ಐಪಿಎಲ್ ವೀಕ್ಷಕರನ್ನು ಹೆಚ್ಚಿಸಲು ಖ್ಯಾತ ಉದ್ಯಮಿ ನೀಡಿದ ಸಲಹೆಗಳು ಹೀಗಿವೆ – Kannada News | IPL’s Identity Crisis: Harsh Goenka Calls for Balance

IPL 2026: ಐಪಿಎಲ್ ಅಂಗಳದಲ್ಲಿ ರನ್‌ಗಳ ಅಬ್ಬರವೇನೋ ಜೋರಾಗಿದೆ. ಆದರೆ ಕಿಕ್ಕಿರಿದು ತುಂಬುತ್ತಿದ್ದ ಪ್ರೇಕ್ಷಕರ ಗ್ಯಾಲರಿ ಮತ್ತು ಟಿವಿ ಪರದೆಯ ಮುಂದೆ ಕುಳಿತು ನೋಡುವವರ ಸಂಖ್ಯೆ ಮಾತ್ರ ಕುಸಿಯುತ್ತಿದೆ. ಐಪಿಎಲ್ ಟಿವಿ ವೀಕ್ಷಕರ ಸಂಖ್ಯೆಯಲ್ಲಿ ಶೇ. 26ರಷ್ಟು ಇಳಿಕೆಯಾಗಿರುವುದು ಈಗ ಬಿಸಿಸಿಐಗೆ ನಿದ್ದೆಗೆಡಿಸಿದೆ. ಈ ಕುಸಿತ ಕೇವಲ ತಾಂತ್ರಿಕ ಬದಲಾವಣೆಯೋ ಅಥವಾ ‘ಕ್ರಿಕೆಟ್ ಆಯಾಸ’ವೋ?  ಈ ಬಗ್ಗೆ ಖ್ಯಾತ ಉದ್ಯಮಿ ಹರ್ಷ್ ಗೋಯೆಂಕಾ ಅವರ ಸಲಹೆಗಳು ಐಪಿಎಲ್‌ನ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿವೆ. ಕ್ರೀಡಾಂಗಣದ ಅವ್ಯವಸ್ಥೆಯಿಂದ ಹಿಡಿದು…

Read More

ಬ್ಯಾಂಕ್ ತಪ್ಪಿನಿಂದ ಮಹಿಳೆಯೊಬ್ಬರ ಅಕೌಂಟ್​ಗೆ 10 ಕೋಟಿ ರೂ. ಜಮಾ, ಆಕೆ ಮಾಡಿದ್ದೇನು?

ಮೈನ್​ಪುರಿ, ಮಾರ್ಚ್​ 29: ಹಣ ಕಂಡ್ರೆ ಹೆಣನೂ ಬಾಯಿ ಬಿಡುತ್ತೆ ಅನ್ನೋ ಕಾಲದಲ್ಲಿ, ತಮ್ಮ ಬ್ಯಾಂಕ್(Bank) ಖಾತೆಗೆ ಏನಾದ್ರೂ ಕೋಟಿ ಕೋಟಿ ಹಣ ಬಂದ್ರೆ ಯಾರಾದ್ರೂ ಸುಮ್ನಿರ್ತಾರಾ, ಮೊದಲು ವಿತ್​ ಡ್ರಾ ಮಾಡುತ್ತಾರೆ. ಆದ್ರೆ ಇಲ್ಲೊಬ್ಬ ಮಹಿಳೆಯ ಖಾತೆಗೆ 10 ಕೋಟಿ ರೂ. ಹಣ ಬಂದಿದೆ. ಆಕೆ ಮಾಡಿದ್ದೇನು ಇಲ್ಲಿದೆ ಮಾಹಿತಿ. ಬಿಚ್ವಾನ್ ಪ್ರದೇಶದ ದೇವಗಂಜ್ ಗ್ರಾಮದ ನಿವಾಸಿ ಪರಸ್ಭಾನ್ ಬಹೇಲಿಯಾ ಅವರ ಪತ್ನಿ ರೀಟಾ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ.ಕೃಷಿಯ ಮೂಲಕ ಜೀವನೋಪಾಯವನ್ನು ಗಳಿಸುತ್ತಿದ್ದಾರೆ. ನವರಾತ್ರಿಯ ಸಮಯದಲ್ಲಿ…

Read More

ಡಿಕೆ ಶಿವಕುಮಾರ್ ಆಪ್ತ, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ

ಕೊಪ್ಪಳ,ಮಾರ್ಚ್​ 23: ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಆಪ್ತರಾಗಿದ್ದ ಕರಿಯಣ್ಣ ಸಂಗಟಿ (60) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಸಂಗಟಿ ಕರಿಯಣ್ಣ ಸಂಗಟಿ ಅವರು ರಾಜಕೀಯವಾಗಿ ಸಕ್ರಿಯರಾಗಿದ್ದು, ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿತ್ವ ಮತ್ತು…

Read More

‘ಟಾಕ್ಸಿಕ್’ ಟ್ರೇಲರ್ ಬರೋದು ಯಾವಾಗ? ಕಾಯಬೇಕು ಇನ್ನಷ್ಟು ದಿನ – Kannada News | Yash’s Toxic Trailer Release: Dates and March 19 Movie Premiere Details Revealed

ಯಶ್ (Yash) ನಟನೆಯ‘ಟಾಕ್ಸಿಕ್’ ಸಿನಿಮಾದ ಟೀಸರ್ ರಿಲೀಸ್ ಆಗಿ ಹಲವು ದಿನಗಳು ಕಳೆದರೂ ಅದರ ಬಗ್ಗೆ ಶುರುವಾದ ಚರ್ಚೆ ನಿಂತಿಲ್ಲ. ಅನೇಕರು ಸಿನಿಮಾ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಟೀಸರ್​​ನಲ್ಲಿ ಯಶ್ ಹೆಚ್ಚಿನ ವಿಷಯವನ್ನು ಬಿಟ್ಟುಕೊಟ್ಟಿಲ್ಲ. ಕೆಲ ಬೋಲ್ಡ್ ದೃಶ್ಯಗಳು ಚರ್ಚೆ ಹುಟ್ಟುಹಾಕಿದ್ದವು. ಟ್ರೇಲರ್ ರಿಲೀಸ್​​ಗೆ ಅಭಿಮಾನಿಗಳು ಕಾದಿದ್ದಾರೆ. ಇದಕ್ಕಾಗಿ ಮತ್ತಷ್ಟು ದಿನ ಕಾಯಬೇಕಾಗಿ ಬರಬಹುದು ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ‘ಟಾಕ್ಸಿಕ್’ ಸಿನಿಮಾ ರಿಲೀಸ್ ಮಾರ್ಚ್ 19ರಂದು ರಿಲೀಸ್ ಆಗಲಿದೆ. ಈದ್ ಹಾಗೂ…

Read More

Astrological Guidelines: ವಧು-ವರರ ನಕ್ಷತ್ರ ಒಂದೇ ಆಗಿದ್ದರೆ ಮದುವೆಯಾಗಬಾರದೇ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Same Nakshatra Marriages: Astrological Guidelines and Compatibility

ವಧು-ವರರ ನಕ್ಷತ್ರ ಒಂದೇImage Credit source: Pinterest ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳಲ್ಲಿ ಒಂದೆಂದರೆ, ವಧು-ವರರ ನಕ್ಷತ್ರ ಒಂದೇ ಇದ್ದರೆ ವಿವಾಹ ಮಾಡಬಹುದೇ ಎಂಬುದು. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಕೆಲವು ನಿರ್ದಿಷ್ಟ ನಕ್ಷತ್ರಗಳಲ್ಲಿ ವಧು-ವರರ ಪಾದಗಳು ಭಿನ್ನವಾಗಿದ್ದಂತಹ ಸಂದರ್ಭದಲ್ಲಿ ವಿವಾಹಕ್ಕೆ ಅನುಮತಿ ಇದೆ. ಈ ನಕ್ಷತ್ರಗಳು ರೋಹಿಣಿ, ಆರ್ದ್ರ, ಮಕಾ, ಹಸ್ತ, ವಿಶಾಖ, ಶ್ರವಣ, ಉತ್ತರಾಭಾದ್ರ ಮತ್ತು…

Read More

ರಾಮನಗರ: ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಪೊಲೀಸ್ ಠಾಣೆ ಬಳಿಯೇ ಆತ್ಮಹತ್ಯೆಗೆ ಯತ್ನಿಸಿದ ಯುವತಿ – Kannada News | Love Fraud Case in Ramanagara: Woman Attempts self harm Near Police Station After Betrayal Allegations

ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಆತ್ಮಹತ್ಯೆಗೆ ಯತ್ನಿಸಿದ ಯುವತಿ ರಾಮನಗರ, ಜನವರಿ 15: ರಾಮನಗರದಲ್ಲಿ (Ramanagara) ಪ್ರೇಮ ವೈಫಲ್ಯದಿಂದ ಮನನೊಂದು ಯುವತಿಯೊಬ್ಬಳು ಡೆತ್ ನೋಟ್ ಬರೆದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾಮನಗರ ಮಹಿಳಾ ಪೊಲೀಸ್ ಠಾಣೆ ಸಮೀಪವೇ ಈ ಘಟನೆ ನಡೆದಿದ್ದು, ಸಮಯಕ್ಕೆ ಸರಿಯಾಗಿ ಗಮನಿಸಿದ ಪೊಲೀಸರು ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಯುವತಿ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ಗಟ್ಟಿಗುಂದ ಗ್ರಾಮದ ನಿವಾಸಿಯಾಗಿದ್ದಾರೆ….

Read More

10ನೇ ದಿನ ಉತ್ಖನನ ವೇಳೆ ಕೋಟೆ ವೀರಭದ್ರೇಶ್ವರ ದೇಗುಲದ ಬಳಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ! – Kannada News | Lakkundi Gold treasure: one More artefact found during excavations

ಗದಗ, (ಜನವರಿ 27): ಐತಿಹಾಸಿಕ ಲಕ್ಕುಂಡಿ (Lakkundi) ಗ್ರಾಮದಲ್ಲಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಇಲಾಖೆ ವತಿಯಿಂದ ಕಳೆದ 10 ದಿನಗಳಿಂದ ಉತ್ಖನನ ಕಾರ್ಯ ನಡೆಸುತ್ತಿವೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ 10×10 ಅಳತೆಯ ನಾಲ್ಕು ಬಾಕ್ಸ್‌ಗಳಲ್ಲಿ ಉತ್ಖನನ ನಡೆಯುತ್ತಿದ್ದು, 10 ಅಡಿ ಆಳ ತೆಗೆದಿರುವುದರಿಂದ A-1 ಬಾಕ್ಸ್‌ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಯಾವುದೇ ಕ್ಷಣದಲ್ಲಿ ಮಣ್ಣು ಕುಸಿಯುವ ಆತಂಕ ಸಿಬ್ಬಂದಿಗಳನ್ನು ಕಾಡುತ್ತಿದೆ. ಇನ್ನು B-1 ಬ್ಲಾಕ್‌ನಲ್ಲಿ ಬೃಹತ್ ಗಾತ್ರದ ಕಲ್ಲು ಪತ್ತೆಯಾಗಿದ್ದು, ಕಲ್ಲು ಬೀಳುವ ಭೀತಿ ಉಂಟಾಗಿದೆ….

Read More

ಫೋಟೋ ಕೇಳಿದ್ದಕ್ಕೆ ‘ಬಂಗಾರ’ದ ಬಳೆಯನ್ನೇ ಕೊಟ್ಟ ಹುಡುಗಿ: ಮೆಟ್ರೋದಲ್ಲೊಂದು ಹೃದಯಸ್ಪರ್ಶಿ ಘಟನೆ – Kannada News | Girl Gifts Bangle to Co Passenger on Bengaluru Metro; Heartwarming Story Trends Online

ಬೆಂಗಳೂರು, ಜನವರಿ 16: ನೂಕು ನುಗ್ಗಲು, ಕೆಲ ಪ್ರಯಾಣಿಕರ ಅಸಂಮಜಸ ವರ್ತನೆಯಂತಯ ವಿಷಯಗಳಿಂದಲೇ ಸದಾ ಸುದ್ದಿಯಲ್ಲಿರುತ್ತಿದ್ದ ಬೆಂಗಳೂರಿನ ನಮ್ಮ ಮೆಟ್ರೋವೀಗ ಹೃದಯ ಸ್ಪರ್ಶಿ ಘಟನೆಯೊಂದರ ಕಾರಣಕ್ಕೆ ಸೋಶಿಯಲ್​​ ಮೀಡಿಯಾಗಳಲ್ಲಿ ಟ್ರೆಂಡಿಂಗ್​​ನಲ್ಲಿದೆ. ಮೆಟ್ರೋದಲ್ಲಿ ಪ್ರಯಾಣಿಸುವ ವೇಳೆ ಬ್ಯಾಂಗಲ್​​ ಫೋಟೋ ಕೇಳಿದ್ದಕ್ಕೆ ಹುಡುಗಿಯೊಬ್ಬಳು ಬಳೆಯನ್ನೇ ನೀಡಿರುವ ಘಟನೆ ನಡೆದಿದ್ದು, ಈ ಕುರಿತು ಮಹಿಳೆ ಮಾಡಿರುವ ಪೋಸ್ಟ್​​ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಬಾಲಕಿಯ ನಡೆಯನ್ನು ಹಲವರು ಕೊಂಡಾಂಡಿದ್ದಾರೆ. ಮಹಿಳೆಯ ಪೋಸ್ಟ್​​ನಲ್ಲಿ ಏನಿದೆ? One day, while traveling on the metro,…

Read More

ಪ್ರೇಯಸಿಯನ್ನು ಕೊಂದು ಆಕೆಯ ತಲೆ ಕತ್ತರಿಸಿ ಕಾಲುವೆಗೆ ಎಸೆದ ಪ್ರೇಮಿ! – Kannada News | Agra Man murders his lover and threw her head in Canal

ಆಗ್ರಾ, ಜನವರಿ 27: ಉತ್ತರ ಪ್ರದೇಶದ ಆಗ್ರಾದಲ್ಲಿ 30 ವರ್ಷದ ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯನ್ನು ಕೊಂದು, ಆಕೆಯ ದೇಹವನ್ನು ತುಂಡರಿಸಿ, ಆಕೆಯ ತಲೆಯನ್ನು ಪ್ಯಾಕೆಟ್‌ನಲ್ಲಿ ಹಾಕಿ ಕಾಲುವೆಗೆ ಎಸೆದಿದ್ದಾನೆ. ಈ ಘಟನೆ ದೇಶವನ್ನು ಬೆಚ್ಚಿ ಬೀಳಿಸಿದೆ. ಈಗಾಗಲೇ ಕೊಲೆಗಾರನನ್ನು (Killer) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಮಿಂಕಿ ಶರ್ಮಾ ಎಂದು ಗುರುತಿಸಲಾಗಿದೆ. ಅವರು ಆಗ್ರಾದಲ್ಲಿರುವ ಖಾಸಗಿ ಕಂಪನಿಯೊಂದರ ಕಚೇರಿಯಲ್ಲಿ ಹೆಚ್​ಆರ್​ ಆಗಿ ಕೆಲಸ ಮಾಡುತ್ತಿದ್ದರು. ಅದೇ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ವಿನಯ್…

Read More

Horoscope Today 26 January: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 26 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು 77ನೇ ಗಣರಾಜ್ಯೋತ್ಸವ ಹಾಗೂ ಭೀಷ್ಮಾಷ್ಟಮಿ, ಅಪ್ಪಯ್ಯ ದೀಕ್ಷಿತರ ಮತ್ತು ಸಂಗೊಳ್ಳಿ ರಾಯಣ್ಣನ ಪುಣ್ಯದಿನವಾಗಿದೆ. ಈ ವಿಶೇಷ ದಿನದಂದು ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಅಶ್ವಿನಿ ನಕ್ಷತ್ರದೊಂದಿಗೆ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಸಂಬಂಧಗಳು ಮತ್ತು ಇತರೆ ಪ್ರಮುಖ ವಿಷಯಗಳ ಕುರಿತು…

Read More