸರ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ, ಸುದ್ದಿ ವಾಹಿನಿಗಳಲ್ಲಿಯೂ ಸಹ ಚರ್ಚೆ ನಡೆಯುತ್ತಿದೆ. ಇದೀಗ ಬಿಡುಗಡೆ ಆಗಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಾಲಿವುಡ್ ಮಾದರಿಯಲ್ಲಿದೆ. ಮೂರು ನಿಮಿಷವೂ ಇಲ್ಲದ ಈ ಟೀಸರ್ ಅನ್ನು ವಿಶ್ವದಾದ್ಯಂತ 30 ಕೋಟಿಗೂ ಹೆಚ್ಚು ಮಂದಿ ಈಗಾಗಲೇ ವೀಕ್ಷಿಸಿದ್ದಾರೆ. ಟೀಸರ್​​ನಲ್ಲಿರುವ ಹಾಟ್ ದೃಶ್ಯದ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಇದು ಹೀಗಿರುವಾಗ, ಟೀಸರ್​​ನಲ್ಲಿ ಯಶ್​​ ಜೊತೆ…

Read More

T20 World Cup 2026: ಕೆನಡಾ ಟಿ20 ವಿಶ್ವಕಪ್ ತಂಡದಲ್ಲಿ ಮಾಜಿ ಭಾರತೀಯ ಕ್ರಿಕೆಟಿಗ – Kannada News | Canada’s T20 World Cup 2026 Squad Announced: Dilpreet Bajwa Captains, Ansh Patel In

ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆಯಲಿರುವ 2026 ರ ಟಿ20 ವಿಶ್ವಕಪ್‌ಗಾಗಿ ಕೆನಡಾ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ತಿಂಗಳ ಕೊನೆಯಲ್ಲಿ 23ನೇ ವಸಂತಕ್ಕೆ ಕಾಲಿಡುವ ದಿಲ್‌ಪ್ರೀತ್ ಬಾಜ್ವಾ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಗಿದೆ.ಕೆನಡಾ ತಂಡವು ಎಲ್ಲಾ ಆರು ಪಂದ್ಯಗಳನ್ನು ಗೆಲ್ಲುವ ಮೂಲಕ ಈ ಆವೃತ್ತಿಯ ಐಸಿಸಿ ಪುರುಷರ ಟಿ20 ವಿಶ್ವಕಪ್ ಅಮೆರಿಕಾಸ್ ಪ್ರಾದೇಶಿಕ ಫೈನಲ್‌ಗೆ ಅರ್ಹತೆ ಪಡೆದುಕೊಂಡಿತು. ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದು ಟಿ20 ವಿಶ್ವಕಪ್‌ಗೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ತಂಡದಲ್ಲಿ ಬರೋಡಾ…

Read More

Video: ಹಾವಿನ ಜತೆಗೆ ಯುವತಿಯ ಚೆಲ್ಲಾಟ, ಮುಂದೇನಾಯ್ತು ನೋಡಿ – Kannada News | A young woman tried to hold a snake in her hand without any fear

ಹಾವು (Snakes) ಕಂಡ್ರೆ ಯಾರಿಗೆ ತಾನೇ ಭಯವಿಲ್ಲ ಹೇಳಿ. ಬಹುತೇಕ ಜನರು ಈ ಹಾವುಗಳ ಹೆಸರನ್ನು ಕೇಳಿಯೇ ಬೆಚ್ಚಿ ಬೀಳುತ್ತಾರೆ. ಇನ್ನು ಹಾವುಗಳು ಮನೆಯೊಳಗೆ ಎಂಟ್ರಿ ಕೊಟ್ಟರೆ ಸಾಕು, ಅಲ್ಲಿ ನಿಲ್ಲುವ ಧೈರ್ಯವಂತೂ ಮಾಡಲ್ಲ. ಆದರೆ ಇನ್ನು ಕೆಲವರು ಭಂಡ ಧೈರ್ಯದಲ್ಲಿ ಯಾವುದೇ ಸಾಧನಗಳಿಲ್ಲದೇ ಬರಿಗೈಯಲ್ಲಿ ಹಾವನ್ನು ಹಿಡಿಯುವ ಪ್ರಯತ್ನ ಮಾಡ್ತಾರೆ. ಇದೀಗ ಯುವತಿಯೊಬ್ಬಳು (young woman) ಹಾವಿನೊಂದಿಗೆ ಚೆಲ್ಲಾಟವಾಡಿದ್ದಾಳೆ. ಕೋಪಗೊಂಡ ಹಾವು ಈ ಯುವತಿಯ ಮೇಲೆ ಪ್ರತಿ ದಾಳಿ ನಡೆಸಿದೆ. ಈ ಭಯಾನಕ ವಿಡಿಯೋ ಸೋಶಿಯಲ್…

Read More