Headlines

NEET UG Paper Leak: ನೀಟ್ ಹಗರಣ ಬಯಲಿಗೆಳೆದ ಹಾಸ್ಟೆಲ್ ಮಾಲೀಕ; ಕೋಟಿ ಕೋಟಿ ಹಗರಣಕ್ಕೆ ಬ್ರೇಕ್ ಹಾಕಿದ ಒಂದು ವಾಟ್ಸಾಪ್ ಸಂದೇಶ! – Kannada News | NEET UG Paper Leak: Sikar Hostel Owner Exposes Scandal, Leads to Exam Cancellation

ನೀಟ್ ಹಗರಣ ಬಯಲಿಗೆಳೆದ ಹಾಸ್ಟೆಲ್ ಮಾಲೀಕImage Credit source: gemini ai ಸೀಕರ್, ರಾಜಸ್ಥಾನ: ದೇಶದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ ನೀಟ್ (NEET-UG) ಪರೀಕ್ಷೆಯ ಪಾರದರ್ಶಕತೆಯ ಬಗ್ಗೆ ಇಂದು ಪ್ರಶ್ನೆಗಳು ಎದ್ದಿರುವಾಗ, ರಾಜಸ್ಥಾನದ ಸೀಕರ್ ಜಿಲ್ಲೆಯ ಹಾಸ್ಟೆಲ್ ಮಾಲೀಕರೊಬ್ಬರು ದೇಶದ “ರಿಯಲ್ ಹೀರೋ” ಆಗಿ ಹೊರಹೊಮ್ಮಿದ್ದಾರೆ. ಪೊಲೀಸರ ಉದಾಸೀನತೆ ಮತ್ತು ವ್ಯವಸ್ಥೆಯ ಅಡೆತಡೆಗಳ ನಡುವೆಯೂ ಎದೆಗುಂದದ ಇವರ ಹೋರಾಟ, ಇಂದು ಲಕ್ಷಾಂತರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಿದೆ. ಟ್ವಿಸ್ಟ್ ಕೊಟ್ಟ ವಾಟ್ಸಾಪ್ ಮೆಸೇಜ್:…

Read More

ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್‌ಮೇಲ್ ಕೇಸ್‌ಗೆ ಬಿಗ್ ಟ್ವಿಸ್ಟ್: ಉದ್ಯಮಿಯ ಕಳ್ಳಾಟ ಬಯಲಿಗೆಳೆದ ಪತ್ನಿ! – Kannada News | Shocking Twist in Kannada Influencer Blackmail Case: Wife Exposes Husband’s Real Face

ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್‌ಮೇಲ್ ಕೇಸ್‌ಗೆ ಬಿಗ್ ಟ್ವಿಸ್ಟ್ ಬೆಂಗಳೂರು, ಮೇ 13: ಕನ್ನಡದ ಪ್ರಭಾವಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ 1.5 ಕೋಟಿ ರೂ. ಬ್ಲ್ಯಾಕ್‌ಮೇಲ್ (Blackmail) ಆರೋಪ ಕೇಳಿಬಂದಿತ್ತು. ಆದರೆ ಪ್ರಕರಣವು ಈಗ ಸಿನಿಮಾ ಶೈಲಿಯ ತಿರುವು ಪಡೆದುಕೊಂಡಿದೆ. ತನ್ನ ಪತಿ ಕಾರ್ತಿಕ್ ಮಾಡಿರುವ ಎಲ್ಲಾ ಆರೋಪಗಳು ಸುಳ್ಳು ಎಂದು ಸ್ವತಃ ಆತನ ಪತ್ನಿ ಹರ್ಷಿತಾ ಅವರೇ ಪೊಲೀಸರಿಗೆ ಪತ್ರ ಬರೆಯುವ ಮೂಲಕ ಉದ್ಯಮಿಯ ಅಸಲಿ ಮುಖವನ್ನು ಬಯಲು ಮಾಡಿದ್ದಾರೆ. ಮುಖ್ಯಾಂಶಗಳು ಇನ್ಫ್ಲುಯೆನ್ಸರ್…

Read More

ಅಜಿತ್ ಪವಾರ್ ವಿಮಾನ ಅಪಘಾತಕ್ಕೀಡಾದ ಬಾರಾಮತಿಯ ಗ್ರಾಮದಲ್ಲೇ ಮತ್ತೊಂದು ವಿಮಾನ ಪತನ – Kannada News | Baramati Plane Crash: Training Aircraft Crashes in the Same Village Where Ajit Pawar Lost His Life

ಬಾರಾಮತಿಯ ಗೋಜ್‌ಬಾಬಿ ಗ್ರಾಮದ ಬಳಿ ರೆಡ್‌ಬರ್ಡ್ ಕಂಪನಿಯ ತರಬೇತಿ ವಿಮಾನ ಪತನImage Credit source: TV9 Network ಮುಂಬೈ, ಮೇ 13: ಮಹಾರಾಷ್ಟ್ರದ (Maharashtra) ಬಾರಾಮತಿಯಲ್ಲಿ ಮತ್ತೆ ವಿಮಾನ ದುರಂತ ಸಂಭವಿಸಿದೆ. ಈ ವರ್ಷದ ಆರಂಭದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರಿದ್ದ ವಿಮಾನ ಅಪಘಾತಕ್ಕೀಡಾಗಿದ್ದ ಅದೇ ಗ್ರಾಮದ ವ್ಯಾಪ್ತಿಯಲ್ಲೇ ಬುಧವಾರ ತರಬೇತಿ ವಿಮಾನವೊಂದು ಪತನಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಮುಖ್ಯಾಂಶಗಳು ಬಾರಾಮತಿಯ ಗೋಜ್‌ಬಾಬಿ ಗ್ರಾಮದ ಬಳಿ ರೆಡ್‌ಬರ್ಡ್ ಕಂಪನಿಯ ತರಬೇತಿ ವಿಮಾನ ಪತನ. ಅದೃಷ್ಟವಶಾತ್ ಪ್ರಾಣಾಪಾಯದಿಂದ…

Read More

RCB vs KKR ಪಂದ್ಯವನ್ನೇಕೆ ‘ಎಲ್​ ಪ್ರಿಮೊರೊ’ ಮ್ಯಾಚ್ ಎಂದು ಕರೆಯಲಾಗುತ್ತೆ? – Kannada News | Why is RCB vs KKR Match called ‘El Primero’ of IPL?

ವರ್ಷ 2008, ಏಪ್ರಿಲ್ 18ರ ರಾತ್ರಿ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣವು ಮದುವಣಗಿತ್ತಿಯಂತೆ ಕಂಗೊಳಿಸುತ್ತಿತ್ತು. ಅಂದು ಕೇವಲ ಒಂದು ಕ್ರಿಕೆಟ್ ಪಂದ್ಯ ನಡೆಯುತ್ತಿರಲಿಲ್ಲ, ಬದಲಾಗಿ ವಿಶ್ವ ಕ್ರಿಕೆಟ್‌ನ ದಿಕ್ಕನ್ನೇ ಬದಲಿಸಲಿರುವ ‘ಇಂಡಿಯನ್ ಪ್ರೀಮಿಯರ್ ಲೀಗ್‘ (IPL) ಎಂಬ ಮಹಾಕ್ರಾಂತಿಗೆ ಮುನ್ನುಡಿ ಬರೆಯಲಾಗುತ್ತಿತ್ತು. ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು. ಅಂದು ಶುರುವಾದ ಉಭಯ ತಂಡಗಳ ಪೈಪೋಟಿ 19ನೇ ಸೀಸನ್​ನಲ್ಲೂ ಮುಂದುವರೆದಿದೆ. ಆದರೆ ಇದೀಗ ಈ ಪೈಪೋಟಿಯನ್ನು ಎಲ್​ ಪ್ರಿಮೆರೊ ಎಂದು…

Read More

Video: ಮುಗ್ಧ ಮನಸ್ಸುಗಳ ಶುದ್ಧ ಸಂಭಾಷಣೆ; ಕರುವಿನ ಜತೆಗೆ ಮಾತಿಗಿಳಿದ ಪುಟಾಣಿ – Kannada News | A little girl who spoke to the calf, video goes viral

ಪುಟಾಣಿಗಳು (little girl) ಏನು ಮಾಡಿದ್ರು ಮುದ್ದಾಗಿ ಕಾಣುತ್ತಾರೆ. ಅಪ್ಪ ಅಮ್ಮನನ್ನು ಮುದ್ದಿಸುವ ರೀತಿ ನೋಡುವುದೇ ಚಂದ. ಕೆಲವೊಮ್ಮೆ ಈ ಪುಟಾಣಿಗಳು ತಮ್ಮ ನಡೆ ನುಡಿ, ಮಾತಿನಿಂದಲೇ ಎಲ್ಲರಿಗೂ ಇಷ್ಟವಾಗಿ ಬಿಡುತ್ತಾರೆ. ಆದರೆ ಇದೀಗ ಈ ಪುಟಾಣಿ ಕರುವಿನ ಜತೆಗೆ ಸಂಭಾಷಣೆಗೆ ಇಳಿದಿದೆ. ನಿನ್ನ ಹೆಸರೇನು ಎನ್ನುತ್ತಾ ಕರುವಿನ ಜತೆಗೆ ಮಾತನಾಡಲು ಶುರು ಮಾಡಿದೆ. ಈ ಮುಗ್ಧತೆ ತುಂಬಿದ ಈ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. lifewithdevisha ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಮುಗ್ಧ ಮನಸ್ಸುಗಳ…

Read More

ಡಿಜಿಲಾಕರ್ ಬಳಕೆಯಲ್ಲಿ ಕರ್ನಾಟಕ ಟಾಪ್! ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಪ್ರಶಸ್ತಿ ಗೌರವ – Kannada News | Karnataka Wins National Award for Best DigiLocker Integration Initiatives 2026

ಡಿಜಿಲಾಕರ್ ಬಳಕೆಯಲ್ಲಿ ಕರ್ನಾಟಕ ಟಾಪ್! ಬೆಂಗಳೂರು, ಮೇ 13: ಡಿಜಿಟಲ್ ಇಂಡಿಯಾ ಅಭಿಯಾನದಡಿ ಸಾರ್ವಜನಿಕ ಸೇವೆಗಳನ್ನು ಸರಳಗೊಳಿಸುವಲ್ಲಿ ಕರ್ನಾಟಕ ರಾಜ್ಯವು ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಡಿಜಿಲಾಕರ್ (Digilocker) ಏಕೀಕರಣ ಮತ್ತು ಅನುಷ್ಠಾನದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕರ್ನಾಟಕವನ್ನು ರಾಷ್ಟ್ರೀಯ ಮಟ್ಟದಲ್ಲಿ ಸನ್ಮಾನಿಸಿದೆ. ಮುಖ್ಯಾಂಶಗಳು  ಡಿಜಿಲಾಕರ್ ಏಕೀಕರಣದಲ್ಲಿ ಕರ್ನಾಟಕಕ್ಕೆ ರಾಷ್ಟ್ರೀಯ ಮಟ್ಟದ ಅತ್ಯುತ್ತಮ ಪ್ರಶಸ್ತಿ ಲಭಿಸಿದೆ.  ರಾಜ್ಯದ 2.7 ಕೋಟಿ ನಾಗರಿಕರು ಸಕ್ರಿಯವಾಗಿ ಡಿಜಿಲಾಕರ್ ಬಳಸುತ್ತಾ ಮುಂಚೂಣಿಯಲ್ಲಿದ್ದಾರೆ.  ಶೇಕಡಾ 73 ರಷ್ಟು ಸರ್ಕಾರಿ ಸೇವೆಗಳು…

Read More

ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು – Kannada News | Dileep Raj Death: Mortal Remains kept at his house for the last respect

ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (Dileep Raj) ಅವರು ಅಕಾಲಿಕವಾಗಿ ನಿಧನರಾಗಿರುವುದು ನೋವಿನ ಸಂಗತಿ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿ ಮನೆಮಾತಾಗಿದ್ದ ದಿಲೀಪ್ ರಾಜ್ ಅವರು ಎಲ್ಲರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರ ನಿಧನಕ್ಕೆ ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ನಿವಾಸದಲ್ಲಿ ದಿಲೀಪ್ ರಾಜ್ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದೆ. ಕಿರುತೆರೆ ಮತ್ತು ಚಿತ್ರರಂಗದ ಅನೇಕರು ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. 47ನೇ ವಯಸ್ಸಿಗೆ ದಿಲೀಪ್…

Read More

Tamil Nadu Assembly session Floor test Live: ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ – Kannada News | Tamil Nadu Assembly session Floor test Live: CM Joseph’s TVK Faces Confidence Motion in Assembly

ಚೆನ್ನೈ, ಮೇ 13: ತಮಿಳುನಾಡು ವಿಧಾನಸಭೆಯಲ್ಲಿ ಇಂದು ತೀವ್ರ ಕುತೂಹಲ ಕೆರಳಿಸಿರುವ ನಟ, ರಾಜಕಾರಣಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಶಕ್ತಿ ಪ್ರದರ್ಶನ ನಡೆಯುತ್ತಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿಜಯ್ ಅವರು ಇಂದು ಸದನದಲ್ಲಿ ವಿಶ್ವಾಸಮತಯಾಚನೆ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ವಿಜಯ್ ಪ್ರಸ್ತಾಪಿಸಿದ ಸರ್ಕಾರಿ ನಿರ್ಣಯದ ಮೇಲೆ ಶಾಸಕರು ಮತ ಚಲಾಯಿಸಲಿದ್ದಾರೆ. ಮ್ಯಾಜಿಕ್ ನಂಬರ್ ತಲುಪಲು ವಿಜಯ್ ಯಶಸ್ವಿಯಾಗುತ್ತಾರೆಯೇ ಅಥವಾ ರಾಜ್ಯದಲ್ಲಿ ಹೊಸ ರಾಜಕೀಯ ಸಮೀಕರಣ ಸೃಷ್ಟಿಯಾಗಲಿದೆಯೇ ಎಂಬುದು ಇಡೀ ದೇಶದ…

Read More

ವಿಜಯ್ ಜೊತೆಗಿನ ನಂಟಿನಿಂದ ಹೆಚ್ಚಿದ ತ್ರಿಶಾ ಕ್ರೇಜ್; ಗಗನಕ್ಕೇರಿದ ಸಂಭಾವನೆ – Kannada News | Trisha Krishnan Remuneration hike after Thalapathy Vijay TVK win

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಅವರ ವೃತ್ತಿಜೀವನ ಈಗ ಸುವರ್ಣ ಕಾಲದಲ್ಲಿದೆ. ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಚಿತ್ರರಂಗದಲ್ಲಿ ಮಿಂಚುತ್ತಿರುವ ಈ ಸೌತ್ ಸುಂದರಿ ಈಗ ತಮ್ಮ ಸಂಭಾವನೆಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ತಮಿಳುನಾಡು ಮುಖ್ಯಮಂತ್ರಿ ಆಗಿರುವ ವಿಜಯ್ (Thalapathy Vijay) ಜೊತೆ ತ್ರಿಶಾ ಅವರು ಆಪ್ತವಾಗಿದ್ದಾರೆ. ವಿಜಯ್ ಅವರ ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆಯೇ ತ್ರಿಶಾ ಜನಪ್ರಿಯತೆ ಕೂಡ ಡಬಲ್ ಆಗಿದೆ. ಅದಕ್ಕೆ ತಕ್ಕಂತೆ ಅವರಿಗೆ ದೊಡ್ಡ…

Read More

ಮಾದರಿ ದಂಪತಿಯಾಗಿದ್ದ ದಿಲೀಪ್-ಶ್ರೀವಿದ್ಯಾ; ಕಾಂಬಿನೇಷನ್​​ನಲ್ಲಿ ಬಂದಿತ್ತು ಹಿಟ್ ಸೀರಿಯಲ್ – Kannada News | Dileep Raj and Srividya: A Beautiful Love Story and a Successful Production Journey

ಕನ್ನಡ ಚಿತ್ರರಂಗದ ಬಹುಮುಖ ಪ್ರತಿಭೆ ದಿಲೀಪ್ ರಾಜ್ ಅವರ ಅಕಾಲಿಕ ನಿಧನವು ಅವರ ಪತ್ನಿ ಶ್ರೀವಿದ್ಯಾ ಮತ್ತು ಅಭಿಮಾನಿಗಳನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಇವರಿಬ್ಬರದು ಕೇವಲ ದಾಂಪತ್ಯವಲ್ಲ, ಅದೊಂದು ಸುಂದರ ಸೃಜನಶೀಲ ಜರ್ನಿ. ಇಬ್ಬರೂ ಪ್ರೀತಿಸಿ ವಿವಾಹವಾಗಿದ್ದರು. ಕಾಲೇಜು ದಿನಗಳಿಂದಲೇ ಪರಿಚಿತರಾಗಿದ್ದ ಇವರು, ಪರಸ್ಪರರ ಕನಸುಗಳಿಗೆ ಬೆನ್ನೆಲುಬಾಗಿ ನಿಂತವರು. ದಿಲೀಪ್ ರಾಜ್ ನಟನೆಯಲ್ಲಿ ತೊಡಗಿಸಿಕೊಂಡರೆ, ಶ್ರೀವಿದ್ಯಾ ಅವರು ಅವರಿಗೆ ಪ್ರತಿಯೊಂದು ಹಂತದಲ್ಲೂ ಶಕ್ತಿಯಾಗಿ ನಿಂತರು. ನಟನೆಯ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಳ್ಳಬೇಕೆಂಬ ಹಂಬಲದಿಂದ ದಿಲೀಪ್ ರಾಜ್ ಮತ್ತು ಶ್ರೀವಿದ್ಯಾ ಜಂಟಿಯಾಗಿ…

Read More