Headlines

ವಿಜಯಪುರ: ಅನ್ನದಾತರ ಪಾಲಿಗೆ ಕಂಟಕವಾದ ಕೂಡಗಿ ಉಷ್ಣ ವಿದ್ಯುತ್ ಸ್ಥಾವರ; ಏಕೆ?

ವಿಜಯಪುರ, ಏಪ್ರಿಲ್​ 05: ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ಅನ್ನದಾತರ (Farmers) ಪಾಲಿಕೆ ಕಂಟಕವಾಗಿದೆ. ಎನ್​ಟಿ ಪಿಸಿ (NTPC) ಕಾರಣದಿಂದ ರೈತರು ಕಣ್ಣೀರು ಹಾಕುತ್ತಿದ್ದಾರೆ. ಸ್ಥಾವರದ ಸುತ್ತಮುತ್ತಲದ ಕೊಳವೆ ಬಾವಿಗಳನ್ನು ನಂಬಿ ಕೃಷಿ ಮಾಡುತ್ತಿದ್ದವರಿಗೆ ಬರೆ ಬಿದ್ದಂತಾಗಿದೆ. ಸಮಸ್ಯೆಗಳ ಬಗ್ಗೆ ಎನ್​​ಟಿಪಿಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ರೈತರ ಪಾಲಿನ ಜೀವ ಜಲ ವಿಷವಾಗುತ್ತಿದೆ. ಎಸ್​ಟಿಪಿಸಿ ನಿರ್ಮಾಣಕ್ಕೆ ಮೊದಲಿನಿಂದಲೂ ವಿರೋಧ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಬಳಿ ಉಷ್ಣ ವಿದ್ಯುತ್ ಸ್ಥಾವರಕ್ಕೆ 2012…

Read More

Week Horoscope: ಮಕರದಲ್ಲಿ 4 ಗ್ರಹಗಳ ಪ್ರಭಾವ, ಪ್ರೀತಿ, ವೃತ್ತಿ, ಹಣಕಾಸು ಭವಿಷ್ಯ! – Kannada News | Weekly Horoscope: Jan 4th Week Predictions Planetary Changes in Capricorn and Your Zodiac Fortunes

ಜನವರಿ ತಿಂಗಳ ನಾಲ್ಕನೇ ವಾರ ನಾಲ್ಕು ಗ್ರಹಗಳು ಮಕರದಲ್ಲಿ ಇರುವರು. ಶನಿ ಸ್ಥಾನದಲ್ಲಿ ಇರುವ ರವಿ ತಂದೆ ಮಕ್ಕಳ‌ ನಡುವೆಯೇ ಕಲಹ, ಸರ್ಕಾರದ ಕಾರ್ಯಗಳು ಬೇಗ ಆಗದೇ ನಾನ ಕಾರಣದಿಂದ ಕುಂಟುತ್ತ ಸಾಗುವುದು. ಪ್ರೇಮಕ್ಕೂ ಕೆಲವೊಮ್ಮೆ ಫಲಿತಾಂಶ ಸಿಗದೇ, ಒದ್ದಾಡುವ ಸ್ಥಿತಿ. ಆದರೂ ನಿಮ್ಮ ಪ್ರಾಮಾಣಿಕ ವಿಶ್ವಾಸವು ಗೆಲ್ಲುವುದು. ಮೇಷ: ಆರ್ಥಿಕ ಲಾಭದಾಯಕ ವಾರ. ಕೆಲಸದಲ್ಲಿ ಬಡ್ತಿ ಸಾಧ್ಯತೆ. ಹಠಾತ್ ಧನಲಾಭವಾಗಲಿದೆ. ಆರೋಗ್ಯ ಸುಧಾರಿಸಲಿದ್ದು, ಕುಟುಂಬದೊಂದಿಗೆ ಸಂತೋಷದ ಸಮಯ ಕಳೆಯುವಿರಿ. ​ವೃಷಭ: ಅಲ್ಪ ಹೂಡಿಕೆಯಲ್ಲಿಯೂ ಲಾಭ. ಹೊಸ…

Read More

ರವೀಂದ್ರ ಜಡೇಜಾನ ಕಡೆಗಣಿಸಿ ಪಂದ್ಯ ಸೋತ ರಾಜಸ್ಥಾನ್ ರಾಯಲ್ಸ್ – Kannada News | The Jadeja Snub: Riyan Parag’s Strategy Hurting RR

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು 155 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ಕೆಕೆಆರ್ ತಂಡವು ಕೊನೆಯ ಓವರ್​ನಲ್ಲಿ ಗೆಲುವು ದಾಖಲಿಸಿತ್ತು.  ಅಂದರೆ ಈ ಪಂದ್ಯದಲ್ಲಿ ಗೆಲ್ಲುವ ಅವಕಾಶ ರಾಜಸ್ಥಾನ್ ರಾಯಲ್ಸ್ ತಂಡದ ಮುಂದಿತ್ತು. ಇದಾಗ್ಯೂ ನಾಯಕ ರಿಯಾನ್ ಪರಾಗ್ ತೆಗೆದುಕೊಂಡು ಒಂದು…

Read More

Optical Illusion: ಸಮುದ್ರ ಆಳದಲ್ಲಿರುವ ಮೀನನ್ನು 10 ಸೆಕೆಂಡುಗಳಲ್ಲಿ ಕಂಡುಹಿಡಿಯುವಿರಾ – Kannada News | Optical Illusion: If you can find the hidden fish in this picture

ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ನಿಮ್ಮ ಮೆದುಳು ಎಷ್ಟು ಚುರುಕುತನದಿಂದ ಕೂಡಿದೆ ಪರೀಕ್ಷಿಸಿಕೊಳ್ಳಲು ಮುಂದಾಗಿದ್ದೀರಾ. ಹಾಗಾದ್ರೆ ಇದೀಗ ಒಳ್ಳೆಯ ಸಮಯ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳ ಮೂಲಕ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳಬಹುದು. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ. ಸಮುದ್ರ ತಳದಲ್ಲಿರುವ ಅನೇಕ ಜೀವಿಗಳ ನಡುವೆ ಮೀನು ಇದೆ. ಆ ಮೀನು ಎಲ್ಲಿದೆ ಎಂದು ಗುರುತಿಸುವುದೇ ನಿಮ್ಮ ಮುಂದಿರುವ ಸವಾಲು. ಇಲ್ಲಿ ನೀಡಿರುವ ನಿರ್ದಿಷ್ಟ ಸಮಯದೊಳಗೆ ಈ…

Read More

Ugadi Horoscope 2026: ಯುಗಾದಿ ಬಳಿಕ ಈ ರಾಶಿಗೆ ಕೀರ್ತಿ, ಪ್ರತಿಷ್ಠೆ ಮತ್ತು ಅನಿರೀಕ್ಷಿತ ಧನಲಾಭ ಪ್ರಾಪ್ತಿ

ಹಿಂದೂ ಪಂಚಾಂಗದ ಪ್ರಕಾರ, 2026ರ ಯುಗಾದಿ ಹಬ್ಬವನ್ನು ಮಾರ್ಚ್ 19, 2026, ಗುರುವಾರದಂದು ಆಚರಿಸಲಾಗುತ್ತದೆ. ಇದನ್ನು ಹಿಂದೂಗಳ ಪಾಲಿನ ಹೊಸ ವರ್ಷವಾಗಿ ಆಚರಿಸಲಾಗುತ್ತದೆ. ಈ ವರ್ಷ 12 ರಾಶಿಗಳ ಪೈಕಿ ಕೆಲವು ರಾಶಿಗಳಿಗೆ ಸಾಕಷ್ಟು ಶುಭ ಫಲಗಳು ಒದಗಿಬರಲಿದೆ. ಅದರಲ್ಲೂ ಧನುಸ್ಸು ರಾಶಿಯವರಿಗೆ ಸಾಕಷ್ಟು ಶುಭ ಫಲಗಳು ದೊರೆಯಲಿವೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ ಬಸವರಾಜ ಗುರೂಜಿಯವರು ಭವಿಷ್ಯ ನುಡಿದಿದ್ದಾರೆ. 2026ರ ಪರಾಭವನಾಮ ಸಂವತ್ಸರದ ಯುಗಾದಿ ವರ್ಷದ ಧನುಸ್ಸು ರಾಶಿಯ ಸಮಗ್ರ ಫಲಾಫಲಗಳನ್ನು…

Read More

ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿಗೆ ಸಂಬಂಧಿಸಿದ ಕಟ್ಟಡದ ಮೇಲೆ ಇಸ್ರೇಲ್ ದಾಳಿ – Kannada News | Israel strike hits building linked to Iran Supreme Leader selection panel

ಜೆರುಸಲೇಂ, ಮಾರ್ಚ್ 3: ಇಸ್ರೇಲ್ ಇಂದು ಇರಾನ್‌ನ ತಜ್ಞರ ಮಂಡಳಿಯನ್ನು ಹೊಂದಿರುವ ಕೋಮ್‌ನಲ್ಲಿರುವ ಕಟ್ಟಡದ ಮೇಲೆ ವೈಮಾನಿಕ ದಾಳಿ ನಡೆಸಿದೆ. ಇರಾನ್‌ನ (Iran Conflict) ಹೊಸ ಸುಪ್ರೀಂ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಈ ಮಂಡಳಿ ಹೊಂದಿದೆ. ಹಿಂದಿನ ಇಸ್ರೇಲ್ ದಾಳಿಗಳಲ್ಲಿ ಮಾಜಿ ಸುಪ್ರೀಂ ನಾಯಕ ಅಲಿ ಖಮೇನಿ ಸಾವನ್ನಪ್ಪಿದ ನಂತರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಸದಸ್ಯರು ಮತಗಳನ್ನು ಹಾಕುತ್ತಿದ್ದಾಗ ಈ ದಾಳಿ ನಡೆದಿದೆ. ಕೌನ್ಸಿಲ್‌ನ 88 ಸದಸ್ಯರಲ್ಲಿ ಎಷ್ಟು ಮಂದಿ ಆ ಸಮಯದಲ್ಲಿ ಕಟ್ಟಡದೊಳಗೆ ಇದ್ದರು…

Read More

Madhya Pradesh: ಸಿಎಂ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ, ಹತ್ತು ಮಂದಿ ಸಾವು

ಚಿಂದ್ವಾರ, ಮಾರ್ಚ್​ 27: ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಭಾಗವಹಿಸಿದ್ದ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ(Accident)ಕ್ಕೀಡಾಗಿದ್ದು, ಮೂವರು ಮಹಿಳೆಯರು ಸೇರಿ 10 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಚಿಂದ್ವಾರದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ನಾಗ್ಪುರ ರಸ್ತೆಯ ಸಿಮಾರಿಯಾ ಬಳಿ ಬಸ್ ಪಿಕ್-ಅಪ್ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದಾಗ ಬಸ್‌ನಲ್ಲಿ 47 ಪ್ರಯಾಣಿಕರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಮೃತರಲ್ಲಿ ಆರು ಪುರುಷರು, ಮೂವರು ಮಹಿಳೆಯರು ಮತ್ತು ಒಂದು…

Read More

ಬ್ಯಾಂಕ್ ತಪ್ಪಿನಿಂದ ಮಹಿಳೆಯೊಬ್ಬರ ಅಕೌಂಟ್​ಗೆ 10 ಕೋಟಿ ರೂ. ಜಮಾ, ಆಕೆ ಮಾಡಿದ್ದೇನು?

ಮೈನ್​ಪುರಿ, ಮಾರ್ಚ್​ 29: ಹಣ ಕಂಡ್ರೆ ಹೆಣನೂ ಬಾಯಿ ಬಿಡುತ್ತೆ ಅನ್ನೋ ಕಾಲದಲ್ಲಿ, ತಮ್ಮ ಬ್ಯಾಂಕ್(Bank) ಖಾತೆಗೆ ಏನಾದ್ರೂ ಕೋಟಿ ಕೋಟಿ ಹಣ ಬಂದ್ರೆ ಯಾರಾದ್ರೂ ಸುಮ್ನಿರ್ತಾರಾ, ಮೊದಲು ವಿತ್​ ಡ್ರಾ ಮಾಡುತ್ತಾರೆ. ಆದ್ರೆ ಇಲ್ಲೊಬ್ಬ ಮಹಿಳೆಯ ಖಾತೆಗೆ 10 ಕೋಟಿ ರೂ. ಹಣ ಬಂದಿದೆ. ಆಕೆ ಮಾಡಿದ್ದೇನು ಇಲ್ಲಿದೆ ಮಾಹಿತಿ. ಬಿಚ್ವಾನ್ ಪ್ರದೇಶದ ದೇವಗಂಜ್ ಗ್ರಾಮದ ನಿವಾಸಿ ಪರಸ್ಭಾನ್ ಬಹೇಲಿಯಾ ಅವರ ಪತ್ನಿ ರೀಟಾ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ.ಕೃಷಿಯ ಮೂಲಕ ಜೀವನೋಪಾಯವನ್ನು ಗಳಿಸುತ್ತಿದ್ದಾರೆ. ನವರಾತ್ರಿಯ ಸಮಯದಲ್ಲಿ…

Read More

ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ಧಾರವಾಡ, ಮಾರ್ಚ್​​ 14: ರಾಜ್ಯದಲ್ಲಿ ಬಿಸಿಲು ಹೆಚ್ಚಳವಾಗಿದೆ. ಜನರು ಸೆಕೆಗೆ ಬೇಸತ್ತಿದ್ದಾರೆ. ಈ ಮಧ್ಯೆ ವಿದ್ಯಾಕಾಶಿ ಧಾರವಾಡಲ್ಲಿ ಇಂದು ಆಲಿಕಲ್ಲು ಸಹಿತ ಭಾರಿ ಮಳೆ ಆಗಿದೆ. ಆ ಮೂಲಕ ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ವರುಣ ತಂಪೆರೆದಿದೆ. ಗುಡುಗು ಸಹಿತ ಮಳೆಯಿಂದ ಜನರ ಮೊಗದಲ್ಲಿ ಹರ್ಷ ಮೂಡಿದೆ. ಆದರೆ ಗಾಳಿ ಜೋರಾಗಿ ಬೀಸುತ್ತಿರುವುದರಿಂದ ಮಾವಿನ ಬೆಳೆಗೆ ಈ ಬಾರಿಯೂ ಮಳೆ ಕಂಟಕವಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಬಡವರ ಮಕ್ಕಳ ರೀತಿ ನಟನೆ; ಗಿಲ್ಲಿ ವ್ಯಕ್ತಿತ್ವದ ಬಗ್ಗೆ ಅಶ್ವಿನಿ ಗೌಡ ಆರೋಪ – Kannada News | Ashwini Gowda says BBK 12 Winner Gilli Nata pretended like poor in Bigg Boss Kannada Season 12

ಬಡವರ ಮಕ್ಕಳು ಬೆಳೆಯಬೇಕು ಎಂಬ ಹೇಳಿಕೆ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆ ಆಗಿದೆ. ಆ ಚರ್ಚೆಗೆ ಅಶ್ವಿನಿ ಗೌಡ (Ashwini Gowda) ಈಗ ದನಿಗೂಡಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ವಿನ್ನರ್ ಆಗಿರುವ ಗಿಲ್ಲಿ ನಟ (Gilli Nata) ಅವರು ಮೊದಲಿನಿಂದಲೂ ಅಶ್ವಿನಿ ಗೌಡ ಅವರಿಗೆ ವಿರೋಧಿ ಆಗಿದ್ದರು. ಟಾಪ್ 3 ಹಂತಕ್ಕೆ ಬಂದ ಅಶ್ವಿನಿ ಗೌಡ ಅವರಿಗೆ ವಿನ್ನರ್ ಆಗಲು ಸಾಧ್ಯವಾಗಲಿಲ್ಲ. ಬಿಗ್ ಬಾಸ್ (Bigg Boss Kannada) ಮನೆಯ ತಮ್ಮ ಪಯಣದ…

Read More