Headlines

ಈ ವಾರ ಕನ್ನಡದ ಎರಡು ದೊಡ್ಡ ಸಿನಿಮಾಗಳು ರಿಲೀಸ್; ಎರಡರಲ್ಲೂ ರಚಿತಾ ನಟನೆ – Kannada News | Rachita Ram’s Double Treat: Cult and Landlord Hit Theaters Jan 23

ಸಂಕ್ರಾಂತಿ ಸಂದರ್ಭದಲ್ಲಿ ತೆಲುಗು ಸಿನಿಮಾಗಳು ರಿಲೀಸ್ ಆಗಿ ಅಬ್ಬರಿಸಿದವು. ಈಗ ಜನವರಿ 26 ಬರುತ್ತಿದೆ. ಇದರ ಲಾಭ ಪಡೆಯಲು ಕನ್ನಡದ ನಿರ್ಮಾಪಕರು ಮುಂದಾಗಿದ್ದಾರೆ. ಜನವರಿ 23ರಂದು ಕನ್ನಡದ ಎರಡು ಪ್ರಮುಖ ಸಿನಿಮಾಗಳು ರಿಲೀಸ್ ಆಗುತ್ತಿವೆ. ಒಂದು ಎ ಪ್ರಮಾಣ ಪತ್ರ ಪಡೆದ ಸಿನಿಮಾ (Cinema) ಆದರೆ ಮತ್ತೊಂದು ಯುಎ ಪ್ರಮಾಣ ಪತ್ರ ಪಡೆದ ಚಿತ್ರ. ಈ ಎರಡೂ ಸಿನಿಮಾಗಳು ಧೂಳೆಬ್ಬಿಸಲು ರೆಡಿ ಆಗಿದೆ. ಕಲ್ಟ್ ‘ಉಪಾಧ್ಯಕ್ಷ’ ಸಿನಿಮಾ ನಿರ್ದೇಶನ ಮಾಡಿ ಗಮನ ಸೆಳೆದ ಅನಿಲ್ ಕುಮಾರ್ ಅವರು…

Read More

ಒಟಿಟಿಗೆ ಬರಲು ರೆಡಿ ಆದ ‘ಪರಾಶಕ್ತಿ’; ಎಲ್ಲಿ? ಯಾವಾಗ? – Kannada News | Parashakti OTT: Shiva Karthikeyan’s Film on Anti Hindi Protests Arrives on Zee5

ಕಾಲಿವುಡ್ ಹೀರೋ ಶಿವಕಾರ್ತಿಕೇಯನ್ ಸಾಕಷ್ಟು ಹೆಸರು ಮಾಡಿದ್ದಾರೆ. ಅವರು ವಿಭಿನ್ನ ಕಂಟೆಂಟ್ ಹೊಂದಿರುವ ಚಿತ್ರಗಳನ್ನು ಮಾಡುವ ಮೂಲಕ ವಿಶೇಷ ಹೆಸರು ಮಾಡಿದ್ದಾರೆ. ಇತ್ತೀಚೆಗೆ, ಸಂಕ್ರಾಂತಿ ಹಬ್ಬದ ಸಮಯದಲ್ಲಿ, ಅವರು ‘ಪರಾಶಕ್ತಿ’ ಚಿತ್ರದೊಂದಿಗೆ (Parashkati) ಪ್ರೇಕ್ಷಕರ ಮುಂದೆ ಬಂದರು. ಆದರೆ ಕೆಟ್ಟ ವಿಮರ್ಶೆ ಪಡೆದಿದ್ದರಿಂದ ಈ ಚಿತ್ರಕ್ಕೆ ಹಿನ್ನಡೆ ಆಯಿತು. ಈ ಸಿನಿಮಾ ಈಗ ಒಟಿಟಿಗೆ ಕಾಡಲಿಡುತ್ತಿದೆ. ಈ ಚಿತ್ರವು ಥಿಯೇಟರ್​ನಲ್ಲಿ ತಮಿಳಿನಲ್ಲಿ ಮಾತ್ರ ಬಿಡುಗಡೆಯಾಯಿತು. ಆದರೆ, ಒಟಿಟಿಯಲ್ಲಿ ಹಲವು ಭಾಷೆಗಳಲ್ಲಿ ಲಭ್ಯವಿದೆ. ನಿರ್ದೇಶಕಿ ಸುಧಾ ಕೊಂಗರ ನಿರ್ದೇಶಿಸಿದ…

Read More

ಗಿಲ್ಲಿ ನಟನ ಹುಟ್ಟೂರಲ್ಲಿ ಬ್ಯಾನರ್, ಕಟೌಟ್: ಹಳ್ಳಿ ಮಂದಿ ಖುಷಿ ನೋಡಿ.. – Kannada News | Gilli Nata native Dadadapura Celebrates ahead of Bigg Boss Kannada Season 12 Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ (Bigg Boss Kannada Season 12 Finale) ತಲುಪಿರುವ ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿ ಅವರ ಹುಟ್ಟೂರಿನಲ್ಲಿ ಜನರು ದೊಡ್ಡ ದೊಡ್ಡ ಬ್ಯಾನರ್, ಕಟೌಟ್ ಹಾಕಿ ಸಂಭ್ರಮಿಸುತ್ತಿದ್ದಾರೆ. ಹೌದು, ಗಿಲ್ಲಿ ಅವರ ಊರು ದಡದಪುರದಲ್ಲಿ (Dadadapura) ಗ್ರಾಮಸ್ಥರ ಸಂಭ್ರಮ ಜೋರಾಗಿದೆ. ‘ವೋಟ್ ಫಾರ್ ಗಿಲ್ಲಿ’ ಎಂದು ಘೋಷಣೆ ಕೂಗಲಾಗುತ್ತಿದೆ. ಕಾಮಿಡಿ ಮೂಲಕ ಗಿಲ್ಲಿ ನಟ (Gilli Nata) ಅವರು ಎಲ್ಲರನ್ನು ಮನರಂಜಿಸಿದ್ದಾರೆ. ಅವರೇ ಈ…

Read More

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ – Kannada News | Usman Khawaja shines on BBL return

ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಆಸ್ಟ್ರೇಲಿಯಾ ಆಟಗಾರ ಉಸ್ಮಾನ್ ಖ್ವಾಜಾ ಇದೀಗ ಬಿಗ್ ಬ್ಯಾಷ್ ಲೀಗ್​ನಲ್ಲಿ ಕಣಕ್ಕಿಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಬಳಿಕ ನೇರವಾಗಿ ಟಿ20 ಪಂದ್ಯದಲ್ಲಿ ಕಣಕ್ಕಿಳಿದ ಖ್ವಾಜಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ದಿ ಗಬ್ಬಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಹಾಗೂ ಸಿಡ್ನಿ ಥಂಡರ್ ತಂಡಗಳು ಕಣಕ್ಕಿಳಿದಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 180…

Read More

ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ – Kannada News | PM Modi receives warm welcome by Malaysian PM Anwar Ibrahim after arriving in Kuala Lumpur

ಕೌಲಾಲಂಪುರ, ಫೆಬ್ರವರಿ 7: 2 ದಿನಗಳ ಭೇಟಿಗಾಗಿ ಮಲೇಷ್ಯಾಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿಗೆ ಆತ್ಮೀಯ ಸ್ವಾಗತ ದೊರಕಿದೆ. ಪ್ರಧಾನಿ ಮೋದಿಗೆ (PM Modi) ಅಪ್ಪುಗೆಯ ಮೂಲಕ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಆತ್ಮೀಯವಾಗಿ ಸ್ವಾಗತಿಸಿದರು. ಭಾರತ-ಮಲೇಷ್ಯಾ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಈ ಭೇಟಿಯು ಮಹತ್ವದ ಹೆಜ್ಜೆಯಾಗಿದೆ. ಈ ಭೇಟಿಯ ವೇಳೆ ವ್ಯಾಪಾರ ಮತ್ತು ಹೂಡಿಕೆಯನ್ನು ವಿಸ್ತರಿಸುವುದು, ತಂತ್ರಜ್ಞಾನ ಸಹಕಾರವನ್ನು ಆಳಗೊಳಿಸುವುದು, ಪ್ರಮುಖ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಸಮನ್ವಯದ ಕುರಿತು ಉನ್ನತ ಮಟ್ಟದ ಚರ್ಚೆಗಳನ್ನು…

Read More

ಪಹಲ್ಗಾಮ್ ದಾಳಿಯ ತನಿಖೆ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ; ಅಮಿತ್ ಶಾ – Kannada News | Terror Plotters Punished and Executors Neutralised by Indias security forces Amit Shah says

ನವದೆಹಲಿ, ಡಿಸೆಂಬರ್ 26: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಯಶಸ್ವಿ ತನಿಖೆ ನಡೆಸುವ ಮೂಲಕ ಪಾಕಿಸ್ತಾನದ ಭಯೋತ್ಪಾದಕ ಮಾಸ್ಟರ್​​ಮೈಂಡ್​​ಗಳಿಗೆ ಬಲವಾದ ಮತ್ತು ಸೂಕ್ತವಾದ ಉತ್ತರವನ್ನು ನೀಡಲಾಗಿದೆ. ಪಹಲ್ಗಾಮ್ ತನಿಖೆಯು ಪಾಕಿಸ್ತಾನದ ಅಸಲಿ ಮುಖವನ್ನು ಜಗತ್ತಿನೆದುರು ಮತ್ತೊಮ್ಮೆ ಬಯಲು ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಏಪ್ರಿಲ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ದಾಳಿಕೋರರು 26 ಜನರನ್ನು ಕೊಲ್ಲಲಾಗಿತ್ತು. ಅವರಲ್ಲಿ ಹೆಚ್ಚಿನವರು ಪ್ರವಾಸಿಗರು. ಇದು ಭಾರತ ಮತ್ತು ಪಾಕಿಸ್ತಾನದ ನಡುವೆ ದಿನಗಳ ಕಾಲ ನಡೆದ…

Read More

ಮನ್ ಕಿ ಬಾತ್; ಮನಬಂದಂತೆ ಆ್ಯಂಟಿಬಯೋಟಿಕ್ ಸೇವಿಸುವವರಿಗೆ ಪ್ರಧಾನಿ ಮೋದಿ ಎಚ್ಚರಿಕೆ – Kannada News | Mann Ki Baat 2025 PM Modi Shares Health Warning on Self Medication and antibiotics

ನವದೆಹಲಿ, ಡಿಸೆಂಬರ್ 28: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಈ ವರ್ಷದ ಕೊನೆಯ ಮನ್ ಕಿ ಬಾತ್​​ನಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಉಗ್ರರ ದಾಳಿಯಿಂದ ಹಿಡಿದು ಆರೋಗ್ಯ ಸಮಸ್ಯೆಯವರೆಗೆ ಹಲವು ವಿಷಯಗಳವರೆಗೆ ಅವರು ಬೆಳಕು ಚೆಲ್ಲಿದ್ದಾರೆ. ಆದರೆ, ದೆಹಲಿ ಸೇರಿದಂತೆ ದೆಹಲಿಯ ಹಲವು ನಗರಗಳಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಅವರು ಯಾವುದೇ ಪ್ರಸ್ತಾಪವನ್ನೂ ಮಾಡಿಲ್ಲ. ತಮ್ಮ ಮನ್ ಕಿ ಬಾತ್​​ನಲ್ಲಿ ಪ್ರಧಾನಿ ಮೋದಿ ಪ್ರತಿಯೊಬ್ಬ ಭಾರತೀಯರು ಗಂಭೀರವಾಗಿ ಪರಿಗಣಿಸಬೇಕಾದ…

Read More

ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ: ಬಿಹಾರ ಮೂಲದ ಮೋಸ್ಟ್ ವಾಂಟೆಡ್ ಆರೋಪಿ ಪೊಲೀಸರ ಬಲೆಗೆ! – Kannada News | Hunsur Gold Robbery: Two Bihar Accused Arrested for Sky Gold and Diamonds Robbery

ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ ಮೈಸೂರು, ಜನವರಿ 19: ಜಿಲ್ಲೆಯ ಹುಣಸೂರಿನಲ್ಲಿ ನಡೆದ ಭಾರೀ ಚಿನ್ನದಂಗಡಿ ದರೋಡೆ  (Gold and Diamond Theft) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳೆದ ಡಿಸೆಂಬರ್​ನಲ್ಲಿ ಐದು ಜನರಿದ್ದ ಕಳ್ಳರ ಗ್ಯಾಂಗ್, ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಯಲ್ಲಿ ಸುಮಾರು 7 ಕೆಜಿ ಬಂಗಾರ ಮತ್ತು ಡೈಮಂಡ್​​ ಅನ್ನು ಕೇವಲ 5 ನಿಮಿಷಗಳಲ್ಲಿ ದೋಚಿತ್ತು. ಈ ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಬಿಹಾರ ಮತ್ತು…

Read More

ಅಮಿತಾಭ್ ಬಚ್ಚನ್ ಮನೆಯಲ್ಲಿದೆ ಚಿನ್ನದ ಟಾಯ್ಲೆಟ್ – Kannada News | Amitabh Bachchan’s Golden Toilet: Vijay Varma’s Viral Selfie Sparks Luxury Debate

ಭಾರತದ ಅತ್ಯಂತ ಶ್ರೀಮಂತ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಮನೆಯಲ್ಲಿ ಚಿನ್ನದ ಟಾಯ್ಲೆಟ್ ಇರುವ ವಿಷಯ ಇತ್ತೀಚೆಗೆ ಸುದ್ದಿ ಆಗಿತ್ತು. ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್ (Amitabh Bachchan) ಅವರ ಮನೆಯಲ್ಲೂ ಇದೇ ರೀತಿಯ ಟಾಯ್ಲೆಟ್ ಇದೆಯಂತೆ. ವೈರಲ್ ಆಗಿರುವ ಫೋಟೋ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮತ್ತು ಚರ್ಚೆಯನ್ನು ಸೃಷ್ಟಿಸಿದೆ. ಈ ಫೋಟೋದಲ್ಲಿ ಬಿಗ್ ಬಿ ಅವರ ಮನೆಯ ಸ್ನಾನಗೃಹದಲ್ಲಿರುವ ಚಿನ್ನದ ಕಮೋಡ್ ಸ್ಪಷ್ಟವಾಗಿ ಗೋಚರಿಸುತ್ತದೆ. ಫೋಟೋವನ್ನು ನೋಡಿದ ನಂತರ ಅನೇಕರು ಅಚ್ಚರಿ ಹೊರಹಾಕಿದ್ದಾರೆ. ನಟ ವಿಜಯ್…

Read More

IND vs SA: Has any international match been abandoned without a ball bowled due to fog before the Lucknow T20I? | Cricket News

Hardik Pandya at Ekana Cricket Stadium in Lucknow. (PTI Photo) NEW DELHI: The fourth T20I between India and South Africa in Lucknow on Wednesday was abandoned without a single ball being bowled due to “excessive fog,” a scenario that triggered widespread outrage among fans and renewed discussions on air quality and scheduling. Images of India…

Read More