Headlines

ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ

ಕುರಿ ಪ್ರತಾಪ್ ಅವರು ‘ಜೋಡಿ ನಂಬರ್ 1’ ಶೋನಲ್ಲಿ ನಿರೂಪಕರಾಗಿದ್ದಾರೆ. ವೇದಿಕೆ ಮೇಲೆ ಅವರ ಮಗನಿಗೆ ಹೆಣ್ಣು ನೋಡುವ ಶಾಸ್ತ್ರ ನಡೆದಿದೆ. ಹುಡುಗಿ ರೂಪದಲ್ಲಿ ಬಂದಿದ್ದು ಮಿಮಿಕ್ರಿ ಗೋಪಿ ಅವರು.  ಫನ್ ರೂಪದಲ್ಲಿ ಈ ವಿಡಿಯೋ ಮೂಡಿ ಬಂದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ. ಸಖತ್ ಫನ್ ರೂಪದಲ್ಲಿ ಈ ವಿಡಿಯೋ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಬೆಂಗಳೂರಿಗರಿಗೆ ಗುಡ್​​ನ್ಯೂಸ್​​: ನಮ್ಮ ಮೆಟ್ರೋ ಯೆಲ್ಲೋ ಲೈನ್​​ನಲ್ಲಿ ನಾಳೆಯಿಂದ 8ನೇ ರೈಲು ಸಂಚಾರ – Kannada News | Namma Metro Yellow Line to Get 8th Train from February 27

ಯೆಲ್ಲೋ ಲೈನ್​​ ಮೆಟ್ರೋImage Credit source: Google ಬೆಂಗಳೂರು, ಫೆಬ್ರವರಿ 26: ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಸಂಚರಿಸಲಿರುವ ಬಿಇಎಂಎಲ್ ಸಂಸ್ಥೆ ತಯಾರಿಸಿದ ಮೂರನೇ ಡ್ರೈವರ್​ಲೆಸ್​ ರೈಲಿನ ಸೆಟ್ ಯಶಸ್ವಿಯಾಗಿ ಕೊತ್ತನೂರು ಡಿಪೋವನ್ನು ತಲುಪಿರುವ ಸುದ್ದಿಯ ನಡುವೆ ಬಿಎಂಆರ್​​ಸಿಎಲ್​​ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​​ನ್ಯೂಸ್​​ ಕೊಟ್ಟಿದೆ. ಯೆಲ್ಲೋ ಲೈನ್ ಮೆಟ್ರೋ ಮಾರ್ಗದಲ್ಲಿ ನಾಳೆಯಿಂದ 8ನೇ ರೈಲು ಸಂಚಾರ ಮಾಡಲಿದೆ ಎಂದು ಪ್ರಕಟಣೆ  ತಿಳಿಸಿದೆ. ಪ್ರಕಟಣೆಯಲ್ಲಿ ಏನಿದೆ? ದಿನಾಂಕ 27ನೇ ಫೆಬ್ರವರಿ 2026 ಯಿಂದ ಹಳದಿ ಮಾರ್ಗದಲ್ಲಿ…

Read More

ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ದಾವಣಗೆರೆ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಗುಡುಗು!

ದಾವಣಗೆರೆ, ಮಾರ್ಚ್ 25: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿರುವ ನಡುವೆಯೇ ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಮುಸ್ಲಿಂ ಹಾಗೂ ಅಹಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ 9ರಂದು ನಡೆಯಲಿರುವ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿದ ಸಾದಿಕ್ ಪೈಲ್ವಾನ್, ‘ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಹಿಂದ ಶಕ್ತಿ ಪ್ರದರ್ಶನವಾಗಬೇಕು. ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಅಲ್ಪಸಂಖ್ಯಾತರು ಮತ್ತು…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ನಡೆಯನ್ನು ಸುಲಭಕ್ಕೆ ಗ್ರಹಿಸಲಾಗದು

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಸಪ್ತಮೀ ತಿಥಿಯ ಬುಧವಾರದಂದು ನಿರ್ದಿಷ್ಟ ಕಾರ್ಯ, ಮಾತಿಗೆ ತಪ್ಪುವುದು, ಅನ್ಯರ ಉನ್ನತಿಯಲ್ಲಿ ಈರ್ಷೆ, ಕಡಿಮೆ ಆದಾಯ, ಖರೀದಿ ಗೊಂದಲ, ಬಂಧುಗಳಿಂದ ಅಸಮಾಧಾನ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಬುಧ, ಪಕ್ಷ : ಶುಕ್ಲ,…

Read More

ತಿರುವನಂತಪುರಂ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು, ಭಾವನಾತ್ಮಕ ಪತ್ರ ಬರೆದ ಪ್ರಧಾನಿ ಮೋದಿ – Kannada News | Thiruvananthapuram BJP Victory: PM Modi’s Emotional Letter to New Mayor

ತಿರುವನಂತಪುರಂ, ಜನವರಿ 01: ಕೇರಳದ ರಾಜಧಾನಿ ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಭೇರಿ ಸಾಧಿಸಿ ಮೇಯರ್ ಹುದ್ದೆಗೇರಿದ ಬಿಜೆಪಿ ಮುಖಂಡರಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಹೃದಯ ಪೂರ್ವಕ ಭಾವನಾತ್ಮಕ ಪತ್ರ ಬರೆದಿದ್ದಾರೆ. 2026ರ ಹೊಸ ವರ್ಷದ ಸುಸಂದರ್ಭದಲ್ಲಿ ಮೇಯರ್ ಆಗಿ ನೇಮಕವಾಗಿರುವ ವಿವಿ ರಾಜೇಶ್ ಹಾಗೂ ಉಪ ಮೇಯರ್ ಆಶಾ ಮಾತ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಹಾಗೆಯೇ ಈ ಅಭೂತಪೂರ್ವ ಜಯಕ್ಕೆ ಕಾರಣವಾದ ಸ್ಥಳೀಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ…

Read More

ಸುಕನ್ಯಾ ಸಮೃದ್ಧಿ ಯೋಜನೆಗೆ 11 ವರ್ಷ; ಈವರೆಗೆ ಶುರುವಾಗಿದ್ದು ನಾಲ್ಕೂವರೆ ಕೋಟಿ ಅಕೌಂಟ್; ಸ್ಕೀಮ್ ಲಾಭಗಳೇನು? – Kannada News | Sukanya Samriddhi Yojana completes 11 years, over 4 crore accounts opened, with over Rs 3 trillion deposits

ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana) ಆರಂಭವಾಗಿ ಇವತ್ತಿಗೆ ಸರಿಯಾಗಿ 11 ವರ್ಷ ಗತಿಸಿವೆ. 2015ರ ಜನವರಿ 22ರಂದು ಬೇಟಿ ಬಚಾವೊ ಬೇಟಿ ಪಡಾವೊ ಅಭಿಯಾನದ ಭಾಗವಾಗಿ ಆರಂಭವಾದ ಎಸ್​ಎಸ್​ವೈ ಯೋಜನೆ ಲಕ್ಷಾಂತರ ಹೆಣ್ಮಕ್ಕಳ ಬದುಕಿಗೆ ಭರವಸೆಯ ಹೂಡಿಕೆಯಾಗಿದೆ. ಈ ಹನ್ನೊಂದು ವರ್ಷದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ 4.53 ಕೋಟಿಗೂ ಅಧಿಕ ಅಕೌಂಟ್​ಗಳನ್ನು ತೆರೆಯಲಾಗಿದೆ. ಸಣ್ಣ ಉಳಿತಾಯ ಯೋಜನೆಗಳಲ್ಲೇ ಅತಿಹೆಚ್ಚು ರಿಟರ್ನ್ ಕೊಡುವ ಸ್ಕೀಮ್ ಸರ್ಕಾರವು ಹಲವು ಸಣ್ಣ ಉಳಿತಾಯ ಯೋಜನೆಗಳನ್ನು ನಡೆಸುತ್ತದೆ. ಈ ಪೈಕಿ…

Read More

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು – Kannada News | Valsad Tragedy: Speeding Lorry Collides with Car, Seven Fatalities in Kaprada

ವಲ್ಸಾದ್, ಫೆ.20: ಗುಜರಾತ್‌ನ ವಲ್ಸಾದ್ ಜಿಲ್ಲೆಯ ಕಪ್ರಡಾ (Kaprada) ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಅತಿ ವೇಗವಾಗಿ ಬಂದ ಸರಕು ಸಾಗಣೆ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಭೇಟಿ ನೀಡಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ದೇಹಗಳನ್ನು…

Read More

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಗುಪ್ತಚರ ಮುಖ್ಯಸ್ಥ ಮಜೀದ್ ಸಾವು, ಇರಾನ್​​ಗೆ ದೊಡ್ಡ ಹಿನ್ನಡೆ

ಟೆಹ್ರಾನ್, ಏಪ್ರಿಲ್ 06: ಇರಾನ್‌(Iran)ಗೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ದೇಶದ ಪ್ರಬಲ ಮಿಲಿಟರಿ ಸಂಘಟನೆಯಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಸೋಮವಾರ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರಂಭದಲ್ಲಿ, ಅವರ ಸಾವಿಗೆ ಕಾರಣದ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿಯನ್ನು ನೀಡಲಾಗಿಲ್ಲ. ಆದರೆ ನಂತರ, IRGC ಅವರು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದೆ. ಇಸ್ಲಾಮಿಕ್ ರೆವಲ್ಯೂಷನರಿ…

Read More

ಹುಟ್ಟುಹಬ್ಬಕ್ಕೆ ಯಶ್ ಕೊಟ್ಟ ಉಡುಗೊರೆಯೇನು? ರಾಧಿಕಾ ಪಂಡಿತ್ ಉತ್ತರ ಕೇಳಿ

ಇಂದು (ಮಾರ್ಚ್ 07) ರಾಧಿಕಾ ಪಂಡಿತ್ (Radhika Pandit) ಹುಟ್ಟುಹಬ್ಬ. ಕನ್ನಡದ ಸ್ಟಾರ್ ನಟಿಯಾಗಿ ಮೆರೆದ ರಾಧಿಕಾ ಪಂಡಿತ್, ಯಶ್ ಅವರನ್ನು ಮದುವೆ ಆದ ಬಳಿಕ ನಟನೆಯಿಂದ ಅಂತರ ಕಾಯ್ದುಕೊಂಡರು. ಅದರಲ್ಲೂ ಮಕ್ಕಳಾದ ಬಳಿಕ ನಟನೆಗೆ ಸಂಪೂರ್ಣ ವಿದಾಯವನ್ನೇ ಹೇಳಿಬಿಟ್ಟರು. ನಟನೆ ಬಿಟ್ಟು ಸಾಕಷ್ಟು ವರ್ಷಗಳಾಗಿದ್ದರೂ ಸಹ ರಾಧಿಕಾ ಪಂಡಿತ್ ಅವರ ಕ್ರೇಜ್ ಅಭಿಮಾನಿಗಳಲ್ಲಿ ಇನ್ನೂ ಕಡಿಮೆ ಆಗಿಲ್ಲ. ಇಂದು ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ರಾಜ್ಯದ ಹಲವು ಮೂಲೆಗಳಿಂದ ಅಭಿಮಾನಿಗಳು ಬಂದು ತಮ್ಮ ಮೆಚ್ಚಿನ ನಟಿಗೆ ಶುಭಾಶಯಗಳನ್ನು…

Read More

ಕೊಪ್ಪಳ: 21 ಸಾವಿರ ರೂ. ಲಂಚ ಪಡೆಯುವಾಗ ಲೋಕಯುಕ್ತ ಕೈಗೆ ಸಿಕ್ಕಿಬಿದ್ದ ಎಸ್‌ಡಿಎ ರಂಜಿತ್ – Kannada News | Lokayukta Raid Koppal: RTO Clerk Ranjith Caught Taking Bribe for Showroom License

ಕೊಪ್ಪಳ, ಏ.29: ರಾಜ್ಯದ ಹಲವು ಕಡೆ ಲೋಕಯುಕ್ತ ದಾಳಿಗಳು ನಡೆಯುತ್ತಿದೆ. ಭಷ್ಟ ಅಧಿಕಾರಿಗಳ ಹೆಡೆಮುರಿ ಕಟ್ಟುತ್ತಿದ್ದಾರೆ. ಇದೀಗ ಕೊಪ್ಪಳದ ಪ್ರಾದೇಶಿಕ ಸಾರಿಗೆ ಕಚೇರಿಯ (RTO) ದ್ವಿತೀಯ ದರ್ಜೆ ಸಹಾಯಕ (SDA) ರಂಜಿತ್ ಎಂಬುವವರು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶೋರೂಮ್ ಟ್ರೇಡ್ ಲೈಸೆನ್ಸ್ ನೀಡಲು ಹಣಕ್ಕೆ ಬೇಡಿಕೆಯಿಟ್ಟಿದ್ದ ಈ ಸಿಬ್ಬಂದಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ದೂರುದಾರರಾದ ನಯೀಮ್ ಎಂಬುವವರು ಕುಷ್ಟಗಿ, ಕಾರಟಗಿ ಹಾಗೂ ಹುಲಿಗಿಯಲ್ಲಿ ಹೊಸ ಶೋರೂಮ್‌ಗಳನ್ನು ತೆರೆಯಲು ಪರವಾನಿಗೆ (Trade License)…

Read More