Headlines

ಪರಮಾಣು ಕ್ಷೇತ್ರದಲ್ಲಿ ಭಾರತದ ನಿರ್ಣಾಯಕ ಹೆಜ್ಜೆ, ದೇಶಕ್ಕೆ ಇದು ಹೆಮ್ಮೆಯ ಕ್ಷಣ: ಪ್ರಧಾನಿ ಮೋದಿ

ನವದೆಹಲಿ, ಏಪ್ರಿಲ್ 07: ಇಂದು ಭಾರತವು ಪರಮಾಣು ಕ್ಷೇತ್ರದಲ್ಲಿ ನಿರ್ಣಾಯಕ ಹೆಜ್ಜೆಯನ್ನು ಇಟ್ಟಿದೆ. ತನ್ನ ಪರಮಾಣು ಕಾರ್ಯಕ್ರಮದ ಎರಡನೇ ಹಂತವನ್ನು ಪೂರೈಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಕಲ್ಪಾಕಂನಲ್ಲಿರುವ ಭಾರತದ 500 ಮೆಗಾವ್ಯಾಟ್ ಮಾದರಿ ಫಾಸ್ಟ್ ಬ್ರೀಡರ್ ರಿಯಾಕ್ಟರ್ (ಪಿಎಫ್‌ಬಿಆರ್) ಕಾರ್ಯಾರಂಭ ಮಾಡಿದೆ. ಇದು ದೇಶದ ನಾಗರಿಕ ಪರಮಾಣು ಕಾರ್ಯಕ್ರಮದ ಎರಡನೇ ಹಂತವನ್ನು ಮುನ್ನಡೆಸುವಲ್ಲಿ ನಿರ್ಣಾಯಕ ಹೆಜ್ಜೆ ಎಂದು ಕರೆದಿದ್ದಾರೆ. ಇಂದು ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಅವರು, ಕಲ್ಪಾಕಂನಲ್ಲಿರುವ ಸ್ಥಳೀಯವಾಗಿ ವಿನ್ಯಾಸಗೊಳಿಸಲಾದ ಮತ್ತು ನಿರ್ಮಿಸಲಾದ…

Read More

ಅಲ್ಲು ಅರ್ಜುನ್ ಫ್ಯಾನ್ಸ್ ರೆಡಿ ಆಗಿ; ಬರ್ತ್​ಡೇಗೆ ಸಿಗಲಿದೆ ದೊಡ್ಡ ಗಿಫ್ಟ್

ಅಲ್ಲು ಅರ್ಜುನ್ (Allu Arjun ) ಅವರ ಜನ್ಮದಿನಕ್ಕೆ ಕೌಂಟ್​​ಡೌನ್ ಶುರುವಾಗಿದೆ. ಏಪ್ರಿಲ್ 8ರಂದು ಅವರು 43ನೇ ವಯಸ್ಸಿಗೆ ಕಾಲಿಡಲಿದ್ದಾರೆ. ಸೆಲೆಬ್ರಿಟಿಗಳ ಬರ್ತ್​​ಡೇ ಎಂದರೆ ಅಭಿಮಾನಿಗಳಿಗೆ ಸಾಮಾನ್ಯವಾಗಿ ವಿಶೇಷ ಗಿಫ್ಟ್ ಸಿಗುತ್ತದೆ. ಅದೇ ರೀತಿ, ಈ ವರ್ಷ ಅಲ್ಲು ಬರ್ತ್​​ಡೇ ದಿನ ಹೊಸ ಅನೌನ್ಸ್​​ಮೆಂಟ್ ಮಾಡಲು ತಂಡ ರೆಡಿ ಆಗಿದೆ ಎಂದು ವರದಿ ಆಗಿದೆ. ಇದನ್ನು ಕೇಳಿ ಫ್ಯಾನ್ಸ್ ಕುಣಿದು ಕುಪ್ಪಳಿಸುತ್ತಿದ್ದಾರೆ. ಅಲ್ಲು ಅರ್ಜುನ್ ಅವರು ಅಟ್ಲಿ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ AA22XA6…

Read More

IND vs ENG: ಇಂಗ್ಲೆಂಡ್‌ ವಿರುದ್ಧವೂ ಪುಟಿದೇಳದ ಸಂಜು ಸ್ಯಾಮ್ಸನ್​ಗೆ ಇನ್ನೇಷ್ಟು ಅವಕಾಶ?

ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಿಂದ ಸೋಲಲು ತಂಡದ ಬ್ಯಾಟಿಂಗ್‌ ವಿಭಾಗದ ವೈಫಲ್ಯವೇ ಪ್ರಮುಖ ಕಾರಣವಾಗಿತ್ತು. ಅದರಲ್ಲೂ ಅಗ್ರಕ್ರಮಾಂಕದ ಬ್ಯಾಟರ್​ಗಳ ಸಪ್ಪೆ ಪ್ರದರ್ಶನ ಟೀಂ ಇಂಡಿಯಾವನ್ನು ಐತಿಹಾಸಿಕ ಸರಣಿ ಸೋಲಿಗೆ ತಳ್ಳಿತ್ತು. ಹೀಗಾಗಿ ಇಂಗ್ಲೆಂಡ್‌ ವಿರುದ್ಧ ತಂಡ ತನ್ನ ಲೋಪವನ್ನು ಸರಿಪಡಿಸಿಕೊಂಡು ಕಣಕ್ಕಿಳಿಯುವ ನಿರೀಕ್ಷೆ ಇತ್ತು. ಆದರೆ ಅದು ಆಗಲಿಲ್ಲ (PC-PTI). ಇಂಗ್ಲೆಂಡ್‌ ವಿರುದ್ಧ ಡರ್ಹಾಮ್‌ನ ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ…

Read More

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ಗೆ ಬಿಗ್​​ ಶಾಕ್​​: ಅತ್ಯಾಚಾರ ಪ್ರಕರಣ ದಾಖಲು

ಮಂಗಳೂರು, ಮಾರ್ಚ್​​ 22: ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದ್ದ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ಗೆ  ಬಿಗ್​​ ಶಾಕ್​​ ಸಿಕ್ಕಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಠಾಣೆಯಲ್ಲಿ ಸಂದೇಶ್​​ ವಿರುದ್ಧ ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್​ಐಆರ್​ ದಾಖಲಾಗಿದೆ. 2018 ರಿಂದ 2023ರವರೆಗೆ ಶಿಕ್ಷಕಿ ಮನೆಗೆ ಹೋಗಿ ಬೆದರಿಸಿ ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. 2020ರಲ್ಲಿ ಸಂದೇಶ್​​​ ಬೆಳ್ತಂಗಡಿ ಸರ್ಕಲ್ ವ್ಯಾಪ್ತಿಯಲ್ಲಿರುವ ವೇಣೂರು ಪೊಲೀಸ್…

Read More

ಮೊಡವೆಗಳು ಹೆಚ್ಚಾಗಿ ಕಂಡುಬರುವುದಕ್ಕೆ ಕಾರಣವೇನು ಗೊತ್ತಾ? ಅವುಗಳನ್ನು ತಡೆಯಲು ಈ ರೀತಿ ಮಾಡಿ – Kannada News | Stop Acne Breakouts: Simple Skincare Hacks

ಇಂದಿನ ಒತ್ತಡದ ಜೀವನ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಅನಿಯಮಿತ ದಿನಚರಿ, ಮೊದಲು ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ತಡರಾತ್ರಿ ಎಚ್ಚರವಾಗಿರುವುದು, ಹೆಚ್ಚು ಜಂಕ್ ಫುಡ್ ಸೇವಿಸುವುದು, ಕಡಿಮೆ ಪ್ರಮಾಣದಲ್ಲಿ ನೀರು ಕುಡಿಯುವುದು ಮತ್ತು ಮಾನಸಿಕ ಒತ್ತಡ ಸೇರಿದಂತೆ ನಾನಾ ರೀತಿಯ ಕಾರಣಗಳು ಚರ್ಮದ ಆರೋಗ್ಯವನ್ನು ಹಾಳು ಮಾಡುತ್ತದೆ. ಈ ರೀತಿಯ ಅಭ್ಯಾಸಗಳಿಂದ ಮುಖದ ಮೇಲೆ ಆಗಾಗ ಮೊಡವೆಗಳು (Acne) ಕಾಣಿಸಿಕೊಳ್ಳುತ್ತದೆ, ಇದು ಯುವಕರು ಮತ್ತು ಮಹಿಳೆಯರಲ್ಲಿ ಕಂಡುಬರುವ ಸಾಮಾನ್ಯ ಸಮಸ್ಯೆಯಾಗಿದ್ದರೂ ಕೂಡ ಇದನ್ನು ನಿರ್ಲಕ್ಷ್ಯ ಮಾಡುವುದು…

Read More

ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ, ಭುಗಿಲೆದ್ದ ಆಕ್ರೋಶ – Kannada News | Republic Day 2026: Karnataka tableau out from Delhi Republic Day parade

ನವದೆಹಲಿ/ಬೆಂಗಳೂರು,(ಜನವರಿ 24): ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ ಬಾರಿ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿಲ್ಲ. ಈ ಬಾರಿ ಕರ್ನಾಟಕದಿಂದ ‘ಮಿಲೆಟ್ಸ್ ಟು ಮೈಕ್ರೋಚಿಪ್’ (ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ) ಎಂಬ ಪರಿಕಲ್ಪನೆಯ ಸ್ತಬ್ಧಚಿತ್ರವನ್ನ ಸಿದ್ಧಪಡಿಸಲಾಗಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಪರೇಡ್‌ನಿಂದ ಹೊರಬಿದ್ದಿದೆ. ಈ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ. ಮಿಲೆಟ್ಸ್‌ ಟು ಮೈಕ್ರೋ ಚಿಪ್‌’ ವಿಷಯಾಧಾರಿತ ಸ್ತಬ್ಧ…

Read More

ನೀತಿ ಆಯೋಗಕ್ಕೆ ಹೊಸ ಉಪಾಧ್ಯಕ್ಷರು; ಅಶೋಕ್ ಕುಮಾರ್ ಲಾಹಿರಿ ಯಾರು? – Kannada News | Ashok Lahiri NITI Aayog Vice Chairman: Eminent Economist to Lead Think Tank

ಪ್ರಧಾನಿ ಮೋದಿ ಜೊತೆ ನೀತಿ ಆಯೋಗ್ ನೂತನ ಉಪಾಧ್ಯಕ್ಷ ಅಶೋಕ್ ಲಾಹಿರಿImage Credit source: PTI ನವದೆಹಲಿ, ಏಪ್ರಿಲ್ 26: ನೀತಿ ಆಯೋಗಕ್ಕೆ ಹೊಸ ಉಪಾಧ್ಯಕ್ಷರಾಗಿ (ವೈಸ್ ಛೇರ್ಮನ್) ಅಶೋಕ್ ಕುಮಾರ್ ಲಾಹಿರಿಯವರು (Ashok Kumar Lahiri) ನೇಮಕವಾಗಿದ್ದಾರೆ. ಹಾಲಿ ಉಪಾಧ್ಯಕ್ಷರಾಗಿರುವ ಸುಮನ್ ಬೆರಿ (Suman Bery) ಅವರ ಸ್ಥಾನವನ್ನು ಲಾಹಿರಿ ತುಂಬಲಿದ್ದಾರೆ. ಭಾರತ ಸರ್ಕಾರದ ನೀತಿಯನ್ನು ರೂಪಿಸುವ ಚಿಂತನ ವೇದಿಕೆಯಂತಿರುವ ನೀತಿ ಆಯೋಗ್​ನಲ್ಲಿ ಉಪಾಧ್ಯಕ್ಷ ಸ್ಥಾನ ಮಹತ್ವದ್ದು. ಪ್ರಧಾನಿಗಳು ಪದನಿಮಿತ್ತ ಅಧ್ಯಕ್ಷರಾಗಿರುತ್ತಾರೆ. ಆದರೆ, ಚಿಂತನ ಮಂಥನ,…

Read More

Samudrika Shastra: ನಿಮ್ಮ ಅಂಗೈಯಲ್ಲಿ ಈ ವಿಶೇಷ ರೇಖೆ ಇದೆಯೇ? ಹಾಗಿದ್ರೆ ಹಣಕ್ಕೆಂದೂ ಕೊರತೆಯಾಗದು! – Kannada News | Palmistry and Wealth: Decode Financial Success from Your Hand Lines

ಭಾರತೀಯ ಜ್ಯೋತಿಷ್ಯ ಪರಂಪರೆಯಲ್ಲಿ “ಹಸ್ತಸಾಮುದ್ರಿಕ ಶಾಸ್ತ್ರ” ಎಂದು ಕರೆಯಲ್ಪಡುವ ಈ ವಿದ್ಯೆ, ಕೈಯಲ್ಲಿನ ರೇಖೆಗಳು ಮತ್ತು ಚಿಹ್ನೆಗಳ ಆಧಾರದ ಮೇಲೆ ವ್ಯಕ್ತಿಯ ಸ್ವಭಾವ, ಭಾಗ್ಯ ಮತ್ತು ಆರ್ಥಿಕ ಸ್ಥಿತಿಯನ್ನು ವಿವರಿಸುತ್ತದೆ. ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಕೈಯಲ್ಲಿನ ಮೂರು ಮುಖ್ಯ ರೇಖೆಗಳು ಆರ್ಥಿಕ ಪ್ರಗತಿಯೊಂದಿಗೆ ಸಂಬಂಧ ಹೊಂದಿವೆ .ಸೂರ್ಯ ರೇಖೆ, ವಿಧಿ ರೇಖೆ ಮತ್ತು ಸಂಪತ್ತಿಗೆ ಸಂಬಂಧಿಸಿದ ಕೆಲವು ವಿಶೇಷ ಚಿಹ್ನೆಗಳು. ಆದರೆ ಮೊದಲು ಯಾವ ಕೈಯನ್ನು ನೋಡಬೇಕು? ಒಂದು ಮುಖ್ಯ ಪ್ರಶ್ನೆ ಮೂಡುತ್ತದೆ. ಶಾಸ್ತ್ರಗಳ ಪ್ರಕಾರ, ಬಲಗೈ…

Read More

ಹಿಂದುತ್ವಕ್ಕೆ ನಿಷ್ಠನಾಗಿದ್ದೇನೆ ಎಂಬುದನ್ನು ಸಾಬೀತು ಮಾಡಿದ್ರೆ ಮಾತ್ರ ನಟಿ ಸಾರಾಗೆ ಕೇದರನಾಥಕ್ಕೆ ಎಂಟ್ರಿ

ಚಾರ್ ಧಾಮ್ ಯಾತ್ರೆ 2026 ಇನ್ನೇನು ಆರಂಭ ಆಗಲಿದೆ. ಬಾಲಿವುಡ್ ನಟಿ ಸಾರಾ ಅಲಿ ಖಾನ್ (Sara Ali Khan) ಅವರು ಪ್ರತಿ ವರ್ಷವೂ ಅಲ್ಲಿಗೆ ತೆರಳುತ್ತಾರೆ. ಈ ಬಾರಿಯೂ ಅವರು ದೇವಸ್ಥಾನಕ್ಕೆ ಹೋಗುವ ಆಲೋಚನೆಯಲ್ಲಿ ಇದ್ದರು ಎನ್ನಲಾಗಿದೆ. ಅದಕ್ಕೂ ಮೊದಲೇ ದೇವಸ್ಥಾನದಲ್ಲಿ ಹೊಸ ನಿಯಮ ಜಾರಿಗೆ ತರಲಾಗಿದೆ. ವಿಶೇಷವಾಗಿ ಹಿಂದೂಯೇತರ ಪ್ರವೇಶಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ ಮಾಡಲಾಗಿದೆ. ಬದರಿನಾಥ ಮತ್ತು ಕೇದಾರನಾಥಕ್ಕೆ ಬರುವ ಸನಾತನಿಗಳಲ್ಲದವರು ದೇವಾಲಯವನ್ನು ಪ್ರವೇಶಿಸಲು ಅಫಿಡವಿಟ್ ನೀಡಬೇಕಾಗುತ್ತದೆ ಎಂದು ಕೇದಾರನಾಥ ದೇವಾಲಯ ಸಮಿತಿಯ…

Read More

ಬಸ್ಸಿನ ಛಾವಣಿಗಿಂತ ಎತ್ತರವಿದ್ದ ಕಂಡಕ್ಟರ್​ಗೆ ಬೆನ್ನು, ಕುತ್ತಿಗೆ ನೋವು: ಕೆಲಸವನ್ನೇ ಬದಲಿಸಿ ಮಾದರಿಯಾದ ಆರ್​ಟಿಸಿ – Kannada News | Telangana RTC Reassigns Tall Conductor Amin Ansari Due to Height Related Pain

ತೆಲಂಗಾಣ, ಮೇ 06: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಉದ್ಯೋಗಿಯೊಬ್ಬರ ವಿಶಿಷ್ಟ ದೈಹಿಕ ಸಮಸ್ಯೆಯನ್ನು ಅರ್ಥಮಾಡಿಕೊಂಡು, ಅವರಿಗೆ ಪೂರಕವಾದ ಕೆಲಸ ನೀಡುವ ಮೂಲಕ ತೆಲಂಗಾಣ(Telangana) ಸಾರಿಗೆ ಸಂಸ್ಥೆಯು ಮಾದರಿಯಾಗಿದೆ. ಸುಮಾರು 198 ಸೆಂಟಿಮೀಟರ್ (6 ಅಡಿ 6 ಇಂಚು) ಎತ್ತರವಿರುವ ಕಂಡಕ್ಟರ್ ಅಮೀನ್ ಅಹ್ಮದ್ ಅನ್ಸಾರಿ ಅವರಿಗೆ ಬಸ್ಸಿನ ಒಳಗಿನ ಇಕ್ಕಟ್ಟಾದ ಜಾಗದಲ್ಲಿ ಕೆಲಸ ಮಾಡುವುದು ಒಂದು ದೊಡ್ಡ ಶಿಕ್ಷೆಯಾಗಿತ್ತು. ಬಗ್ಗಿದ ಕುತ್ತಿಗೆ, ಬೆನ್ನಿಗಂಟಿದ ನೋವು ಮೆಹದಿಪಟ್ನಂ ಡಿಪೋಗೆ ಸೇರಿದ ಅನ್ಸಾರಿ ಅವರಿಗೆ ಬಸ್ಸಿನ ಒಳಗಿನ ಸೀಮಿತ ಹೆಡ್‌ರೂಮ್ ಮತ್ತು…

Read More