Headlines

MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್ – Kannada News | Desert Vipers won their maiden ILT20 title

ದುಬೈ ಇಂಟರ್​​​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಇಂಟರ್​​ನ್ಯಾಷನಲ್ ಲೀಗ್ ಟಿ20 ಫೈನಲ್ ಪಂದ್ಯದಲ್ಲಿ ಎಂಐ ಎಮಿರೇಟ್ಸ್ ತಂಡಕ್ಕೆ ಸೋಲುಣಿಸಿ ಡೆಸರ್ಟ್ ವೈಪರ್ಸ್ ತಂಡವು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಸರ್ಟ್ ವೈಪರ್ಸ್ ಪರ ನಾಯಕ ಸ್ಯಾಮ್ ಕರನ್ 51 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 74 ರನ್ ಬಾರಿಸಿದ್ದರು. ಈ ಅರ್ಧಶತಕದ…

Read More

ಜೈಲಿಂದ ವೀರೇಂದ್ರ ಪಪ್ಪಿ ರಿಲೀಸ್​: ಹೂವಿನ‌ ಹಾರ ಹಾಕಿ ಅಭಿಮಾನಿಗಳಿಂದ ಭರ್ಜರಿ ಸ್ವಾಗತ – Kannada News | Veerendra Pappy Released From Jail, Receives Grand Welcome From Fans

ಬೆಂಗಳೂರು, ಡಿಸೆಂಬರ್​ 30: ಇ.ಡಿ ಪ್ರಕರಣದಲ್ಲಿ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಂದು ಕೋರ್ಟ್​ನಿಂದ ಜಾಮೀನು ಹಿನ್ನೆಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ಕಳೆದ 4 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿ ಸೇರಿದ್ದರು. ಇದೀಗ ಬಿಡುಗಡೆಯಾಗಿರುವ ವೀರೇಂದ್ರಗೆ ಅಭಿಮಾನಿಗಳು ಪರ ಘೋಷಣೆ ಕೂಗಿ, ಹೂವಿನ‌ ಹಾರ ಹಾಕಿ ಬರಮಾಡಿಕೊಂಡರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

Karnataka Weather Forecast: ಕರಾವಳಿಯಲ್ಲಿ ನಾಳೆ ಮಳೆಯಬ್ಬರ, ಈ ಜಿಲ್ಲೆಗಳಲ್ಲಿಯೂ ವರ್ಷಧಾರೆಯ ನಿರೀಕ್ಷೆ – Kannada News | Karnataka Weather Update: Heavy Rain Alert Issued for Coastal Districts on June 24

ಬೆಂಗಳೂರು, ಜೂನ್​​ 23: ಕರ್ನಾಟಕದಾದ್ಯಂತ ಮುಂಗಾರು ಬಿರುಸು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರಗಳ ಅವಧಿಗೆ ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಕರವಾಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಲೋ ಮೀಟರ್​​ ವೇಗದ ಗಾಳಿಯ ಜೊತೆಗೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ವರ್ಷಧಾರೆಯ ಎಚ್ಚರಿಕೆ ನೀಡಲಾಗಿದೆ. ರಾಜ್ಯದ ಎಲ್ಲೆಲ್ಲಿ ಮಳೆ? ದಾವಣಗೆರೆ ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಬೆಂಗಳೂರು…

Read More

38 ಬೇಡಿಕೆ, 48 ಗಂಟೆಯ ಗಡುವು; ಪಿಒಕೆಯಲ್ಲಿ ಮತ್ತೆ ಸಂಘರ್ಷದ ಭೀತಿ – Kannada News | 38 Demands and 48 Hour Ultimatum PoK Protest Leaders said Dialogue Has Failed with Pakistan

ಕಾಶ್ಮೀರ, ಜುಲೈ 9: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ತೀವ್ರ ಪ್ರತಿಭಟನೆ ಈಗ ಅತ್ಯಂತ ಉಗ್ರ ಸ್ವರೂಪ ಪಡೆದುಕೊಂಡಿದೆ. ಅಲ್ಲಿನ ಪ್ರತಿಭಟನೆಯ ನೇತೃತ್ವ ವಹಿಸಿದ್ದ ನಾಯಕರು ಪಾಕಿಸ್ತಾನ ಸರ್ಕಾರದ ಜೊತೆಗಿನ ಮಾತುಕತೆಗಳು ಸಂಪೂರ್ಣ ವಿಫಲವಾಗಿವೆ ಎಂದು ಘೋಷಿಸಿದ್ದಾರೆ. “ಸರ್ಕಾರಕ್ಕೆ ಶಾಂತಿ ಬೇಡ, ಪಾಕಿಸ್ತಾನಕ್ಕೆ ರಕ್ತಪಾತವೇ ಬೇಕಾಗಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ, ಮುಂಬರುವ ದಿನಗಳಲ್ಲಿ ಇಡೀ ಪ್ರದೇಶದಾದ್ಯಂತ ಬೃಹತ್ ಪ್ರತಿಭಟನೆಗಳನ್ನು ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK)…

Read More

ಕನ್ನಡಿಗರು ಉದ್ಯೋಗಕ್ಕಾಗಿ, ಬಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ರೈಲ್ವೆ ಪರೀಕ್ಷೆ ಮುಂದೂಡಿದಕ್ಕೆ ಸಿಎಂ ಕೆಂಡಾಮಂಡಲ

ಬೆಂಗಳೂರು, ಮಾರ್ಚ್​ 17: ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ತೆಗೆದ ವಿಚಾರವಾಗಿ ರಾಜ್ಯದ ವಿವಿಧೆಡೆ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗಿದೆ. ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಇತ್ತ ಹುಬ್ಬಳ್ಳಿಯಲ್ಲಿ ರೈಲ್ವೆ ನೇಮಕಾತಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಬಳಿಕ ವಿವಿಧ ಸಂಘಟನೆಗಳ ಹೋರಾಟಕ್ಕೆ ಮಣಿದ ರೈಲೆ ಇಲಾಖೆ ಇಂದಿನ ಪರೀಕ್ಷೆಯನ್ನು ಮುಂದೂಡಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ (Siddaramaiah) ನೈರುತ್ಯ ರೈಲ್ವೆ ಇಲಾಖೆ ನಡೆಯನ್ನು ಖಂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಮಧ್ಯೆಪ್ರವೇಶಿಸಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ….

Read More

Vasthu Tips: ಮನೆಯ ಈ ದಿಕ್ಕಿನಲ್ಲಿ ಕಸದ ಬುಟ್ಟಿ ಇಟ್ಟರೆ ಹಣದ ಸಮಸ್ಯೆ ಗ್ಯಾರಂಟಿ! ಇಂದೇ ದಿಕ್ಕು ಬದಲಿಸಿ – Kannada News

ವಾಸ್ತು ಶಾಸ್ತ್ರದಲ್ಲಿ ಮನೆಯ ಪ್ರತಿಯೊಂದು ದಿಕ್ಕಿಗೂ ತನ್ನದೇ ಆದ ವಿಶೇಷ ಮಹತ್ವವಿದೆ. ವಾಸ್ತು ನಿಯಮಗಳನ್ನು ಸರಿಯಾಗಿ ಪಾಲಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸುತ್ತದೆ ಹಾಗೂ ನಕಾರಾತ್ಮಕ ಶಕ್ತಿಗಳು ನಾಶವಾಗುತ್ತವೆ ಎಂಬುದು ನಂಬಿಕೆ. ಆದರೆ, ಅನೇಕರು ಮನೆಯ ಸ್ವಚ್ಛತೆಗೆ ಬಳಸುವ ಕಸದ ಬುಟ್ಟಿಯ (Dustbin) ವಿಷಯದಲ್ಲಿ ದೊಡ್ಡ ವಾಸ್ತು ತಪ್ಪುಗಳನ್ನು ಮಾಡುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಕಸದ ಬುಟ್ಟಿಯನ್ನು ನಕಾರಾತ್ಮಕ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದನ್ನು ತಪ್ಪು ದಿಕ್ಕಿನಲ್ಲಿ ಇಡುವುದರಿಂದ ಕುಟುಂಬದ ಸದಸ್ಯರು ತೀವ್ರ ಆರ್ಥಿಕ…

Read More

ವೋಕ್ಸಾ; ಭಾರತ ಮೂಲದ 12 ವರ್ಷದ ಬಾಲಕಿ ಮಾನ ಜಂಪಾಲ ಸ್ಥಾಪಿಸಿದ ಎಐ ಸ್ಟಾರ್ಟಪ್ – Kannada News | Indian origin 12 year old Mana Jampala builds AI startup Voxa

ನವದೆಹಲಿ, ಜುಲೈ 10: ಭಾರತ ಮೂಲದ 12 ವರ್ಷದ ಬಾಲಕಿಯೊಬ್ಬಳು ಎಐ ಸ್ಟಾರ್ಟಪ್ ಕಟ್ಟಿ ಜಗತ್ತಿನ ಗಮನ ಸೆಳೆದಿದ್ದಾಳೆ. ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿ ವಾಸಿಸುತ್ತಿರುವ ಮಾನ ಜಂಪಾಲಾ (Mana Jampala) ಎಐ ಬಳಸಿ ‘ವೋಕ್ಸಾ’ (Voxa) ಎನ್ನುವ ವರ್ಚುವಲ್ ರಿಸಿಪ್ಷನಿಸ್ಟ್ ಅನ್ನು ಸೃಷ್ಟಿಸಿದ್ದಾರೆ. ಈ ಮೂಲಕ ಹೊಸ ಆವಿಷ್ಕಾರಗಳಿಗೆ ವಯಸ್ಸು ಅಡ್ಡಿ ಇಲ್ಲ ಎನ್ನುವುದು ಮತ್ತೆ ಸಾಬೀತಾಗಿದೆ. ಎಐ ರಿಸಿಪ್ಷನಿಸ್ಟ್ ಐಡಿಯಾ ಬಂದಿದ್ದು ಹೇಗೆ? ಮಾನ ಜಂಪಾಲಾ ತನಗೆ 11 ವರ್ಷವಾಗಿದ್ದಾಗ ತನ್ನ ತಂದೆಯ ಕಚೇರಿಗೆ ಭೇಟಿ…

Read More

ಬ್ರಹ್ಮಪುತ್ರಾ ನದಿಗೆ ಚೀನಾ ಅಡ್ಡಗಾಲು; ಅಣೆಕಟ್ಟೆ ಜಾಗವೇ ಬಹಳ ಡೇಂಜರ್- ಸ್ವತಃ ಚೀನೀ ವಿಜ್ಞಾನಿಗಳಿಂದಲೇ ವರದಿ – Kannada News | China’s 147 Billion USD Brahmaputra river Mega Dam Under Scanner Over Active Fault Line Warning

ಟಿಬೆಟ್​ನಲ್ಲಿ ಹರಿಯುವ ಯಾರ್ಲುಂಗ್ ಟ್ಸಾಂಗ್​ಪೋ (ಬ್ರಹ್ಮಪುತ್ರ) ನದಿImage Credit source: He Huawen/VCG via Getty Images ಬೀಜಿಂಗ್, ಜುಲೈ 10: ಟಿಬೆಟ್​ನಲ್ಲಿ ಬ್ರಹ್ಮಪುತ್ರಾ ನದಿಗೆ (Brahmaputra River) ತಡೆಯಾಗಿ ಚೀನಾ ನಿರ್ಮಿಸುತ್ತಿರುವ ಬೃಹತ್ ಅಣೆಕಟ್ಟು ಯೋಜನೆಗೆ ಅಲ್ಲಿನ ವಿಜ್ಞಾನಿಗಳೇ ಆತಂಕ ವ್ಯಕ್ತಪಡಿಸಿದ್ದಾರೆ. ಬಹಳ ದೋಷಪೂರಿತ ಜಾಗ ಅದು ಎಂದು ಅಲ್ಲಿಯ ಸರ್ಕಾರಿ ಬೆಂಬಲಿತ ವಿಜ್ಞಾನಿಗಳ ತಂಡ ಎಚ್ಚರಿಸಿದೆ. ವಿಶ್ವದ ಅತಿದೊಡ್ಡ ಹೈಡ್ರೋ ಪವರ್ ಪ್ರಾಜೆಕ್ಟ್​ಗಾಗಿ ಮಾಡಲಾಗುತ್ತಿರುವ ಈ ಯೋಜನೆ ಬಗ್ಗೆ ಭಾರತ ವ್ಯಕ್ತಪಡಿಸುತ್ತಾ ಬಂದಿರುವ ಆತಂಕಕ್ಕೆ…

Read More

ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಬಂಗಾರ ಕದ್ದ ಮಹಿಳಾ ಸಿಬ್ಬಂದಿ: ದೋಚಿದ್ದು 9.7 ಲಕ್ಷ ಮೌಲ್ಯದ ಆಭರಣ – Kannada News | Bengaluru Hospital Staff Steals Patient’s 9.7 Lakh Gold Jewelry

ಬೆಂಗಳೂರು, ಮೇ 07: ಶಸ್ತ್ರಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ಸೇರಿದ ಬಂಗಾರವನ್ನು ಅಲ್ಲಿನ ಸಿಬ್ಬಂದಿಯೇ ಕದ್ದಿರುವ ಆಘಾತಕಾರಿ ಘಟನೆ ಬೆಂಗಳೂರಿನ (Bengaluru) ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಒಟ್ಟು 9.7 ಲಕ್ಷ ರೂಪಾಯಿ ಮೌಲ್ಯದ ಆಭರಣವನ್ನು ವಾರ್ಡ್​​ನ ಕಪಾಟಿನಿಂದ ಎಗರಿಸಿದ್ದ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಬಂಗಾರ ಕದ್ದ ಮಹಿಳಾ ಸಿಬ್ಬಂದಿ ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ಆಸ್ಪತ್ರೆಯೊಂದರಲ್ಲಿ ಘಟನೆ ಒಟ್ಟು 9.7 ಲಕ್ಷ…

Read More

Viral Post: ಮದುವೆ ದುಡ್ಡಿನಲ್ಲಿ ಮನೆ ಖರೀದಿಸಿ, ಹೊಸ ಮನೆಯಲ್ಲೇ ಸಿಂಪಲ್​ ಆಗಿ ವಿವಾಹವಾದ ಜೋಡಿ – Kannada News | Wedding Budget to Home: Couple’s Smart Choice for Debt Free Marriage and Future

ಮದುವೆ ಜೀವನ ಒಂದು ಮುಖ್ಯ ಭಾಗ ಮತ್ತು ಅದು ಎಲ್ಲ ರೀತಿಯಲ್ಲೂ ಪರಿಪೂರ್ಣವಾಗಬೇಕೆಂಬ ಆಸೆಯಿಂದ ಸಾಕಷ್ಟು ಜನರು ಸಾಲ ಮಾಡಿ ಅದ್ದೂರಿಯಾಗಿ ವಿವಾಹವಾಗುತ್ತಾರೆ. ಇತ್ತೀಚಿನ ದಿನಗಳಲ್ಲಿ ವೆಡ್ಡಿಂಗ್​ ಲೋನ್​ ಕೂಡ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಮದುವೆ ಆಗಿ ವರ್ಷಗಳೇ ಕಳೆದರೂ ಕೂಡ ಖುಷಿಗಿಂತ ಸಾಲ ಮುಗಿದಿಲ್ಲ ಎಂಬ ಚಿಂತೆಯೇ ಜೋಡಿಯನ್ನು ಹೆಚ್ಚು ಕಾಡುತ್ತಿರುತ್ತದೆ. ಆದರೆ ಇಲ್ಲೊಂದು ಜೋಡಿ ಒಂದು ದಿನದ ಆಚರಣೆಗಾಗಿ ಲಕ್ಷಗಟ್ಟಲೆ ಹಣ ಖರ್ಚು ಮಾಡುವ ಬದಲು, ಆ ದುಡ್ಡಿನಲ್ಲಿ ತಮ್ಮ ಜೀವನದುದ್ದಕ್ಕೂ ಆಸರೆಯಾಗುವ ಮನೆಯೊಂದನ್ನು…

Read More