Headlines

ಮಗುವನ್ನು ಕಸದ ಬುಟ್ಟಿಗೆ ಹಾಕಿ, ನಾನು ಹಾಲು ಕುಡಿಸೋದಿಲ್ಲ; ಒಂದೇಸಮನೆ ಹಠ ಹಿಡಿದ ಬಾಣಂತಿ – Kannada News | I Wont feed baby throw it to dustbin woman refuses to accept Newborn Baby in Hospital know why

ಗೋರಖ್​ಪುರ, ಡಿಸೆಂಬರ್ 18: ‘ಹೆತ್ತ ತಾಯಿಗೆ ಹೆಗ್ಗಣವೂ ಮುದ್ದು’ ಎಂಬ ಗಾದೆ ಮಾತೊಂದಿದೆ. ತಾಯಿ ಎಂಥದ್ದೇ ಪರಿಸ್ಥಿತಿ ಬಂದರೂ ತಾನು ಹೆತ್ತ ಮಗುವನ್ನು ಬಿಟ್ಟುಕೊಡುವುದಿಲ್ಲ, ಅದಕ್ಕೆ ತೊಂದರೆಯಾದರೆ ಸಹಿಸುವುದೂ ಇಲ್ಲ. ಆದರೆ, ಗೋರಖ್‌ಪುರದ (Gorakhpur) ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆಕೆ ಹೆರಿಗೆಯ ನಂತರ ಮಗುವಿಗೆ ಹಾಲುಣಿಸಲು ನಿರಾಕರಿಸಿದಳು. ಇದು ವೈದ್ಯರಿಗೆ ಆಘಾತ ಉಂಟುಮಾಡಿದೆ. ಆಕೆಯ ಮನೆಯವರು, ವೈದ್ಯರು ಎಷ್ಟೇ ಮನವೊಲಿಸಲು ಪ್ರಯತ್ನಿಸಿದರೂ ಆಕೆ ಅದಕ್ಕೆ ಒಪ್ಪಲಿಲ್ಲ. “ಈ ಮಗು ವಿಶ್ವಾಸದ್ರೋಹಿಯಾದ ನನ್ನ…

Read More

ಕಾಂಗ್ರೆಸ್ ಮುಖಂಡನಿಂದಲೇ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ: ಮಾಲು ಸಮೇತ ಸಿಕ್ಕಿಬಿದ್ದ – Kannada News | Congress leader accused of selling ration rice in the black market

ಬೆಂಗಳೂರು, ಡಿಸೆಂಬರ್​ 18: ಬಿಪಿಎಲ್​​ ಕಾರ್ಡ್​​ದಾರರಿಂದ ಕಡಿಮೆ ಬೆಲೆಗೆ ಅಕ್ಕಿ (rice) ಖರೀದಿಸಿ ಹೆಚ್ಚಿನ ಬೆಲೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗಿರುವ ಸಾಕಷ್ಟು ಘಟನೆಗಳು ವರದಿಯಾಗಿವೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿ ಮಾಡಿ ಬಳಿಕ ಕಾಳಸಂತೆಯಲ್ಲಿ ಮಾರಾಟ ಮಾಡಲು ಲಾರಿಯಲ್ಲಿ ಸಾಗಾಟ ಮಾಡುವಾಗ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಇದೀಗ ಕಾಂಗ್ರೆಸ್ (congress) ಮುಖಂಡನಿಂದಲೇ ಈ ಅಕ್ಕಿ ಮಾರಾಟ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಕಾಳ ಸಂತೆಯಲ್ಲಿ ಬಿಪಿಎಲ್​ ಅಕ್ಕಿ ಮಾರಾಟ ನೆಪದಲ್ಲಿ ಎರಡು ಗುಂಪುಗಳ ನಡುವೆ ಆಕ್ರೋಶ…

Read More

ಸದನದಲ್ಲಿ ಚರ್ಚೆ ಬೆನ್ನಲ್ಲೇ ಶಕ್ತಿ ಯೋಜನೆ ಹಣ ಬಾಕಿ ರಿಲೀಸ್: ಯಾವ ನಿಗಮಕ್ಕೆ ಎಷ್ಟು? – Kannada News | Karnataka: Shakti Yojana grant released; 441 crore disbursed to four corporations

ಬೆಂಗಳೂರು, ಡಿಸೆಂಬರ್​ 18: ಸರ್ಕಾರಿ ಬಸ್​​ಗಳಲ್ಲಿ ಲಕ್ಷಾಂತರ ನಾರಿಮಣಿಯರು ಉಚಿತವಾಗಿ ಸಂಚರಿಸುತ್ತಿದ್ದಾರೆ. ಮಹಿಳೆಯರು, ವಿದ್ಯಾರ್ಥಿನಿಯರು ಸೇರಿದಂತೆ ಹಲವರ ಬದುಕಿಗೆ ಶಕ್ತಿಯೋಜನೆಯೇ (shakti yojana) ಆಸರೆ ಆಗಿದೆ. ಆದರೆ ಯೋಜನೆಯೇ ಸಾರಿಗೆ ಇಲಾಖೆಯನ್ನ ಆರ್ಥಿಕ ಸಂಕಷ್ಟಕ್ಕೆ ದೂಡಿದೆ. ಈ ಬಗ್ಗೆ ಸದನದಲ್ಲಿ ಕೂಡ ಚರ್ಚೆಯಾಗಿದ್ದು, ಅದರ ಬೆನ್ನಲ್ಲೇ ಇದೀಗ ಸರ್ಕಾರ ಶಕ್ತಿ ಯೋಜನೆಗೆ ಅನುದಾನ ಬಿಡುಗಡೆ ಮಾಡಿದೆ. 4 ನಿಗಮಗಳಿಗೆ 441 ಕೋಟಿ ರೂ. ಅನುದಾನ (grant) ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರ ಶಕ್ತಿ ಯೋಜನೆಯ ಸಾವಿರಾರು ಕೋಟಿ…

Read More

ಸಚಿವ ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಭೂಮಿ ಎಲ್ಲಿ? ಹೇಗಿದೆ ನೋಡಿ – Kannada News | BJP Alleged land grab in Kolar Against Minister Krishna Byre Gowda, here Is land details

ಕೋಲಾರ, (ಡಿಸೆಂಬರ್ 18):  ಬೆಂಗಳೂರಿನ ಬ್ಯಾಟರಾಯನಪುರ ಕಾಂಗ್ರೆಸ್‌ ಶಾಸಕ, ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಈವರೆಗೂ ಯಾವ ಹಗರಣದಲ್ಲೂ ಸಿಲುಕದ ಕ್ಲೀನ್‌ ಇಮೇಜ್‌ ರಾಜಕಾರಣಿ. ಆದ್ರೆ, ಇದೇ ಮೊದಲ ಬಾರಿಗೆ ಭೂಕಬಳಿಕೆ ಆರೋಪ ಇವರನ್ನೀಗ ಸುತ್ತಿಕೊಂಡಿದೆ.ಹೌದು..ಕೋಲಾರ ತಾಲೂಕಿನ ಗರುಡಪಾಳ್ಯ ಸಚಿವ ಕೃಷ್ಣಭೈರೇಗೌಡರ ಹುಟ್ಟೂರು. ನರಸುಪುರ ಹೋಬಳಿಯ ಗರುಡಪಾಳ್ಯದಲ್ಲಿ 200ಎಕರೆಗೂ ಹೆಚ್ಚು ಜಾಗವಿದೆ. ಇಲ್ಲಿನ ಸರ್ವೆ ನಂಬರ್‌ 46 ಮತ್ತು 47ರಲ್ಲಿ . ಇದೇ ಸರ್ವೇ ನಂಬರ್‌ನಲ್ಲೇ ಸಚಿವರ ಹೆಸರಿನಲ್ಲಿ 21 ಎಕರೆ ಜಮೀನಿದೆ. ಆದ್ರೆ, ಇದು ಸ್ಮಶಾನ…

Read More

‘ಚಾರ್ಜ್​ಶೀಟ್’, ‘ರಕ್ಕಿ’ ಸಿನಿಮಾಗಳ ಚಿತ್ರೀಕರಣ ಪೂರ್ಣಗೊಳಿಸಿದ ವೆಂಕಟ್​ ಭಾರದ್ವಾಜ್ – Kannada News | Venkat Bharadwaj completes Chargesheet and Rakky movie shooting in 2025

ನಿರ್ದೇಶಕ ವೆಂಕಟ್ ಭಾರದ್ವಾಜ್ (Venkat Bharadwaj) ಅವರು ಬ್ಯಾಕ್ ಟು ಬ್ಯಾಕ್ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. 2025ರಲ್ಲಿ ಅವರು ಸೂಪರ್ ಫಾಸ್ಟ್ ಆಗಿ ಕೆಲಸ ಮಾಡಿದ್ದಾರೆ. ವೆಂಕಟ್ ಭಾರದ್ವಾಜ್ ನಿರ್ದೇಶನ ಮಾಡಿದ 2 ಸಿನಿಮಾಗಳು 2025ರಲ್ಲಿ ಬಿಡುಗಡೆ ಆದವು. ಅಲ್ಲದೇ ಇದೇ ವರ್ಷ ಅವರು ಇನ್ನೆರಡು ಸಿನಿಮಾಗಳ ಶೂಟಿಂಗ್ ಕೂಡ ಪೂರ್ಣಗೊಳಿಸಿದ್ದಾರೆ. ಹೌದು, ವೆಂಕಟ್ ಭಾರದ್ವಜ್ ಆ್ಯಕ್ಷನ್-ಕಟ್ ಹೇಳಿದ ‘ಹೈನಾ’ ಸಿನಿಮಾ ಈ ವರ್ಷದ ಆರಂಭದಲ್ಲಿ ರಿಲೀಸ್ ಆಯಿತು. ಬಳಿಕ ನವೆಂಬರ್ ತಿಂಗಳಲ್ಲಿ ‘ಹೇ ಪ್ರಭು’ ಸಿನಿಮಾ…

Read More

ಬಾಬಾ ರಾಮದೇವ್ ಅವರ ದೇಸೀ ಬಾಜ್ರಾ ಪಿಜ್ಜಾ; ಈ ಚಳಿಗಾಲದ ಸೂಪರ್​ಫುಡ್ ತಯಾರಿಸುವ ಕ್ರಮ – Kannada News | Baba Ramdev shares recipe of Pizza made with Bajra for healthy winter snack

ಯೋಗ ಗುರು ಮತ್ತು ಪತಂಜಲಿ ಸಂಸ್ಥಾಪಕ ಬಾಬಾ ರಾಮದೇವ್ (Baba Ramdev) ಬಹಳ ಹಿಂದಿನಿಂದಲೂ ಆಯುರ್ವೇದವನ್ನು ಪ್ರಚಾರ ಮಾಡುತ್ತಿದ್ದಾರೆ. ಅವರು ಸ್ಥಳೀಯ ಮತ್ತು ಆರೋಗ್ಯಕರ ಆಹಾರವನ್ನು ಸೇವಿಸುವಂತೆ ನಿರಂತರವಾಗಿ ಶಿಫಾರಸು ಮಾಡುತ್ತಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಫಿಟ್‌ನೆಸ್‌ಗೆ ಸಂಬಂಧಿಸಿದ ವೀಡಿಯೊಗಳು ಮತ್ತು ಪೋಸ್ಟ್‌ಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಾರೆ. ರಾಮದೇವ್ ಸ್ವತಃ ಸೇವಿಸುವ ಅನೇಕ ಆರೋಗ್ಯಕರ ಆಹಾರಗಳ ಪಾಕವಿಧಾನಗಳನ್ನು ಸಹ ಅವರು ಹಂಚಿಕೊಳ್ಳುತ್ತಾರೆ. ಸಾಂಪ್ರದಾಯಿಕ ಚಳಿಗಾಲದ ಧಾನ್ಯಗಳು ಮತ್ತು ತರಕಾರಿಗಳು ದೇಹವನ್ನು ಒಳಗಿನಿಂದ ಬಲಪಡಿಸುತ್ತವೆ ಮತ್ತು ರೋಗಗಳಿಂದ ರಕ್ಷಿಸಲು…

Read More

ಬುರ್ಖಾ ಧರಿಸದೆ ಹೊರಹೋಗಿದ್ದಕ್ಕೆ ಹೆಂಡತಿ, ಮಕ್ಕಳನ್ನು ಕೊಂದೆ; ಶಾಕಿಂಗ್ ವಿಷಯ ಬಿಚ್ಚಿಟ್ಟ ಪಾಪಿ – Kannada News | Stepped Out Without Burqa Uttar Pradesh Man Chilling Confession After Killing his Wife and 2 Daughters

ನವದೆಹಲಿ, ಡಿಸೆಂಬರ್ 18: ಉತ್ತರ ಪ್ರದೇಶದ ಶಾಮ್ಲಿಯಲ್ಲಿ ಪೊಲೀಸರು ಪತ್ನಿ ಮತ್ತು ಇಬ್ಬರು ಮಕ್ಕಳ ಕೊಲೆಗೆ (Murder) ಸಂಬಂಧಿಸಿದಂತೆ ವ್ಯಕ್ತಿಯನ್ನು ವಶಕ್ಕೆ ಪಡೆದ ನಂತರ, ಆ ಆರೋಪಿಯ ತಪ್ಪೊಪ್ಪಿಗೆಯ ವೇಳೆ ಆಘಾತಕಾರಿ ವಿವರಗಳು ಹೊರಬಿದ್ದಿವೆ. ಡಿಸೆಂಬರ್ 10ರಂದು ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ 33 ವರ್ಷದ ಫಾರೂಕ್ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕೂಡ ಕೊಂದಿದ್ದ. ಬಳಿಕ ಆತ ತನ್ನ ಮನೆಯೊಳಗೆ 3 ಶವಗಳನ್ನು ಹೂತು ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ….

Read More

ಯಾದಗಿರಿ: ಕೃಷ್ಣಾ ನದಿಯಲ್ಲಿ ಅಕ್ರಮ ಮರಳು ದಂಧೆ; ಅಧಿಕಾರಿಗಳು ದಾಳಿ, ಕೋಟ್ಯಂತರ ರೂ ಮೌಲ್ಯದ ಮರಳು ಜಪ್ತಿ – Kannada News | Yadgir: Officials crack down on illegal sand mafia; sand worth crores seized

ಯಾದಗಿರಿ, ಡಿಸೆಂಬರ್​​ 18: ಕೃಷ್ಣಾ ನದಿ ಯಾದಗಿರಿ (Yadgiri) ಜಿಲ್ಲೆಯ ಜನರ ಜೀವನಾಡಿ. ಈ ವರ್ಷ ಅತಿಯಾದ ಮಳೆಯಿಂದಾಗಿ ನದಿ ಮೈದುಂಬಿಕೊಂಡಿದೆ. ಇದರ ಜೊತೆಗೆ ಸಾಕಷ್ಟು ಮರಳು (sand) ಕೂಡ ಸಂಗ್ರಹವಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ದಂಧೆಕೋರರು ನದಿಯ ಒಡಲು ಬಗೆದು ಕೋಟ್ಯಂತರ ರೂ. ಮೌಲ್ಯದ ಮರಳು ಲೂಟಿ ಮಾಡುತ್ತಿದ್ದಾರೆ. ಕೊನೆಗೂ ಅಧಿಕಾರಿಗಳು ಧೈರ್ಯ ಮಾಡಿ‌ ಮರಳು ದಂಧೆಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ಅಷ್ಟೇ ಅಲ್ಲದೆ ಕೋಟ್ಯಂತರ ರೂ. ಮೌಲ್ಯದ ಮರಳು ಜಪ್ತಿ ಮಾಡಿ ವಾಹನಗಳನ್ನು ಸೀಜ್ ಮಾಡಿದ್ದಾರೆ….

Read More

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ: ಕಂಗಾಲಾದ ಧ್ರುವಂತ್ – Kannada News | Bigg Boss Kannada Season 12: Dhruvanth Rakshitha Shetty fight continues in secret room

ಸದ್ಯಕ್ಕೆ ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ (Rakshitha Shetty) ಅವರು ಸೀಕ್ರೆಟ್​​ ರೂಮ್​​ನಲ್ಲಿ ಇದ್ದಾರೆ. ಅಲ್ಲಿ ಅವರಿಗೆ ಕೆಲವು ಚಟುವಟಿಕೆಗಳನ್ನು ನೀಡಲಾಗುತ್ತಿದೆ. ಇಬ್ಬರೂ ಚರ್ಚಿಸಿ ಒಮ್ಮತದ ನಿರ್ಧಾರಗಳನ್ನು ತೆಗೆದುಕೊಳ್ಳಲು ಬಿಗ್ ಬಾಸ್ ಸೂಚಿಸುತ್ತಿದ್ದಾರೆ. ಆದರೆ ಅನೇಕ ಸಂದರ್ಭಗಳಲ್ಲಿ ರಕ್ಷಿತಾ ಶೆಟ್ಟಿ ಮತ್ತು ಧ್ರುವಂತ್ (Dhruvanth) ನಡುವೆ ಹೊಂದಾಣಿಕೆ ಆಗುತ್ತಿಲ್ಲ. ಹಾಗಾಗಿ ಅವರು ಪದೇ ಪದೇ ಜಗಳ ಆಡುತ್ತಿದ್ದಾರೆ. ಇಬ್ಬರ ಅಭಿಪ್ರಾಯಗಳು ಕೂಡ ಬೇರೆ ಬೇರೆ ಆಗಿವೆ. ಆದ್ದರಿಂದ ಕಿರಿಕ್ ಆಗುತ್ತಿದೆ. ಧ್ರುವಂತ್ ಆಡಿದ ಮಾತುಗಳಿಂದ ರಕ್ಷಿತಾ ಶೆಟ್ಟಿ…

Read More

ಅತ್ತ ಸಿಎಂ ಕುರ್ಚಿಗಾಗಿ ಕದನ: ಇತ್ತ ಚಾಮರಾಜನಗರದಲ್ಲೂ ಸಹ ಕುರ್ಚಿ ಕಿತ್ತಾಟ – Kannada News | Chamarajanagar: Scramble for Deputy Director’s post as officers vie for the chair

ಚಾಮರಾಜನಗರ, ಡಿಸೆಂಬರ್​ 18: ಕರ್ನಾಟಕದಾದ್ಯಂತ (Karnataka) ಸಿಎಂ ಮತ್ತು ಡಿಸಿಎಂ ಕುರ್ಚಿ ಕಾದಾಟ ಒಂದೆಡೆಯಾದರೆ, ಇತ್ತ ಗಡಿನಾಡು ಚಾಮರಾಜನಗರದಲ್ಲೂ (Chamarajanagar) ಒಂದೇ ಕುರ್ಚಿಗಾಗಿ ಕಾದಾಟ ಜೋರಾಗಿದೆ. ಒಂದು ಕುರ್ಚಿಗಾಗಿ ಇಬ್ಬಿಬ್ಬರು ಅಧಿಕಾರಿಗಳು ಪಟ್ಟು ಹಿಡಿದು ಕುಳಿತಿದ್ದಾರೆ. ನಾನು ರಿಲೀವ್ ಆಗಿಲ್ಲ, ಕೋರ್ಟ್ ಸ್ಟೇ ಕೊಟ್ಟಿದೆ ಅಂತ ಒಬ್ಬರು, ಸರ್ಕಾರ ನನಗೆ ಆದೇಶ ನೀಡಿದೆ ಅಂತ ಮತ್ತೊಬ್ಬರು ಹೇಳುತ್ತಿದ್ದಾರೆ. ಸದ್ಯ ಇದು ಜನರ ನಗೆ ಪಾಟಲಿಗೆ ಕಾರಣವಾಗಿದೆ. ರಾಜ್ಯಾದ್ಯಂತ ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ಸಿಎಂ ಕುರ್ಚಿ ಕಾದಾಟ…

Read More