Headlines

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್ – Kannada News | Digital detox: A Karnataka village switches off TVs, mobiles every evening In halaga Belagavi District

ಬೆಳಗಾವಿ, (ಡಿಸೆಂಬರ್ 21): ಇಂದಿನ ಬದಲಾಗುತ್ತಿರುವ ಡಿಜಿಟಲ್ (Digital) ಯುಗದಲ್ಲಿ ಮೊಬೈಲ್ (Mobile), ಟಿವಿ (Tv), ಓಟಿಟಿ (Ott), ವೆಬ್‌ಸೀರಿಸ್‌ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ತಂತ್ರಜ್ಞಾನ ಅವಲಂಬನೆ ಹೆಚ್ಚಾದಂತೆ ಮಕ್ಕಳ ಬಾಲ್ಯದ ಆಟಗಳು, ಕುಟುಂಬದ ಒಡನಾಟ, ಸಂಸ್ಕೃತಿ ಮತ್ತು ಸಾಮಾಜಿಕ ಮೌಲ್ಯಗಳು ನಿಧಾನವಾಗಿ ಮರೆಯಾಗುತ್ತಿವೆ. ಮಕ್ಕಳು ಮೊಬೈಲ್‌ಗಳಲ್ಲೇ ಮುಳುಗಿದರೆ, ವಯಸ್ಕರು ಕೂಡಾ ಟಿವಿ, ವಿಡಿಯೋ ಗೇಮ್ಸ್, ಓಟಿಟಿ, ಸಾಮಾಜಿಕ ಜಾಲತಾಣಗಳಲ್ಲಿ ಸಮಯ ಕಳೆಯುತ್ತಿದ್ದಾರೆ. ಇದರ ಪರಿಣಾಮವಾಗಿ ನಮ್ಮ ಆಚಾರ-ವಿಚಾರ, ಸಂಸ್ಕೃತಿಯೇ ಪತನದ ಅಂಚಿಗೆ…

Read More

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ – Kannada News | Valmiki Development Corporation Scam: CBI Raids in Ballari Close Aide of Former Karnataka Minister B Nagendra

ಬಳ್ಳಾರಿ, ಡಿಸೆಂಬರ್ 31: ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ವಿಶ್ವನಾಥ ಮನೆ ಮೇಲೆ ಬಳ್ಳಾರಿಯಲ್ಲಿ ಸಿಬಿಐ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿರುವ ವಿಶ್ವನಾಥ ನಿವಾಸಕ್ಕೆ ನಾಲ್ಕು ಜನ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಮನೆ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ವಿಶ್ವನಾಥ ಮನೆಯಲ್ಲಿಲ್ಲದ ಕಾರಣ, ಅವರ ಸಹೋದರ ಮಹೇಶ್​ರನ್ನು ಸಿಬಿಐ ಅಧಿಕಾರಿಗಳು ಬ್ರೂಸ್ ಪೇಟೆ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.ಠಾಣೆಯಲ್ಲಿಯೇ ಸಿಬಿಐ ಅಧಿಕಾರಿಗಳು ವಿಶ್ವನಾಥ ಸಂಬಂಧಿತ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಈ…

Read More

ಗೋಲ್ಡ್ ಇಟ್ಟಿಲ್ಲ, ಲೋನ್ ಪಡೆದಿಲ್ಲ: ಮತ್ತೊಂದು ಕೆನರಾ ಬ್ಯಾಂಕಿನಿಂದ ಮಹಾ ಮೋಸ

ಮೈಸೂರು (ಡಿಸೆಂಬರ್ .29) : ಬ್ಯಾಂಕ್‌ನಲ್ಲಿ ಅಡವಿಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ಗ್ರಾಹಕರಿಗೆ ವಂಚಿಸುತ್ತಿದ್ದ ಪ್ರಕರಣವೊಂದು ಮೈಸೂರಿನ ಕೆನರಾ ಬ್ಯಾಂಕ್‌ನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಂಕ್‌ನ ಅಧಿಕೃತ ಅಕ್ಕಸಾಲಿಗ (Appraiser) ಅಶ್ವಿನ್ ಆಚಾರ್ ಎಂಬುವವರ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಮಲ್ಲೇಶ್ವರಂ 15ನೇ ಕ್ರಾಸ್​ನ ಕೆನರಾ ಬ್ಯಾಂಕ್​ನಲ್ಲಿ ಇಂತದ್ದೇ ಘಟನೆ ನಡೆದಿದೆ. ಹೌದು… ಬೆಂಗಳೂರಿನ ಮಲ್ಲೇಶ್ವರಂ 15ನೇ ಕ್ರಾಸ್​ನ ಕೆನರಾ ಬ್ಯಾಂಕ್​ನ ಹಿರಿಯ ವ್ಯವಸ್ಥಾಪಕ ಮ್ಯಾನೇಂಜರ್…

Read More

Horoscope Today 07 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ – Kannada News | Daily Horoscope for January 7th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 07, ಬುಧವಾರದ ದಿನಭವಿಷ್ಯವನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಚೌತಿ, ಮಖಾ ನಕ್ಷತ್ರ, ಆಯುಷ್ಮಾನ್ ಯೋಗ ಮತ್ತು ಬಾಲವಕರಣದಿಂದ ಕೂಡಿದೆ. ಬುಧವಾರದಂದು ವಿಷ್ಣು, ಕಾಲಭೈರವ ಮತ್ತು ವಿನಾಯಕರಿಗೆ ವಿಶೇಷ ದಿನವಾಗಿದೆ. ರವಿಯು ಧನುಸ್ಸು ರಾಶಿಯಲ್ಲಿ ಮತ್ತು ಚಂದ್ರನು ಸಿಂಹ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ರಾಹುಕಾಲ ಮಧ್ಯಾಹ್ನ 12:25 ರಿಂದ 1:50…

Read More

ನೈಜೀರಿಯಾದಲ್ಲಿ ಕುಳಿತು ಬೆಂಗಳೂರು ಮೂಲದ ವ್ಯಕ್ತಿಗೆ ದೋಖಾ: 2.16 ಕೋಟಿ ರೂ. ಮರಳಿಸಿದ್ದು ಗೋಲ್ಡನ್​​ ಅವರ್​​! – Kannada News | Cyber Scam: 2.16 Cr Saved by Quick Police Response in Bengaluru

ಬೆಂಗಳೂರು, ಜನವರಿ 20: ಸೈಬರ್​​ ವಂಚನೆ ಪ್ರಕರಣಗಳು ಮಾಮೂಲು ಎಂಬಷ್ಟರ ಮಟ್ಟಿಗೆ ಹೆಚ್ಚಿದ್ದು, ಕೋಟಿ ಕೋಟಿ ಹಣವನ್ನು ವಂಚಕರು ಲಪಟಾಯಿಸುವ ಕೇಸ್​​ಗಳು ಮೇಲಿಂದ ಮೇಲೆ ಕೇಳಿ ಬರುತ್ತಲೇ ಇವೆ. ಆದ್ರೆ ವಂಚನೆಗೆ ಒಳಗಾದವರು ತುರ್ತಾಗಿ ಈ ಬಗ್ಗೆ ಕೇಸ್​​ ದಾಖಲಿಸಿದಲ್ಲಿ ಕಳೆದುಕೊಂಡ ಹಣವನ್ನು ಮರಳಿ ಪಡೆಯಲು ಸಾಧ್ಯವಿದೆ ಎಂಬುದನ್ನು ಪ್ರಕರಣವೊಂದು ಸಾಬೀತು ಪಡಿಸಿದೆ. ಗೋಲ್ಡನ್​​ ಅವರ್​​ನಲ್ಲಿ ಕಂಪ್ಲೇಂಟ್​​ ನೀಡಿದ್ದ ಕಾರಣ ವಂಚಕರ ಪಾಲಾಗುತ್ತಿದ್ದ ಬರೋಬ್ಬರಿ 2.16 ಕೋಟಿ ಹಣ ಮರಳಿ ಕೈಸೇರಿದೆ. ಘಟನೆ ಏನು? ಗ್ರೂಪ್ ಫಾರ್ಮ್…

Read More

ಟಿಕೆಟ್ ದರದಲ್ಲಿ ಏಕರೂಪತೆ ತರಲು ಮುಂದಾದ ಆಂಧ್ರ ಸರ್ಕಾರ – Kannada News | Andhra Pradesh government to bring uniformity in movie ticket price

ಸಿನಿಮಾ (Cinema) ಟಿಕೆಟ್ ದರಗಳ ಬಗ್ಗೆ ಇತ್ತೀಚೆಗೆ ಹಲವು ರಾಜ್ಯಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಈ ಚರ್ಚೆ ಜೋರಿದೆ. ಕರ್ನಾಟಕದಲ್ಲಿ ಏಕರೂಪ ಟಿಕೆಟ್ ದರವನ್ನು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು, ಆದರೆ ನ್ಯಾಯಾಲಯ ಅದಕ್ಕೆ ತಡೆ ನೀಡಿದೆ. ಇದೀಗ ನೆರೆಯ ಆಂಧ್ರ ಪ್ರದೇಶದಲ್ಲಿ ಇದೇ ಕೂಗು ಕೇಳಿ ಬರುತ್ತಿದೆ. ಹೊಸ ಸಿನಿಮಾಗಳು ಬಿಡುಗಡೆ ಆದಾಗಲೆಲ್ಲ ಸಿನಿಮಾ ಟಿಕೆಟ್ ದರಗಳನ್ನು ಏರಿಸಲಾಗುತ್ತಿತ್ತು, ಇದರಿಂದ ಜನ ಬೇಸತ್ತು ಹೋಗಿದ್ದರು. ಇದಕ್ಕೆಲ್ಲ ಅಂತ್ಯ ಹಾಡಲು…

Read More

ಲೈಂಗಿಕ ದೌರ್ಜನ್ಯ ಪ್ರಕರಣ: ಸಾಧು ಕೋಕಿಲ, ಮಂಡ್ಯ ರಮೇಶ್​ಗೆ ಬಿಗ್ ರಿಲೀಫ್ – Kannada News | High Court ordered to drop sexual harassment case on Sadhu Kokila and Mandya Ramesh

ಕನ್ನಡ ಚಿತ್ರರಂಗದ (Sandalwood) ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಚಲನಚಿತ್ರ ಅಕಾಡೆಮಿ ಅಧ್ಯಕ್ಷರೂ ಆಗಿರುವ ಸಾಧು ಕೋಕಿಲಾ ಮತ್ತು ನಟ ಮಂಡ್ಯ ರಮೇಶ್ ವಿರುದ್ಧ ಮಾಡಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರೂ ನಟರಿಗೆ ಹೈಕೋರ್ಟ್​ ಬಿಗ್ ರಿಲೀಫ್ ನೀಡಿದೆ. 2017 ರಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ರದ್ದು ಮಾಡಿ ಹೈಕೋರ್ಟ್ ಆದೇಶ ನೀಡಿದೆ. 2017 ರಲ್ಲಿ ಸಾಧು ಕೋಕಿಲ ಮತ್ತು ನಟ ಮಂಡ್ಯ ರಮೇಶ್ ಅವರು ಮೈಸೂರಿನ ಪಾರ್ಲರ್…

Read More

ಕಲಬುರಗಿ: ಕಿದ್ವಾಯಿ ಆಸ್ಪತ್ರೆಯಲ್ಲಿನ ಎಸಿ ಕಳ್ಳತನ: ವೈದ್ಯರ ವಿರುದ್ದವೇ ಗಂಭೀರ ಆರೋಪ – Kannada News | Kalaburagi: AC Theft at Kidwai Hospital; Serious Allegations Against Doctors

ಕಲಬುರಗಿ, ಡಿಸೆಂಬರ್​​ 22: ಕಿದ್ವಾಯಿ (Kidwai) ಈ ಭಾಗದ ಬಡ ಜನರ ಉಪಯೋಗಕ್ಕಿರುವ ಕ್ಯಾನ್ಸರ್ ಆಸ್ಪತ್ರೆ. ಆದರೆ ಆಸ್ಪತ್ರೆಯಲ್ಲಿನ ಕೆಲ ಬೆಲೆ ಬಾಳುವ ವಸ್ತುಗಳನ್ನು ಅಲ್ಲಿನ ಕೆಲ ವೈದ್ಯರೇ ಕಳ್ಳತನ (theft) ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಲಕ್ಷಾಂತರ ಮೌಲ್ಯದ ಎಸಿಗಳನ್ನ ತಮ್ಮ ನಿವಾಸಕ್ಕೆ ಬಳಿಸಿಕೊಂಡಿದ್ದಾರಂತೆ. ವೈದ್ಯಕೀಯ ಶಿಕ್ಷಣ ಸಚಿವರ ತವರಲ್ಲೇ ಗೋಲ್ಮಾಲ್ ನಡೆದಿರುವುದು ಕೇಸರಿ ಪಡೆ ತನಿಖೆಗೆ ಆಗ್ರಹಿಸಿದೆ‌. ಕಲಬುರಗಿಯ ಕಿದ್ವಾಯಿ ಆಸ್ಪತ್ರೆಯ ಮುಖ್ಯಸ್ಥರ ವಿರುದ್ದವೇ ಗಂಭೀರ ಆರೋಪ ಕೇಳಿಬಂದಿದೆ. ಏಕೆಂದರೆ ಆಸ್ಪತ್ರೆಯಲ್ಲಿ ಲಕ್ಷಾಂತರ ಮೌಲ್ಯದ…

Read More

ಪ್ರೀತಿಸಿ ಮದುವೆಯಾಗಿ ನಾಲ್ಕೇ ನಾಲ್ಕು ತಿಂಗಳು, ಮೂವರು ಪುರುಷರೊಂದಿಗೆ ಸಿಕ್ಕಿಬಿದ್ದ ಪತ್ನಿಯ ಕೊಲೆಗೈದ ಪತಿ – Kannada News | Love Marriage Tragedy: Kanpur Husband Kills Wife After Finding Her With Other Men

ಕಾನ್ಪುರ, ಜನವರಿ 21: ಇಬ್ಬರದ್ದೂ ಪ್ರೇಮ ವಿವಾಹ(Love Marriage), ಪೋಷಕರ ವಿರೋಧ ಕಟ್ಟಿಕೊಂಡು ಮದುವೆಯಾಗಿದ್ದರು. ಹಾಲು,ಜೇನಿನಂತೆ ಸುಖವಾಗಿ ಸಂಸಾರ ಮಾಡಿಕೊಂಡಿರಬೇಕಾದ ಮಹಿಳೆ ಪರ ಪುರುಷರ ಸಂಗ ಮಾಡಿ ಕೊಲೆಯಾಗಿದ್ದಾಳೆ. ಮದುವೆಯಾಗಿ ನಾಲ್ಕೇ ನಾಲ್ಕು ತಿಂಗಳು ಕಳೆದಿತ್ತು, ಪತಿ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ತನ್ನ ಪತ್ನಿ ಮೂವರು ಪುರುಷರೊಂದಿಗೆ ಮಲಗಿದ್ದನ್ನು ನೋಡಿ ಆಘಾತಕ್ಕೊಳಗಾದ ಪತಿ ಬೇರೆ ಆಲೋಚನೆಯನ್ನೇ ಮಾಡದೆ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ…

Read More

ತಮನ್ನಾರ ಹಾಟ್ ಅವತಾರ ನೋಡುವ ಕಾತರದಲ್ಲಿದ್ದ ಅಭಿಮಾನಿಗಳಿಗೆ ನಿರಾಸೆ – Kannada News | Tamannah Bhatia starrer Ragini MMS 3 movie shelved

ತಮನ್ನಾ ಭಾಟಿಯಾ (Tamannah Bhatia) ಚಿತ್ರರಂಗಕ್ಕೆ ಬಂದು 20 ವರ್ಷಗಳಾದವು ಈಗಲೂ ಸಹ ಅವರು ಬೇಡಿಕೆ ಉಳಿಸಿಕೊಂಡಿದ್ದಾರೆ. ತಮನ್ನಾ ಭಾಟಿಯಾ ಭಾರತ ಚಿತ್ರರಂಗದ ಫಿಟ್, ಗ್ಲಾಮರಸ್ ನಟಿಯರಲ್ಲಿ ಒಬ್ಬರು. ಇತ್ತೀಚೆಗೆ ತಮನ್ನಾ ಭಾಟಿಯಾ ಹಾಟ್ ಆದ ಐಟಂ ಹಾಡುಗಳು, ಹಾಟ್ ಆದ ಪಾತ್ರಗಳಲ್ಲಿ ಹೆಚ್ಚಿಗೆ ನಟಿಸುತ್ತಿದ್ದಾರೆ. ಅಂಥಹಾ ಪಾತ್ರಗಳು ಅವರಿಗೆ ಸೂಟ್ ಸಹ ಆಗುತ್ತವೆ. ಅತಿಯಾದ ಗ್ಲಾಮರ್​​ ಅಂಶಗಳಿಂದಾಗಿಯೇ ಜನಪ್ರಿಯತೆ ಗಳಿಸಿರುವ ಸಿನಿಮಾ ‘ರಾಗಿಣಿ ಎಂಎಂಎಸ್’ ಸರಣಿಯ ಹೊಸ ಸಿನಿಮಾನಲ್ಲಿ ತಮನ್ನಾ ಭಾಟಿಯಾ ನಟಿಸಲಿದ್ದರು. ಇದು ಅಭಿಮಾನಿಗಳಲ್ಲಿ…

Read More