Headlines

‘ದುಬೈ’ನಲ್ಲಿ ಸಿನಿಮಾ ಮುಹೂರ್ತ: ಕನಸು ಹಂಚಿಕೊಂಡ ಆರ್ ಚಂದ್ರು – Kannada News | R Chandru talks about his upcoming movies here is the video

ಕನ್ನಡದ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರಾಗಿರುವ ಆರ್ ಚಂದ್ರು (R Chandru), ನಿರ್ಮಾಪಕರೂ ಸಹ ಹೌದು. ‘ತಾಜ್ ಮಹಲ್’, ‘ಕಬ್ಜ’ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇದೀಗ ಅವರ ನಿರ್ಮಾಣದ ‘ಫಾದರ್’ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ‘ಫಾದರ್’ ಸಿನಿಮಾದ ಬಿಡುಗಡೆ ಮಾಹಿತಿ ಹಂಚಿಕೊಂಡಿರುವ ಆರ್ ಚಂದ್ರು, ತಮ್ಮ ನಿರ್ದೇಶನದ ಹೊಸ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ‘ನಾನು ಹೊಸದೊಂದು ಸಿನಿಮಾ ಕತೆ ರೆಡಿ ಮಾಡಿಕೊಂಡಿದ್ದೀನಿ. ಈ ಬಾರಿ ಕಂಟೆಂಟ್ ಚೆನ್ನಾಗಿ ಮಾಡಿಕೊಂಡಿದ್ದೀನಿ. ದುಬೈಗೆ ಹೋಗಿದ್ದಾಗ, ಇಲ್ಲಿ ಆಫೀಸ್ ಮಾಡಿ,…

Read More

Vastu for Kitchen: ಮನೆಯಲ್ಲಿ ಮೂರು ಬರ್ನರ್‌ಗಳಿರುವ ಗ್ಯಾಸ್ ಸ್ಟೌವ್ ಬಳಸುತ್ತಿದ್ದೀರಾ? ಹಾಗಿದ್ರೆ ಈ ಸಮಸ್ಯೆ ತಪ್ಪಿದ್ದಲ್ಲ! – Kannada News | Vastu for Kitchen: Why 3 Burner Gas Stoves Harm Home and Prosperity

ಮನೆಯಲ್ಲಿ ಅನಿರೀಕ್ಷಿತವಾಗಿ ಸಮಸ್ಯೆಗಳು, ತೊಂದರೆಗಳು ಎದುರಾದಾಗ, ಅದಕ್ಕೆ ಕಾರಣಗಳನ್ನು ಹುಡುಕುವವರಿದ್ದಾರೆ. ಆದರೆ ಇಂತಹ ಅನೇಕ ಸಮಸ್ಯೆಗಳಿಗೆ ಮನೆಯಲ್ಲಿ ಬಳಸುವ ಮೂರು ಬರ್ನರ್‌ಗಳ ಗ್ಯಾಸ್ ಸ್ಟವ್ ಒಂದು ಪ್ರಮುಖ ಕಾರಣವಾಗಿರಬಹುದು. ವಾಸ್ತು ನಿಯಮಗಳ ಪ್ರಕಾರ, ಒಂದು ಕುಟುಂಬ ಮತ್ತು ಒಂದು ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲು ಕೆಲವು ಪದ್ಧತಿಗಳನ್ನು ಪಾಲಿಸುವುದು ಅನಿವಾರ್ಯ. ಗೃಹಸ್ಥಾಶ್ರಮದಲ್ಲಿ ಅಗ್ನಿಗೆ ಸಂಬಂಧಿಸಿದ ಒಲೆಗಳ ಸಂಖ್ಯೆ ಮಹತ್ವಪೂರ್ಣವಾಗಿದೆ. ಮನೆಯಲ್ಲಿ ಮೂರು ಒಲೆಗಳು ಅಥವಾ ಒಂದೇ ಸ್ಟವ್‌ನಲ್ಲಿ ಮೂರು ಬರ್ನರ್‌ಗಳು ಇರುವುದು ಶಾಸ್ತ್ರಸಮ್ಮತವಲ್ಲ. ಇದಕ್ಕೆ…

Read More

‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಟೀಸರ್ ನೋಡಿ ಮೆಚ್ಚಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ – Kannada News | Lakshmi Hebbalkar talks about Daali Dhananjay starrer Anna from Mexico movie teaser

ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕುಟುಂಬ ಈ ಚಿತ್ರರಂಗಕ್ಕೂ ಕಾಲಿಟ್ಟಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಬಿ. ಹಟ್ಟಿಹೊಳಿ ಅವರು ‘ಐರಾ ಫಿಲ್ಮ್ಸ್’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂಲಕ ‘ಅಣ್ಣ ಫ್ರಮ್ ಮೆಕ್ಸಿಕೋ’ (Anna From Mexico) ಸಿನಿಮಾ ನಿರ್ಮಾಣ ಆಗಿದೆ. ‘ದಿ ರಾಯಲ ಸ್ಟುಡಿಯೋಸ್’ ಕೈ ಜೋಡಿಸಿದೆ. ಈಗ ಈ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ನಟ ಡಾಲಿ ಧನಂಜಯ್ (Daali Dhananjay) ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಟೀಸರ್…

Read More

ಕಿಚ್ಚ ಸುದೀಪ್ ಮಾತಿಗೂ ಬೆಲೆ ಕೊಡದ ಗಿಲ್ಲಿ; ಅಸಮಾಧಾನ ಹೊರಹಾಕಿದ ಬಿಗ್ ಬಾಸ್ – Kannada News | Bigg Boss Kannada 12: Gilli Ignores Sudeep’s Hair Advice, Housemates Fume

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಗಿಲ್ಲಿ ನಟ ಅವರ ಆಟ ಬೇರೆಯದೇ ರೀತಿ ಇದೆ. ಅವರು ಎಲ್ಲರ ಮೆಚ್ಚುಗೆ ಪಡೆದಿದ್ದಾರೆ. ಆದರೆ, ಕೆಲ ವಿಷಯಗಳನ್ನು ಅವರು ಗಂಭೀರವಾಗಿ ಸ್ವೀಕರಿಸುವುದಿಲ್ಲ ಎಂಬ ಆರೋಪ ಇದೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಕಿಚ್ಚ ಸುದೀಪ್ ಹೇಳಿದ ಮಾತನ್ನು ಅವರು ನಡೆಸಿಕೊಡಲಿಲ್ಲ. ಇದಕ್ಕೆ ಮನೆಯ ಇತರ ಸ್ಪರ್ಧಿಗಳು ಬೇಸರ ಹೊರಹಾಕಿದ್ದಾರೆ. ಗಿಲ್ಲಿ ನಟ ಮೇಲೆ ಒಂದು ದೊಡ್ಡ ಕಂಪ್ಲೇಂಟ್ ಇದೆ. ಅವರು ಯಾವಾಗಲೂ ತಲೆ ಕೂದಲನ್ನು ಬಾಚಿಕೊಳ್ಳೋದಿಲ್ಲ….

Read More

ಹೊಸ ‘ರಾಜರಥ’ ಸಂಚಾರ ಆರಂಭ: ಕರ್ನಾಟಕದ 6 ಜಿಲ್ಲೆಗಳ ಪ್ರಯಾಣಿಕರಿಗೆ ಗುಡ್ ನ್ಯೂಸ್ – Kannada News | Hubballi Hyderabad AC Sleeper: NWKRTC Launches Rajaratha Luxury Bus Service

ಹುಬ್ಬಳ್ಳಿ, ಏ.20: ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು, ತನ್ನ ಐಷಾರಾಮಿ ಬಸ್‌ಗಳ ಸಾಲಿಗೆ 4 ಹೊಸ ‘ರಾಜರಥ’ (Rajaratha) ಎಸಿ ಸ್ಲೀಪರ್ ಬಸ್‌ಗಳನ್ನು ಸೇರ್ಪಡೆಗೊಳಿಸಿದೆ. ಈ ಬಸ್‌ಗಳು ಪ್ರಮುಖವಾಗಿ ಕರ್ನಾಟಕದ ವಿವಿಧ ನಗರಗಳಿಂದ ಹೈದರಾಬಾದ್‌ಗೆ ಸಂಪರ್ಕ ಕಲ್ಪಿಸಲಿವೆ. ಈ ಹೊಸ ಬಸ್‌ಗಳ ಸಂಚಾರದಿಂದ ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಪ್ರಯಾಣಿಕರಿಗೆ ನೇರ ಅನುಕೂಲವಾಗಲಿದೆ. ಪ್ರಮುಖ ಎರಡು ಮಾರ್ಗಗಳು: ಹುಬ್ಬಳ್ಳಿ –…

Read More

ಹೊಸ ಇತಿಹಾಸ… ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಶ್ರೇಯಾಂಕಾ ಪಾಟೀಲ್ – Kannada News | Shreyanka Patil Creates New History in WPL 2026

WPL 2026: ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ (Shreyanka Patil) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 5 ವಿಕೆಟ್​ ಕಬಳಿಸುವ ಮೂಲಕ. ಈ ಐದು ವಿಕೆಟ್​ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. Source link

Read More

ಪಿಯು ಬೋರ್ಡ್, ಕಾಲೇಜಿನ ಎಡವಟ್ಟು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಕಂಗಾಲು – Kannada News | PUC Exam Chaos: Yadgir Students Struggle with Hall Ticket Address Blunder

ಹಾಲ್‌ ಟಿಕೆಟ್‌ನಲ್ಲಿ ನಮೂದಿಸಿರುವ ತಪ್ಪು ವಿಳಾಸ ಪ್ರರ್ಶಿಸುತ್ತಿರುವ ವಿದ್ಯಾರ್ಥಿಗಳುImage Credit source: Tv9 Kannada ಯಾದಗಿರಿ, ಫೆಬ್ರವರಿ 28: ರಾಜ್ಯದಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಕ್ಸಾಂ ಬರೆಯುತ್ತಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೇತೃತ್ವದಲ್ಲಿ ರಾಜ್ಯದ್ಯಂತ 1,217 ಕೇಂದ್ರಗಳಲ್ಲಿ ಎಕ್ಸಾಂ ನಡೆಯುತ್ತಿದ್ದು, ಪರೀಕ್ಷೆ ಹಿನ್ನೆಲೆ ಸಿಸಿ ಕ್ಯಾಮರಾ ಕಣ್ಗಾವಲು ಸೇರಿದಂತೆ ಬಿಗಿ ಭದ್ರತೆ ಒದಗಿಸಲಾಗಿದೆ. ಈ ನಡುವೆ ಪಿಯು ಬೋರ್ಡ್ ಹಾಗೂ ಕಾಲೇಜು ಆಡಳಿತ…

Read More

ಟಿ20 ಲೀಗ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಮುಂಬೈ ಇಂಡಿಯನ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮುಂಬೈ ಇಂಡಿಯನ್ಸ್ (Mumbai Indians) ತಂಡ ಭರ್ಜರಿ  ದಾಖಲೆ ನಿರ್ಮಿಸಿದೆ. ಅದು ಕೂಡ ಫ್ರಾಂಚೈಸಿ ಕ್ರಿಕೆಟ್​ನಲ್ಲಿ ಯಾವುದೇ ತಂಡ ನಿರ್ಮಿಸದ ವಿಶ್ವ ದಾಖಲೆ ಎಂಬುದು ವಿಶೇಷ. ಹೌದು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಲೀಗ್ ಕ್ರಿಕೆಟ್​ನಲ್ಲಿ 300 ಪಂದ್ಯಗಳನ್ನಾಡಿದ ಸಾಧನೆ ಮಾಡಿದೆ. ಈ ಮೂಲಕ ಲೀಗ್ ಕ್ರಿಕೆಟ್​ನಲ್ಲಿ 300 ಪಂದ್ಯಗಳನ್ನಾಡಿದ…

Read More

ರೈಲ್ವೇ ಪ್ರಯಾಣಿಕರಿಗೆ ಗುಡ್​​ ನ್ಯೂಸ್​​: ಯಲಹಂಕ- ಅರಸೀಕೆರೆ ಮೆಮು ರೈಲು ಸೇವೆ ಆರಂಭ

ಬೆಂಗಳೂರು, ಮಾರ್ಚ್​​ 27:  ತುಮಕೂರು ಮಾರ್ಗವಾಗಿ ಬೆಂಗಳೂರಿನಿಂದ ಅರಸೀಕೆರೆಗೆ ಮೆಮು ರೈಲು ಸೇವೆ ಆರಂಭವಾಗಿದ್ದು, ಯಲಹಂಕದಿಂದ ಯಶವಂತಪುರ ಮಾರ್ಗವಾಗಿ ಮೆಮು ರೈಲು ಸಂಚಾರ ನಡೆಸಲಿದೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕಚೇರಿಯಿಂದ ಮಾಹಿತಿ ನೀಡಲಾಗಿದೆ. ಪ್ರಯಾಣಿಕರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗಿದ್ದು ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲಿನ ಸೇವೆಯನ್ನು ಒದಗಿಸಲಾಗಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಕೂಡ ಎಕ್ಸ್​​ ಪೋಸ್ಟ್​​ ಮಾಡಿ ಮಾಹಿತಿ ನೀಡಿದ್ದಾರೆ. ಸೋಮಣ್ಣ ಪೋಸ್ಟ್​​ನಲ್ಲಿ ಏನಿದೆ? ಪ್ರಯಾಣಿಕರ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಉದ್ಯಮದ ಒತ್ತಡದಿಂದ ಅಲ್ಪ ವಿರಾಮ

ಮೇಷ ರಾಶಿ : ನಿರಂತರ ಅಭ್ಯಾಸಗಳ ಬಗ್ಗೆ ಎಚ್ಚರಿಕೆ ಇರಲಿ. ಕೆಲವು ದೌರ್ಬಲ್ಯವನ್ನು ಪ್ರಯತ್ನಪೂರ್ವಕವಾಗಿ ಬಿಡಬೇಕಾಗಬಹುದು. ನಿಮ್ಮ ಸಾಧ್ಯವಾದುದನ್ನು ಮಾತ್ರ ಒಪ್ಪಿಕೊಳ್ಳಿ. ನಿಮಗೆ ಆಪ್ತರ ಜೊತೆ ಮಾತನಾಡದೇ ನೆಮ್ಮದಿಯು ಸಿಗದೇಹೋದೀತು. ಸಂಗಾತಿಯ ಜೊತೆ ಆರ್ಥಿಕತೆಯ ಬಗ್ಗೆ ವಾಗ್ವಾದ ಮಾಡುವಿರಿ. ತನ್ನವರ ಬಗ್ಗೆ ನಂಬಿಕೆ ಇರದು. ಮಾತನ್ನು ಕಡಿಮೆ ಮಾಡಿ ಏಕಾಂಗಿಯಾಗಿ ಇರುವಿರಿ. ನಿಮಗೆ ಹಲವು ದಿನಗಳಿಂದ ಬಯಸಿದ್ದು ಸಿಗದೆ ಬೇಸರವಾದೀತು. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಬರಲಿವೆ. ವೃಷಭ ರಾಶಿ : ಇಂದು ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ತೋರಿಸಬಹುದು….

Read More