Headlines

ಟಿವಿ9 ಬಿಗ್ ಇಂಪ್ಯಾಕ್ಟ್: ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ಸಿಕ್ತು ಸೂರು ಭಾಗ್ಯ! – Kannada News | TV9 Impact: Government Grants House to Specially Abled Athlete Prasad After Five Year Wait

ಬೆಂಗಳೂರು, ಜನವರಿ 10: ಪ್ಯಾರಾಲಿಂಪಿಕ್ ಕ್ರೀಡಾಪಟು ಪ್ರಸಾದ್ ಕುಟುಂಬವು ಐದು ವರ್ಷಗಳಿಂದ ಮನೆಗಾಗಿ ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಟಿವಿ9 ವಾಹಿನಿಯು ಪ್ರಸಾದ್ ಅವರ ಕಷ್ಟವನ್ನು ಬೆಳಕಿಗೆ ತಂದ ಕೇವಲ 12 ಗಂಟೆಗಳಲ್ಲಿಯೇ ರಾಜೀವ್ ಗಾಂಧಿ ವಸತಿ ನಿಗಮದಿಂದ ಅವರಿಗೆ ಫ್ಲಾಟ್ ಮಂಜೂರಾಗಿದೆ. ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದರೂ ಪ್ರಸಾದ್ ಫ್ಲೋರ್‌ಬಾಲ್, ಬಾಸ್ಕೆಟ್‌ಬಾಲ್, ಸೈಕ್ಲಿಂಗ್‌ ಸೇರಿ ಹಲವು ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ತಂದೆ ರಾಮು ಅವರೊಂದಿಗೆ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ಬಾಡಿಗೆ…

Read More

ಮತ್ತೆ ಬಾಲಿವುಡ್​​ನತ್ತ ಗನ್ನು ಗುರಿ ಇಟ್ಟ ಭೂಗತ ಜಗತ್ತು: ಎಲ್ಲೆಲ್ಲಿ ದಾಳಿ? – Kannada News | Under world mafia again troubling Bollywood here is the recent attacks

ಬಾಲಿವುಡ್ (Bollywood) ಮತ್ತು ಭೂಗತ ಜಗತ್ತಿನ ನಂಟು ಬಹಳ ಹಳೆಯದ್ದು. ದಾವೂದ್ ಇಬ್ರಾಹಿಂಗಿಂತಲೂ ಮುಂಚಿನಿಂದಲೂ ಭೂತದ ಪಾತಕಿಗಳು ಬಾಲಿವುಡ್​​ ಜೊತೆಗೆ ಸಕ್ರಿಯ ನಂಟು ಹೊಂದಿದ್ದಾರೆ. ಬಾಲಿವುಡ್​​ನಲ್ಲಿರುವ ರಾಶಿ-ರಾಶಿ ಹಣ ಭೂಗತ ಜಗತ್ತನ್ನು ಅದರತ್ತ ಸೆಳೆದಿದೆ. ದಾವೂದ್ ಕಾಲದಿಂದಲೂ ಸಿನಿಮಾಗಳ ನಿರ್ಮಾಣ, ನಟ-ನಟಿಯರ ಆಯ್ಕೆ, ಹಫ್ತಾ ವಸೂಲಿ, ಲಾಭ ಹಂಚಿಕೆ, ಸಿನಿಮಾ ಫೈನ್ಯಾನ್ಸ್ ಇನ್ನೂ ಹಲವು ವಿಷಯಗಳಲ್ಲಿ ಭೂಗತ ಲೋಕದವರು ಬಾಲಿವುಡ್​​ ಮೇಲೆ ಪ್ರಭಾವ ಬೀರುತ್ತಲೇ ಬರುತ್ತಿದ್ದಾರೆ. ಬಾಲಿವುಡ್​​ನ ಹಲವಾರು ನಟ-ನಟಿ, ನಿರ್ಮಾಪಕ, ನಿರ್ದೇಶಕರುಗಳು ಭೂಗತ ಪಾತಕಿಗಳಿಂದ ಬೆದರಿಕೆ…

Read More

ಚಳಿಗಾಲದಲ್ಲಿ ಐಸ್ ಕ್ರೀಮ್ ತಿಂದ್ರೆ ನಿಜವಾಗಿಯೂ ನೆಗಡಿ, ಕೆಮ್ಮು ಬರುತ್ತಾ? ಇಲ್ಲಿದೆ ತಜ್ಞರು ನೀಡಿದ ಅಚ್ಚರಿ ಮಾಹಿತಿ – Kannada News | Eating Ice Cream in Cold Weather: What Experts Say

ಹೊರಗೆ ಎಷ್ಟೇ ಚಳಿ (Winter) ಇರಲಿ ಐಸ್ ಕ್ರೀಮ್ ಪಾರ್ಲರ್ ಗಳಲ್ಲಿ ಜನ ಕಡಿಮೆಯಾಗುವುದಿಲ್ಲ. ಕೆಲವರಿಗೆ ಐಸ್ ಕ್ರೀಮ್ ತಿನ್ನುವುದಕ್ಕೆ ಸಮಯವಿರುವುದಿಲ್ಲ. ಯಾವಾಗ ಕೊಟ್ಟರು ಖುಷಿಯಿಂದ ತಿನ್ನುತ್ತಾರೆ. ಆದರೆ, ಮನೆಯಲ್ಲಿ ಹಿರಿಯರು ಮಾತ್ರ ಚಳಿಗಾಲದಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನೆಗಡಿ ಮತ್ತು ಕೆಮ್ಮು ಬರುತ್ತೆ ತಿನ್ನಬೇಡಿ ಎಂದು ಎಚ್ಚರಿಸುತ್ತಲೇ ಇರುತ್ತಾರೆ. ಹಾಗಾದರೆ, ಇದು ಎಷ್ಟು ನಿಜ! ಚಳಿಗಾಲದಲ್ಲಿ ತಣ್ಣನೆಯ ಆಹಾರ ಸೇವನೆ ಮಾಡುವುದರಿಂದ ನಿಜವಾಗಿಯೂ ಆರೋಗ್ಯ ಹಾಳಾಗುತ್ತದೆಯೇ… ಈ ಕುರಿತಂತೆ ತಜ್ಞರು ನೀಡಿದ ಮಾಹಿತಿ ಇಲ್ಲಿದೆ. ಐಸ್…

Read More

Video: ಪುಟ್ಟ ಬಾಲಕ ಸಿಎಂ ಯೋಗಿ ಬಳಿ ಇಟ್ಟ ಬೇಡಿಕೆ ಏನು ಗೊತ್ತೇ? – Kannada News | A Simple Wish Steals the Show During CM Yogi’s Interaction With a Child

ಲಕ್ನೋ, ಜನವರಿ 16: ಪುಟ್ಟ ಬಾಲಕ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಳಿ ಹೋಗಿ ಕಿವಿಯಲ್ಲಿ ಪಿಸುಗುಟ್ಟಿದ್ದಾನೆ. ಏನೋ ದೊಡ್ಡ ಬೇಡಿಕೆಯಲ್ಲ ಕೇಳಿದ್ದು ಒಂದು ಪ್ಯಾಕೆಟ್ ಚಿಪ್ಸ್​. ಆ ವಿಡಿಯೋದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರ್ಚಿಯ ಮೇಲೆ ಕುಳಿತಿದ್ದಾರೆ. ಅಷ್ಟರಲ್ಲಿ ಒಂದು ಪುಟ್ಟ ಮಗು ಅವರ ಬಳಿಗೆ ಬರುತ್ತಾನೆ. ಯೋಗಿ ಮಗುವನ್ನು ನೋಡಿ ನಗುತ್ತಾ ಮಾತನಾಡುತ್ತಾನೆ. ಏನು ಬೇಕು ನಿನಗೆ ಎಂದು ಕೇಳುತ್ತಾರೆ. ಬಾಲಕ ಸಿಎಂ ಕಿವಿಯಲ್ಲಿ ನನಗೆ ಚಿಪ್ಸ್ ಬೇಕು ಎಂದು…

Read More

ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಾಣ: ತೆರೆವಿಗೆ ಯತ್ನಿಸಿದ್ದಕ್ಕೆ ತಹಶೀಲ್ದಾರ್ ವಿರುದ್ಧ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಹೈಡ್ರಾಮಾ – Kannada News | Chikkaballapur: Man Attempts Suicide Over Alleged Illegal House Evacuation, Leaves Death Note Against Tahsildar

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ನಿರ್ಮಾಣ ಹಂತದ ಮನೆ, ತಹಶೀಲ್ದಾರ್ ಚಿಕ್ಕಬಳ್ಳಾಪುರ, ಫೆಬ್ರವರಿ 14: ಆತನಿಗೆ ಹೆದ್ದಾರಿ ಬದಿಯೇ ಸ್ವಂತ ಜಮೀನಿದೆ. ಸ್ವಂತ ಜಮೀನಿಗೆ ಹೊಂದಿಕೊಂಡಂತೆ ಇರುವ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ (land dispute) ಮನೆ ನಿರ್ಮಾಣಕ್ಕೆ ಮುಂದಾಗಿದ್ದರು. ಇದರಿಂದ ಅಲ್ಲಿಯ ತಹಶೀಲ್ದಾರ್ ನಿರ್ಮಾಣ ಹಂತದ ಮನೆಯನ್ನು ತೆರೆವುಗೊಳಿಸುವುದಕ್ಕೆ ಮುಂದಾಗಿದ್ದೆ ತಡ, ಹೆದುರಿಸಲು ತಹಶೀಲ್ದಾರ್ ವಿರುದ್ದ ಡೆತ್‍ನೋಟ್ ಬರೆದಿಟ್ಟು, ಅಂಟಿಬಯೋಟಿಕ್ಸ್ ಮಾತ್ರೆಗಳನ್ನು ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿ (suicide attempt) ಹೈಡ್ರಾಮಾ ನಡೆಸಿರುವ ಘಟನೆ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ…

Read More

India-Iran: ಇರಾನ್ ಕಟ್ಟರ್ ಇಸ್ಲಾಮಿಕ್ ದೇಶವಾದರೂ ಭಾರತಕ್ಕೆ ಬೇಕು; ಯಾಕೆ ಗೊತ್ತಾ? – Kannada News | Iran crisis, why India has to worry about this Islamic nation, here are some reasons

ನವದೆಹಲಿ, ಜನವರಿ 15: ಇರಾನ್ ಮೇಲೆ ಅಮೆರಿಕ ಯಾವ ಕ್ಷಣದಲ್ಲಿ ಬೇಕಾದರೂ ಮಿಲಿಟರಿ ದಾಳಿ ನಡೆಸಬಹುದು. ಭಾರತ ಬಹಳ ಆತಂಕದಲ್ಲಿ ಪರಿಸ್ಥಿತಿ ವೀಕ್ಷಿಸುವಂತಾಗಿದೆ. ಇರಾನ್ (Iran) ಏನೂ ಭಾರತಕ್ಕೆ ಮಿತ್ರ ದೇಶವಲ್ಲ, ತೀರಾ ಶತ್ರು ದೇಶವೂ ಅಲ್ಲ. ಎರಡು ದೇಶಗಳಾಚೆ ಇರುವ ಒಂದು ರಾಷ್ಟ್ರ. ಅಲ್ಲಿ ಪರಿಸ್ಥಿತಿ ಹದಗೆಟ್ಟರೆ ಭಾರತ ಯಾಕೆ ಚಿಂತಿಸಬೇಕು? ಭಾರತ ಇರಾನ್ ಬಗ್ಗೆ ಚಿಂತೆ ಪಡಲು ಕಾರಣಗಳಿವೆ. ಭಾರತ ಮತ್ತು ಇರಾನ್ ನಡುವಿನ ಈಗಿನ ಸಂಬಂಧದ ತಳಹದಿಯು ಪರಸ್ಪರ ಅಗತ್ಯಗಳ ಮೇಲೆ ನಿಂತಿದೆ….

Read More

ಮಗಳಿಗೆ ಗಾಳ, ಅಮ್ಮನಿಗೆ ಬೆಂಕಿ: ತಲೆಮರೆಸಿಕೊಂಡಿದ್ದ ಆಸಾಮಿ ಅಂದರ್ – Kannada News | Bengaluru: Man Arrested for Setting Mother on Fire After She Refused to Let Him Marry His Daughter

ಬೆಂಗಳೂರು, ಡಿಸೆಂಬರ್​ 29: ಪುತ್ರಿಯನ್ನು ಮದುವೆ ಮಾಡಿಕೊಡಲಿಲ್ಲವೆಂಬ ಕಾರಣಕ್ಕೆ ಆಕೆಯ ತಾಯಿಗೆ ವ್ಯಕ್ತಿಯೋರ್ವ ಬೆಂಕಿ (fire) ಹಚ್ಚಿರುವಂತಹ ಘಟನೆ ಬೆಂಗಳೂರಿನ ಬಸವೇಶ್ವರ ನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಗೀತಾ ಮೃತ ಮಹಿಳೆ. ಮುತ್ತು ಅಭಿಮನ್ಯು ಬೆಂಕಿ ಹಚ್ಚಿದ ವ್ಯಕ್ತಿ. ಸದ್ಯ ಆರೋಪಿ ಮುತ್ತು ಅಭಿಮನ್ಯುವನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ (Arrested). ಇನ್ನು ಗೀತಾ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮಗಳನ್ನ ಮದುವೆ ಮಾಡಿಕೊಡು ಅಂತ ತಾಯಿಗೆ ಬೆಂಕಿ ಹಾಕಿದ್ದ ಕಿರಾತಕ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಕಳೆದ ಮಂಗಳವಾರ…

Read More

ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್, ತಮ್ಮ‌ ರಕ್ಷಣೆಗೆ ತಾವೇ ನಿರ್ಮಿಸಿಕೊಂಡ ಮೀನುಗಾರರು – Kannada News | Ullal fishermen build a First Boat Ambulance In Karavali, here Is How To Work

ಮಂಗಳೂರು, (ಫೆಬ್ರವರಿ 04): ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್  (Boat Ambulance) ನಿರ್ಮಾಣವಾಗಿದೆ. ಈ ಹಿಂದೆ ಬೋಟ್ ಆಂಬ್ಯುಲೆನ್ಸ್ ಆರಂಭಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದ್ರೆ, ಇನ್ನು ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೀಗ ಸರ್ಕಾರಕ್ಕೆ ಸೆಡ್ಡು ಹೊಡೆದ ಮೀನುಗಾರರು, ತಮ್ಮ‌ ರಕ್ಷಣೆಗೆ ತಾವೇ ಬೋಟ್ ಆಂಬ್ಯುಲೆನ್ಸ್ ನಿರ್ಮಿಸಿಕೊಂಡಿದ್ದಾರೆ. ಸರ್ಕಾರದ ಯೋಜನೆಗೆ ಕಾಯದೇ ನಾಡದೋಣಿ ಮತ್ತು ಗಿಲ್ ನೆಟ್ ಮೀನುಗಾರರ ಸಂಘದವರು ಮೊದಲ ಬೋಟ್ ಆಂಬುಲೆನ್ಸ್ ನಿರ್ಮಿಸಿದ್ದಾರೆ. ಮಂಗಳೂರಿನ ಉಳ್ಳಾಲ ವಲಯದ ಮೀನುಗಾರರ ಮಾದರಿ ಕಾರ್ಯಕ್ಕೆ ಮೆಚ್ಚುಗೆ…

Read More

ಚಿಕ್ಕಬಳ್ಳಾಪುರ ದುರಂತ: ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ – Kannada News | Minister Pradeep Eshwar on Fatal Chikkaballapur Accident: Relief Announced, Helmet Safety Stressed

ಚಿಕ್ಕಬಳ್ಳಾಪುರ, ಡಿ.25: ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಜ್ಜವಾರ ಗೇಟ್ ಬಳಿ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾತ್ರಿ 9:30ರ ಸುಮಾರಿಗೆ ನರಸಿಂಹಮೂರ್ತಿ, ಅರುಣ್, ಮನೋಜ್ ಮತ್ತು ನಂದೀಶ್ ಎಂಬ ಯುವಕರು ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಅತಿವೇಗದಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಯುವಕರು ನಿಧಾನವಾಗಿ ಬಲ ತಿರುವು ತೆಗೆದುಕೊಳ್ಳುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಪ್ರದೀಪ್ ಈಶ್ವರ್ ಅವರು, ಟಿಪ್ಪರ್ ಚಾಲಕನ ನಿರ್ಲಕ್ಷ್ಯದಿಂದ ಈ…

Read More

ಅಂತಿಮ ಡೆಡ್​ಲೈನ್; ಆಧಾರ್​ಗೆ ಲಿಂಕ್ ಆಗದ ಪ್ಯಾನ್ ಜನವರಿ 1ರಿಂದ ಡೆಡ್; ಹಣಕಾಸು ತೊಂದರೆಗಳೇನಾಗಬಹುದು? – Kannada News | Aadhaar linking final deadline on 2025 Dec 31st, PAN will become inoperative from Jan 1st

ವಿವಿಧ ಸಕಾರಣಗಳಿಗಾಗಿ ಆದಾಯ ತೆರಿಗೆ ಇಲಾಖೆಯು (Income Tax) ಎಲ್ಲಾ ಪ್ಯಾನ್ ಕಾರ್​ಡ್​ಗಳನ್ನು ಆಧಾರ್​ಗೆ ಲಿಂಕ್ ಮಾಡಲು ಪದೇ ಪದೇ ಹೇಳುತ್ತಲೇ ಬಂದಿದೆ. ಈಗಲೂ ಕೂಡ ಬಹಳಷ್ಟು ಜನರು ಪಾನ್ ಮತ್ತು ಆಧಾರ್ ಲಿಂಕ್ ಮಾಡಿಲ್ಲ. ಸರ್ಕಾರ ಹಲವು ಬಾರಿ ಡೆಡ್​ಲೈನ್ ಕೊಟ್ಟಿದೆ. ಈಗ ಫೈನಲ್ ಡೆಡ್​ಲೈನ್ ಡಿಸೆಂಬರ್ 31ಕ್ಕೆ ಇದೆ. ಅಷ್ಟರೊಳಗೆ ನಿಮ್ಮ ಪ್ಯಾನ್ ಮತ್ತು ಆಧಾರ್ ಲಿಂಕ್ ಆಗಿರಬೇಕು. ಇಲ್ಲದಿದ್ದರೆ ಪರ್ಮನೆಂಟ್ ಅಕೌಂಟ್ ನಂಬರ್ ಅಥವಾ ಪ್ಯಾನ್ ಇನಾಪರೇಟಿವ್ ಆಗುತ್ತದೆ. ಅಂದರೆ, ಅದು ನಿಷ್ಕ್ರಿಯಗೊಳ್ಳುತ್ತದೆ….

Read More