ನಾವು ಹೇಳೊ ಕಲೆಕ್ಷನ್ ಎಲ್ಲ ಸುಳ್ಳು: ನಿರ್ಮಾಪಕ ಬಿಚ್ಚಿಟ್ಟ ಸತ್ಯ – Kannada News | Producer Anil Sunkara said movie collection report is always fake

ಮೊದಲೆಲ್ಲ ಸಿನಿಮಾಗಳು (Cinema) ಬಿಡುಗಡೆ ಆದ ಮರು ದಿನ, ಕತೆ ಹೇಗಿದೆ? ಹಾಡುಗಳು ಹೇಗಿವೆ, ಕಾಮಿಡಿ ಚೆನ್ನಾಗಿದೆಯಾ? ಫೈಟ್ ಎಷ್ಟು ಇವೆ? ಐಟಂ ಹಾಡು ಇವೆಯಾ? ಫ್ಯಾಮಿಲಿ ನೋಡಬಹುದಾ? ಹೀಗೆಲ್ಲ ಚರ್ಚೆ ಆಗುತ್ತಿತ್ತು. ಆದರೆ ಈಗ ಸಿನಿಮಾ ಬಿಡುಗಡೆ ಆದ ಮರು ದಿನ ಕಲೆಕ್ಷನ್ ವಿಚಾರ ಹೆಚ್ಚು ಚರ್ಚೆ ಆಗುತ್ತದೆ. ಕತೆ, ನಟನೆ, ಸಂಗೀತದ ಬಗ್ಗೆ ಮಾತನಾಡಬೇಕಾದ ಸಾಮಾನ್ಯ ಪ್ರೇಕ್ಷಕ ಸಹ ಸಿನಿಮಾಗಳ ಕಲೆಕ್ಷನ್ ಬಗ್ಗೆ ಚರ್ಚೆ ಮಾಡಲು ಶುರು ಮಾಡಿದ್ದಾನೆ. ಈ ಬಗ್ಗೆ ಕೆಲವು ಸಿನಿಮಾ…

Read More

ಮದುವೆಗೂ ಮುನ್ನ ವಿದೇಶದಲ್ಲಿ ಕಾಲ ಕಳೆದು ಬಂದ ರಶ್ಮಿಕಾ, ವಿಜಯ್ ದೇವರಕೊಂಡ – Kannada News | Vijay Deverakonda and Rashmika Mandanna return to India from Italy vacation

ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ನಟ ವಿಜಯ್ ದೇವರಕೊಂಡ (Vijay Deverakonda) ಜೊತೆ ಕ್ಲೋಸ್ ಆಗಿರುವುದು ಗೊತ್ತೇ ಇದೆ. ಶೀಘ್ರದಲ್ಲೇ ಅವರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ. ಅದಕ್ಕೂ ಮುನ್ನ ಒಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ. ಇದನ್ನು ಅವರು ಜಗಜ್ಜಾಹೀರು ಮಾಡಿಲ್ಲ. ಬದಲಿಗೆ, ಸಾಧ್ಯವಾದಷ್ಟು ಗುಟ್ಟಾಗಿ ಕಾಲ ಕಳೆದು ಬಂದಿದ್ದಾರೆ. ಆದರೂ ಕೂಡ ಭಾರತಕ್ಕೆ ವಾಪಸ್ ಬಂದ ಕೂಡಲೇ ವಿಮಾನ ನಿಲ್ದಾಣದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇದರಿಂದ…

Read More

ಮೂರು ದಿನಗಳಿಂದ ದೆಹಲೀಲಿದ್ದರೂ ಡಿಕೆ ಶಿವಕುಮಾರ್​ಗೆ ಸಿಗುತ್ತಿಲ್ಲ ರಾಹುಲ್ ಗಾಂಧಿ ಭೇಟಿ ಅವಕಾಶ! – Kannada News | DK Shivakumar Delhi Visit: Rahul Gandhi Meeting Pending Amid Karnataka CM Power Tussle Speculations

ರಾಹುಲ್ ಗಾಂಧಿ ಹಾಗೂ ಡಿಕೆ ಶಿವಕುಮಾರ್​Image Credit source: DK Shivakumar X Handle ಬೆಂಗಳೂರು, ಜನವರಿ 19: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಜತೆ ‘ನಿಮ್ಮನ್ನು ದೆಹಲಿಗೆ ಕರೆಸಿ ಮಾತನಾಡುತ್ತೇನೆ’ ಎಂದಿದ್ದ ರಾಹುಲ್ ಗಾಂಧಿ (Rahul Gandhi) ಇದೀಗ ಭೇಟಿಗೆ ಅವಕಾಶವೇ ನೀಡುತ್ತಿಲ್ಲವೇ? ಇಂಥದ್ದೊಂದು ಪ್ರಶ್ನೆಗೆ ಇತ್ತೀಚಿನ ಬೆಳವಣಿಗೆಗಳು ಕಾರಣವಾಗಿವೆ. ಅಸ್ಸಾಂ ವಿಧಾನಸಭಾ ಚುನಾವಣೆಯ ವೀಕ್ಷಕರಾಗಿ ನೇಮಕಗೊಂಡಿರುವ ಶಿವಕುಮಾರ್, ಅದಕ್ಕೆ ಸಂಬಂಧಿಸಿದ ಪಕ್ಷದ ಕಾರ್ಯಗಳಿಗಾಗಿ ದೆಹಲಿಗೆ ತೆರಳಿದ್ದರೂ ಕರ್ನಾಟಕ ರಾಜಕಾರಣ ಸಂಬಂಧ…

Read More

Viral: ಬೆಂಗಳೂರಿನಲ್ಲಿ ಬಾಡಿಗೆ ಮನೆ ತೋರಿಸಲು ದುಡ್ಡು ಕೇಳ್ತಾರೆ; ಮನೆ ಮಾಲೀಕನ ದುರಾಸೆ ಕಂಡು ಶಾಕ್ ಆದ ವ್ಯಕ್ತಿ – Kannada News | Bengaluru: Bengaluru landlord asks to pay one month’s rent if you go to see a rented house

ಬೆಂಗಳೂರು, ಫೆಬ್ರವರಿ 05: ಈಗಿನ ದುಬಾರಿ ದುನಿಯಾದಲ್ಲಿ ಬೆಂಗಳೂರಿನಂತಹ (Bengaluru) ದೊಡ್ಡ ದೊಡ್ಡ ನಗರದಲ್ಲಿ ಬಾಡಿಗೆ ಮನೆಯಲ್ಲಿ ಇರುವುದು ಕಷ್ಟಕರ. ದುಡಿದ ಹಣವನ್ನೆಲ್ಲವೂ ಬಾಡಿಗೆ ಕಟ್ಟುವುದಕ್ಕೆ ಆಗುತ್ತದೆ. ಆದರೆ ಮನೆ ಮಾಲೀಕರು ತಿಂಗಳ ಬಾಡಿಗೆ ಸಾವಿರ ಅಲ್ಲ, ಲಕ್ಷ ರೂ ಹೇಳ್ತಾರೆ. ಆದರೆ ಬೆಂಗಳೂರಿನಲ್ಲಿ ಮನೆಯನ್ನು ಹುಡುಕುತ್ತಿರುವಾಗ ಎದುರಾದ ಅನಿರೀಕ್ಷಿತ ಘಟನೆಯ ಬಗ್ಗೆ ವಿವರಿಸಿದ್ದಾರೆ. ಮನೆ ಹೇಗಿದೆ ಎಂದು ನೋಡಲು ಒಂದು ತಿಂಗಳ ಬಾಡಿಗೆ ನೀಡಬೇಕೆಂದ ಮನೆ ಮಾಲೀಕರ ವಿಚಿತ್ರ ಬೇಡಿಕೆ ಕಂಡು ಶಾಕ್ ಆಗಿದ್ದಾರೆ. ಈ…

Read More

IND vs NZ: ನ್ಯೂಜಿಲೆಂಡ್ ತಂಡದಲ್ಲಿ ತಮಿಳುನಾಡು ಮೂಲದ ಆಟಗಾರ; ರಜನಿಯ ಬಿಗ್ ಫ್ಯಾನ್

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್‌ ಮಾಡಬೇಕಾಯಿತು. ಇನ್ನು ಈ ಪಂದ್ಯಕ್ಕೆ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರನಿಗೆ ಆಡುವ ಹನ್ನೊಂದರ ಬಳಗದಲ್ಲಿ ಆಡುವ ಅವಕಾಶ ಸಿಕ್ಕಿದೆ. ನ್ಯೂಜಿಲೆಂಡ್ ತಂಡದಲ್ಲಿ ಸ್ಪಿನ್ನರ್ ಆಗಿ ಆಡುತ್ತಿರುವ ಆದಿತ್ಯ ಅಶೋಕ್ ತಮಿಳುನಾಡು ಮೂಲದವರಾಗಿದ್ದಾರೆ. ತಮಿಳುನಾಡಿನ ವೆಲ್ಲೂರಿನಲ್ಲಿ ಜನಿಸಿದ ಆತಿದ್ಯಗೆ ನಾಲ್ಕು…

Read More

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ – Kannada News | Bengaluru Thalapathy Vijay Fans decorated theater for Jana Nayagan release

ಬೆಂಗಳೂರಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ದಳಪತಿ ವಿಜಯ್ ಅಭಿಮಾನಿಗಳಿದ್ದಾರೆ. ಜನವರಿ 09 ರಂದು ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆಗೆ ಎಲ್ಲರೂ ಕಾಯುತ್ತಿದ್ದರು. ಚಿತ್ರಮಂದಿರವನ್ನು ಅದ್ಧೂರಿಯಾಗಿ ಸಿಂಗರಿಸಿದ್ದರು. ವಿಜಯ್ ಅವರ ಹಲವು ಕಟೌಟ್​​ಗಳನ್ನು ಅಭಿಮಾನಿಗಳು ಕಟ್ಟಿದ್ದರು, ಹಲವು ಪೋಸ್ಟರ್​​ಗಳನ್ನು ಸಹ ಹಾಕಿದ್ದರು. ಜೊತೆಗೆ ಪುನೀತ್ ರಾಜ್​ಕುಮಾರ್ ಅವರ ಕಟೌಟ್ ಅನ್ನು ಸಹ ಹಾಕಿದ್ದು ವಿಶೇಷ. ಅಭಿಮಾನಿಗಳು ವಿಜಯ್ ಸಿನಿಮಾ ಸ್ವಾಗತಕ್ಕೆ ಚಿತ್ರಮಂದಿರವನ್ನು ಹೇಗೆ ಸಜ್ಜು ಮಾಡಿದ್ದರು ನೋಡಿ. ಆದರೆ ಅಭಿಮಾನಿಗಳ ಆಸೆಗೆ ಸೆನ್ಸಾರ್ ಮಂಡಳಿ ತಣ್ಣೀರು ಎರಚಿದೆ….

Read More

‘ನಾನು ಇಲ್ಲಿಗೆ ಬಂದು ದೊಡ್ಡ ತಪ್ಪು ಮಾಡಿದೆ’: ಮತಾಂತರಗೊಂಡು ಪಾಕ್​​​ ವ್ಯಕ್ತಿಯನ್ನು ಮದುವೆಯಾಗಿ ಕಣ್ಣೀರು ಹಾಕಿದ ಭಾರತದ ಮಹಿಳೆ – Kannada News | Pakistan Ordeal: Sarabjit Kaur Seeks India Return After Conversion & Harassment Claims

ಮಹಿಳೆಯೊಬ್ಬರು ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿ ನೋವು ಪಡುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.  ಕಳೆದ ವರ್ಷ ನವೆಂಬರ್‌ನಲ್ಲಿ ಸಿಖ್ ತೀರ್ಥಯಾತ್ರೆಗಾಗಿ ಪಾಕಿಸ್ತಾನಕ್ಕೆ ಹೋಗಿ ಇಸ್ಲಾಂಗೆ ಮತಾಂತರಗೊಂಡು ಪಾಕಿಸ್ತಾನಿ ಪುರುಷನನ್ನು ಮದುವೆಯಾದ ಭಾರತೀಯ ಮಹಿಳೆ ಸರಬ್ಜೀತ್ ಕೌರ್ (Sarabjit Kaur) ಇದೀಗ ಮತ್ತೆ ತನ್ನ ಧರ್ಮಕ್ಕ ಸೇರಬೇಕು. ಭಾರತಕ್ಕೆ ಮತ್ತೆ ಬರಬೇಕು ಎಂಬ ಆಸೆ ಇದೆ ಎಂದು ಹೇಳಿದ್ದಾರೆ. ಈ ವಿಡಿಯೋ ಇದೀಗ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ. ಕೌರ್ ಭಾರತದಲ್ಲಿರುವ ತನ್ನ ಮಾಜಿ ಪತಿಯೊಂದಿಗೆ…

Read More

‘45’ ಸಿನಿಮಾ ಒಟಿಟಿ ರಿಲೀಸ್: ಜೀ5 ಮೂಲಕ ಜನವರಿ 23ರಿಂದ ಪ್ರಸಾರ ಶುರು – Kannada News | Shivarajkumar starrer 45 Kannada movie OTT Release on Zee 5 from this date

ವಿಶೇಷ ಕಥಾಹಂದರ ಇರುವ ‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಮುಂತಾದವರು ನಟಿಸಿದ್ದಾರೆ. ಅವರ ಅಭಿಮಾನಿಗಳು ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ್ದಾರೆ. ಈಗ ಈ ಚಿತ್ರ ಒಟಿಟಿಗೆ ಕಾಲಿಡುತ್ತಿದೆ. ಜನವರಿ 23ರಿಂದ ‘ಜೀ5’ ಒಟಿಟಿ (Zee5 OTT) ಮೂಲಕ ಪ್ರಸಾರ ಆಗಲಿದೆ. ಚಿತ್ರಮಂದಿರಗಳಲ್ಲಿ ‘45’ ಸಿನಿಮಾವನ್ನು (45 Movie) ಮಿಸ್ ಮಾಡಿಕೊಂಡವರು ಮನೆಯಲ್ಲೇ ಕುಳಿತು ನೋಡಬಹುದು. ಬೇರೆ ಬೇರೆ ಭಾಷೆಗಳಿಗೂ ಈ ಸಿನಿಮಾ ಡಬ್ ಆಗಿದೆ. ಅರ್ಜುನ್ ಜನ್ಯ ಅವರು ‘45’ ಚಿತ್ರಕ್ಕೆ ನಿರ್ದೇಶನ…

Read More

‘100 ರೂ. ಡಿಸ್ಕೌಂಟ್​​ಗಾಗಿ ಫ್ರೀ ಎಂಟರ್ಟೈನ್ಮೆಂಟ್’: ಛೀ.. ಈ ಯುವತಿಯರು ಮಾಡಿದ ಕೆಲಸ ನೋಡಿ – Kannada News | Viral Video Sparks Debate: The Dark Side of Social Media Fame and Disrespect

ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಬೇಕು ಎಂಬ ಹುಚ್ಚುತನದಿಂದ, ಮುಗ್ದ ಜನರ ಮನಸ್ಸಿಗೆ ನೋವು ಮಾಡುವ ಕೆಲಸಗಳು ನಡೆಯುತ್ತಿದೆ. ಇದರಿಂದ ವೈಯಕ್ತಿಕ ವಿಚಾರಗಳಿಗೆ ಧಕ್ಕೆಯಾಗುತ್ತಿದೆ. ಇದೀಗ ಇಲ್ಲೊಂದು ವಿಡಿಯೋ ಭಾರೀ ವೈರಲ್​ ಆಗಿದೆ. ಯುವತಿ ವರ್ತನೆಗೆ ಭಾರೀ ಅಕ್ರೋಶಗಳು ವ್ಯಕ್ತವಾಗಿದೆ, ಇದೀಗ  ಈ ಬಗ್ಗೆ ಸರ್ಕಾರಗಳು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅನೇಕ ನೆಟ್ಟಿಗರು ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕುಂದನ್ ಪಟೇಲ್ ಎಂಬುವವರು (cab driver video) ಹಂಚಿಕೊಂಡಿರುವ ಈ ವಿಡಿಯೋ ಸದ್ಯ ದೊಡ್ಡ ಮಟ್ಟದ ಚರ್ಚೆ ಮತ್ತು…

Read More

ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ – Kannada News | Gilli Nata Stun After Rashika Mother Sharp Talk In Bigg Boss Kannada

ಈ ವಾರ ಬಿಗ್ ಬಾಸ್ ಮನೆಯಲ್ಲಿ ಫ್ಯಾಮಿಲಿ ವೀಕ್. ಸೂರಜ್ ಹಾಗೂ ರಾಶಿಕಾ ಅವರ ಕುಟುಂಬದವರು ಮೊದಲು ದಿನವೇ ಭಾಗಿ ಆಗಿದ್ದಾರೆ. ಇದು ಸಾಕಷ್ಟು ಭಾವುಕ ಕ್ಷಣಕ್ಕೆ ಸಾಕ್ಷಿ ಆಯಿತು. ರಾಶಿಕಾ ಅವರು ಕುಟುಂಬದವರನ್ನು ನೋಡಿ ಕಣ್ಣಿರು ಹಾಕಿದರು. ಸೂರಜ್ ಅವರು ತಾಯಿಗೋಸ್ಕರ ಅಡುಗೆ ಮಾಡಿ ತೆಗೆದುಕೊಂಡು ಹೋದರು. ಆ ಬಗ್ಗೆ ಇಲ್ಲಿದೆ ವಿವರ. ಗಿಲ್ಲಿ ನಟ ಹಾಗೂ ಕಾವ್ಯಾ ಕುಟುಂಬ ಬರೋದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More