Headlines

Chanakya Niti: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಚಾಣಕ್ಯರ ಮಾತುಗಳನ್ನು ಪಾಲಿಸಿ – Kannada News

ಪ್ರತಿಯೊಬ್ಬರ ಜೀವನದಲ್ಲೂ ಆರ್ಥಿಕ ಸಮಸ್ಯೆಗಳು  (financial problems) ಎದುರಾಗುತ್ತಲೇ ಇರುತ್ತವೆ. ಆದರೆ ಅನೇಕರಿಗೆ ಈ ಆರ್ಥಿಕ ಸಮಸ್ಯೆಯಿಂದ ಮುಕ್ತಿ ಪಡೆಯೋದು ಹೇಗೆ, ಹಣಕಾಸನ್ನು ಸರಿಯಾಗಿ ನಿರ್ವಹಿಸುವುದು ಹೇಗೆ ಎಂಬುದೇ ಗೊತ್ತಿಲ್ಲ. ಇದರಿಂದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ದುರ್ಬಲಗೊಳ್ಳುತ್ತದೆ. ಹೀಗಿರುವಾಗ ಆಚಾರ್ಯ ಚಾಣಕ್ಯರು ಹೇಳಿರುವ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ  ಗಳಿಕೆ, ಉಳಿತಾಯ ಮತ್ತು ಸಂಪತ್ತನ್ನು ಹೆಚ್ಚಿಸಲು ಅನೇಕ ಸಲಹೆಗಳನ್ನು ನೀಡಿದ್ದಾರೆ ಅದೇ ರೀತಿ ಆರ್ಥಿಕ ಸಮಸ್ಯೆಯಿಂದ ಮುಕ್ತಿ…

Read More

‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್ – Kannada News | I do Not Care Dhanush Express happiness over his 6th Place in Bigg Boss

ಧನುಶ್ ಅವರು ಧಾರಾವಾಹಿ ಲೋಕದಲ್ಲಿ ಸಾಕಷ್ಟು ಖ್ಯಾತಿ ಪಡೆದವರು. ಮನೆಯವರ ಒತ್ತಾಯಕ್ಕೆ ಬಿಗ್ ಬಾಸ್​​ಗೆ ಹೋದರು. ಅವರು ಆರನೇ ಸ್ಥಾನಕ್ಕೆ ಖುಷಿಪಡಬೇಕಾಯಿತು. ಈ ಬಗ್ಗೆ ಧನುಶ್ ಮಾತನಾಡಿದ್ದಾರೆ. ‘ನಾನು ಮನೆಯವರ ಒತ್ತಾಯಕ್ಕೆ ಬಿಗ್ ಬಾಸ್​​ಗೆ ಬಂದದೆ. ಈಗ ಸೋತಿದ್ದೇನೆ. ಮುಂದೆ ದೊಡ್ಡದೇನೋ ಕಾಯುತ್ತಾ ಇರಬಹುದು. ಆಗೋದಲ್ಲ ಆಗಲಿ’ ಎಂದು ಧನುಶ್ ಹೇಳಿದ್ದಾರೆ. ಅವರ ಮುಖದಲ್ಲಿ ನಿರಾಸೆ ಎದ್ದು ಕಾಣಿಸುತ್ತಾ ಇತ್ತು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಪೊಲೀಸ್​​ ಠಾಣೆ ಸಮೀಪವೇ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ?

ಕಲ್ಯಾಣ್ ಬ್ಯಾನರ್ಜಿ ಮೇಲೆ ಬಿಜೆಪಿಗರಿಂದ ಹಲ್ಲೆ ಆರೋಪImage Credit source: PTI ಕೋಲ್ಕತ್ತಾ, ಮೇ 31: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದಿತಾಲಾ ಪೊಲೀಸ್ ಠಾಣೆ ಸಮೀಪ ತೃಣಮೂಲ ಕಾಂಗ್ರೆಸ್ (Trinamool Congress) ಸಂಸದ ಹಾಗೂ ನಾಯಕ ಕಲ್ಯಾಣ್ ಬ್ಯಾನರ್ಜಿ (Kalyan Banerjee)​​ ಮೇಲೆ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಚುನಾವಣೆ ನಂತರ ನಡೆದ ಹಿಂಸಾಚಾರದ ಕುರಿತು ಮನವಿ ಸಲ್ಲಿಸಲು ಅವರು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆಯೇ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಷ್ಟಕ್ಕೂ ಆಗಿದ್ದೇನು? #WATCH…

Read More

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ‌ ಆಗ್ರಹಿಸಿ ಮುಸ್ಲಿಂ ಸಂಘಟನೆಯಿಂದ ಪ್ರತಿಭಟನೆ

ಧಾರವಾಡ, ಮೇ 27: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ‌ ಆಗ್ರಹಿಸಿ ಉತ್ತರ ಕರ್ನಾಟಕ ಅಂಜುಮನ್ ಎ ಇಸ್ಲಾಮ್ ಸಂಘಟನೆ ಪ್ರತಿಭಟನೆ ನಡೆಸಿದೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರೊಟೆಸ್ಟ್ ನಡೆಸಿರುವ ಕಾರ್ಯಕರ್ತರು, ಗೋ ಹತ್ಯೆ ತಡೆಯುವ ಜೊತೆಗೆ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿಸುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಧಾರವಾಡ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ನೀಡಿದ್ದು, ಹಿಂದೂಪರ ಸಂಘಟನೆಗಳು ಕೂಡ ಹೋರಾಟದಲ್ಲಿ ಭಾಗಿಯಾಗುವಂತೆ ಮನವಿ ಮಾಡಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಸರ್ಕಾರಿ ಆಸ್ಪತ್ರೆ ವೈದ್ಯರ ಕಳ್ಳಾಟಕ್ಕೆ ಬ್ರೇಕ್: ಏನಿದು ಹಾಜಾರಾತಿಗೆ ಸ್ಯಾಲರಿ ಲಿಂಕ್? – Kannada News | Karnataka Health Department Plan Doctors Attendance Link To Salary, What Is this?

ಬೆಂಗಳೂರು, (ಫೆಬ್ರವರಿ 20): ಇತ್ತೀಚೆಗೆ ರಾಜಧಾನಿ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದು ನೆಟ್ಟಗಿಲ್ಲ. ವೈದ್ಯರು(Doctors) ಸರಿಯಾದ ಟೈಮ್ ಗೆ ಬರುವುದಿಲ್ಲ. ಇನ್ನು ಕೆಲವು ವೈದ್ಯರು ಹಾಗೂ ಸಿಬ್ಬಂದಿ ಆಸ್ಪತ್ರೆಗೆ ಬಂದು ಬಯೋಮೇಟ್ರಿಕ್ ಪಂಚ್ ಮಾಡಿ ಬೇರೆ ಆಸ್ಪತ್ರೆಗೆ ಹೋಗುವುದು ಹಾಗೂ ಡ್ಯೂಟಿ ಬಿಟ್ಟು ಬೇರೆ ಪರ್ಸನಲ್ ಕೆಲಸದಲ್ಲಿ ಭಾಗಿಯಾಗುವುದು ಆರೋಪ ಕೇಳಿ ಬಂದಿದೆ. ಹೀಗಾಗಿ ಆರೋಗ್ಯ ಇಲಾಖೆ (Karnataka Health Department) ಸರ್ಜಿಕಲ್ ಸ್ಟ್ರೈಕ್ ಗೆ ಮುಂದಾಗಿದೆ.. ಆರೋಗ್ಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಆರೋಗ್ಯ…

Read More

ಪ್ರತಿಭಟನೆ ವೇಳೆ ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌

ಜೈಪುರ, (ಜೂನ್ 15): ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ  (CJP founder Abhijeet Dipke) ಮೇಲೆ ಸೋಮವಾರ(ಜೂ. 15) ಹಲ್ಲೆ ನಡೆದಿದೆ ಎಂದು ವರದಿಯಾಗಿದೆ. ಹೌದು..ಇಂದು (ಜೂನ್ 15) ಜೈಪುರದ ಶಹೀದ್ ಸ್ಮಾರಕದ ಬಳಿ ಬೃಹತ್ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯತ್ತ ಅಭಿಜೀತ್ ಡಿಪ್ಕೆ ಅವರನ್ನು ಬೆಂಬಲಿಗರು ತಮ್ಮ ಹೆಗಲ ಮೇಲೆ ಹೊತ್ತು…

Read More

ಎಲ್​ಪಿಜಿ ಸಿಲಿಂಡರ್ ಸಮಸ್ಯೆ ಇದ್ರೂ ನೋ ಟೆನ್ಶನ್: ಗಮನ ಸೆಳೆಯುತ್ತಿದೆ ಪೊಲೀಸ್​ ಕಾನ್​ಸ್ಟೇಬಲ್ ಮನೆಯ ಬಯೋಗ್ಯಾಸ್ ಪದ್ಧತಿ

ರಾಯಚೂರು, ಮಾರ್ಚ್ 17: ಎಲ್​ಪಿಜಿ ಸಿಲಿಂಡರ್ ಕೊರತೆ ರಾಜ್ಯಾದ್ಯಂತ ಜನರನ್ನು ತೀವ್ರವಾಗಿ ಕಾಡುತ್ತಿರುವ ಸಮಯದಲ್ಲಿ, ರಾಯಚೂರಿನ ಕಾನ್​ಸ್ಟೇಬಲ್ ವಿನೋದ್ ಬಯೋಗ್ಯಾಸ್ ಪದ್ಧತಿ ಅಳವಡಿಸಿ ಗಮನ ಸೆಳೆದಿದ್​ದಾರೆ. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮವಾಗಿ ಎಲ್​ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ, ಅನೇಕ ಕಡೆಗಳಲ್ಲಿ ಜನ ಕಿಲೋಮೀಟರ್‌ಗಟ್ಟಲೆ ಸರತಿಯಲ್ಲಿ ನಿಂತು ಪರದಾಡುತ್ತಿರುವಂಥ ಸ್ಥಿತಿ ಇದೆ. ವಿನೋದ್ ಅವರು ಕಳೆದ ಎರಡು ವರ್ಷಗಳಿಂದ ಮನೆಯ ದೈನಂದಿನ ಅಡುಗೆಗೆ ಬಯೋಗ್ಯಾಸ್ ಬಳಸುತ್ತಿದ್ದು, ಇದು ಯಾವುದೇ ಅಡೆತಡೆ ಇಲ್ಲದೆ ಕಾರ್ಯನಿರ್ವಹಿಸುತ್ತಿದೆ. ಇದು…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಆರ್ಥಿಕ ಭಯ ಎದುರಿಸಲಾಗದು

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಮಂಗಳ ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಮೂಲಾ, ಯೋಗ : ಸಿದ್ಧ, ಕರಣ : ಗರಜ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು…

Read More

U19 World Cup 2026: ಮೊದಲ ದಿನವೇ ಟೀಂ ಇಂಡಿಯಾ ಕಣಕ್ಕೆ; ಎದುರಾಳಿ ಯಾರು? ಎಷ್ಟು ಗಂಟೆಗೆ ಪಂದ್ಯ ಆರಂಭ? – Kannada News | U19 World Cup 2026: India vs USA Match Details, Live Stream, Squads and Start Time

2026 ರ ಅಂಡರ್ 19 ವಿಶ್ವಕಪ್ (U19 World Cup 2026) ಜನವರಿ 15 ರ ಗುರುವಾರದಿಂದ ಅಂದರೆ ನಾಳೆಯಿಂದ ಪ್ರಾರಂಭವಾಗುತ್ತಿದೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲೇ ಭಾರತ ಕಣಕ್ಕಿಳಿಯುತ್ತಿದ್ದು ಅಮೆರಿಕ ತಂಡವನ್ನು ಎದುರಿಸುತ್ತಿದೆ. ಜಿಂಬಾಬ್ವೆಯಲ್ಲಿ ನಡೆಯುತ್ತಿರುವ ಈ ಅಂಡರ್-19 ವಿಶ್ವಕಪ್‌ನಲ್ಲಿ ಹದಿನಾರು ತಂಡಗಳು ಭಾಗವಹಿಸುತ್ತಿವೆ . ಭಾರತ ತಂಡವು ಯುಎಸ್ಎ, ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ಜೊತೆಗೆ ಎ ಗುಂಪಿನಲ್ಲಿದೆ. ಪ್ರತಿ ಗುಂಪಿನಲ್ಲಿ ನಾಲ್ಕು ತಂಡಗಳಿವೆ. ಆಯುಷ್ ಮ್ಹಾತ್ರೆ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಭಾರತ ತಂಡವು ಟೂರ್ನಮೆಂಟ್‌ಗೆ ಮೊದಲು…

Read More

Budget 2026 PDF Download: ಕೇಂದ್ರ ಬಜೆಟ್​​ 2026-27, ಪಿಡಿಎಫ್ ಪ್ರತಿ ಡೌನ್​ಲೋಡ್ ಮಾಡಿ – Kannada News | Union Budget 2026 27 PDF Download; Check steps to download budget highlights and features document Online in Kannada

ನವದೆಹಲಿ, ಫೆ. 01: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್​​​ನ (Union Budget 2026-27) ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಮಂಡಿಸಿದ್ದಾರೆ. ಕೇಂದ್ರ ಸರ್ಕಾರ ರವಿವಾರ ಮಂಡಿಸಿದ ಎರಡನೇ ಬಜೆಟ್​​ ಇದಾಗಿದ್ದು, ಫೆ. 28, 1999ರಲ್ಲಿಯೂ ರವಿವಾರ ಬಜೆಟ್​​ ಮಂಡನೆಯಾಗಿತ್ತು ಎನ್ನುವುದಿಲ್ಲಿ ಗಮನಾರ್ಹ. ಈ ಬಾರಿ ಬಜೆಟ್​ನಲ್ಲಿ ಪಾರ್ಟ್​-A ಬದಲು Bಗೆ ಹೆಚ್ಚು ಆದ್ಯತೆ ನೀಡಲಾಗಿದ್ದು, 75 ವರ್ಷಗಳ ಬಳಿಕ ಹಳೆಯ ಸಂಪ್ರದಾಯಕ್ಕೆ ವಿದಾಯ ಹೇಳಲಾಗಿದೆ ಎನ್ನುವುದೂ ವಿಶೇಷ. ಕೇಂದ್ರ ಬಜೆಟ್​…

Read More